News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ

ದೇವಸ್ಥಾನದಲ್ಲಿ ದೇವರಿಗೆ ಅರ್ಚನೆ ದೇವರ ಪೂಜೆ ಮಾಡುವ ಉದ್ದೇಶ ಏನು ತಿಳಿಯಬೇಕೆ ಇದನ್ನು ಪೂರ್ಣವಾಗಿ ನೋಡಿ…

273

ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail

“ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ ಪಾಶಗಳಿಂದ ಮುಕ್ತಿ ಹೊಂದಿ, ದೇವರಸಾನಿಧ್ಯವನ್ನು ಸೇರುತ್ತಾರೆ. ದೇವರ ಆರಾಧನೆಯಲ್ಲಿ ಅನೇಕ ಪದ್ಧತಿಗಳಿವೆ, ಅವುಗಳಲ್ಲಿ ಮುಖ್ಯವಾದ 16 ರೀತಿಯಲ್ಲಿನ ಉಪಚಾರಗಳ ಪೂಜೆ “ಷೋಡಶೋಪಚಾರ” ಪೂಜೆ ಬಹಳ ಮುಖ್ಯವಾಗಿದೆ..

ಷೋಡಶೋಪಚಾರ ಮತ್ತು ವಿಶೇಷತೆಗಳು..!

೧. ಆಸನ, ೨. ಪಾದ್ಯ, ೩. ಅರ್ಘ್ಯ, ೪. ಆಚಮನ, ೫. ಸ್ನಾನ, ೬. ವಸ್ತ್ರ, ೭. ಯಜ್ಞೋಪವೀತ, ೮. ಗಂಧ
೯. ಅಕ್ಷತೆ, ೧೦. ಆಭರಣ, ೧೧. ಪುಷ್ಪಮಾಲಿಕೆ, ೧೨. ಧೂಪ, ೧೩. ದೀಪ, ೧೪. ಮಧುಪರ್ಕ, ೧೫. ನೈವೇದ್ಯ
೧೬. ವಿಸರ್ಜನೆ ಅಥವಾ ಪುಷ್ಪಾಂಜಲಿ

ಷೋಡಶೋಪಚಾರ ಎಂದರೆ ಹದಿನಾರು ಉಪಚಾರಗಳು..”ಉಪ” ಎಂದರೆ ಹತ್ತಿರ ಎಂದು ಚಾರ ಎಂದರೆ ಸಂಚರಿಸು ಎಂದರ್ಥ..”ದೇವರಿಗೆ ಹತ್ತಿರವಾಗುವುದು ಎಂದರ್ಥ..!

೧. ಆಸನ : ದೇವರೆಂಬ ಅತಿಥಿಯನ್ನು ಮನೆಗೆ ಆಮಂತ್ರಿಸಿ ಕುಳಿತುಕೊಳ್ಳಲು ಆಸನಗಳನ್ನು ಏರ್ಪಡಿಸುವುದು..

೨. ಪಾದ್ಯ : ಕಾಲುಗಳನ್ನು ತೊಳೆಯಲು ನೀರು ಕೊಡುವುದು..

೩. ಅರ್ಘ್ಯ : ಕೈಗಳನ್ನು ಶುಧ್ದಿಪಡಿಸಿಕೊಳ್ಳಲು ನೀರನ್ನು ಕೊಡುವುದು..

೪. ಆಚಮನ : ಬಾಯಾರಿಕೆ ತೀರಲು ನೀರನ್ನು ಕೊಡುವುದು..

೫. ಸ್ನಾನ : ಪ್ರಯಾಣದ ಆಯಾಸ ಪರಿಹರಿಸಲು ಸ್ನಾನಕ್ಕೆ ನೀರನ್ನು ಕೊಡುವುದು..!

೬. ವಸ್ತ್ರ : ಸ್ನಾನಾನಂತರ ಧರಿಸಲು ಮಡಿಬಟ್ಟೆಗಳನ್ನು ಕೊಡುವುದು..

೭. ಯಜ್ಞೋಪವೀತ : ಮಾರ್ಗಮಧ್ಯದಲ್ಲಿ ಮೈಲಿಗೆಯಾದ ಯಜ್ಞೋಪವೀತ ಬದಲಾವಣೆ..
(ಪ್ರತಿದಿನ ಷೋಡಶೋಪಚಾರ ಮಾಡುವವರಿಗೆ ಬದಲಾಯಿಸೋ ಅವಶ್ಯಕತೆ ಇರುವುದಿಲ್ಲ)

೮. ಗಂಧ : ಶರೀರವು ಸುವಾಸನೆಯಿಂದ ಕೂಡಿರಲು ಶ್ರೀ ಗಂಧವನ್ನು ತೇಯ್ದು ಕೊಡಯವುದು..

೯. ಅಕ್ಷತೆ : ಶುಭವನ್ನುಂಟು ಮಾಡುವುದಕ್ಕೆ ಅಲಂಕಾರಾರ್ಥವಾಗಿ ಧರಿಸುವುದು..

೧೦. ಆಭರಣ : ದೇವರಿಗೆ ಧರಿಸಲಿಕ್ಕೆ ಆಭರಣ ಕೊಡುವುದು..
ಇಲ್ಲಿ ಆಭರಣವೆಂದರೆ ಅರಿಸಿನ, ಕುಂಕುಮ, ಗಂಧ, ಅಕ್ಷತೆ, .. ದೇವರ ಆಭರಣಗಳು ಎಲ್ಲವೂ ಸೇರುತ್ತವೆ..

೧೧. ಪುಷ್ಪಮಾಲಿಕೆ : ಬಂದ ಅತಿಥಿ ಗೆ ಹೂವಿನ ಹಾರ ಅಥವಾ ಹೂವು ಹಾಕಿ ಪೂಜಿಸುವುದು..

೧೨. ಧೂಪ : ಸುಗಂಧ ಪರಿಮಳಯುಕ್ತ ವಾತಾವರಣ ನಿರ್ಮಾಣ ಮಾಡುವುದು..

೧೩. ದೀಪ : ಪರಸ್ಪರ ವೀಕ್ಷಣೆಗಾಗಿ (ದೇವರು – ಭಕ್ತ) ಅನುಕೂಲ ಮಾಡಿಕೊಡುವುದು..
ಇಲ್ಲಿ ಅಷ್ಟೋತ್ತರ , _ಅರ್ಚನೆ ಅಷ್ಟಾವಧಾನ ಸೇವೆ, ಮಾಡಿ ದೇವರು ಮಾಡಿದ ಸಾಹಸಗಳನ್ನು ಹಾಡಿ ಹೊಗಳುವುದು..

೧೪. ಮಧುಪರ್ಕ : (ಹಾಲು ಮೊಸರು ತುಪ್ಪ ಜೇನುತುಪ್ಪ ಸಕ್ಕರೆ) ಯನ್ನು ಅರ್ಪಿಸುವುದು..

೧೫. ನೈವೇದ್ಯ : ನಿಮ್ಮ ಶಕ್ತಿಗೆ ತಕ್ಕಂತೆ ದೇವರಿಗೆ ಊಟ ಮಾಡಿಸುವುದು ( ನೀವು ಕಷ್ಟಪಟ್ಟು ದುಡಿದ ಹಣದಿಂದ ಮಾಡಿದ ನೈವೇದ್ಯವಾಗಿರಬೇಕು)ಇಲ್ಲಿ ಆಡಂಬರದ ಅವಶ್ಯಕತೆ ಇರುವುದಿಲ್ಲ, ಭಕ್ತಿಯಿಂದ ಅರ್ಪಿಸಬೇಕಷ್ಟೆ..!

ದೇವರಿಗೆ ತುಪ್ಪದನ್ನ, ಮೊಸರನ್ನ, ಚಿತ್ರಾನ್ನ, ಶಾಲ್ತಾಹ್ನ, ಬೆಲ್ಲದನ್ನ , ಸಿಹಿಪೊಂಗಲ್, ಹುಳಿ ಅವಲಕ್ಕಿ, ಪುಳಿಯೊಗರೆ, ಸಜ್ಜಿಗೆ .. ಇತ್ಯಾದಿ ನೈವೇದ್ಯ ಮಾಡಬಹುದು..
“ಮಡಿಯಿಂದ ಮಾಡಿದರೆ ತುಂಬಾ ಶುಭವಾಗುವುದು..

ಇಲ್ಲಿ ತಾಂಬೂಲ ಇಡುವುದು ಅತ್ಯಂತ ಮುಖ್ಯವಾಗಿರುತ್ತದೆ, ದೇವರ ನೈವೇದ್ಯ ದ ನಂತರ ತಾಂಬೂಲ ಹಾಕಿಕೊಂಡು, ಅಡಿಗೆಯಲ್ಲಿನ ಗುಣಾವಗುಣಗಳನ್ನು ತೊಲಗಿಸುವರು..!
ನಂತರ ” ನೈವೇದ್ಯ ಮಾಡಿದ ತಕ್ಷಣ ಮಂಗಳಾರತಿ ಮಾಡಬಾರದು..!
(ಊಟ ಹಾಕಿ ತಕ್ಷಣ ಕೈ ತೊಳೆದುಕೊಳ್ಳಲು ನೀರು ಕೊಟ್ಟರೆ ಹೇಗಾಗುತ್ತೆ ಅಲ್ವಾ..? ಯೋಚಿಸಿ )
ನೈವೇದ್ಯ ಮಾಡಿ “ಸಾವಿತ್ರೀ ದೇವಿ ಸ್ತೋತ್ರ, ಅಥವಾ ಅನ್ನಪೂರ್ಣೇಶ್ವರಿ ಸ್ತೋತ್ರ ಅಥವಾ ದೇವರ ಸ್ತೋತ್ರ ಪಠಿಸಿ, ನಂತರ ಮಂಗಳಾರತಿ ಮಾಡಬೇಕು..! ತುಪ್ಪದ ಬತ್ತಿಗಳಿಂದ ಆರತಿ ಬೆಳಗಬೇಕು.. ನಂತರ ನಮಸ್ಕಾರ ಮಾಡಬೇಕು..

೧೬. ವಿಸರ್ಜನೆ : ದೇವರನ್ನು ಆ ಸ್ಥಳದಿಂದ ವಿಸರ್ಜಿಸುವುದು, ಕಳುಹಿಸಿಕೊಡುವುದು..
ಇಲ್ಲಿ ಪೂರ್ಣಫಲ ಸಮೇತ ತಾಂಬೂಲ ಕೊಟ್ಟರೆ ಅಥವಾ ಫಲದಾನ ಮಾಡಿ , ಮತ್ತೆ ಬರುವಂತೆ ಆಮಂತ್ರಣದ ಪ್ರಾರ್ಥನೆ ಕೊಟ್ಟು ವಿಸರ್ಜಿಸುವುದು..;! ಬೇರಯ ಭಕ್ತರ ಮನೆಗೂ ಹೋಗಿ ಬರುವಂತೆ ಕಳುಹಿಸುತ್ತೇವೆ..!

ಬೇರೆ ಬೇರೆ ತರಹ ಉಪಚಾರಗಳೂ ಇವೆ, ಸಾಧ್ಯವಾದಷ್ಟು ತಿಳಿಸೋ ಪ್ರಯತ್ನ ಮಾಡಿರುತ್ತೇವೆ..!

” ಗೊತ್ತಿಲ್ಲದೇ ಮಾಡುವುದಕ್ಕಿಂತ ಸ್ವಲ್ಪವಾದರೂ ತಿಳಿದಿದ್ದರೆ ಒಳ್ಳೆಯದಲ್ಕವೇ..!

ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ-ಪ್ರೇಮ ಮದುವೆ ದಾಂಪತ್ಯ ಉದ್ಯೋಗ ಶಿಕ್ಷಣ ಹಣಕಾಸು ವ್ಯವಹಾರ ಮಕ್ಕಳು ಆರೋಗ್ಯ ಸ್ರೀಪುರುಷವಶೀಕರಣಗಳಿಗೆ ಕೇರಳದ ರಕ್ತೆಶ್ವರಿ ಸಿಂಹಮುಖಿ ತ್ರಿಶೂಲ ತಪೋವಿದ್ಯಾಶಕ್ತಿಯಿಂದ ಶೀಘ್ರ ಹಾಗೂ ಶಾಶ್ವತ ಪರಿಹಾರ ಶತಸಿದ್ದ ಇಂದೇ ಕರೆ ಮಾಡ
9901077772

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports

    Multiple Layout Options

    A number of such two-sided contests may be arranged in a tournament producing a champion. Many sports leagues make an annual champion by arranging games in a regular sports season, followed in some cases by playoffs. Hundreds of sports exist, from those between single contestants, through to those with hundreds of simultaneous participants, either in…

  • ಜೀವನಶೈಲಿ

    ಮದುವೆಯಾದ ಮಹಿಳೆಯರು ಕಾಲುಂಗುರ ಧರಿಸುವುದರ ಹಿಂದೆ ಇರುವ ವೈಜ್ಞಾನಿಕ ಕಾರಣ ಗೊತ್ತಾ.?ತಿಳಿಯಲು ಇದನ್ನು ಓದಿ ಮರೆಯದೇ ಶೇರ್ ಮಾಡಿ…

    ಮದುವೆಯಲ್ಲಿ ಮದುಮಗಳಿಗೆ ತಾಳಿಯೊಂದಿಗೆ ಕಾಲುಂಗುರವನ್ನು ಸಹ ಹಾಕುತ್ತಾರೆ, ನಮ್ಮ ಹಿಂದೂ ಸಂಪ್ರದಾಯದ ಪ್ರಕಾರ ಮುತೈದೆಗೆ ತಾಳಿ, ಕುಂಕುಮ, ಹೂವು, ಬಳೆ, ಇವುಗಳೊಂದಿಗೆ ಕಾಲುಂಗುರವು ಬಹಳ ಪ್ರಮುಖ ಪಾತ್ರವಹಿಸುತ್ತದೆ, ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಕಾಲುಂಗುರ ಧರಿಸುವುದರ ಹಿಂದೆ ಅಡಗಿದೆ ವೈಜ್ಞಾನಿಕ ಕಾರಣ:- ವೇದಗಳ ಅನುಸಾರ ಎರಡು ಕಾಲು ಬೆರಳಿಗೆ ಬೆಳ್ಳಿ ಕಾಲುಂಗುರ ಧರಿಸುವುದರಿಂದ ತಿಂಗಳ ಮುಟ್ಟು ಸರಿಯಾಗಿ ಆಗುವುದಲ್ಲದೇ ಗರ್ಭಧಾರಣೆ…

  • ಉಪಯುಕ್ತ ಮಾಹಿತಿ

    ಗೂಗಲ್ ಪ್ಲೇ ಸ್ಟೋರ್ ನಲ್ಲಿ ದುಡ್ಡು ಕೊಟ್ಟು ಖರೀದಿಸಿದ ಆ್ಯಪ್ ಬೇಡವೆನಿಸಿದಾಗ, ಅದಕ್ಕೆ ಪಾವತಿಸಿದ ಮೊತ್ತ ಮರಳಿ ಪಡೆಯುವುದು ಹೇಗೆ..?

    ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್‌ಗಳು ಉಚಿತವಲ್ಲ. ಕೆಲವೊಂದು ಆ್ಯಪ್‌ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್‌ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್‌ಗಳು ಟ್ರಯಲ್‌ ಲಭ್ಯವಿದ್ದರೂ, ಅಚಾನಕ್…

  • ಸಿನಿಮಾ, ಸುದ್ದಿ

    ತನ್ನ ಯಜಮಾನ ಚಿರುವನ್ನು ನೋಡಲು ಹಠ ಮಾಡುತ್ತಿರೋ ಅವರ ಪ್ರೀತಿಯ ಶ್ವಾನ.

    ಸ್ಯಾಂಡಲ್ ವುಡ್ ನಟ ಚಿರು ಅವರ ಪ್ರೀತಿಯ ಶ್ವಾನ ದ್ರೋಣ ಇದೀಗ ತನ್ನ ಯಜಮಾನನನ್ನು ಕಳೆದುಕೊಂಡು ದುಃಖದಲ್ಲಿದೆ. ಹೌದು. ದ್ರೋಣ, ಚಿರು ಅವರ ಮುದ್ದಿನ ಶ್ವಾನವಾಗಿದೆ. ಆದರೆ ಇದೀಗ ಚಿರು ಅವರು ಹೃದಯಾಘಾತಕ್ಕೆ ಒಳಗಾಗಿ ಚಿರನಿದ್ರೆಗೆ ಜಾರಿದ್ದು, ತನ್ನ ಯಜಮಾನನನ್ನ ನೋಡಲು ದ್ರೋಣ ಹಠ ಮಾಡುತ್ತಿದ್ದಾನೆ. ರೆಬೆಲ್ ಸ್ಟಾರ್ ಅಂಬರೀಶ್ ಕೊಟ್ಟಿರುವ ನಾಯಿಯೊಂದು ಚಿರು ಮನೆಯಲ್ಲಿದೆ. ಆ ಶ್ವಾನಂದರೆ ಅಂದ್ರೆ ಚಿರು ಸರ್ಜಾಗೆ ತುಂಬಾನೇ ಇಷ್ಟ. ಪ್ರಾಣಿಗಳನ್ನ ತುಂಬಾನೇ ಪ್ರೀತಿ ಮಾಡ್ತಾ ಇದ್ದ ಚಿರು, ಇತ್ತೀಚಿಗಷ್ಟೇ ದರ್ಶನ್‍ಗೆ…

  • ಸಿನಿಮಾ

    ಐಟಿ ರೇಡ್ ಆದ ಮೇಲೆ ಏರ್ಪೋರ್ಟ್ ನಿಂದ ಬಂದ ಯಶ್ ಮನೆಗೆ ಹೋಗದೆ ಮೊದಲು ಹೋಗಿದ್ದು ಎಲ್ಲಿಗೆ ಗೊತ್ತಾ?

    ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…