ಆಧ್ಯಾತ್ಮ

ದೇವಸ್ಥಾನದಲ್ಲಿ ದೇವರಿಗೆ ಅರ್ಚನೆ ದೇವರ ಪೂಜೆ ಮಾಡುವ ಉದ್ದೇಶ ಏನು ತಿಳಿಯಬೇಕೆ ಇದನ್ನು ಪೂರ್ಣವಾಗಿ ನೋಡಿ…

261

ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail

“ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ ಪಾಶಗಳಿಂದ ಮುಕ್ತಿ ಹೊಂದಿ, ದೇವರಸಾನಿಧ್ಯವನ್ನು ಸೇರುತ್ತಾರೆ. ದೇವರ ಆರಾಧನೆಯಲ್ಲಿ ಅನೇಕ ಪದ್ಧತಿಗಳಿವೆ, ಅವುಗಳಲ್ಲಿ ಮುಖ್ಯವಾದ 16 ರೀತಿಯಲ್ಲಿನ ಉಪಚಾರಗಳ ಪೂಜೆ “ಷೋಡಶೋಪಚಾರ” ಪೂಜೆ ಬಹಳ ಮುಖ್ಯವಾಗಿದೆ..

ಷೋಡಶೋಪಚಾರ ಮತ್ತು ವಿಶೇಷತೆಗಳು..!

೧. ಆಸನ, ೨. ಪಾದ್ಯ, ೩. ಅರ್ಘ್ಯ, ೪. ಆಚಮನ, ೫. ಸ್ನಾನ, ೬. ವಸ್ತ್ರ, ೭. ಯಜ್ಞೋಪವೀತ, ೮. ಗಂಧ
೯. ಅಕ್ಷತೆ, ೧೦. ಆಭರಣ, ೧೧. ಪುಷ್ಪಮಾಲಿಕೆ, ೧೨. ಧೂಪ, ೧೩. ದೀಪ, ೧೪. ಮಧುಪರ್ಕ, ೧೫. ನೈವೇದ್ಯ
೧೬. ವಿಸರ್ಜನೆ ಅಥವಾ ಪುಷ್ಪಾಂಜಲಿ

ಷೋಡಶೋಪಚಾರ ಎಂದರೆ ಹದಿನಾರು ಉಪಚಾರಗಳು..”ಉಪ” ಎಂದರೆ ಹತ್ತಿರ ಎಂದು ಚಾರ ಎಂದರೆ ಸಂಚರಿಸು ಎಂದರ್ಥ..”ದೇವರಿಗೆ ಹತ್ತಿರವಾಗುವುದು ಎಂದರ್ಥ..!

೧. ಆಸನ : ದೇವರೆಂಬ ಅತಿಥಿಯನ್ನು ಮನೆಗೆ ಆಮಂತ್ರಿಸಿ ಕುಳಿತುಕೊಳ್ಳಲು ಆಸನಗಳನ್ನು ಏರ್ಪಡಿಸುವುದು..

೨. ಪಾದ್ಯ : ಕಾಲುಗಳನ್ನು ತೊಳೆಯಲು ನೀರು ಕೊಡುವುದು..

೩. ಅರ್ಘ್ಯ : ಕೈಗಳನ್ನು ಶುಧ್ದಿಪಡಿಸಿಕೊಳ್ಳಲು ನೀರನ್ನು ಕೊಡುವುದು..

೪. ಆಚಮನ : ಬಾಯಾರಿಕೆ ತೀರಲು ನೀರನ್ನು ಕೊಡುವುದು..

೫. ಸ್ನಾನ : ಪ್ರಯಾಣದ ಆಯಾಸ ಪರಿಹರಿಸಲು ಸ್ನಾನಕ್ಕೆ ನೀರನ್ನು ಕೊಡುವುದು..!

೬. ವಸ್ತ್ರ : ಸ್ನಾನಾನಂತರ ಧರಿಸಲು ಮಡಿಬಟ್ಟೆಗಳನ್ನು ಕೊಡುವುದು..

೭. ಯಜ್ಞೋಪವೀತ : ಮಾರ್ಗಮಧ್ಯದಲ್ಲಿ ಮೈಲಿಗೆಯಾದ ಯಜ್ಞೋಪವೀತ ಬದಲಾವಣೆ..
(ಪ್ರತಿದಿನ ಷೋಡಶೋಪಚಾರ ಮಾಡುವವರಿಗೆ ಬದಲಾಯಿಸೋ ಅವಶ್ಯಕತೆ ಇರುವುದಿಲ್ಲ)

೮. ಗಂಧ : ಶರೀರವು ಸುವಾಸನೆಯಿಂದ ಕೂಡಿರಲು ಶ್ರೀ ಗಂಧವನ್ನು ತೇಯ್ದು ಕೊಡಯವುದು..

೯. ಅಕ್ಷತೆ : ಶುಭವನ್ನುಂಟು ಮಾಡುವುದಕ್ಕೆ ಅಲಂಕಾರಾರ್ಥವಾಗಿ ಧರಿಸುವುದು..

೧೦. ಆಭರಣ : ದೇವರಿಗೆ ಧರಿಸಲಿಕ್ಕೆ ಆಭರಣ ಕೊಡುವುದು..
ಇಲ್ಲಿ ಆಭರಣವೆಂದರೆ ಅರಿಸಿನ, ಕುಂಕುಮ, ಗಂಧ, ಅಕ್ಷತೆ, .. ದೇವರ ಆಭರಣಗಳು ಎಲ್ಲವೂ ಸೇರುತ್ತವೆ..

೧೧. ಪುಷ್ಪಮಾಲಿಕೆ : ಬಂದ ಅತಿಥಿ ಗೆ ಹೂವಿನ ಹಾರ ಅಥವಾ ಹೂವು ಹಾಕಿ ಪೂಜಿಸುವುದು..

೧೨. ಧೂಪ : ಸುಗಂಧ ಪರಿಮಳಯುಕ್ತ ವಾತಾವರಣ ನಿರ್ಮಾಣ ಮಾಡುವುದು..

೧೩. ದೀಪ : ಪರಸ್ಪರ ವೀಕ್ಷಣೆಗಾಗಿ (ದೇವರು – ಭಕ್ತ) ಅನುಕೂಲ ಮಾಡಿಕೊಡುವುದು..
ಇಲ್ಲಿ ಅಷ್ಟೋತ್ತರ , _ಅರ್ಚನೆ ಅಷ್ಟಾವಧಾನ ಸೇವೆ, ಮಾಡಿ ದೇವರು ಮಾಡಿದ ಸಾಹಸಗಳನ್ನು ಹಾಡಿ ಹೊಗಳುವುದು..

೧೪. ಮಧುಪರ್ಕ : (ಹಾಲು ಮೊಸರು ತುಪ್ಪ ಜೇನುತುಪ್ಪ ಸಕ್ಕರೆ) ಯನ್ನು ಅರ್ಪಿಸುವುದು..

೧೫. ನೈವೇದ್ಯ : ನಿಮ್ಮ ಶಕ್ತಿಗೆ ತಕ್ಕಂತೆ ದೇವರಿಗೆ ಊಟ ಮಾಡಿಸುವುದು ( ನೀವು ಕಷ್ಟಪಟ್ಟು ದುಡಿದ ಹಣದಿಂದ ಮಾಡಿದ ನೈವೇದ್ಯವಾಗಿರಬೇಕು)ಇಲ್ಲಿ ಆಡಂಬರದ ಅವಶ್ಯಕತೆ ಇರುವುದಿಲ್ಲ, ಭಕ್ತಿಯಿಂದ ಅರ್ಪಿಸಬೇಕಷ್ಟೆ..!

ದೇವರಿಗೆ ತುಪ್ಪದನ್ನ, ಮೊಸರನ್ನ, ಚಿತ್ರಾನ್ನ, ಶಾಲ್ತಾಹ್ನ, ಬೆಲ್ಲದನ್ನ , ಸಿಹಿಪೊಂಗಲ್, ಹುಳಿ ಅವಲಕ್ಕಿ, ಪುಳಿಯೊಗರೆ, ಸಜ್ಜಿಗೆ .. ಇತ್ಯಾದಿ ನೈವೇದ್ಯ ಮಾಡಬಹುದು..
“ಮಡಿಯಿಂದ ಮಾಡಿದರೆ ತುಂಬಾ ಶುಭವಾಗುವುದು..

ಇಲ್ಲಿ ತಾಂಬೂಲ ಇಡುವುದು ಅತ್ಯಂತ ಮುಖ್ಯವಾಗಿರುತ್ತದೆ, ದೇವರ ನೈವೇದ್ಯ ದ ನಂತರ ತಾಂಬೂಲ ಹಾಕಿಕೊಂಡು, ಅಡಿಗೆಯಲ್ಲಿನ ಗುಣಾವಗುಣಗಳನ್ನು ತೊಲಗಿಸುವರು..!
ನಂತರ ” ನೈವೇದ್ಯ ಮಾಡಿದ ತಕ್ಷಣ ಮಂಗಳಾರತಿ ಮಾಡಬಾರದು..!
(ಊಟ ಹಾಕಿ ತಕ್ಷಣ ಕೈ ತೊಳೆದುಕೊಳ್ಳಲು ನೀರು ಕೊಟ್ಟರೆ ಹೇಗಾಗುತ್ತೆ ಅಲ್ವಾ..? ಯೋಚಿಸಿ )
ನೈವೇದ್ಯ ಮಾಡಿ “ಸಾವಿತ್ರೀ ದೇವಿ ಸ್ತೋತ್ರ, ಅಥವಾ ಅನ್ನಪೂರ್ಣೇಶ್ವರಿ ಸ್ತೋತ್ರ ಅಥವಾ ದೇವರ ಸ್ತೋತ್ರ ಪಠಿಸಿ, ನಂತರ ಮಂಗಳಾರತಿ ಮಾಡಬೇಕು..! ತುಪ್ಪದ ಬತ್ತಿಗಳಿಂದ ಆರತಿ ಬೆಳಗಬೇಕು.. ನಂತರ ನಮಸ್ಕಾರ ಮಾಡಬೇಕು..

೧೬. ವಿಸರ್ಜನೆ : ದೇವರನ್ನು ಆ ಸ್ಥಳದಿಂದ ವಿಸರ್ಜಿಸುವುದು, ಕಳುಹಿಸಿಕೊಡುವುದು..
ಇಲ್ಲಿ ಪೂರ್ಣಫಲ ಸಮೇತ ತಾಂಬೂಲ ಕೊಟ್ಟರೆ ಅಥವಾ ಫಲದಾನ ಮಾಡಿ , ಮತ್ತೆ ಬರುವಂತೆ ಆಮಂತ್ರಣದ ಪ್ರಾರ್ಥನೆ ಕೊಟ್ಟು ವಿಸರ್ಜಿಸುವುದು..;! ಬೇರಯ ಭಕ್ತರ ಮನೆಗೂ ಹೋಗಿ ಬರುವಂತೆ ಕಳುಹಿಸುತ್ತೇವೆ..!

ಬೇರೆ ಬೇರೆ ತರಹ ಉಪಚಾರಗಳೂ ಇವೆ, ಸಾಧ್ಯವಾದಷ್ಟು ತಿಳಿಸೋ ಪ್ರಯತ್ನ ಮಾಡಿರುತ್ತೇವೆ..!

” ಗೊತ್ತಿಲ್ಲದೇ ಮಾಡುವುದಕ್ಕಿಂತ ಸ್ವಲ್ಪವಾದರೂ ತಿಳಿದಿದ್ದರೆ ಒಳ್ಳೆಯದಲ್ಕವೇ..!

ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ-ಪ್ರೇಮ ಮದುವೆ ದಾಂಪತ್ಯ ಉದ್ಯೋಗ ಶಿಕ್ಷಣ ಹಣಕಾಸು ವ್ಯವಹಾರ ಮಕ್ಕಳು ಆರೋಗ್ಯ ಸ್ರೀಪುರುಷವಶೀಕರಣಗಳಿಗೆ ಕೇರಳದ ರಕ್ತೆಶ್ವರಿ ಸಿಂಹಮುಖಿ ತ್ರಿಶೂಲ ತಪೋವಿದ್ಯಾಶಕ್ತಿಯಿಂದ ಶೀಘ್ರ ಹಾಗೂ ಶಾಶ್ವತ ಪರಿಹಾರ ಶತಸಿದ್ದ ಇಂದೇ ಕರೆ ಮಾಡ
9901077772

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಬ್ರಹ್ಮ ಬರೆದ ಹಣೆಯ ಬರಹವನ್ನು ಬದಲಾಯಿಸುವ ಮಾಹಾ ಮಂತ್ರವಿದು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಕಮಲಾಸನ ಪಾಣಿನಂ ಲಾಲಾಟೆ…

  • ಸುದ್ದಿ

    ವ್ಯಕ್ತಿಯ ಹೊಟ್ಟೆಯಲ್ಲಿದ್ದವು 8 ಚಮಚ, 2 ಸ್ಕ್ರೂ ಡ್ರೈವರ್, 2 ಹಲ್ಲುಜ್ಜುವ ಬ್ರಷ್ , 1 ಚಾಕು, ನಂತರ ಏನಾಯ್ತು..?

