News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational

ಗರ್ಭಿಣಿ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ ಮಾಡಿದ ಪೊಲೀಸರು.

196

 ಪೊಲೀಸ್ ಮಹಿಳಾ ಸಿಬ್ಬಂದಿಯ ಮಾನಸಿಕ ಒತ್ತಡ ಕಡಿಮೆ ಮಾಡಲು ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ಗರ್ಭಿಣಿಯರಿಗೆ ಪೊಲೀಸ್ ಠಾಣೆಯಲ್ಲಿ ಸೀಮಂತ ಮಾಡಿದ್ದಾರೆ. ಪೊಲೀಸರು ಗರ್ಭಿಣಿ ಸಿಬ್ಬಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡಿದ್ದು, ಠಾಣೆಯ ಎಲ್ಲಾ ಸಿಬ್ಬಂದಿ ಸೇರಿ ಶಾಸ್ತ್ರೋಕ್ತವಾಗಿ ಸೀಮಂತ ನೆರವೇರಿಸಿದ್ದಾರೆ.

ಠಾಣೆಯ ಮಹಿಳಾ ಪೊಲೀಸ್ ಪೇದೆಯಾಗಿದ್ದ ಲಕ್ಷ್ಮೀ ಹಾಗೂ ಮತ್ತೊಬ್ಬ ಮಹಿಳಾ ಪೇದೆ ವೀರಮ್ಮ ಅವರಿಗೆ ಸೀಮಂತ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಕೆಲಸದ ಒತ್ತಡ, ಮಾನಸಿಕ ಒತ್ತಡ ಜಾಸ್ತಿ ಇರುತ್ತೆ. ಹೀಗಾಗಿ ಮಾನಸಿಕ ಒತ್ತಡ ಕಡಿಮೆ ಮಾಡಲು ಗರ್ಭಿಣಿ ಮಹಿಳಾ ಸಿಬ್ಬಂದಿಗೆ ಸೀಮಂತ ಮಾಡಿರೋದು ನಿಜಕ್ಕೂ ಹೆಮ್ಮೆಪಡುವ ವಿಚಾರ ಎಂದು ಸಾರ್ವಜನಿಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿ ಒತ್ತಡದ ಮಧ್ಯೆ ಕೆಲಸ ಮಾಡುವ ಸನ್ನಿವೇಶಗಳು ಆಗಾಗ ಬೆಳಕಿಗೆ ಬರುತ್ತಿದ್ದವು. ಕಳೆದ ಬಾರಿ ಮಂಗಳೂರಿನಲ್ಲಿ ಗರ್ಭಿಣಿ ಮಹಿಳಾ ಪೊಲೀಸ್‍ ರೊಬ್ಬರನ್ನ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಮಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ಬಂದೋಬಸ್ತ್‌ಗೆ ನಿಯೋಜನೆ ಮಾಡಿದ್ದರು. ಉರಿ ಬಿಸಿಲಲ್ಲಿ ಗರ್ಭಿಣಿ ಮಹಿಳೆಯನ್ನ ಬಂದೋಬಸ್ತ್‌ಗೆ ನಿಯೋಜನೆ ಮಾಡಿದ್ದಕ್ಕೆ ಎಲ್ಲೆಡೆ ಟೀಕೆಗಳು ಕೇಳಿಬಂದು ಪೊಲೀಸ್ ಅಧಿಕಾರಿಗಳು ಕ್ಷಮೆ ಕೇಳಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • India, Sports

    ಕಪಿಲ್ ದೇವ್ ಹುಟ್ಟುಹಬ್ಬದ ಸಂಭ್ರಮ ಇಂದು

    ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022 ರಂದು ತಮ್ಮ 63 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಹುಶಃ ಭಾರತವು ನಿರ್ಮಿಸಿದ ಶ್ರೇಷ್ಠ ಆಲ್‌ರೌಂಡರ್ ಮತ್ತು ಭಾರತ ಪ್ರಸ್ತುತಪಡಿಸಿದ ಮೊದಲ ನಿಜವಾದ ವೇಗಿಗಳಲ್ಲಿ ಒಬ್ಬರು ಜಗತ್ತಿಗೆ, ಕಪಿಲ್ ದೇವ್ 1978 ರಲ್ಲಿ ಪ್ರಾರಂಭವಾದ ಅಂತಸ್ತಿನ ವೃತ್ತಿಜೀವನವನ್ನು ಹೊಂದಿದ್ದರು. ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022…

    Loading

  • ವಿಚಿತ್ರ ಆದರೂ ಸತ್ಯ

    7 ವರ್ಷದಿಂದ ಊಟ ಮಾಡದೆ, ನಿಂತಲ್ಲೇ ನಿಂತಿದೆ ಈ ಜೀವಿ, ಅಷ್ಟಕ್ಕೂ ಈ ಜೀವಿ ಯಾವುದು ಗೊತ್ತಾ.

    ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ…

  • govt

    ಸುಪ್ರೀಂ ಕೋರ್ಟ್ ನ ಆದೇಶವನ್ನು ಪಾಲಿಸದ 32 ಕಂಪನಿಗಳ ವಿರುದ್ಧ ಜಾಮೀನು ರಹಿತ ವಾರೆಂಟ್,..!!

    ಮುಂಬೈ ಮೂಲದ 32 ಕಂಪನಿಗಳ ನಿರ್ವಾಹಕ ನಿರ್ದೇಶಕರಿಗೆ ಬಂಧನದಭೀತಿ ಎದುರಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದ ಈ 32 ಕಂಪನಿಗಳ ಉನ್ನತಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್  ಜಾಮೀನು ರಹಿತ ವಾರಂಟ್ ಸೂಚಿಸಿದೆ . ಮೂರು ವರ್ಷಗಳ ಹಿಂದೆ ನೀಡಿದ ಆದೇಶವನ್ನು ಇವರು ಪಾಲಿಸಿಲ್ಲ ಎಂಬುದು ಇದಕ್ಕೆ ಮುಖ್ಯ ಕಾರಣವಾಗಿದೆ . ಮುಂಬೈ ಮೂಲದ ಕಂಪನಿಗಳಾದ ಅಕ್ಷರ್ ಮರ್ಸಾಂಟೈಲ್, ಬೀಟಾ ಟ್ರೇಡಿಂಗ್, ಅನ್​ಶುಲ್ ಮೆರ್ಸಾಂಟೈಲ್, ಎವರ್​ಫ್ರೇಮ್ ಟ್ರೇಡಿಂಗ್, ಹೈಝೋನ್ ಟ್ರೇಡಿಂಗ್, ಇನಾರ್ಬಿಟ್ ಟ್ರೇಡಿಂಗ್, ಲಕ್ಷ್ ಮರ್ಸಾಂಟೈಲ್, ಮ್ಯಾಜಿನೋಟ್ ಟ್ರೇಡಿಂಗ್, ಮಾಂಟ್ರಿಯಲ್…

  • ಉಪಯುಕ್ತ ಮಾಹಿತಿ

    “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಆದರೆ ಇದರ ಔಷಧೀಯ ಗುಣವನ್ನು ನೀವು ತಿಳಿದರೆ ಶಾಕ್ ಆಗ್ತೀರಾ..!

    ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಫೆಬ್ರವರಿ, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂ…

  • ದೇವರು-ಧರ್ಮ

    ಯುಗಾದಿಯ ಹಬ್ಬದ ಮಹತ್ವವೇನು.?ಸಾಂಪ್ರದಾಯಿಕವಾಗಿ ಆಚರಿಸುವುದು ಹೇಗೆ.?ಹಬ್ಬದ ಹಿಂದಿರುವ ಪುರಾಣ ಕತೆ ಏನು.?ತಿಳಿಯಲು ಈ ಲೇಖನಿ ಓದಿ ಮರೆಯದೇ ಶೇರ್ ಮಾಡಿ…

    ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ  ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ.. ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು… ಯುಗಾದಿ ಅಂದ್ರೆ ಏನು… ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು….