ಸುದ್ದಿ

ಟೀ ಕುಡಿಯಲು ದುಡ್ಡಿಲ್ಲದೆ ಪರದಾಡ್ತಿದ್ದ ನಟಿ ಮನೆಯಲ್ಲಿ ದೇವರ ಫೋಟೊ ಬದಲು ಸಲ್ಮಾನ್ ಫೋಟೋ..!ಯಾಕೆ ಗೊತ್ತಾ?

38

ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್‌ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು.

ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ. ಸದ್ಯ ಆರೋಗ್ಯದ ಸ್ಥಿತಿಯಲ್ಲಿ ಸುಧಾರಿಸಿದೆ. ನಾನು ಚಿತ್ರರಂಗವನ್ನು 2 ದಶಕಗಳ ಹಿಂದೆ ಬಿಟ್ಟಿದ್ದೆ. ಆದರೆ ಈಗ ನಾನು ಹಿಂದಿರುಗಲು ಇಷ್ಟಪಡುತ್ತೇನೆ. ಕಿರುತೆರೆ, ಬೆಳ್ಳಿತೆರೆ ಅಥವಾ ಡಿಜಿಟಲ್ ಮೀಡಿಯಾದಲ್ಲಿ ನನಗಾಗುವ ಕೆಲಸವನ್ನು ನಾನು ಮಾಡುತ್ತೇನೆ ಎಂದರು.

ನಾನು ಅನಾರೋಗ್ಯದಿಂದ ಬಳಲುತ್ತಿರುವ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಯಿತು. ಆಗ ಸಲ್ಮಾನ್‍ಗೆ ನನ್ನ ಬಗ್ಗೆ ತಿಳಿದು ಅವರು ನನಗೆ ಸಹಾಯ ಮಾಡಿದ್ದರು. ಅವರ ಸಂಸ್ಥೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು ಎಂದುಕೊಂಡಿದ್ದರು. ಆದರೆ ನಾನು ಶಿವಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕೆಂದೆ. ಏಕೆಂದರೆ ಅಲ್ಲಿ ಕಾಯಿಲೆ ತುಂಬಾ ಬೇಗ ಗುಣವಾಗುತ್ತೆ ಎಂದು ಕೇಳಿದ್ದೆ. ಸಲ್ಮಾನ್ ಸಂಸ್ಥೆ ಸರ್ಕಾರಿ ಆಸ್ಪತ್ರೆಯನ್ನು ಖಾಸಗಿ ಆಸ್ಪತ್ರೆಯನ್ನಾಗಿ ಮಾಡಿ ನನ್ನನ್ನು ಚೆನ್ನಾಗಿ ನೋಡಿಕೊಂಡರು ಎಂದು ಪೂಜಾ ಹೇಳಿದ್ದಾರೆ.

ನಾನು ಆಸ್ಪತ್ರೆಯಲ್ಲಿದ್ದಾಗ 2 ದಿನದಲ್ಲಿ 9 ಮಂದಿ ಮೃತಪಟ್ಟಿರುವುದನ್ನು ನೋಡಿದೆ. ಅವರು ಮೃತಪಟ್ಟಾಗ ಈಗ ನನ್ನ ಸರದಿ ಎಂದು ಎನಿಸುತ್ತಿತ್ತು. ಆದರೆ ಸಲ್ಮಾನ್ ನನಗೆ ಹೊಸ ಜೀವನವನ್ನು ನೀಡಿದ್ದಾರೆ. ನಾನು ಈಗ ಬದುಕುವುದನ್ನು ಕಲಿತಿದ್ದು, ಮತ್ತೆ ನಟನೆ ಮಾಡುತ್ತೇನೆ. ನನ್ನ ಸಂಪಾದನೆಯಿಂದ ಒಂದು ಮನೆ ಕಟ್ಟಿಸಿ ದೇವರ ಫೋಟೋ ಬದಲು ಸಲ್ಮಾನ್ ಫೋಟೋ ಇಟ್ಟು ಪೂಜೆ ಮಾಡುತ್ತೇನೆ. ಈಗ ಸಲ್ಮಾನ್‍ರನ್ನು ಭೇಟಿ ಮಾಡಿ ಅವರ ಕಾಲು ಮುಟ್ಟಿ ಧನ್ಯವಾದ ತಿಳಿಸಬೇಕು ಎಂದು ಪೂಜಾ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಕರ್ನಾಟಕ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಹೊಸ ಕ್ರಾಂತಿ..!ತಿಳಿಯಲು ಈ ಲೇಖನ ಓದಿ …

    ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.

  • ಸುದ್ದಿ

    ಈ ವಿಸ್ಕಿಯನ್ನು ‘ಗ್ಲಾಸ್’ ಇಲ್ಲದೇ ಕುಡಿಯುರಿ.! ಅದರ ವಿಶೇಷತೆ ಏನು ಗೊತ್ತ..?

    ಎಲ್ಲವೂ ಅಂದುಕೊಂಡಂತೆ ಆದಲ್ಲಿ ಮದ್ಯಪ್ರಿಯರಿಗೆ ಮದ್ಯಪಾನ ಮಾಡಲು ಮದ್ಯದ ಬಾಟಲಿಗಳನ್ನು ಹಿಡಿದುಕೊಂಡು ಓಡಾಡುವ ಅಥವಾ ಗ್ಲಾಸ್ ಗಳನ್ನು ಹೊಂದಿಸುವ ಗೋಜು ಇರುವುದಿಲ್ಲ.ಇದರ ಬದಲಾಗಿ ಕ್ಯಾಪ್ಸೂಲ್ ಮದ್ಯ ಬರುತ್ತಿದೆ. ಸ್ಕಾಟ್ಲೆಂಡ್ ನ ಮದ್ಯದ ಕಂಪನಿಯೊಂದು ಇಂತಹ ವಿಸ್ಕಿ ಕ್ಯಾಪ್ಸೂಲ್ ಅನ್ನು ಪರಿಚಯಿಸಿದೆ. 195 ವರ್ಷಗಳಷ್ಟು ಹಳೆಯದಾದ ಸ್ಕಾಚ್ ವಿಸ್ಕಿ ಕಂಪನಿ ಈ ಗ್ಲಾಸ್ ಲೆಸ್ ಮದ್ಯವನ್ನು ಬಿಡುಗಡೆ ಮಾಡಿದೆ.ಈ ಕ್ಯಾಪ್ಸೂಲ್ ಕುರಿತ 53 ಸೆಕೆಂಡುಗಳ ವಿಡೀಯೋವನ್ನು ಬಿಡುಗಡೆ ಮಾಡಿರುವ ಕಂಪನಿ ಸರಳವಾದ ರೀತಿಯಲ್ಲಿ ಎಂಜಾಯ್ ಮಾಡಬಹುದು ಎಂದು ಹೇಳಿಕೊಂಡಿದೆ….

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    ಸರ್ಕಾರಿ ನೌಕರರಿಗೊಂದು ಬಂಪರ್ ಆಪರ್ ,5 ದಿನ ಮೊದಲೇ ಸಿಗಲಿದೆ ಸಂಬಳ….!

    ನೌಕರರು, ಉದ್ಯೋಗಿಗಳ ವಲಯಕ್ಕೆ ಶುಭ ಸುದ್ದಿ ಇಲ್ಲಿದೆ. ಸೆಪ್ಟಂಬರ್ 26, 27 ರಂದು ಬ್ಯಾಂಕ್  ಮುಷ್ಕರವಿದ್ದು, ಸತತವಾಗಿ 5 ದಿನ ರಜೆ ಇರುವುದರಿಂದ 5 ದಿನ ಮೊದಲೇ ವೇತನ ನೀಡಲು ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್ 26, 27 ರಂದು ಬ್ಯಾಂಕ್ ವಿಲೀನ ವಿರೋಧಿಸಿ ಮುಷ್ಕರ ನಡೆಯಲಿದೆ. 28 ರಂದು 4ನೇ ಶನಿವಾರ ಬ್ಯಾಂಕುಗಳಿಗೆ ರಜೆ ಇರುತ್ತದೆ. 29 ರಂದು ಭಾನುವಾರ ಕೂಡ ರಜೆ ಇರುತ್ತದೆ. ಸೆಪ್ಟೆಂಬರ್ 30 ರಂದು ಬ್ಯಾಂಕುಗಳ ಅರ್ಧ ವಾರ್ಷಿಕ ವಹಿವಾಟು…

  • ಸ್ಪೂರ್ತಿ

    ಮದ್ವೆಯಾಗಿ ಮೂರೇ ಮೂರು ವಾರದಲ್ಲಿ ಬಿಟ್ಟು ಹೋದ ಪತಿ ಈಗ ಆಕೆ ಐಎಎಸ್ ಅಧಿಕಾರಿ!

    ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…