    ಮಂಡಿ ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯೊಬ್ಬನನ್ನು ಪರೀಕ್ಷಿಸಿದ ವೈದ್ಯರು ಆತನ ಹೊಟ್ಟೆಯಲ್ಲಿರುವ ವಸ್ತುಗಳನ್ನು ಕಂಡು ಬೆಚ್ಚಿ ಬಿದ್ದ ಪ್ರಸಂಗ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. 35 ವರ್ಷದ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಸಹಿಸಲಾಗದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು ಮಂಡಿಯಲ್ಲಿರುವ ಶ್ರೀ ಲಾಲ್ ಬಹಾದ್ದೂರ್ ಶಾಸ್ತ್ರೀ ಸರಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದ. ಎಕ್ಸ್‌ರೇ ಮಾಡಿ ನೋಡಿದಾಗ ಆತನ ಹೊಟ್ಟೆಯಲ್ಲಿ ಚಮಚ, ಚಾಕು ಸೇರಿದಂತೆ ಏನೇನೋ ಕಂಡಿವೆ. ಗಾಬರಿ ಬಿದ್ದ ವೈದ್ಯರು ತಕ್ಷಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆಪರೇಶನ್ ನಡೆಸಿದಾಗ…

  • ಜ್ಯೋತಿಷ್ಯ

    ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ

    ರೆಫ್ರಿಜರೇಟರ್ ಸ್ಫೋಟಗೊಂಡು ಮೂವರ ದುರ್ಮರಣ…..!

    ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್‍ನಲ್ಲಿ ನಡೆದಿದೆ. ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ. ಗುರುವಾರ ಬೆಳಗ್ಗೆ ಪಕ್ಕದ…

  • ಸುದ್ದಿ

    ಹೆಣ್ಣು ಮಗು ಭವಿಷ್ಯಕ್ಕೆ ಕಂಟಕವೆಂದ ಜ್ಯೋತಿಷಿ; ಮಗುವನ್ನೇ ಕೊಂದ ಅಪ್ಪ…!

    ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟ‌ನೆ ನಡೆದಿದೆ. 27 ವರ್ಷದ ಮಂಜುನಾಥ್‌ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…

  • ಮಾಡ್ರನ್ ಬೇಸಾಯ

    ನೀವ್ ಕೂಡ ಹಣಬೆಯನ್ನು ಬೆಳೆದು ಉತ್ತಮ ಲಾಭಗಳಿಸಬಹುದು!ಹಾಗಾದ್ರೆ ಹಣಬೆ ಬೆಳೆಯುವುದು ಹೇಗೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಮಳೆಯ ಸಿಂಚನ ಇಳೆಯನ್ನು ಸ್ಪರ್ಶಿಸುತ್ತಿದ್ದಂತೆ, ಭೂಗರ್ಭದಿಂದ ಹೊರಬಂದು ಎಲ್ಲರಿಗೂ ಅಚ್ಚರಿ ಮೂಡಿಸುವ ಬೆಳೆ ಎಂದರೆ ಅಣಬೆ. ಇದು ನಿಸರ್ಗದ ಚಮತ್ಕಾರವಾದರೂ ಈ ಪೈಕಿ ಬಹಳಷ್ಟು ಅಣಬೆಗಳು ವಿಷಪೂರಕವಾದವು. ಆದರೆ ಮನೆ ಬಳಕೆಗೆ ಉಪಯೋಗ ಆಗುವಂತಹ ಅಣಬೆಯನ್ನು ನೈಸರ್ಗಿಕ ವಿಧಾನದಲ್ಲಿ ಬೆಳೆದು ಅದರಿಂದ ಲಾಭ ಗಳಿಸಬಹುದು.