ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail
“ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ ಪಾಶಗಳಿಂದ ಮುಕ್ತಿ ಹೊಂದಿ, ದೇವರಸಾನಿಧ್ಯವನ್ನು ಸೇರುತ್ತಾರೆ. ದೇವರ ಆರಾಧನೆಯಲ್ಲಿ ಅನೇಕ ಪದ್ಧತಿಗಳಿವೆ, ಅವುಗಳಲ್ಲಿ ಮುಖ್ಯವಾದ 16 ರೀತಿಯಲ್ಲಿನ ಉಪಚಾರಗಳ ಪೂಜೆ “ಷೋಡಶೋಪಚಾರ” ಪೂಜೆ ಬಹಳ ಮುಖ್ಯವಾಗಿದೆ..
ಷೋಡಶೋಪಚಾರ ಮತ್ತು ವಿಶೇಷತೆಗಳು..!
೧. ಆಸನ, ೨. ಪಾದ್ಯ, ೩. ಅರ್ಘ್ಯ, ೪. ಆಚಮನ, ೫. ಸ್ನಾನ, ೬. ವಸ್ತ್ರ, ೭. ಯಜ್ಞೋಪವೀತ, ೮. ಗಂಧ
೯. ಅಕ್ಷತೆ, ೧೦. ಆಭರಣ, ೧೧. ಪುಷ್ಪಮಾಲಿಕೆ, ೧೨. ಧೂಪ, ೧೩. ದೀಪ, ೧೪. ಮಧುಪರ್ಕ, ೧೫. ನೈವೇದ್ಯ
೧೬. ವಿಸರ್ಜನೆ ಅಥವಾ ಪುಷ್ಪಾಂಜಲಿ

ಷೋಡಶೋಪಚಾರ ಎಂದರೆ ಹದಿನಾರು ಉಪಚಾರಗಳು..”ಉಪ” ಎಂದರೆ ಹತ್ತಿರ ಎಂದು ಚಾರ ಎಂದರೆ ಸಂಚರಿಸು ಎಂದರ್ಥ..”ದೇವರಿಗೆ ಹತ್ತಿರವಾಗುವುದು ಎಂದರ್ಥ..!
೧. ಆಸನ : ದೇವರೆಂಬ ಅತಿಥಿಯನ್ನು ಮನೆಗೆ ಆಮಂತ್ರಿಸಿ ಕುಳಿತುಕೊಳ್ಳಲು ಆಸನಗಳನ್ನು ಏರ್ಪಡಿಸುವುದು..
೨. ಪಾದ್ಯ : ಕಾಲುಗಳನ್ನು ತೊಳೆಯಲು ನೀರು ಕೊಡುವುದು..
೩. ಅರ್ಘ್ಯ : ಕೈಗಳನ್ನು ಶುಧ್ದಿಪಡಿಸಿಕೊಳ್ಳಲು ನೀರನ್ನು ಕೊಡುವುದು..
೪. ಆಚಮನ : ಬಾಯಾರಿಕೆ ತೀರಲು ನೀರನ್ನು ಕೊಡುವುದು..
೫. ಸ್ನಾನ : ಪ್ರಯಾಣದ ಆಯಾಸ ಪರಿಹರಿಸಲು ಸ್ನಾನಕ್ಕೆ ನೀರನ್ನು ಕೊಡುವುದು..!
೬. ವಸ್ತ್ರ : ಸ್ನಾನಾನಂತರ ಧರಿಸಲು ಮಡಿಬಟ್ಟೆಗಳನ್ನು ಕೊಡುವುದು..
೭. ಯಜ್ಞೋಪವೀತ : ಮಾರ್ಗಮಧ್ಯದಲ್ಲಿ ಮೈಲಿಗೆಯಾದ ಯಜ್ಞೋಪವೀತ ಬದಲಾವಣೆ..
(ಪ್ರತಿದಿನ ಷೋಡಶೋಪಚಾರ ಮಾಡುವವರಿಗೆ ಬದಲಾಯಿಸೋ ಅವಶ್ಯಕತೆ ಇರುವುದಿಲ್ಲ)
೮. ಗಂಧ : ಶರೀರವು ಸುವಾಸನೆಯಿಂದ ಕೂಡಿರಲು ಶ್ರೀ ಗಂಧವನ್ನು ತೇಯ್ದು ಕೊಡಯವುದು..
೯. ಅಕ್ಷತೆ : ಶುಭವನ್ನುಂಟು ಮಾಡುವುದಕ್ಕೆ ಅಲಂಕಾರಾರ್ಥವಾಗಿ ಧರಿಸುವುದು..
೧೦. ಆಭರಣ : ದೇವರಿಗೆ ಧರಿಸಲಿಕ್ಕೆ ಆಭರಣ ಕೊಡುವುದು..
ಇಲ್ಲಿ ಆಭರಣವೆಂದರೆ ಅರಿಸಿನ, ಕುಂಕುಮ, ಗಂಧ, ಅಕ್ಷತೆ, .. ದೇವರ ಆಭರಣಗಳು ಎಲ್ಲವೂ ಸೇರುತ್ತವೆ..
೧೧. ಪುಷ್ಪಮಾಲಿಕೆ : ಬಂದ ಅತಿಥಿ ಗೆ ಹೂವಿನ ಹಾರ ಅಥವಾ ಹೂವು ಹಾಕಿ ಪೂಜಿಸುವುದು..
೧೨. ಧೂಪ : ಸುಗಂಧ ಪರಿಮಳಯುಕ್ತ ವಾತಾವರಣ ನಿರ್ಮಾಣ ಮಾಡುವುದು..
೧೩. ದೀಪ : ಪರಸ್ಪರ ವೀಕ್ಷಣೆಗಾಗಿ (ದೇವರು – ಭಕ್ತ) ಅನುಕೂಲ ಮಾಡಿಕೊಡುವುದು..
ಇಲ್ಲಿ ಅಷ್ಟೋತ್ತರ , _ಅರ್ಚನೆ ಅಷ್ಟಾವಧಾನ ಸೇವೆ, ಮಾಡಿ ದೇವರು ಮಾಡಿದ ಸಾಹಸಗಳನ್ನು ಹಾಡಿ ಹೊಗಳುವುದು..
೧೪. ಮಧುಪರ್ಕ : (ಹಾಲು ಮೊಸರು ತುಪ್ಪ ಜೇನುತುಪ್ಪ ಸಕ್ಕರೆ) ಯನ್ನು ಅರ್ಪಿಸುವುದು..
೧೫. ನೈವೇದ್ಯ : ನಿಮ್ಮ ಶಕ್ತಿಗೆ ತಕ್ಕಂತೆ ದೇವರಿಗೆ ಊಟ ಮಾಡಿಸುವುದು ( ನೀವು ಕಷ್ಟಪಟ್ಟು ದುಡಿದ ಹಣದಿಂದ ಮಾಡಿದ ನೈವೇದ್ಯವಾಗಿರಬೇಕು)ಇಲ್ಲಿ ಆಡಂಬರದ ಅವಶ್ಯಕತೆ ಇರುವುದಿಲ್ಲ, ಭಕ್ತಿಯಿಂದ ಅರ್ಪಿಸಬೇಕಷ್ಟೆ..!

ದೇವರಿಗೆ ತುಪ್ಪದನ್ನ, ಮೊಸರನ್ನ, ಚಿತ್ರಾನ್ನ, ಶಾಲ್ತಾಹ್ನ, ಬೆಲ್ಲದನ್ನ , ಸಿಹಿಪೊಂಗಲ್, ಹುಳಿ ಅವಲಕ್ಕಿ, ಪುಳಿಯೊಗರೆ, ಸಜ್ಜಿಗೆ .. ಇತ್ಯಾದಿ ನೈವೇದ್ಯ ಮಾಡಬಹುದು..
“ಮಡಿಯಿಂದ ಮಾಡಿದರೆ ತುಂಬಾ ಶುಭವಾಗುವುದು..
ಇಲ್ಲಿ ತಾಂಬೂಲ ಇಡುವುದು ಅತ್ಯಂತ ಮುಖ್ಯವಾಗಿರುತ್ತದೆ, ದೇವರ ನೈವೇದ್ಯ ದ ನಂತರ ತಾಂಬೂಲ ಹಾಕಿಕೊಂಡು, ಅಡಿಗೆಯಲ್ಲಿನ ಗುಣಾವಗುಣಗಳನ್ನು ತೊಲಗಿಸುವರು..!
ನಂತರ ” ನೈವೇದ್ಯ ಮಾಡಿದ ತಕ್ಷಣ ಮಂಗಳಾರತಿ ಮಾಡಬಾರದು..!
(ಊಟ ಹಾಕಿ ತಕ್ಷಣ ಕೈ ತೊಳೆದುಕೊಳ್ಳಲು ನೀರು ಕೊಟ್ಟರೆ ಹೇಗಾಗುತ್ತೆ ಅಲ್ವಾ..? ಯೋಚಿಸಿ )
ನೈವೇದ್ಯ ಮಾಡಿ “ಸಾವಿತ್ರೀ ದೇವಿ ಸ್ತೋತ್ರ, ಅಥವಾ ಅನ್ನಪೂರ್ಣೇಶ್ವರಿ ಸ್ತೋತ್ರ ಅಥವಾ ದೇವರ ಸ್ತೋತ್ರ ಪಠಿಸಿ, ನಂತರ ಮಂಗಳಾರತಿ ಮಾಡಬೇಕು..! ತುಪ್ಪದ ಬತ್ತಿಗಳಿಂದ ಆರತಿ ಬೆಳಗಬೇಕು.. ನಂತರ ನಮಸ್ಕಾರ ಮಾಡಬೇಕು..
೧೬. ವಿಸರ್ಜನೆ : ದೇವರನ್ನು ಆ ಸ್ಥಳದಿಂದ ವಿಸರ್ಜಿಸುವುದು, ಕಳುಹಿಸಿಕೊಡುವುದು..
ಇಲ್ಲಿ ಪೂರ್ಣಫಲ ಸಮೇತ ತಾಂಬೂಲ ಕೊಟ್ಟರೆ ಅಥವಾ ಫಲದಾನ ಮಾಡಿ , ಮತ್ತೆ ಬರುವಂತೆ ಆಮಂತ್ರಣದ ಪ್ರಾರ್ಥನೆ ಕೊಟ್ಟು ವಿಸರ್ಜಿಸುವುದು..;! ಬೇರಯ ಭಕ್ತರ ಮನೆಗೂ ಹೋಗಿ ಬರುವಂತೆ ಕಳುಹಿಸುತ್ತೇವೆ..!
ಬೇರೆ ಬೇರೆ ತರಹ ಉಪಚಾರಗಳೂ ಇವೆ, ಸಾಧ್ಯವಾದಷ್ಟು ತಿಳಿಸೋ ಪ್ರಯತ್ನ ಮಾಡಿರುತ್ತೇವೆ..!
” ಗೊತ್ತಿಲ್ಲದೇ ಮಾಡುವುದಕ್ಕಿಂತ ಸ್ವಲ್ಪವಾದರೂ ತಿಳಿದಿದ್ದರೆ ಒಳ್ಳೆಯದಲ್ಕವೇ..!
ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ-ಪ್ರೇಮ ಮದುವೆ ದಾಂಪತ್ಯ ಉದ್ಯೋಗ ಶಿಕ್ಷಣ ಹಣಕಾಸು ವ್ಯವಹಾರ ಮಕ್ಕಳು ಆರೋಗ್ಯ ಸ್ರೀಪುರುಷವಶೀಕರಣಗಳಿಗೆ ಕೇರಳದ ರಕ್ತೆಶ್ವರಿ ಸಿಂಹಮುಖಿ ತ್ರಿಶೂಲ ತಪೋವಿದ್ಯಾಶಕ್ತಿಯಿಂದ ಶೀಘ್ರ ಹಾಗೂ ಶಾಶ್ವತ ಪರಿಹಾರ ಶತಸಿದ್ದ ಇಂದೇ ಕರೆ ಮಾಡ
9901077772
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು…
ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…
ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್ಪಿಒ) ಪುಲ್ವಾಮ ಪೊಲೀಸ್ ಲೈನ್ಗಳಿಂದ ತಮ್ಮ ಸೇವಾ ರೈಫಲ್ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…
ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು. ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ…
ಬ್ರೆಜಿಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್ಆರ್ಟಿಸಿ) ವೋಲ್ವೊ ಬಸ್ಗಳು ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ. ಕ್ರಮಿಸಿ 2 ಮಿಲಿಯನ್ ಕ್ಲಬ್ಗೆ ಸೇರ್ಪಡೆಯಾಗಿ ಜಾಗತಿಕ ಮನ್ನಣೆ ಗಳಿಸಿವೆ. ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಓಡುತ್ತಿರುವ ವೋಲ್ವೊ ಬಸ್ಗಳು ಹೆಚ್ಚಿನ ಮೈಲೇಜ್ ನೀಡುವ ಜತೆಗೆ, ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ ಸಂಚರಿಸಿವೆ. ಈ ಹಿನ್ನೆಲೆಯಲ್ಲಿ ಬ್ರೆಜಿಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ವೋಲ್ವೊ ಬಸ್…