ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು.

ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ. ಸದ್ಯ ಆರೋಗ್ಯದ ಸ್ಥಿತಿಯಲ್ಲಿ ಸುಧಾರಿಸಿದೆ. ನಾನು ಚಿತ್ರರಂಗವನ್ನು 2 ದಶಕಗಳ ಹಿಂದೆ ಬಿಟ್ಟಿದ್ದೆ. ಆದರೆ ಈಗ ನಾನು ಹಿಂದಿರುಗಲು ಇಷ್ಟಪಡುತ್ತೇನೆ. ಕಿರುತೆರೆ, ಬೆಳ್ಳಿತೆರೆ ಅಥವಾ ಡಿಜಿಟಲ್ ಮೀಡಿಯಾದಲ್ಲಿ ನನಗಾಗುವ ಕೆಲಸವನ್ನು ನಾನು ಮಾಡುತ್ತೇನೆ ಎಂದರು.

ನಾನು ಅನಾರೋಗ್ಯದಿಂದ ಬಳಲುತ್ತಿರುವ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಯಿತು. ಆಗ ಸಲ್ಮಾನ್ಗೆ ನನ್ನ ಬಗ್ಗೆ ತಿಳಿದು ಅವರು ನನಗೆ ಸಹಾಯ ಮಾಡಿದ್ದರು. ಅವರ ಸಂಸ್ಥೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು ಎಂದುಕೊಂಡಿದ್ದರು. ಆದರೆ ನಾನು ಶಿವಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕೆಂದೆ. ಏಕೆಂದರೆ ಅಲ್ಲಿ ಕಾಯಿಲೆ ತುಂಬಾ ಬೇಗ ಗುಣವಾಗುತ್ತೆ ಎಂದು ಕೇಳಿದ್ದೆ. ಸಲ್ಮಾನ್ ಸಂಸ್ಥೆ ಸರ್ಕಾರಿ ಆಸ್ಪತ್ರೆಯನ್ನು ಖಾಸಗಿ ಆಸ್ಪತ್ರೆಯನ್ನಾಗಿ ಮಾಡಿ ನನ್ನನ್ನು ಚೆನ್ನಾಗಿ ನೋಡಿಕೊಂಡರು ಎಂದು ಪೂಜಾ ಹೇಳಿದ್ದಾರೆ.

ನಾನು ಆಸ್ಪತ್ರೆಯಲ್ಲಿದ್ದಾಗ 2 ದಿನದಲ್ಲಿ 9 ಮಂದಿ ಮೃತಪಟ್ಟಿರುವುದನ್ನು ನೋಡಿದೆ. ಅವರು ಮೃತಪಟ್ಟಾಗ ಈಗ ನನ್ನ ಸರದಿ ಎಂದು ಎನಿಸುತ್ತಿತ್ತು. ಆದರೆ ಸಲ್ಮಾನ್ ನನಗೆ ಹೊಸ ಜೀವನವನ್ನು ನೀಡಿದ್ದಾರೆ. ನಾನು ಈಗ ಬದುಕುವುದನ್ನು ಕಲಿತಿದ್ದು, ಮತ್ತೆ ನಟನೆ ಮಾಡುತ್ತೇನೆ. ನನ್ನ ಸಂಪಾದನೆಯಿಂದ ಒಂದು ಮನೆ ಕಟ್ಟಿಸಿ ದೇವರ ಫೋಟೋ ಬದಲು ಸಲ್ಮಾನ್ ಫೋಟೋ ಇಟ್ಟು ಪೂಜೆ ಮಾಡುತ್ತೇನೆ. ಈಗ ಸಲ್ಮಾನ್ರನ್ನು ಭೇಟಿ ಮಾಡಿ ಅವರ ಕಾಲು ಮುಟ್ಟಿ ಧನ್ಯವಾದ ತಿಳಿಸಬೇಕು ಎಂದು ಪೂಜಾ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ದೇಶಾದ್ಯಂತ ಮುಂಗಾರು ಮಳೆ ಆರ್ಭಟದಿಂದಾಗಿ ಪೂರೈಕೆ ಕುಸಿತವಾದ ಬೆನ್ನಲ್ಲೇ, ಈರುಳ್ಳಿ ದರದಲ್ಲಿ ಭಾರೀ ಹೆಚ್ಚಳವಾಗಿದ್ದು, 20-30 ರು.ಗೆ ಬಿಕರಿಯಾಗುತ್ತಿದ್ದ ಈರುಳ್ಳಿ ದರ ಒಂದೇ ವಾರದಲ್ಲಿ 70-80ರು.ಗೆ ಏರಿಕೆಯಾಗಿದೆ. ಈರುಳ್ಳಿ ಬೆಳೆಯವ ರಾಜ್ಯಗಳಲ್ಲಿ ವಿಪರೀತ ಮಳೆ ಹಾಗೂ ಪೂರೈಕೆ ಕೊರತೆಯಿಂದಾಗಿ ಬೆಲೆ ಹೆಚ್ಚಾಗಿದೆ. ಅತೀ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ಗುಜರಾತ್, ಪೂರ್ವ ರಾಜಸ್ತಾನ ಹಾಗೂ ಪಶ್ಚಿಮ ಮಧ್ಯಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಳೆ ನಾಶ ಹಾಗೂ ಸಾಗಣೆ ಸ್ಥಗಿತದಿಂದಾಗಿ…
ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…
ಡೀನ್ ಎಲ್ಗರ್ ಅವರು ಅಜೇಯ 96 ರನ್ ಗಳಿಸಿದರು, ದಕ್ಷಿಣ ಆಫ್ರಿಕಾವು 240 ರನ್ ಬೆನ್ನಟ್ಟಿದ್ದು ಏಳು ವಿಕೆಟ್ಗಳೊಂದಿಗೆ ಜೋಹಾನ್ಸ್ಬರ್ಗ್ನಲ್ಲಿ ಭಾರತವನ್ನು ತನ್ನ ಮೊದಲ ಸೋಲಿಗೆ ಒಪ್ಪಿಸಿತು. ಈ ವಿಜಯವು ಕೇಪ್ ಟೌನ್ನಲ್ಲಿ ಅಂತಿಮ ಟೆಸ್ಟ್ಗೆ ಹೋಗುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ ಜೀವಂತವಾಗಿರಿಸಿತ್ತು. ಬುಧವಾರ, ಎಲ್ಗರ್ ತಮ್ಮ ದೇಹವನ್ನು ಲೈನ್ನಲ್ಲಿ ಹಾಕಿದರು, ಅವರು ತಮ್ಮ ವಿಕೆಟ್ ಅನ್ನು ಉಳಿಸಲು ಪ್ರಯತ್ನಿಸುತ್ತಿರುವಾಗ ಕೈಗವಸುಗಳು ಮತ್ತು ಭುಜದ ಮೇಲೆ ಹೊಡೆತಗಳನ್ನು ಪಡೆದರು. ಅವರು ಇಂದು ಹೆಚ್ಚು…
![]()
ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ…
ಮಹಿಳೆಯರ ಸೌಂದರ್ಯ ಹೆಚ್ಚಿಸುವ ಹೂವು, ಆರೋಗ್ಯಕ್ಕೂ ಒಳ್ಳೆಯದು. ಉತ್ತಮ ಆರೋಗ್ಯಕ್ಕೆ ಈ ಹೂವುಗಳನ್ನು ತಿನ್ನಿ…..ಆರೋಗ್ಯದಿಂದ ಇರುವುದನ್ನು ರೂಢಿಸಿಕೊಳ್ಳಿ. ಅಷ್ಟಕ್ಕೂ ಯಾವುದು ಈ ಹೂವು ಅಂತೀರಾ? ಬಾಳೆ ಹೂವು. ಬಾಳೆ ಹೂವಿನಲ್ಲಿ ಪ್ರೋಟೀನ್, ಫಾಸ್ಫರಸ್, ಐರನ್, ಕಾಪರ್, ಪೊಟಾಷಿಯಮ್, ಕ್ಯಾಲ್ಶಿಯಮ್, ಕಾರ್ಬೋಹೈಡ್ರೇಟ್ ಗಳಿವೆ. ಇದರ ಸಾಂಬಾರು ಮಾಡಿಕೊಂಡು ತಿಂದರೆ ಸಾಕಷ್ಟು ಪ್ರಯೋಜನಗಳಿವೆ. * ಬಾಳೆ ಹೂವಿನಲ್ಲಿರುವ ಇಥನಾಲ್ ಅಂಶ ಗಾಯವನ್ನು ಬೇಗ ಗುಣವಾಗುವಂತೆ ಮಾಡುತ್ತದೆ. ಹಾಗೂ ಇನ್ಫೆಕ್ಷನ್ ಕಡಿಮೆ ಮಾಡಲು ಸಹಾಯಕ. * ಬಾಳೆ ಹೂವಿನಲ್ಲಿರುವ ಆಂಟಿ ಆಕ್ಸಿಡೆಂಟ್,…
ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ. ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ. “ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ. ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ…