ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು.

ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ. ಸದ್ಯ ಆರೋಗ್ಯದ ಸ್ಥಿತಿಯಲ್ಲಿ ಸುಧಾರಿಸಿದೆ. ನಾನು ಚಿತ್ರರಂಗವನ್ನು 2 ದಶಕಗಳ ಹಿಂದೆ ಬಿಟ್ಟಿದ್ದೆ. ಆದರೆ ಈಗ ನಾನು ಹಿಂದಿರುಗಲು ಇಷ್ಟಪಡುತ್ತೇನೆ. ಕಿರುತೆರೆ, ಬೆಳ್ಳಿತೆರೆ ಅಥವಾ ಡಿಜಿಟಲ್ ಮೀಡಿಯಾದಲ್ಲಿ ನನಗಾಗುವ ಕೆಲಸವನ್ನು ನಾನು ಮಾಡುತ್ತೇನೆ ಎಂದರು.

ನಾನು ಅನಾರೋಗ್ಯದಿಂದ ಬಳಲುತ್ತಿರುವ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಯಿತು. ಆಗ ಸಲ್ಮಾನ್ಗೆ ನನ್ನ ಬಗ್ಗೆ ತಿಳಿದು ಅವರು ನನಗೆ ಸಹಾಯ ಮಾಡಿದ್ದರು. ಅವರ ಸಂಸ್ಥೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು ಎಂದುಕೊಂಡಿದ್ದರು. ಆದರೆ ನಾನು ಶಿವಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕೆಂದೆ. ಏಕೆಂದರೆ ಅಲ್ಲಿ ಕಾಯಿಲೆ ತುಂಬಾ ಬೇಗ ಗುಣವಾಗುತ್ತೆ ಎಂದು ಕೇಳಿದ್ದೆ. ಸಲ್ಮಾನ್ ಸಂಸ್ಥೆ ಸರ್ಕಾರಿ ಆಸ್ಪತ್ರೆಯನ್ನು ಖಾಸಗಿ ಆಸ್ಪತ್ರೆಯನ್ನಾಗಿ ಮಾಡಿ ನನ್ನನ್ನು ಚೆನ್ನಾಗಿ ನೋಡಿಕೊಂಡರು ಎಂದು ಪೂಜಾ ಹೇಳಿದ್ದಾರೆ.

ನಾನು ಆಸ್ಪತ್ರೆಯಲ್ಲಿದ್ದಾಗ 2 ದಿನದಲ್ಲಿ 9 ಮಂದಿ ಮೃತಪಟ್ಟಿರುವುದನ್ನು ನೋಡಿದೆ. ಅವರು ಮೃತಪಟ್ಟಾಗ ಈಗ ನನ್ನ ಸರದಿ ಎಂದು ಎನಿಸುತ್ತಿತ್ತು. ಆದರೆ ಸಲ್ಮಾನ್ ನನಗೆ ಹೊಸ ಜೀವನವನ್ನು ನೀಡಿದ್ದಾರೆ. ನಾನು ಈಗ ಬದುಕುವುದನ್ನು ಕಲಿತಿದ್ದು, ಮತ್ತೆ ನಟನೆ ಮಾಡುತ್ತೇನೆ. ನನ್ನ ಸಂಪಾದನೆಯಿಂದ ಒಂದು ಮನೆ ಕಟ್ಟಿಸಿ ದೇವರ ಫೋಟೋ ಬದಲು ಸಲ್ಮಾನ್ ಫೋಟೋ ಇಟ್ಟು ಪೂಜೆ ಮಾಡುತ್ತೇನೆ. ಈಗ ಸಲ್ಮಾನ್ರನ್ನು ಭೇಟಿ ಮಾಡಿ ಅವರ ಕಾಲು ಮುಟ್ಟಿ ಧನ್ಯವಾದ ತಿಳಿಸಬೇಕು ಎಂದು ಪೂಜಾ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಇವಿಎಂ ಹ್ಯಾಕ್ ಸುದ್ದಿ ಪಸರಿಸಿರೋ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತಪೆಟ್ಟಿಗೆ ಇರುವ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕೇಂದ್ರ ವಿಭಾಗದ ಮತಪೆಟ್ಟಿಗೆ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ, ದಕ್ಷಿಣ ವಿಭಾಗದ ಜಯನಗರ ಎನ್ಎಂಕೆಆರ್ ವಿ ಕಾಲೇಜಿನಲ್ಲಿ ಕಡೆಯದಾಗಿ ಉತ್ತರ ವಿಭಾಗದ ಮತಪೆಟ್ಟಿಗೆ ಮಹಾರಾಣಿ ಕಾಲೇಜಿನಲ್ಲಿ ಭದ್ರವಾಗಿದೆ. ಈ ಮತಪೆಟ್ಟಿಗೆ ಸ್ಟ್ರಾಂಗ್ ರೂಂ ಒಳಗೆ ಓಡಾಡಲು ನಿಯೋಜಿತ ಸಿಬ್ಬಂದಿ, ಗುರುತಿನ ಚೀಟಿ ಇರುವ ಅಭ್ಯರ್ಥಿ, ಅಭ್ಯರ್ಥಿಯ ಏಜೆಂಟ್ಗೆ ಮಾತ್ರ ಪ್ರವೇಶವಿದೆ. ಉಳಿದಂತೆ ಯಾರಿಗೂ ಸಹ…
ಮುಧೋಳ ಹೌಂಡ್ / ಮುಧೋಲ್ ಹೌಂಡ್, ಇದನ್ನು ಮರಾಠಾ ಹೌಂಡ್, ಪಾಶ್ಮಿ ಹೌಂಡ್ ಮತ್ತು ಕ್ಯಾಥೆವಾರ್ ಡಾಗ್ ಎಂದೂ ಕರೆಯುತ್ತಾರೆ, ಇದು ಭಾರತದಿಂದ ದೃಷ್ಟಿಗೋಚರ ತಳಿಯಾಗಿದೆ. ಕೆನಲ್ ಕ್ಲಬ್ ಆಫ್ ಇಂಡಿಯಾ (ಕೆಸಿಐ) ಮತ್ತು ಇಂಡಿಯನ್ ನ್ಯಾಷನಲ್ ಕೆನಲ್ ಕ್ಲಬ್ (ಐಎನ್ಕೆಸಿ) ಈ ತಳಿಯನ್ನು ವಿವಿಧ ತಳಿಗಳ ಹೆಸರಿನಲ್ಲಿ ಗುರುತಿಸುತ್ತವೆ. ಕೆಸಿಐ ಇದನ್ನು ಕಾರವಾನ್ ಹೌಂಡ್ ಎಂದು ನೋಂದಾಯಿಸಿದರೆ, ಐಎನ್ಕೆಸಿ ಮುಧೋಲ್ ಹೌಂಡ್ ಹೆಸರನ್ನು ಬಳಸುತ್ತದೆ ರಾಜ್ಯದ ಬಾಗಲಕೋಟೆ ಜಿಲ್ಲೆಯ ಸಣ್ಣ ಪಟ್ಟಣ ಮುಧೋಳ ಎಂಬ ಊರಿನ ಹೆಸರನ್ನು…
ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…
ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಅಭಯ ನೀಡಲು ಬಿಎಂಟಿಸಿ ಮುಂದಡಿ ಇಟ್ಟಿದೆ. ಬಸ್ಗಳು ಮತ್ತು ನಿಲ್ದಾಣಗಳನ್ನು ಮಹಿಳಾ ಸ್ನೇಹಿಯನ್ನಾಗಿಸಿ, ಸುರಕ್ಷತೆಯ ಭಾವನೆ ಮೂಡಿಸಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಬಿಎಂಟಿಸಿ ನಿಲ್ದಾಣಗಳಲ್ಲಿ ಹಲವು ಸೌಲಭ್ಯ ಒಳಗೊಂಡ ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಲು ಯೋಜಿಸಲಾಗಿದೆ. ಖರ್ಚಾಗದೇ ಉಳಿದಿರುವ ನಿರ್ಭಯಾ ನಿಧಿಯನ್ನು ಬಳಕೆ ಮಾಡಿಕೊಳ್ಳಲು ಬಿಎಂಟಿಸಿಯಿಂದ ಮಹಿಳೆಯರ ವಿಶ್ರಾಂತಿ ಗೃಹ ಆರಂಭಿಸಲಾಗುವುದು. ಕೇಂದ್ರ ಸರಕಾರವು ‘ನಿರ್ಭಯಾ’ ಯೋಜನೆಯಡಿ 56.50 ಕೋಟಿ ರೂ. ಅನುದಾನವನ್ನು ಬಿಎಂಟಿಸಿಗೆ ಮಂಜೂರು ಮಾಡಿದೆ. ಈ ಅನುದಾನದಲ್ಲಿ ಮಹಿಳಾ ಪ್ರಯಾಣಿಕರಿಗೆ…
ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ…
ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು? ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ…