ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಆರೋಗ್ಯ ಮಾಹಿತಿಯನ್ನ ಪ್ರತಿಯೊಬ್ಬರಿಗೂ ತಲುಪಿಸಿ.
ಊಟ ಅಥವಾ ತಿಂಡಿ ತಿನ್ನುವ ಅರ್ಧಗಂಟೆಯ ಮೊದಲು ಹಣ್ಣು ತಿನ್ನಬೇಕು ಮತ್ತು ಊಟವಾದ ತಕ್ಷಣವೇ ಹಣ್ಣುಗಳನ್ನು ತಿನ್ನಬಾರದು, ಹೌದು ಸ್ನೇಹಿತರೆ ಊಟವಾದ ಬಳಿಕ ಸುಮಾರು 3 ಗಂಟೆಯ ನಂತರ ಹಣ್ಣನ್ನು ಸೇವಿಸುವುದು ಉತ್ತಮ ಎಂದು ವೈದ್ಯರು ಸಲಹೆ ನೀಡುತ್ತಾರೆ. ಒಂದು ವೇಳೆ ಹಣ್ಣುಗಳನ್ನು ತಿನ್ನುವ ಸರಿಯಾದ ಕ್ರಮವನ್ನು ಅನುಸರಿಸಿದಲ್ಲಿ, ದೀರ್ಘಾಯುಷ್ಯ, ಚೈತನ್ಯ, ಆರೋಗ್ಯ, ಸಂತೋಷ ಮತ್ತು ಸಾಮಾನ್ಯ ತೂಕವನ್ನು ಕಾಯ್ದುಕೊಳ್ಳಬಹುದು, ಹಣ್ಣಿನ ರಸವನ್ನು ಕುಡಿಯುವುದಕ್ಕಿಂತಲೂ ಹಣ್ಣನ್ನೇ ತಿನ್ನುವುದು ಉತ್ತಮ ಎಂಬುದು ವೈದ್ಯರ ಅಭಿಪ್ರಾಯ.
ದಾಳಿಂಬೆಯಲ್ಲಿ ವಿಟಮಿನ್ ಬಿ, ಫೈಬರ್, ವಿಟಮಿನ್ ಸಿ, ವಿಟಮಿನ್ ಕೆ ಸಮೃದ್ಧವಾಗಿದೆ, ಇಷ್ಟೇ ಅಲ್ಲದೆ ಕಬ್ಬಿಣ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಫೋಲೇಟ್, ಸೆಲೆನಿಯಮ್, ರಂಜಕ, ಮ್ಯಾಂಗನೀಸ್ ಮತ್ತು ಸತುವುಗಳಂತಹ ಪೋಷಕಾಂಶಗಳನ್ನು ಹೊಂದಿರುತ್ತದೆ, ಆದ್ದರಿಂದ ದಾಳಿಂಬೆ ಹಣ್ಣಿನ ಜ್ಯೂಸ್ ಗಿಂತ ಇಡೀ ಹಣ್ಣನ್ನು ತಿನ್ನುವ ಅಭ್ಯಾಸ ಬಹಳ ಒಳ್ಳೆಯದು. ಇನ್ನು ದಾಳಿಂಬೆ ಹಣ್ಣು ದೇಹದಲ್ಲಿ ರಕ್ತದ ಪ್ರಮಾಣವನ್ನ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ ಮತ್ತು ದೇಹದಲ್ಲಿ ರಕ್ತ ಕಡಿಮೆ ಇರುವವರು ಈ ಹಣ್ಣನ್ನ ಸೇವನೆ ಮಾಡುವುದು ತುಂಬಾ ಒಳ್ಳೆಯದು.
ಇನ್ನು ದಾಳಿಂಬೆ ಹಣ್ಣನ್ನು ತಿನ್ನುವ 99% ಜನರಿಗೆ ಇದರಿಂದ ಎಷ್ಟು ಪ್ರಯೋಜನ ಎನ್ನುವ ವಿಷಯವೇ ತಿಳಿದಿರುವುದಿಲ್ಲ, ಹಾಗಾದರೆ ದಾಳಿಂಬೆ ಹಣ್ಣಿನ ಮಹತ್ವದ ಬಗ್ಗೆ ಪೂರ್ತಿಯಾದ ಮಾಹಿತಿ ಇಲ್ಲಿದೆ ಓದಿ. ದಾಳಿಂಬೆ ಹಣ್ಣು ತಿನ್ನುವುದು ರಕ್ತದೊತ್ತಡವನ್ನು ಹತೋಟಿಗೆ ತರಲು ಸಹಕಾರಿ ಎಂದು ವಿಜ್ಞಾನವೇ ಹೇಳಿದೆ, ಹಾಡು ದಾಳಿಂಬೆ ಹಣ್ಣು ತಿಂದರೆ ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚಾಗುತ್ತದೆ ಎನ್ನಲಾಗುತ್ತದೆ ಆದರೆ ಇದು ಸಂಪೂರ್ಣ ಸುಳ್ಳು. ಹಣ್ಣುಗಳು ವಿಧ ವಿಧದ ಪೋಷಕಾಂಶಗಳಿಂದ ತುಂಬಿದ್ದು ನಿಮ್ಮ ಆರೋಗ್ಯಕ್ಕೆ ಸಹಕಾರಿ, ಹೆಚ್ಚಿನ ಹಣ್ಣುಗಳು ಹೆಚ್ಚಿನ ಪ್ರಮಾಣದಲ್ಲಿ ಸಕ್ಕರೆ ಅಂಶವನ್ನು ಹೊಂದಿರುತ್ತದೆ ಆದರೆ ಅವುಗಳಲ್ಲಿ ಹಲವು ಹಣ್ಣುಗಳು ಮಧುಮೇಹಿಗಳಿಗೆ ಅಪಾಯಕಾರಿಯಲ್ಲ. ದಾಳಿಂಬೆ ಹಣ್ಣಿನ ರಸ ಸೇವಿಸುವುದರಿಂದ ದೇಹದಲ್ಲಿನ ಕೆಟ್ಟ ಕೊಲೆಸ್ಟರಾಲ್ ಕಡಿಮೆ ಆಗಿ ಮೂತ್ರಪಿಂಡದಲ್ಲಿ ಬ್ಯಾಕ್ಟೀರಿಯಾ ವಿರುದ್ಧ ಹೋರಾಡುವಲ್ಲಿ ಸಹಕರಿಸುತ್ತದೆ ಅಲ್ಲದೆ ದಾಳಿಂಬೆ ಹಣ್ಣು ಸೇವನೆಯಿಂದ ಮುಖದ ಮೇಲಿನ ಸುಕ್ಕು ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 8 ಜನವರಿ, 2019 ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ…
ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…
ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.
ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ. ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ…
ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.
ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.