ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು.

ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ. ಸದ್ಯ ಆರೋಗ್ಯದ ಸ್ಥಿತಿಯಲ್ಲಿ ಸುಧಾರಿಸಿದೆ. ನಾನು ಚಿತ್ರರಂಗವನ್ನು 2 ದಶಕಗಳ ಹಿಂದೆ ಬಿಟ್ಟಿದ್ದೆ. ಆದರೆ ಈಗ ನಾನು ಹಿಂದಿರುಗಲು ಇಷ್ಟಪಡುತ್ತೇನೆ. ಕಿರುತೆರೆ, ಬೆಳ್ಳಿತೆರೆ ಅಥವಾ ಡಿಜಿಟಲ್ ಮೀಡಿಯಾದಲ್ಲಿ ನನಗಾಗುವ ಕೆಲಸವನ್ನು ನಾನು ಮಾಡುತ್ತೇನೆ ಎಂದರು.

ನಾನು ಅನಾರೋಗ್ಯದಿಂದ ಬಳಲುತ್ತಿರುವ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಯಿತು. ಆಗ ಸಲ್ಮಾನ್ಗೆ ನನ್ನ ಬಗ್ಗೆ ತಿಳಿದು ಅವರು ನನಗೆ ಸಹಾಯ ಮಾಡಿದ್ದರು. ಅವರ ಸಂಸ್ಥೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು ಎಂದುಕೊಂಡಿದ್ದರು. ಆದರೆ ನಾನು ಶಿವಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕೆಂದೆ. ಏಕೆಂದರೆ ಅಲ್ಲಿ ಕಾಯಿಲೆ ತುಂಬಾ ಬೇಗ ಗುಣವಾಗುತ್ತೆ ಎಂದು ಕೇಳಿದ್ದೆ. ಸಲ್ಮಾನ್ ಸಂಸ್ಥೆ ಸರ್ಕಾರಿ ಆಸ್ಪತ್ರೆಯನ್ನು ಖಾಸಗಿ ಆಸ್ಪತ್ರೆಯನ್ನಾಗಿ ಮಾಡಿ ನನ್ನನ್ನು ಚೆನ್ನಾಗಿ ನೋಡಿಕೊಂಡರು ಎಂದು ಪೂಜಾ ಹೇಳಿದ್ದಾರೆ.

ನಾನು ಆಸ್ಪತ್ರೆಯಲ್ಲಿದ್ದಾಗ 2 ದಿನದಲ್ಲಿ 9 ಮಂದಿ ಮೃತಪಟ್ಟಿರುವುದನ್ನು ನೋಡಿದೆ. ಅವರು ಮೃತಪಟ್ಟಾಗ ಈಗ ನನ್ನ ಸರದಿ ಎಂದು ಎನಿಸುತ್ತಿತ್ತು. ಆದರೆ ಸಲ್ಮಾನ್ ನನಗೆ ಹೊಸ ಜೀವನವನ್ನು ನೀಡಿದ್ದಾರೆ. ನಾನು ಈಗ ಬದುಕುವುದನ್ನು ಕಲಿತಿದ್ದು, ಮತ್ತೆ ನಟನೆ ಮಾಡುತ್ತೇನೆ. ನನ್ನ ಸಂಪಾದನೆಯಿಂದ ಒಂದು ಮನೆ ಕಟ್ಟಿಸಿ ದೇವರ ಫೋಟೋ ಬದಲು ಸಲ್ಮಾನ್ ಫೋಟೋ ಇಟ್ಟು ಪೂಜೆ ಮಾಡುತ್ತೇನೆ. ಈಗ ಸಲ್ಮಾನ್ರನ್ನು ಭೇಟಿ ಮಾಡಿ ಅವರ ಕಾಲು ಮುಟ್ಟಿ ಧನ್ಯವಾದ ತಿಳಿಸಬೇಕು ಎಂದು ಪೂಜಾ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ ಸಿಲುಕಿ ಪರದಾಡುವವರ ಸಂಖ್ಯೆಯೂ ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ ಎರಡು ದೃಶ್ಯ ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು. ಈ ವೇಳೆ…
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ. ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ…
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.
ಜಗತ್ತಿನಲ್ಲಿ ಅನೇಕ ಹುಡುಗಿಯರು ತುಂಬಾ ಅದೃಷ್ಟವಂತರಾಗಿದ್ದಾರೆ. ಮತ್ತೆ ಕೆಲ ಹುಡುಗಿಯರು ದುರಾದೃಷ್ಟಕ್ಕೆ ಕಣ್ಣೀರು ಹಾಕ್ತಾರೆ. ಅದೃಷ್ಟವಂತರಾಗಲು ಅವ್ರ ಜನ್ಮ ದಿನಾಂಕ ಕಾರಣ. ಜ್ಯೋತಿಷ್ಯ ಶಾಸ್ತ್ರದಲ್ಲಿ ಜನ್ಮ ದಿನಾಂಕ ಹಾಗೂ ಹುಡುಗಿಯರ ಅದೃಷ್ಟ, ದುರಾದೃಷ್ಟದ ಬಗ್ಗೆ ವಿವರಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ತಿಂಗಳ 5 ನೇ ತಾರೀಕಿನಂದು ಜನಿಸಿದ ಹುಡುಗಿಯರು ಅದೃಷ್ಟವಂತರಾಗಿರುತ್ತಾರೆ. ಈ ದಿನ ಗ್ರಹದಲ್ಲಿ ಬದಲಾವಣೆಯಾಗುತ್ತದೆ. ಈ ದಿನ ಹುಟ್ಟಿದ ಹುಡುಗಿಯರು ಸುಲಭವಾಗಿ ಯಶಸ್ಸು ಗಳಿಸ್ತಾರೆ. ಸಾಧನೆ ಶಿಖರಕ್ಕೇರುತ್ತಾರೆ. ಸುಖ-ಸಮೃದ್ಧಿ ನೆಲೆಸಿರುತ್ತದೆ. ಎಲ್ಲ ಕೆಲಸ ಯಶಸ್ವಿಯಾಗಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಫೆಬ್ರವರಿ, 2019) ನೀವು ಮಗುವಿನ ಗುಣಪಡಿಸುವ ಶಕ್ತಿಯನ್ನು ಅನುಭವಿಸುತ್ತೀರಿ. ಅವರು ಭೂಮಿಯ ಮೇಲೆ ಅತ್ಯಂತ ಶಕ್ತಿಯುತಆಧ್ಯಾತ್ಮಿಕ…
ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…