News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ

ದೇವಸ್ಥಾನದಲ್ಲಿ ದೇವರಿಗೆ ಅರ್ಚನೆ ದೇವರ ಪೂಜೆ ಮಾಡುವ ಉದ್ದೇಶ ಏನು ತಿಳಿಯಬೇಕೆ ಇದನ್ನು ಪೂರ್ಣವಾಗಿ ನೋಡಿ…

274

ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail

“ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ ಪಾಶಗಳಿಂದ ಮುಕ್ತಿ ಹೊಂದಿ, ದೇವರಸಾನಿಧ್ಯವನ್ನು ಸೇರುತ್ತಾರೆ. ದೇವರ ಆರಾಧನೆಯಲ್ಲಿ ಅನೇಕ ಪದ್ಧತಿಗಳಿವೆ, ಅವುಗಳಲ್ಲಿ ಮುಖ್ಯವಾದ 16 ರೀತಿಯಲ್ಲಿನ ಉಪಚಾರಗಳ ಪೂಜೆ “ಷೋಡಶೋಪಚಾರ” ಪೂಜೆ ಬಹಳ ಮುಖ್ಯವಾಗಿದೆ..

ಷೋಡಶೋಪಚಾರ ಮತ್ತು ವಿಶೇಷತೆಗಳು..!

೧. ಆಸನ, ೨. ಪಾದ್ಯ, ೩. ಅರ್ಘ್ಯ, ೪. ಆಚಮನ, ೫. ಸ್ನಾನ, ೬. ವಸ್ತ್ರ, ೭. ಯಜ್ಞೋಪವೀತ, ೮. ಗಂಧ
೯. ಅಕ್ಷತೆ, ೧೦. ಆಭರಣ, ೧೧. ಪುಷ್ಪಮಾಲಿಕೆ, ೧೨. ಧೂಪ, ೧೩. ದೀಪ, ೧೪. ಮಧುಪರ್ಕ, ೧೫. ನೈವೇದ್ಯ
೧೬. ವಿಸರ್ಜನೆ ಅಥವಾ ಪುಷ್ಪಾಂಜಲಿ

ಷೋಡಶೋಪಚಾರ ಎಂದರೆ ಹದಿನಾರು ಉಪಚಾರಗಳು..”ಉಪ” ಎಂದರೆ ಹತ್ತಿರ ಎಂದು ಚಾರ ಎಂದರೆ ಸಂಚರಿಸು ಎಂದರ್ಥ..”ದೇವರಿಗೆ ಹತ್ತಿರವಾಗುವುದು ಎಂದರ್ಥ..!

೧. ಆಸನ : ದೇವರೆಂಬ ಅತಿಥಿಯನ್ನು ಮನೆಗೆ ಆಮಂತ್ರಿಸಿ ಕುಳಿತುಕೊಳ್ಳಲು ಆಸನಗಳನ್ನು ಏರ್ಪಡಿಸುವುದು..

೨. ಪಾದ್ಯ : ಕಾಲುಗಳನ್ನು ತೊಳೆಯಲು ನೀರು ಕೊಡುವುದು..

೩. ಅರ್ಘ್ಯ : ಕೈಗಳನ್ನು ಶುಧ್ದಿಪಡಿಸಿಕೊಳ್ಳಲು ನೀರನ್ನು ಕೊಡುವುದು..

೪. ಆಚಮನ : ಬಾಯಾರಿಕೆ ತೀರಲು ನೀರನ್ನು ಕೊಡುವುದು..

೫. ಸ್ನಾನ : ಪ್ರಯಾಣದ ಆಯಾಸ ಪರಿಹರಿಸಲು ಸ್ನಾನಕ್ಕೆ ನೀರನ್ನು ಕೊಡುವುದು..!

೬. ವಸ್ತ್ರ : ಸ್ನಾನಾನಂತರ ಧರಿಸಲು ಮಡಿಬಟ್ಟೆಗಳನ್ನು ಕೊಡುವುದು..

೭. ಯಜ್ಞೋಪವೀತ : ಮಾರ್ಗಮಧ್ಯದಲ್ಲಿ ಮೈಲಿಗೆಯಾದ ಯಜ್ಞೋಪವೀತ ಬದಲಾವಣೆ..
(ಪ್ರತಿದಿನ ಷೋಡಶೋಪಚಾರ ಮಾಡುವವರಿಗೆ ಬದಲಾಯಿಸೋ ಅವಶ್ಯಕತೆ ಇರುವುದಿಲ್ಲ)

೮. ಗಂಧ : ಶರೀರವು ಸುವಾಸನೆಯಿಂದ ಕೂಡಿರಲು ಶ್ರೀ ಗಂಧವನ್ನು ತೇಯ್ದು ಕೊಡಯವುದು..

೯. ಅಕ್ಷತೆ : ಶುಭವನ್ನುಂಟು ಮಾಡುವುದಕ್ಕೆ ಅಲಂಕಾರಾರ್ಥವಾಗಿ ಧರಿಸುವುದು..

೧೦. ಆಭರಣ : ದೇವರಿಗೆ ಧರಿಸಲಿಕ್ಕೆ ಆಭರಣ ಕೊಡುವುದು..
ಇಲ್ಲಿ ಆಭರಣವೆಂದರೆ ಅರಿಸಿನ, ಕುಂಕುಮ, ಗಂಧ, ಅಕ್ಷತೆ, .. ದೇವರ ಆಭರಣಗಳು ಎಲ್ಲವೂ ಸೇರುತ್ತವೆ..

೧೧. ಪುಷ್ಪಮಾಲಿಕೆ : ಬಂದ ಅತಿಥಿ ಗೆ ಹೂವಿನ ಹಾರ ಅಥವಾ ಹೂವು ಹಾಕಿ ಪೂಜಿಸುವುದು..

೧೨. ಧೂಪ : ಸುಗಂಧ ಪರಿಮಳಯುಕ್ತ ವಾತಾವರಣ ನಿರ್ಮಾಣ ಮಾಡುವುದು..

೧೩. ದೀಪ : ಪರಸ್ಪರ ವೀಕ್ಷಣೆಗಾಗಿ (ದೇವರು – ಭಕ್ತ) ಅನುಕೂಲ ಮಾಡಿಕೊಡುವುದು..
ಇಲ್ಲಿ ಅಷ್ಟೋತ್ತರ , _ಅರ್ಚನೆ ಅಷ್ಟಾವಧಾನ ಸೇವೆ, ಮಾಡಿ ದೇವರು ಮಾಡಿದ ಸಾಹಸಗಳನ್ನು ಹಾಡಿ ಹೊಗಳುವುದು..

೧೪. ಮಧುಪರ್ಕ : (ಹಾಲು ಮೊಸರು ತುಪ್ಪ ಜೇನುತುಪ್ಪ ಸಕ್ಕರೆ) ಯನ್ನು ಅರ್ಪಿಸುವುದು..

೧೫. ನೈವೇದ್ಯ : ನಿಮ್ಮ ಶಕ್ತಿಗೆ ತಕ್ಕಂತೆ ದೇವರಿಗೆ ಊಟ ಮಾಡಿಸುವುದು ( ನೀವು ಕಷ್ಟಪಟ್ಟು ದುಡಿದ ಹಣದಿಂದ ಮಾಡಿದ ನೈವೇದ್ಯವಾಗಿರಬೇಕು)ಇಲ್ಲಿ ಆಡಂಬರದ ಅವಶ್ಯಕತೆ ಇರುವುದಿಲ್ಲ, ಭಕ್ತಿಯಿಂದ ಅರ್ಪಿಸಬೇಕಷ್ಟೆ..!

ದೇವರಿಗೆ ತುಪ್ಪದನ್ನ, ಮೊಸರನ್ನ, ಚಿತ್ರಾನ್ನ, ಶಾಲ್ತಾಹ್ನ, ಬೆಲ್ಲದನ್ನ , ಸಿಹಿಪೊಂಗಲ್, ಹುಳಿ ಅವಲಕ್ಕಿ, ಪುಳಿಯೊಗರೆ, ಸಜ್ಜಿಗೆ .. ಇತ್ಯಾದಿ ನೈವೇದ್ಯ ಮಾಡಬಹುದು..
“ಮಡಿಯಿಂದ ಮಾಡಿದರೆ ತುಂಬಾ ಶುಭವಾಗುವುದು..

ಇಲ್ಲಿ ತಾಂಬೂಲ ಇಡುವುದು ಅತ್ಯಂತ ಮುಖ್ಯವಾಗಿರುತ್ತದೆ, ದೇವರ ನೈವೇದ್ಯ ದ ನಂತರ ತಾಂಬೂಲ ಹಾಕಿಕೊಂಡು, ಅಡಿಗೆಯಲ್ಲಿನ ಗುಣಾವಗುಣಗಳನ್ನು ತೊಲಗಿಸುವರು..!
ನಂತರ ” ನೈವೇದ್ಯ ಮಾಡಿದ ತಕ್ಷಣ ಮಂಗಳಾರತಿ ಮಾಡಬಾರದು..!
(ಊಟ ಹಾಕಿ ತಕ್ಷಣ ಕೈ ತೊಳೆದುಕೊಳ್ಳಲು ನೀರು ಕೊಟ್ಟರೆ ಹೇಗಾಗುತ್ತೆ ಅಲ್ವಾ..? ಯೋಚಿಸಿ )
ನೈವೇದ್ಯ ಮಾಡಿ “ಸಾವಿತ್ರೀ ದೇವಿ ಸ್ತೋತ್ರ, ಅಥವಾ ಅನ್ನಪೂರ್ಣೇಶ್ವರಿ ಸ್ತೋತ್ರ ಅಥವಾ ದೇವರ ಸ್ತೋತ್ರ ಪಠಿಸಿ, ನಂತರ ಮಂಗಳಾರತಿ ಮಾಡಬೇಕು..! ತುಪ್ಪದ ಬತ್ತಿಗಳಿಂದ ಆರತಿ ಬೆಳಗಬೇಕು.. ನಂತರ ನಮಸ್ಕಾರ ಮಾಡಬೇಕು..

೧೬. ವಿಸರ್ಜನೆ : ದೇವರನ್ನು ಆ ಸ್ಥಳದಿಂದ ವಿಸರ್ಜಿಸುವುದು, ಕಳುಹಿಸಿಕೊಡುವುದು..
ಇಲ್ಲಿ ಪೂರ್ಣಫಲ ಸಮೇತ ತಾಂಬೂಲ ಕೊಟ್ಟರೆ ಅಥವಾ ಫಲದಾನ ಮಾಡಿ , ಮತ್ತೆ ಬರುವಂತೆ ಆಮಂತ್ರಣದ ಪ್ರಾರ್ಥನೆ ಕೊಟ್ಟು ವಿಸರ್ಜಿಸುವುದು..;! ಬೇರಯ ಭಕ್ತರ ಮನೆಗೂ ಹೋಗಿ ಬರುವಂತೆ ಕಳುಹಿಸುತ್ತೇವೆ..!

ಬೇರೆ ಬೇರೆ ತರಹ ಉಪಚಾರಗಳೂ ಇವೆ, ಸಾಧ್ಯವಾದಷ್ಟು ತಿಳಿಸೋ ಪ್ರಯತ್ನ ಮಾಡಿರುತ್ತೇವೆ..!

” ಗೊತ್ತಿಲ್ಲದೇ ಮಾಡುವುದಕ್ಕಿಂತ ಸ್ವಲ್ಪವಾದರೂ ತಿಳಿದಿದ್ದರೆ ಒಳ್ಳೆಯದಲ್ಕವೇ..!

ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ-ಪ್ರೇಮ ಮದುವೆ ದಾಂಪತ್ಯ ಉದ್ಯೋಗ ಶಿಕ್ಷಣ ಹಣಕಾಸು ವ್ಯವಹಾರ ಮಕ್ಕಳು ಆರೋಗ್ಯ ಸ್ರೀಪುರುಷವಶೀಕರಣಗಳಿಗೆ ಕೇರಳದ ರಕ್ತೆಶ್ವರಿ ಸಿಂಹಮುಖಿ ತ್ರಿಶೂಲ ತಪೋವಿದ್ಯಾಶಕ್ತಿಯಿಂದ ಶೀಘ್ರ ಹಾಗೂ ಶಾಶ್ವತ ಪರಿಹಾರ ಶತಸಿದ್ದ ಇಂದೇ ಕರೆ ಮಾಡ
9901077772

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಡ ಮಕ್ಕಳಿಗಾಗಿ ಶಾಲೆ ಆರಂಭಿಸಿದ ಸನ್ನಿ ಲಿಯೋನ್….!

    ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…

  • ಕರ್ನಾಟಕದ ಸಾಧಕರು

    ಸಾಧನೆ ಮಾಡುವವನಿಗೆ ಬಡವ ಎನ್ನುವ ಬವಣೆ ಇರಲೇ ಬಾರದು ಅಂತ ಒಂದು ಸಾಧಕರಲ್ಲಿ ಒಬ್ಬರು ದ.ರಾ.ಬೇಂದ್ರೆ

    “ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.

  • ರಾಜಕೀಯ

    ಚಾಮುಂಡೇಶ್ವರಿ ಕ್ಷೇತ್ರದ ವಿಧಾಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋಲಲು ಇದೇ ಕಾರಣ ಎಂದ ದೇವೇಗೌಡರು..?

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….

  • ಸುದ್ದಿ

    ದಂಡ ಪಾವತಿಸಿದವರಿಗೆ ಉಚಿತವಾಗಿ ಹೆಲ್ಮೆಟ್ ವಿತರಿಸಿ ಪ್ರೋತ್ಸಾಹಿಸಿದ ಪೊಲೀಸ್…!

    ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದಾಗಿನಿಂದಲೂ ಸಂಚಾರ ನಿಯಮ ಉಲ್ಲಂಘನೆಗೆ ಮಾಡಿದವರಿಗೆ ದಂಡ ವಿಧಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಕೆಲ ದಂಡದ ಮೊತ್ತ 80 ಸಾವಿರ ರೂ. ತಲುಪಿದ್ದು ಇದೆ. ಮೋಟಾರು ವಾಹನ ಕಾಯಿದೆ (ತಿದ್ದುಪಡಿ) 2019, ಜಾರಿಗೆ ಬಂದ ದಿನದಿಂದಲೂ ದೇಶಾದ್ಯಂತ ಸಂಚಾರ ಶಿಸ್ತು ಪಾಲನೆ ಮಾಡದ ಸವಾರರಿಗೆ ಭಾರೀ ಮೊತ್ತದ ದಂಡ ಪೀಕಿಸುತ್ತಿರುವ ಸುದ್ದಿಗಳೇ ಎಲ್ಲೆಲ್ಲೂ. ಇವುಗಳ ನಡುವೆ ಒಡಿಶಾ ರಾಜಧಾನಿ ಭುವನೇಶ್ವರದ…

  • ಸುದ್ದಿ

    ಬಯಲಾಯ್ತು ಜೆಡಿಎಸ್ ಶಾಸಕ ಮಾತನಾಡಿರುವ ಆಡಿಯೋ..!ಆ ಆಡಿಯೋದಲ್ಲಿ ಮಾತನಾಡಿದ್ದು ಏನು ಗೊತ್ತಾ?

    ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ. ಈ ಆಡಿಯೋ ನೋಡಿ… ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು…

  • ಸುದ್ದಿ

    ಧೋನಿ ದಾಖಲೆಯನ್ನು ಮುರಿಯಲಿದ್ದಾರೆ ‘ಹಿಟ್ ಮ್ಯಾನ್’ ರೋಹಿತ್ ಶರ್ಮ…!

    ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್‌ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು. ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ…