ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು.

ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ. ಸದ್ಯ ಆರೋಗ್ಯದ ಸ್ಥಿತಿಯಲ್ಲಿ ಸುಧಾರಿಸಿದೆ. ನಾನು ಚಿತ್ರರಂಗವನ್ನು 2 ದಶಕಗಳ ಹಿಂದೆ ಬಿಟ್ಟಿದ್ದೆ. ಆದರೆ ಈಗ ನಾನು ಹಿಂದಿರುಗಲು ಇಷ್ಟಪಡುತ್ತೇನೆ. ಕಿರುತೆರೆ, ಬೆಳ್ಳಿತೆರೆ ಅಥವಾ ಡಿಜಿಟಲ್ ಮೀಡಿಯಾದಲ್ಲಿ ನನಗಾಗುವ ಕೆಲಸವನ್ನು ನಾನು ಮಾಡುತ್ತೇನೆ ಎಂದರು.

ನಾನು ಅನಾರೋಗ್ಯದಿಂದ ಬಳಲುತ್ತಿರುವ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಯಿತು. ಆಗ ಸಲ್ಮಾನ್ಗೆ ನನ್ನ ಬಗ್ಗೆ ತಿಳಿದು ಅವರು ನನಗೆ ಸಹಾಯ ಮಾಡಿದ್ದರು. ಅವರ ಸಂಸ್ಥೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು ಎಂದುಕೊಂಡಿದ್ದರು. ಆದರೆ ನಾನು ಶಿವಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕೆಂದೆ. ಏಕೆಂದರೆ ಅಲ್ಲಿ ಕಾಯಿಲೆ ತುಂಬಾ ಬೇಗ ಗುಣವಾಗುತ್ತೆ ಎಂದು ಕೇಳಿದ್ದೆ. ಸಲ್ಮಾನ್ ಸಂಸ್ಥೆ ಸರ್ಕಾರಿ ಆಸ್ಪತ್ರೆಯನ್ನು ಖಾಸಗಿ ಆಸ್ಪತ್ರೆಯನ್ನಾಗಿ ಮಾಡಿ ನನ್ನನ್ನು ಚೆನ್ನಾಗಿ ನೋಡಿಕೊಂಡರು ಎಂದು ಪೂಜಾ ಹೇಳಿದ್ದಾರೆ.

ನಾನು ಆಸ್ಪತ್ರೆಯಲ್ಲಿದ್ದಾಗ 2 ದಿನದಲ್ಲಿ 9 ಮಂದಿ ಮೃತಪಟ್ಟಿರುವುದನ್ನು ನೋಡಿದೆ. ಅವರು ಮೃತಪಟ್ಟಾಗ ಈಗ ನನ್ನ ಸರದಿ ಎಂದು ಎನಿಸುತ್ತಿತ್ತು. ಆದರೆ ಸಲ್ಮಾನ್ ನನಗೆ ಹೊಸ ಜೀವನವನ್ನು ನೀಡಿದ್ದಾರೆ. ನಾನು ಈಗ ಬದುಕುವುದನ್ನು ಕಲಿತಿದ್ದು, ಮತ್ತೆ ನಟನೆ ಮಾಡುತ್ತೇನೆ. ನನ್ನ ಸಂಪಾದನೆಯಿಂದ ಒಂದು ಮನೆ ಕಟ್ಟಿಸಿ ದೇವರ ಫೋಟೋ ಬದಲು ಸಲ್ಮಾನ್ ಫೋಟೋ ಇಟ್ಟು ಪೂಜೆ ಮಾಡುತ್ತೇನೆ. ಈಗ ಸಲ್ಮಾನ್ರನ್ನು ಭೇಟಿ ಮಾಡಿ ಅವರ ಕಾಲು ಮುಟ್ಟಿ ಧನ್ಯವಾದ ತಿಳಿಸಬೇಕು ಎಂದು ಪೂಜಾ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…
ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…
ನಮ್ಮ ಗ್ರಾಮೀಣ ಜನರಿಗಾಗಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಹಣಿ, ಜಾತಿ ಪ್ರಮಾಣ ಪತ್ರ, ಬೆಳೆ ದೃಢೀಕರಣ ಸೇರಿದಂತೆ ನಾನಾ ಇಲಾಖೆಗಳ ಸುಮಾರು 100 ಕ್ಕಿಂತ ಹೆಚ್ಚು ಸೇವೆಗಳು ‘ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರ’ಹೆಸರಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಕೇಂದ್ರಗಳಲ್ಲೇ ಸಿಗಲಿವೆ.
ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ. ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಫಾಸ್ಪರಸ್, ಸೋಡಿಯಂ, ವಿಟಮಿನ್ ಸಿ, ಥಿಯಾಮಿನ್, ಫೋಲಿಕ್ ಆಸಿಡ್, ನಾರಿನಂಶ, ಕೆರೋಟಿನ್ ಮತ್ತು ಪ್ರೋಟೀನ್ ಗಳು ಹೇರಳವಾಗಿದೆ. ಮಧುಮೇಹ ಇರುವವರಿಗೆ ನೇರಳೆಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ. ಜೀರ್ಣ ವ್ಯವಸ್ಥೆಗೆ ನೇರಳೆ ಹಣ್ಣು ಬಹಳ ಸಹಾಯ ಮಾಡುತ್ತದೆ. ದೇಹದಲ್ಲಿನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(10 ನವೆಂಬರ್, 2018) ಸ್ನೇಹಿತರೊಂದಿಗಿನ ಸಂಜೆ ಆನಂದ ಹಾಗೂ ಕೆಲವು ರಜಾ ಯೋಜನೆಗಳಿಗೆ ಉತ್ತಮವಾಗಿರುತ್ತದೆ….
ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ.