ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail
“ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ ಪಾಶಗಳಿಂದ ಮುಕ್ತಿ ಹೊಂದಿ, ದೇವರಸಾನಿಧ್ಯವನ್ನು ಸೇರುತ್ತಾರೆ. ದೇವರ ಆರಾಧನೆಯಲ್ಲಿ ಅನೇಕ ಪದ್ಧತಿಗಳಿವೆ, ಅವುಗಳಲ್ಲಿ ಮುಖ್ಯವಾದ 16 ರೀತಿಯಲ್ಲಿನ ಉಪಚಾರಗಳ ಪೂಜೆ “ಷೋಡಶೋಪಚಾರ” ಪೂಜೆ ಬಹಳ ಮುಖ್ಯವಾಗಿದೆ..
ಷೋಡಶೋಪಚಾರ ಮತ್ತು ವಿಶೇಷತೆಗಳು..!
೧. ಆಸನ, ೨. ಪಾದ್ಯ, ೩. ಅರ್ಘ್ಯ, ೪. ಆಚಮನ, ೫. ಸ್ನಾನ, ೬. ವಸ್ತ್ರ, ೭. ಯಜ್ಞೋಪವೀತ, ೮. ಗಂಧ
೯. ಅಕ್ಷತೆ, ೧೦. ಆಭರಣ, ೧೧. ಪುಷ್ಪಮಾಲಿಕೆ, ೧೨. ಧೂಪ, ೧೩. ದೀಪ, ೧೪. ಮಧುಪರ್ಕ, ೧೫. ನೈವೇದ್ಯ
೧೬. ವಿಸರ್ಜನೆ ಅಥವಾ ಪುಷ್ಪಾಂಜಲಿ

ಷೋಡಶೋಪಚಾರ ಎಂದರೆ ಹದಿನಾರು ಉಪಚಾರಗಳು..”ಉಪ” ಎಂದರೆ ಹತ್ತಿರ ಎಂದು ಚಾರ ಎಂದರೆ ಸಂಚರಿಸು ಎಂದರ್ಥ..”ದೇವರಿಗೆ ಹತ್ತಿರವಾಗುವುದು ಎಂದರ್ಥ..!
೧. ಆಸನ : ದೇವರೆಂಬ ಅತಿಥಿಯನ್ನು ಮನೆಗೆ ಆಮಂತ್ರಿಸಿ ಕುಳಿತುಕೊಳ್ಳಲು ಆಸನಗಳನ್ನು ಏರ್ಪಡಿಸುವುದು..
೨. ಪಾದ್ಯ : ಕಾಲುಗಳನ್ನು ತೊಳೆಯಲು ನೀರು ಕೊಡುವುದು..
೩. ಅರ್ಘ್ಯ : ಕೈಗಳನ್ನು ಶುಧ್ದಿಪಡಿಸಿಕೊಳ್ಳಲು ನೀರನ್ನು ಕೊಡುವುದು..
೪. ಆಚಮನ : ಬಾಯಾರಿಕೆ ತೀರಲು ನೀರನ್ನು ಕೊಡುವುದು..
೫. ಸ್ನಾನ : ಪ್ರಯಾಣದ ಆಯಾಸ ಪರಿಹರಿಸಲು ಸ್ನಾನಕ್ಕೆ ನೀರನ್ನು ಕೊಡುವುದು..!
೬. ವಸ್ತ್ರ : ಸ್ನಾನಾನಂತರ ಧರಿಸಲು ಮಡಿಬಟ್ಟೆಗಳನ್ನು ಕೊಡುವುದು..
೭. ಯಜ್ಞೋಪವೀತ : ಮಾರ್ಗಮಧ್ಯದಲ್ಲಿ ಮೈಲಿಗೆಯಾದ ಯಜ್ಞೋಪವೀತ ಬದಲಾವಣೆ..
(ಪ್ರತಿದಿನ ಷೋಡಶೋಪಚಾರ ಮಾಡುವವರಿಗೆ ಬದಲಾಯಿಸೋ ಅವಶ್ಯಕತೆ ಇರುವುದಿಲ್ಲ)
೮. ಗಂಧ : ಶರೀರವು ಸುವಾಸನೆಯಿಂದ ಕೂಡಿರಲು ಶ್ರೀ ಗಂಧವನ್ನು ತೇಯ್ದು ಕೊಡಯವುದು..
೯. ಅಕ್ಷತೆ : ಶುಭವನ್ನುಂಟು ಮಾಡುವುದಕ್ಕೆ ಅಲಂಕಾರಾರ್ಥವಾಗಿ ಧರಿಸುವುದು..
೧೦. ಆಭರಣ : ದೇವರಿಗೆ ಧರಿಸಲಿಕ್ಕೆ ಆಭರಣ ಕೊಡುವುದು..
ಇಲ್ಲಿ ಆಭರಣವೆಂದರೆ ಅರಿಸಿನ, ಕುಂಕುಮ, ಗಂಧ, ಅಕ್ಷತೆ, .. ದೇವರ ಆಭರಣಗಳು ಎಲ್ಲವೂ ಸೇರುತ್ತವೆ..
೧೧. ಪುಷ್ಪಮಾಲಿಕೆ : ಬಂದ ಅತಿಥಿ ಗೆ ಹೂವಿನ ಹಾರ ಅಥವಾ ಹೂವು ಹಾಕಿ ಪೂಜಿಸುವುದು..
೧೨. ಧೂಪ : ಸುಗಂಧ ಪರಿಮಳಯುಕ್ತ ವಾತಾವರಣ ನಿರ್ಮಾಣ ಮಾಡುವುದು..
೧೩. ದೀಪ : ಪರಸ್ಪರ ವೀಕ್ಷಣೆಗಾಗಿ (ದೇವರು – ಭಕ್ತ) ಅನುಕೂಲ ಮಾಡಿಕೊಡುವುದು..
ಇಲ್ಲಿ ಅಷ್ಟೋತ್ತರ , _ಅರ್ಚನೆ ಅಷ್ಟಾವಧಾನ ಸೇವೆ, ಮಾಡಿ ದೇವರು ಮಾಡಿದ ಸಾಹಸಗಳನ್ನು ಹಾಡಿ ಹೊಗಳುವುದು..
೧೪. ಮಧುಪರ್ಕ : (ಹಾಲು ಮೊಸರು ತುಪ್ಪ ಜೇನುತುಪ್ಪ ಸಕ್ಕರೆ) ಯನ್ನು ಅರ್ಪಿಸುವುದು..
೧೫. ನೈವೇದ್ಯ : ನಿಮ್ಮ ಶಕ್ತಿಗೆ ತಕ್ಕಂತೆ ದೇವರಿಗೆ ಊಟ ಮಾಡಿಸುವುದು ( ನೀವು ಕಷ್ಟಪಟ್ಟು ದುಡಿದ ಹಣದಿಂದ ಮಾಡಿದ ನೈವೇದ್ಯವಾಗಿರಬೇಕು)ಇಲ್ಲಿ ಆಡಂಬರದ ಅವಶ್ಯಕತೆ ಇರುವುದಿಲ್ಲ, ಭಕ್ತಿಯಿಂದ ಅರ್ಪಿಸಬೇಕಷ್ಟೆ..!

ದೇವರಿಗೆ ತುಪ್ಪದನ್ನ, ಮೊಸರನ್ನ, ಚಿತ್ರಾನ್ನ, ಶಾಲ್ತಾಹ್ನ, ಬೆಲ್ಲದನ್ನ , ಸಿಹಿಪೊಂಗಲ್, ಹುಳಿ ಅವಲಕ್ಕಿ, ಪುಳಿಯೊಗರೆ, ಸಜ್ಜಿಗೆ .. ಇತ್ಯಾದಿ ನೈವೇದ್ಯ ಮಾಡಬಹುದು..
“ಮಡಿಯಿಂದ ಮಾಡಿದರೆ ತುಂಬಾ ಶುಭವಾಗುವುದು..
ಇಲ್ಲಿ ತಾಂಬೂಲ ಇಡುವುದು ಅತ್ಯಂತ ಮುಖ್ಯವಾಗಿರುತ್ತದೆ, ದೇವರ ನೈವೇದ್ಯ ದ ನಂತರ ತಾಂಬೂಲ ಹಾಕಿಕೊಂಡು, ಅಡಿಗೆಯಲ್ಲಿನ ಗುಣಾವಗುಣಗಳನ್ನು ತೊಲಗಿಸುವರು..!
ನಂತರ ” ನೈವೇದ್ಯ ಮಾಡಿದ ತಕ್ಷಣ ಮಂಗಳಾರತಿ ಮಾಡಬಾರದು..!
(ಊಟ ಹಾಕಿ ತಕ್ಷಣ ಕೈ ತೊಳೆದುಕೊಳ್ಳಲು ನೀರು ಕೊಟ್ಟರೆ ಹೇಗಾಗುತ್ತೆ ಅಲ್ವಾ..? ಯೋಚಿಸಿ )
ನೈವೇದ್ಯ ಮಾಡಿ “ಸಾವಿತ್ರೀ ದೇವಿ ಸ್ತೋತ್ರ, ಅಥವಾ ಅನ್ನಪೂರ್ಣೇಶ್ವರಿ ಸ್ತೋತ್ರ ಅಥವಾ ದೇವರ ಸ್ತೋತ್ರ ಪಠಿಸಿ, ನಂತರ ಮಂಗಳಾರತಿ ಮಾಡಬೇಕು..! ತುಪ್ಪದ ಬತ್ತಿಗಳಿಂದ ಆರತಿ ಬೆಳಗಬೇಕು.. ನಂತರ ನಮಸ್ಕಾರ ಮಾಡಬೇಕು..
೧೬. ವಿಸರ್ಜನೆ : ದೇವರನ್ನು ಆ ಸ್ಥಳದಿಂದ ವಿಸರ್ಜಿಸುವುದು, ಕಳುಹಿಸಿಕೊಡುವುದು..
ಇಲ್ಲಿ ಪೂರ್ಣಫಲ ಸಮೇತ ತಾಂಬೂಲ ಕೊಟ್ಟರೆ ಅಥವಾ ಫಲದಾನ ಮಾಡಿ , ಮತ್ತೆ ಬರುವಂತೆ ಆಮಂತ್ರಣದ ಪ್ರಾರ್ಥನೆ ಕೊಟ್ಟು ವಿಸರ್ಜಿಸುವುದು..;! ಬೇರಯ ಭಕ್ತರ ಮನೆಗೂ ಹೋಗಿ ಬರುವಂತೆ ಕಳುಹಿಸುತ್ತೇವೆ..!
ಬೇರೆ ಬೇರೆ ತರಹ ಉಪಚಾರಗಳೂ ಇವೆ, ಸಾಧ್ಯವಾದಷ್ಟು ತಿಳಿಸೋ ಪ್ರಯತ್ನ ಮಾಡಿರುತ್ತೇವೆ..!
” ಗೊತ್ತಿಲ್ಲದೇ ಮಾಡುವುದಕ್ಕಿಂತ ಸ್ವಲ್ಪವಾದರೂ ತಿಳಿದಿದ್ದರೆ ಒಳ್ಳೆಯದಲ್ಕವೇ..!
ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ-ಪ್ರೇಮ ಮದುವೆ ದಾಂಪತ್ಯ ಉದ್ಯೋಗ ಶಿಕ್ಷಣ ಹಣಕಾಸು ವ್ಯವಹಾರ ಮಕ್ಕಳು ಆರೋಗ್ಯ ಸ್ರೀಪುರುಷವಶೀಕರಣಗಳಿಗೆ ಕೇರಳದ ರಕ್ತೆಶ್ವರಿ ಸಿಂಹಮುಖಿ ತ್ರಿಶೂಲ ತಪೋವಿದ್ಯಾಶಕ್ತಿಯಿಂದ ಶೀಘ್ರ ಹಾಗೂ ಶಾಶ್ವತ ಪರಿಹಾರ ಶತಸಿದ್ದ ಇಂದೇ ಕರೆ ಮಾಡ
9901077772
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್…
ಬಿಳಿ ಎಕ್ಕದ ಗಿಡದಲ್ಲಿ ನಮಗೆ ತಿಳಿಯದ ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ. ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು…
ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….
ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ ಕೂದಲನ್ನು ಉದ್ದ ಬಿಡದಿರಿ ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ…
ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…
ವಿವಿಧತೆಯಲ್ಲಿ ಏಕತೆಯನ್ನು ಕಾಣುವ ದೇಶ ನಮ್ಮ ಭಾರತ. ಇಲ್ಲಿ ಪ್ರತಿ ಕಿಲೋಮೀಟರ್ ಗೂ ನಮ್ಮ ಸಂಸ್ಕೃತಿ , ಸಂಪ್ರದಾಯ, ಭಾಷೆ , ಪದ್ಧತಿ ಬದಲಾಗುತ್ತ ಹೋಗುತ್ತದೆ. ಇಲ್ಲಿ ಪ್ರತೀ ರಾಜ್ಯಕ್ಕೂ ತನ್ನದೇ ಆದ ಭಾಷೆ, ಸಂಪ್ರದಾಯ, ಸಂಸ್ಕೃತಿ, ಕಲೆ , ಆಚಾರ ವಿಚಾರಗಳು ಇವೆ. ಅಂತೆಯೇ ತನ್ನದೇ ಆದ ವಿಶಿಷ್ಟ ಅಡುಗೆ ಶೈಲಿಗಳನ್ನು ಈ ರಾಜ್ಯಗಳು ಹೊಂದಿವೆ. ಇಡ್ಲಿ , ವಡೆ, ಮಸಾಲ ದೋಸೆ ತಮಿಳು ನಾಡಿನಲ್ಲಿ ಸುಪ್ರಸಿದ್ದ. ಈ ತಿಂಡಿಗಳ ಹೆಸರು ಕೇಳಿದೊಡನೆಯೇ ಹೊರ ಜನರಿಗೆ…