ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಆರೋಗ್ಯ ಮಾಹಿತಿಯನ್ನ ಪ್ರತಿಯೊಬ್ಬರಿಗೂ ತಲುಪಿಸಿ.

ಊಟ ಅಥವಾ ತಿಂಡಿ ತಿನ್ನುವ ಅರ್ಧಗಂಟೆಯ ಮೊದಲು ಹಣ್ಣು ತಿನ್ನಬೇಕು ಮತ್ತು ಊಟವಾದ ತಕ್ಷಣವೇ ಹಣ್ಣುಗಳನ್ನು ತಿನ್ನಬಾರದು, ಹೌದು ಸ್ನೇಹಿತರೆ ಊಟವಾದ ಬಳಿಕ ಸುಮಾರು 3 ಗಂಟೆಯ ನಂತರ ಹಣ್ಣನ್ನು ಸೇವಿಸುವುದು ಉತ್ತಮ ಎಂದು ವೈದ್ಯರು ಸಲಹೆ ನೀಡುತ್ತಾರೆ. ಒಂದು ವೇಳೆ ಹಣ್ಣುಗಳನ್ನು ತಿನ್ನುವ ಸರಿಯಾದ ಕ್ರಮವನ್ನು ಅನುಸರಿಸಿದಲ್ಲಿ, ದೀರ್ಘಾಯುಷ್ಯ, ಚೈತನ್ಯ, ಆರೋಗ್ಯ, ಸಂತೋಷ ಮತ್ತು ಸಾಮಾನ್ಯ ತೂಕವನ್ನು ಕಾಯ್ದುಕೊಳ್ಳಬಹುದು, ಹಣ್ಣಿನ ರಸವನ್ನು ಕುಡಿಯುವುದಕ್ಕಿಂತಲೂ ಹಣ್ಣನ್ನೇ ತಿನ್ನುವುದು ಉತ್ತಮ ಎಂಬುದು ವೈದ್ಯರ ಅಭಿಪ್ರಾಯ.

ದಾಳಿಂಬೆಯಲ್ಲಿ ವಿಟಮಿನ್ ಬಿ, ಫೈಬರ್, ವಿಟಮಿನ್ ಸಿ, ವಿಟಮಿನ್ ಕೆ ಸಮೃದ್ಧವಾಗಿದೆ, ಇಷ್ಟೇ ಅಲ್ಲದೆ ಕಬ್ಬಿಣ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಫೋಲೇಟ್, ಸೆಲೆನಿಯಮ್, ರಂಜಕ, ಮ್ಯಾಂಗನೀಸ್ ಮತ್ತು ಸತುವುಗಳಂತಹ ಪೋಷಕಾಂಶಗಳನ್ನು ಹೊಂದಿರುತ್ತದೆ, ಆದ್ದರಿಂದ ದಾಳಿಂಬೆ ಹಣ್ಣಿನ ಜ್ಯೂಸ್ ಗಿಂತ ಇಡೀ ಹಣ್ಣನ್ನು ತಿನ್ನುವ ಅಭ್ಯಾಸ ಬಹಳ ಒಳ್ಳೆಯದು. ಇನ್ನು ದಾಳಿಂಬೆ ಹಣ್ಣು ದೇಹದಲ್ಲಿ ರಕ್ತದ ಪ್ರಮಾಣವನ್ನ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ ಮತ್ತು ದೇಹದಲ್ಲಿ ರಕ್ತ ಕಡಿಮೆ ಇರುವವರು ಈ ಹಣ್ಣನ್ನ ಸೇವನೆ ಮಾಡುವುದು ತುಂಬಾ ಒಳ್ಳೆಯದು.

ಇನ್ನು ದಾಳಿಂಬೆ ಹಣ್ಣನ್ನು ತಿನ್ನುವ 99% ಜನರಿಗೆ ಇದರಿಂದ ಎಷ್ಟು ಪ್ರಯೋಜನ ಎನ್ನುವ ವಿಷಯವೇ ತಿಳಿದಿರುವುದಿಲ್ಲ, ಹಾಗಾದರೆ ದಾಳಿಂಬೆ ಹಣ್ಣಿನ ಮಹತ್ವದ ಬಗ್ಗೆ ಪೂರ್ತಿಯಾದ ಮಾಹಿತಿ ಇಲ್ಲಿದೆ ಓದಿ. ದಾಳಿಂಬೆ ಹಣ್ಣು ತಿನ್ನುವುದು ರಕ್ತದೊತ್ತಡವನ್ನು ಹತೋಟಿಗೆ ತರಲು ಸಹಕಾರಿ ಎಂದು ವಿಜ್ಞಾನವೇ ಹೇಳಿದೆ, ಹಾಡು ದಾಳಿಂಬೆ ಹಣ್ಣು ತಿಂದರೆ ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚಾಗುತ್ತದೆ ಎನ್ನಲಾಗುತ್ತದೆ ಆದರೆ ಇದು ಸಂಪೂರ್ಣ ಸುಳ್ಳು. ಹಣ್ಣುಗಳು ವಿಧ ವಿಧದ ಪೋಷಕಾಂಶಗಳಿಂದ ತುಂಬಿದ್ದು ನಿಮ್ಮ ಆರೋಗ್ಯಕ್ಕೆ ಸಹಕಾರಿ, ಹೆಚ್ಚಿನ ಹಣ್ಣುಗಳು ಹೆಚ್ಚಿನ ಪ್ರಮಾಣದಲ್ಲಿ ಸಕ್ಕರೆ ಅಂಶವನ್ನು ಹೊಂದಿರುತ್ತದೆ ಆದರೆ ಅವುಗಳಲ್ಲಿ ಹಲವು ಹಣ್ಣುಗಳು ಮಧುಮೇಹಿಗಳಿಗೆ ಅಪಾಯಕಾರಿಯಲ್ಲ. ದಾಳಿಂಬೆ ಹಣ್ಣಿನ ರಸ ಸೇವಿಸುವುದರಿಂದ ದೇಹದಲ್ಲಿನ ಕೆಟ್ಟ ಕೊಲೆಸ್ಟರಾಲ್ ಕಡಿಮೆ ಆಗಿ ಮೂತ್ರಪಿಂಡದಲ್ಲಿ ಬ್ಯಾಕ್ಟೀರಿಯಾ ವಿರುದ್ಧ ಹೋರಾಡುವಲ್ಲಿ ಸಹಕರಿಸುತ್ತದೆ ಅಲ್ಲದೆ ದಾಳಿಂಬೆ ಹಣ್ಣು ಸೇವನೆಯಿಂದ ಮುಖದ ಮೇಲಿನ ಸುಕ್ಕು ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿವರ್ಷದ ಹಾಗೆಯೇ ಈ ವರ್ಷವು ಕೂಡ ಗೂಗಲ್ ನಲ್ಲಿ ಸರ್ಚ್ ಆದವರು ಯಾರು ? ಎಂಬ ಪ್ರಶ್ನೆಗೆ ಅಚ್ಚರಿಯ ಉತ್ತರವೊಂದು ಸಿಕ್ಕಿದೆ ಏನಪ್ಪಾ ಅದು ಅಂತೀರಾ? ಹೌದು ಈ ವರ್ಷದ ಅರ್ಧದಷ್ಟು ಭಾಗ ಈಗಾಗಲೇ ಮುಗಿದಿದೆ. ಇನ್ನೂ ಈ ವರ್ಷದಲ್ಲಿ ಅತೀ ಹೆಚ್ಚು ಗೂಗಲ್ ನಲ್ಲಿ ಸರ್ಚ್ ಆದವರು ಯಾರು ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಆದರೆ ಈ ಭಾರಿ ಅತಿ ಹೆಚ್ಚು ಸರ್ಚ್ಗೊಳಗಾದವರು ಯಾರು ಎಂಬ ಪ್ರಶ್ನೆಗೆ ನಿಮ್ಮ ಉತ್ತರ ಮೋದಿ ಎಂದಾಗಿದ್ದಲ್ಲಿ ತಪ್ಪು. ಇಷ್ಟಕ್ಕೂ…
ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್ ಟ್ರೋಫಿ ಕೊನೆಯ ಲೀಗ್ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ತಮ್ಮ ಕನಸು ಈಡೇರಿಸಿಕೊಳ್ಳಲು ಇಡೀ ಜೀವನವನ್ನೇ ವ್ಯಯಿಸಬೇಕಾಗುತ್ತದೆ. ಮತ್ತು ಕೆಲವರಿಗೆ ತಮ್ಮ ಟ್ಯಾಲೆಂಟ್ನಲ್ಲಿತಮ್ಮೆಲ್ಲ ಕನಸ್ಸು ಬಹುಬೇಗನೆ ಈಡೇರಿ ಬಿಡುತ್ತದೆ. ಯಾವುದೇ ವ್ಯಕ್ತಿಯಲ್ಲಿ ಟ್ಯಾಲೆಂಟ್ ಇದ್ದರೆ ಅಂತಹವರನ್ನು ಯಾರಿಂದಲೂ ತಡೆಹಿಡಿಯಲು ಸಾಧ್ಯವಿಲ್ಲ. ಆರುವರ್ಷದ ಈ ಮಗು ಕೂಡಾ ಇದ್ದಾನೆ. ವಯಸ್ಸಿನಲ್ಲಿ ಕೇವಲ ಆರುವರ್ಷ ಮಾತ್ರ ಆತನಿಗೆ ಆಗಿದೆ. ಅಷ್ಟರಲ್ಲಿಯೇ ಅವನು ಬಹಳಷ್ಟು ಸಂಪಾದಿಸಿದ್ದಾನೆ. ವೀಡಿಯೊ ಮಾಡಿ ಸ್ಟಾರ್ ಆದ:- ಈ ಮಗುವಿನ ಹೆಸರು ನಿಹಾಲ್ ರಾಜ್. ಕೊಚ್ಚಿಯಲ್ಲಿ ಅವನ ಮನೆಯಿದೆ. ನಿಹಾಲ್ …
ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ…
ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…
ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ಬೇಡುವ ಹಬ್ಬವೇ ‘ಭೀಮನ ಅಮವಾಸ್ಯೆ.