ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು.

ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ. ಸದ್ಯ ಆರೋಗ್ಯದ ಸ್ಥಿತಿಯಲ್ಲಿ ಸುಧಾರಿಸಿದೆ. ನಾನು ಚಿತ್ರರಂಗವನ್ನು 2 ದಶಕಗಳ ಹಿಂದೆ ಬಿಟ್ಟಿದ್ದೆ. ಆದರೆ ಈಗ ನಾನು ಹಿಂದಿರುಗಲು ಇಷ್ಟಪಡುತ್ತೇನೆ. ಕಿರುತೆರೆ, ಬೆಳ್ಳಿತೆರೆ ಅಥವಾ ಡಿಜಿಟಲ್ ಮೀಡಿಯಾದಲ್ಲಿ ನನಗಾಗುವ ಕೆಲಸವನ್ನು ನಾನು ಮಾಡುತ್ತೇನೆ ಎಂದರು.

ನಾನು ಅನಾರೋಗ್ಯದಿಂದ ಬಳಲುತ್ತಿರುವ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಯಿತು. ಆಗ ಸಲ್ಮಾನ್ಗೆ ನನ್ನ ಬಗ್ಗೆ ತಿಳಿದು ಅವರು ನನಗೆ ಸಹಾಯ ಮಾಡಿದ್ದರು. ಅವರ ಸಂಸ್ಥೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು ಎಂದುಕೊಂಡಿದ್ದರು. ಆದರೆ ನಾನು ಶಿವಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕೆಂದೆ. ಏಕೆಂದರೆ ಅಲ್ಲಿ ಕಾಯಿಲೆ ತುಂಬಾ ಬೇಗ ಗುಣವಾಗುತ್ತೆ ಎಂದು ಕೇಳಿದ್ದೆ. ಸಲ್ಮಾನ್ ಸಂಸ್ಥೆ ಸರ್ಕಾರಿ ಆಸ್ಪತ್ರೆಯನ್ನು ಖಾಸಗಿ ಆಸ್ಪತ್ರೆಯನ್ನಾಗಿ ಮಾಡಿ ನನ್ನನ್ನು ಚೆನ್ನಾಗಿ ನೋಡಿಕೊಂಡರು ಎಂದು ಪೂಜಾ ಹೇಳಿದ್ದಾರೆ.

ನಾನು ಆಸ್ಪತ್ರೆಯಲ್ಲಿದ್ದಾಗ 2 ದಿನದಲ್ಲಿ 9 ಮಂದಿ ಮೃತಪಟ್ಟಿರುವುದನ್ನು ನೋಡಿದೆ. ಅವರು ಮೃತಪಟ್ಟಾಗ ಈಗ ನನ್ನ ಸರದಿ ಎಂದು ಎನಿಸುತ್ತಿತ್ತು. ಆದರೆ ಸಲ್ಮಾನ್ ನನಗೆ ಹೊಸ ಜೀವನವನ್ನು ನೀಡಿದ್ದಾರೆ. ನಾನು ಈಗ ಬದುಕುವುದನ್ನು ಕಲಿತಿದ್ದು, ಮತ್ತೆ ನಟನೆ ಮಾಡುತ್ತೇನೆ. ನನ್ನ ಸಂಪಾದನೆಯಿಂದ ಒಂದು ಮನೆ ಕಟ್ಟಿಸಿ ದೇವರ ಫೋಟೋ ಬದಲು ಸಲ್ಮಾನ್ ಫೋಟೋ ಇಟ್ಟು ಪೂಜೆ ಮಾಡುತ್ತೇನೆ. ಈಗ ಸಲ್ಮಾನ್ರನ್ನು ಭೇಟಿ ಮಾಡಿ ಅವರ ಕಾಲು ಮುಟ್ಟಿ ಧನ್ಯವಾದ ತಿಳಿಸಬೇಕು ಎಂದು ಪೂಜಾ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ. ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ…
ಜುಲೈ 2, 2019ರಂದು ಸಂಪೂರ್ಣ ಸೂರ್ಯ ಗ್ರಹಣ ಆಗಲಿದೆ. ಈ ಸೂರ್ಯ ಗ್ರಹಣವು ರಾತ್ರಿ 10.25ಕ್ಕೆ (ಭಾರತೀಯ ಕಾಲಮಾನ) ಸಂಭವಿಸಲಿದೆ. ಈ ಗ್ರಹಣವು 4.33 ನಿಮಿಷಗಳ ಕಾಲ ಸಂಭವಿಸಲಿದೆ. ಆ ಸಂದರ್ಭದಲ್ಲಿ ಸೂರ್ಯ ಸಂಪೂರ್ಣವಾಗಿ ಚಂದ್ರನ ನೆರಳಲ್ಲಿ ಮರೆಯಾಗುತ್ತದೆ. ಈ ಗ್ರಹಣವು ಚಿಲಿ, ಅರ್ಜೆಂಟೀನಾ ಹಾಗೂ ದಕ್ಷಿಣ ಪೆಸಿಫಿಕ್ ಸಾಗರದಿಂದ ಗೋಚರವಾಗುತ್ತದೆ. ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ಗ್ರಹಣದ ವೇಳೆ ಭೂಮಿಯಲ್ಲಿ ವಾತಾವರಣ ಕಲುಷಿತ ಆಗುತ್ತದೆ. ಆದ್ದರಿಂದ ಯಾವುದೇ ನಕಾರಾತ್ಮಕ ಅಡ್ಡ ಪರಿಣಾಮಗಳು ಸಂಭವಿಸಬಾರದು ಅಂದರೆ ಕೆಲವು…
ಮಧ್ಯಪ್ರದೇಶದ ಛತ್ತಾರ್ ಪುರ ನೌಗಾಂವ್ ಬ್ಲಾಕ್ ನ ಗರೋಲಿ ಚೌಕಿಯ ಬಾಲಕೃಷ್ಣ ಚೌಬೆ (55) ಎಂಬಾತ ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದನು. ಈತ ಕೊಲೆ ಮತ್ತು ದರೋಡೆ ಕೇಸಿನಲ್ಲಿ ಗುರುತಿಸಿಕೊಂಡ ಬಳಿಕ ತನ್ನ ಗ್ರಾಮದಿಂದ ತಲೆಮರೆಸಿಕೊಂಡಿದ್ದನು. ಅದರಲ್ಲೂ ಕೊಲೆ ಪ್ರಕರಣದ ಬಳಿಕ ಬಾಲಕೃಷ್ಣ ಉತ್ತರಪ್ರದೇಶಕ್ಕೆ ಹಾರಿದ್ದನು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಾಧವಿ ಅಗ್ನಿಹೋತ್ರಿ ಅವರು ಮದುವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಬಂಧಿಸಿದ್ದು, ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ. ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ಬಾರಿ ಪ್ರಯತ್ನಿಸಿದರೂ…
ಇಂದು ಮಂಗಳವಾರ, 20/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ.
ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ…