News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಟೀ ಕುಡಿಯಲು ದುಡ್ಡಿಲ್ಲದೆ ಪರದಾಡ್ತಿದ್ದ ನಟಿ ಮನೆಯಲ್ಲಿ ದೇವರ ಫೋಟೊ ಬದಲು ಸಲ್ಮಾನ್ ಫೋಟೋ..!ಯಾಕೆ ಗೊತ್ತಾ?

41

ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್‌ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು.

ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ. ಸದ್ಯ ಆರೋಗ್ಯದ ಸ್ಥಿತಿಯಲ್ಲಿ ಸುಧಾರಿಸಿದೆ. ನಾನು ಚಿತ್ರರಂಗವನ್ನು 2 ದಶಕಗಳ ಹಿಂದೆ ಬಿಟ್ಟಿದ್ದೆ. ಆದರೆ ಈಗ ನಾನು ಹಿಂದಿರುಗಲು ಇಷ್ಟಪಡುತ್ತೇನೆ. ಕಿರುತೆರೆ, ಬೆಳ್ಳಿತೆರೆ ಅಥವಾ ಡಿಜಿಟಲ್ ಮೀಡಿಯಾದಲ್ಲಿ ನನಗಾಗುವ ಕೆಲಸವನ್ನು ನಾನು ಮಾಡುತ್ತೇನೆ ಎಂದರು.

ನಾನು ಅನಾರೋಗ್ಯದಿಂದ ಬಳಲುತ್ತಿರುವ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಯಿತು. ಆಗ ಸಲ್ಮಾನ್‍ಗೆ ನನ್ನ ಬಗ್ಗೆ ತಿಳಿದು ಅವರು ನನಗೆ ಸಹಾಯ ಮಾಡಿದ್ದರು. ಅವರ ಸಂಸ್ಥೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು ಎಂದುಕೊಂಡಿದ್ದರು. ಆದರೆ ನಾನು ಶಿವಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕೆಂದೆ. ಏಕೆಂದರೆ ಅಲ್ಲಿ ಕಾಯಿಲೆ ತುಂಬಾ ಬೇಗ ಗುಣವಾಗುತ್ತೆ ಎಂದು ಕೇಳಿದ್ದೆ. ಸಲ್ಮಾನ್ ಸಂಸ್ಥೆ ಸರ್ಕಾರಿ ಆಸ್ಪತ್ರೆಯನ್ನು ಖಾಸಗಿ ಆಸ್ಪತ್ರೆಯನ್ನಾಗಿ ಮಾಡಿ ನನ್ನನ್ನು ಚೆನ್ನಾಗಿ ನೋಡಿಕೊಂಡರು ಎಂದು ಪೂಜಾ ಹೇಳಿದ್ದಾರೆ.

ನಾನು ಆಸ್ಪತ್ರೆಯಲ್ಲಿದ್ದಾಗ 2 ದಿನದಲ್ಲಿ 9 ಮಂದಿ ಮೃತಪಟ್ಟಿರುವುದನ್ನು ನೋಡಿದೆ. ಅವರು ಮೃತಪಟ್ಟಾಗ ಈಗ ನನ್ನ ಸರದಿ ಎಂದು ಎನಿಸುತ್ತಿತ್ತು. ಆದರೆ ಸಲ್ಮಾನ್ ನನಗೆ ಹೊಸ ಜೀವನವನ್ನು ನೀಡಿದ್ದಾರೆ. ನಾನು ಈಗ ಬದುಕುವುದನ್ನು ಕಲಿತಿದ್ದು, ಮತ್ತೆ ನಟನೆ ಮಾಡುತ್ತೇನೆ. ನನ್ನ ಸಂಪಾದನೆಯಿಂದ ಒಂದು ಮನೆ ಕಟ್ಟಿಸಿ ದೇವರ ಫೋಟೋ ಬದಲು ಸಲ್ಮಾನ್ ಫೋಟೋ ಇಟ್ಟು ಪೂಜೆ ಮಾಡುತ್ತೇನೆ. ಈಗ ಸಲ್ಮಾನ್‍ರನ್ನು ಭೇಟಿ ಮಾಡಿ ಅವರ ಕಾಲು ಮುಟ್ಟಿ ಧನ್ಯವಾದ ತಿಳಿಸಬೇಕು ಎಂದು ಪೂಜಾ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸರ್ಕಾರದಿಂದ ಬಿಗ್ ಶಾಕ್..!ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗವಿಲ್ಲ…

    ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ  “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ…

  • ಸುದ್ದಿ

    ಕರ್ನಾಟಕಕ್ಕೆ ಮೊಟ್ಟ ಮೊದಲ ಬಾರಿಗೆ ಸಿಗಲಿದೆ ಎಲೆಕ್ಟ್ರಿಕ್ ಲೋಕೋ ಶೆಡ್: ಕೆ ಆರ್ ಪುರಂ ರೈಲ್ವೆ ನಿಲ್ದಾಣದಲ್ಲಿ ಸ್ಥಾಪನೆ….!

    ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ. ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ. ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ…

  • ಸುದ್ದಿ

    ಸ್ನೇಹಿತರೇ ಈ ಬೋಳಿಮಗ ಸಿಗೋವರೆಗೂ ತಪ್ಪದೆ ಶೇರ್ ಮಾಡಿ..ಏಕೆ ಗೊತ್ತಾ.? ಈ ವಿಡಿಯೋ ನೋಡಿ ನಿಮ್ಗೆ ಅಳು ಜೊತೆಗೆ ಕೋಪ ಬರ್ದೇ ಇರಲ್ಲ…

    ಈಗಂತೂ ಜನರು ತಮ್ಮ ಮನುಷ್ಯತ್ವವನ್ನೇ ಮರೆತುಬಿಟ್ಟಿದ್ದಾರೆ.ರಾಕ್ಷಸರು ಅಂದ್ರೆ ಹೀಗೆ ಇದ್ರ ಅಂತ ಅನ್ನಿಸೋದಕ್ಕೆ ಶುರುವಾಗಿದೆ.ಸಾಧು ಪ್ರಾಣಿಗಳನ್ನು ಹಿಡಿದು ಹಿಂಸಿಸುವುದು, ಅವಕ್ಕೆ ನರಕ ಯಾತನೆ ಕೊಟ್ಟು ಸಾಯಿಸುವುದು ಕೆಲವರಿಗೆ ಮಾಮೂಲಾಗಿದೆ.ಇದರಿಂದ ಅಂತಹ ಜನಗಳಿಗೆ ಏನು ಆನಂದ ಸಿಗುತ್ತೋ ಗೊತ್ತಿಲ್ಲಾ.. ಈತ್ತಿಚೆಗೆಷ್ಟೇ ಕೋತಿಯನ್ನು ಮರಕ್ಕೆ ನೇತು ಹಾಕಿ ಕರುಣೆ ಇಲ್ಲದೆ ಹಿಗ್ಗಾ ಮುಗ್ಗಾ ಹೊಡೆಯುತ್ತಿದ್ದ ರಾಕ್ಷಸನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅವನಿಗೆ ತಕ್ಕ ಶಿಕ್ಷ್ಗೆ ಕೂಡ ಆಯಿತು. ಇಲ್ಲಿ ಓದಿ:-ಭಾರತದಲ್ಲಿ ಇದೇ ಮೊದಲ ಬಾರಿಗೆ ಕೋತಿಯನ್ನು ಹಿಂಸಿಸಿ…

  • ಸುದ್ದಿ

    ಪರಿಹಾರದ ರೂಪದಲ್ಲಿ ಬಂದ ಲಕ್ಷಾಂತರ ಹಣಕ್ಕೋಸ್ಕರ, ಶುರುವಾಯ್ತು ಯೋಧನ ಕುಟುಂಬದಲ್ಲಿ ಜಗಳ?ಈ ಶಾಕಿಂಗ್ ಸುದ್ದಿ ನೋಡಿ

    ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ.ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮ…

  • ಉಪಯುಕ್ತ ಮಾಹಿತಿ

    ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಪೋಷಕರೇ, ಇನ್ಮೇಲೆ ನೀವೂ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ. ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು. ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು…