ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail
“ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ ಪಾಶಗಳಿಂದ ಮುಕ್ತಿ ಹೊಂದಿ, ದೇವರಸಾನಿಧ್ಯವನ್ನು ಸೇರುತ್ತಾರೆ. ದೇವರ ಆರಾಧನೆಯಲ್ಲಿ ಅನೇಕ ಪದ್ಧತಿಗಳಿವೆ, ಅವುಗಳಲ್ಲಿ ಮುಖ್ಯವಾದ 16 ರೀತಿಯಲ್ಲಿನ ಉಪಚಾರಗಳ ಪೂಜೆ “ಷೋಡಶೋಪಚಾರ” ಪೂಜೆ ಬಹಳ ಮುಖ್ಯವಾಗಿದೆ..
ಷೋಡಶೋಪಚಾರ ಮತ್ತು ವಿಶೇಷತೆಗಳು..!
೧. ಆಸನ, ೨. ಪಾದ್ಯ, ೩. ಅರ್ಘ್ಯ, ೪. ಆಚಮನ, ೫. ಸ್ನಾನ, ೬. ವಸ್ತ್ರ, ೭. ಯಜ್ಞೋಪವೀತ, ೮. ಗಂಧ
೯. ಅಕ್ಷತೆ, ೧೦. ಆಭರಣ, ೧೧. ಪುಷ್ಪಮಾಲಿಕೆ, ೧೨. ಧೂಪ, ೧೩. ದೀಪ, ೧೪. ಮಧುಪರ್ಕ, ೧೫. ನೈವೇದ್ಯ
೧೬. ವಿಸರ್ಜನೆ ಅಥವಾ ಪುಷ್ಪಾಂಜಲಿ
ಷೋಡಶೋಪಚಾರ ಎಂದರೆ ಹದಿನಾರು ಉಪಚಾರಗಳು..”ಉಪ” ಎಂದರೆ ಹತ್ತಿರ ಎಂದು ಚಾರ ಎಂದರೆ ಸಂಚರಿಸು ಎಂದರ್ಥ..”ದೇವರಿಗೆ ಹತ್ತಿರವಾಗುವುದು ಎಂದರ್ಥ..!
೧. ಆಸನ : ದೇವರೆಂಬ ಅತಿಥಿಯನ್ನು ಮನೆಗೆ ಆಮಂತ್ರಿಸಿ ಕುಳಿತುಕೊಳ್ಳಲು ಆಸನಗಳನ್ನು ಏರ್ಪಡಿಸುವುದು..
೨. ಪಾದ್ಯ : ಕಾಲುಗಳನ್ನು ತೊಳೆಯಲು ನೀರು ಕೊಡುವುದು..
೩. ಅರ್ಘ್ಯ : ಕೈಗಳನ್ನು ಶುಧ್ದಿಪಡಿಸಿಕೊಳ್ಳಲು ನೀರನ್ನು ಕೊಡುವುದು..
೪. ಆಚಮನ : ಬಾಯಾರಿಕೆ ತೀರಲು ನೀರನ್ನು ಕೊಡುವುದು..
೫. ಸ್ನಾನ : ಪ್ರಯಾಣದ ಆಯಾಸ ಪರಿಹರಿಸಲು ಸ್ನಾನಕ್ಕೆ ನೀರನ್ನು ಕೊಡುವುದು..!
೬. ವಸ್ತ್ರ : ಸ್ನಾನಾನಂತರ ಧರಿಸಲು ಮಡಿಬಟ್ಟೆಗಳನ್ನು ಕೊಡುವುದು..
೭. ಯಜ್ಞೋಪವೀತ : ಮಾರ್ಗಮಧ್ಯದಲ್ಲಿ ಮೈಲಿಗೆಯಾದ ಯಜ್ಞೋಪವೀತ ಬದಲಾವಣೆ..
(ಪ್ರತಿದಿನ ಷೋಡಶೋಪಚಾರ ಮಾಡುವವರಿಗೆ ಬದಲಾಯಿಸೋ ಅವಶ್ಯಕತೆ ಇರುವುದಿಲ್ಲ)
೮. ಗಂಧ : ಶರೀರವು ಸುವಾಸನೆಯಿಂದ ಕೂಡಿರಲು ಶ್ರೀ ಗಂಧವನ್ನು ತೇಯ್ದು ಕೊಡಯವುದು..
೯. ಅಕ್ಷತೆ : ಶುಭವನ್ನುಂಟು ಮಾಡುವುದಕ್ಕೆ ಅಲಂಕಾರಾರ್ಥವಾಗಿ ಧರಿಸುವುದು..
೧೦. ಆಭರಣ : ದೇವರಿಗೆ ಧರಿಸಲಿಕ್ಕೆ ಆಭರಣ ಕೊಡುವುದು..
ಇಲ್ಲಿ ಆಭರಣವೆಂದರೆ ಅರಿಸಿನ, ಕುಂಕುಮ, ಗಂಧ, ಅಕ್ಷತೆ, .. ದೇವರ ಆಭರಣಗಳು ಎಲ್ಲವೂ ಸೇರುತ್ತವೆ..
೧೧. ಪುಷ್ಪಮಾಲಿಕೆ : ಬಂದ ಅತಿಥಿ ಗೆ ಹೂವಿನ ಹಾರ ಅಥವಾ ಹೂವು ಹಾಕಿ ಪೂಜಿಸುವುದು..
೧೨. ಧೂಪ : ಸುಗಂಧ ಪರಿಮಳಯುಕ್ತ ವಾತಾವರಣ ನಿರ್ಮಾಣ ಮಾಡುವುದು..
೧೩. ದೀಪ : ಪರಸ್ಪರ ವೀಕ್ಷಣೆಗಾಗಿ (ದೇವರು – ಭಕ್ತ) ಅನುಕೂಲ ಮಾಡಿಕೊಡುವುದು..
ಇಲ್ಲಿ ಅಷ್ಟೋತ್ತರ , _ಅರ್ಚನೆ ಅಷ್ಟಾವಧಾನ ಸೇವೆ, ಮಾಡಿ ದೇವರು ಮಾಡಿದ ಸಾಹಸಗಳನ್ನು ಹಾಡಿ ಹೊಗಳುವುದು..
೧೪. ಮಧುಪರ್ಕ : (ಹಾಲು ಮೊಸರು ತುಪ್ಪ ಜೇನುತುಪ್ಪ ಸಕ್ಕರೆ) ಯನ್ನು ಅರ್ಪಿಸುವುದು..
೧೫. ನೈವೇದ್ಯ : ನಿಮ್ಮ ಶಕ್ತಿಗೆ ತಕ್ಕಂತೆ ದೇವರಿಗೆ ಊಟ ಮಾಡಿಸುವುದು ( ನೀವು ಕಷ್ಟಪಟ್ಟು ದುಡಿದ ಹಣದಿಂದ ಮಾಡಿದ ನೈವೇದ್ಯವಾಗಿರಬೇಕು)ಇಲ್ಲಿ ಆಡಂಬರದ ಅವಶ್ಯಕತೆ ಇರುವುದಿಲ್ಲ, ಭಕ್ತಿಯಿಂದ ಅರ್ಪಿಸಬೇಕಷ್ಟೆ..!
ದೇವರಿಗೆ ತುಪ್ಪದನ್ನ, ಮೊಸರನ್ನ, ಚಿತ್ರಾನ್ನ, ಶಾಲ್ತಾಹ್ನ, ಬೆಲ್ಲದನ್ನ , ಸಿಹಿಪೊಂಗಲ್, ಹುಳಿ ಅವಲಕ್ಕಿ, ಪುಳಿಯೊಗರೆ, ಸಜ್ಜಿಗೆ .. ಇತ್ಯಾದಿ ನೈವೇದ್ಯ ಮಾಡಬಹುದು..
“ಮಡಿಯಿಂದ ಮಾಡಿದರೆ ತುಂಬಾ ಶುಭವಾಗುವುದು..
ಇಲ್ಲಿ ತಾಂಬೂಲ ಇಡುವುದು ಅತ್ಯಂತ ಮುಖ್ಯವಾಗಿರುತ್ತದೆ, ದೇವರ ನೈವೇದ್ಯ ದ ನಂತರ ತಾಂಬೂಲ ಹಾಕಿಕೊಂಡು, ಅಡಿಗೆಯಲ್ಲಿನ ಗುಣಾವಗುಣಗಳನ್ನು ತೊಲಗಿಸುವರು..!
ನಂತರ ” ನೈವೇದ್ಯ ಮಾಡಿದ ತಕ್ಷಣ ಮಂಗಳಾರತಿ ಮಾಡಬಾರದು..!
(ಊಟ ಹಾಕಿ ತಕ್ಷಣ ಕೈ ತೊಳೆದುಕೊಳ್ಳಲು ನೀರು ಕೊಟ್ಟರೆ ಹೇಗಾಗುತ್ತೆ ಅಲ್ವಾ..? ಯೋಚಿಸಿ )
ನೈವೇದ್ಯ ಮಾಡಿ “ಸಾವಿತ್ರೀ ದೇವಿ ಸ್ತೋತ್ರ, ಅಥವಾ ಅನ್ನಪೂರ್ಣೇಶ್ವರಿ ಸ್ತೋತ್ರ ಅಥವಾ ದೇವರ ಸ್ತೋತ್ರ ಪಠಿಸಿ, ನಂತರ ಮಂಗಳಾರತಿ ಮಾಡಬೇಕು..! ತುಪ್ಪದ ಬತ್ತಿಗಳಿಂದ ಆರತಿ ಬೆಳಗಬೇಕು.. ನಂತರ ನಮಸ್ಕಾರ ಮಾಡಬೇಕು..
೧೬. ವಿಸರ್ಜನೆ : ದೇವರನ್ನು ಆ ಸ್ಥಳದಿಂದ ವಿಸರ್ಜಿಸುವುದು, ಕಳುಹಿಸಿಕೊಡುವುದು..
ಇಲ್ಲಿ ಪೂರ್ಣಫಲ ಸಮೇತ ತಾಂಬೂಲ ಕೊಟ್ಟರೆ ಅಥವಾ ಫಲದಾನ ಮಾಡಿ , ಮತ್ತೆ ಬರುವಂತೆ ಆಮಂತ್ರಣದ ಪ್ರಾರ್ಥನೆ ಕೊಟ್ಟು ವಿಸರ್ಜಿಸುವುದು..;! ಬೇರಯ ಭಕ್ತರ ಮನೆಗೂ ಹೋಗಿ ಬರುವಂತೆ ಕಳುಹಿಸುತ್ತೇವೆ..!
ಬೇರೆ ಬೇರೆ ತರಹ ಉಪಚಾರಗಳೂ ಇವೆ, ಸಾಧ್ಯವಾದಷ್ಟು ತಿಳಿಸೋ ಪ್ರಯತ್ನ ಮಾಡಿರುತ್ತೇವೆ..!
” ಗೊತ್ತಿಲ್ಲದೇ ಮಾಡುವುದಕ್ಕಿಂತ ಸ್ವಲ್ಪವಾದರೂ ತಿಳಿದಿದ್ದರೆ ಒಳ್ಳೆಯದಲ್ಕವೇ..!
ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ-ಪ್ರೇಮ ಮದುವೆ ದಾಂಪತ್ಯ ಉದ್ಯೋಗ ಶಿಕ್ಷಣ ಹಣಕಾಸು ವ್ಯವಹಾರ ಮಕ್ಕಳು ಆರೋಗ್ಯ ಸ್ರೀಪುರುಷವಶೀಕರಣಗಳಿಗೆ ಕೇರಳದ ರಕ್ತೆಶ್ವರಿ ಸಿಂಹಮುಖಿ ತ್ರಿಶೂಲ ತಪೋವಿದ್ಯಾಶಕ್ತಿಯಿಂದ ಶೀಘ್ರ ಹಾಗೂ ಶಾಶ್ವತ ಪರಿಹಾರ ಶತಸಿದ್ದ ಇಂದೇ ಕರೆ ಮಾಡ
9901077772
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.
ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…
ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…
ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್ಗೆ…
ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ…
ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…