ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail
“ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ ಪಾಶಗಳಿಂದ ಮುಕ್ತಿ ಹೊಂದಿ, ದೇವರಸಾನಿಧ್ಯವನ್ನು ಸೇರುತ್ತಾರೆ. ದೇವರ ಆರಾಧನೆಯಲ್ಲಿ ಅನೇಕ ಪದ್ಧತಿಗಳಿವೆ, ಅವುಗಳಲ್ಲಿ ಮುಖ್ಯವಾದ 16 ರೀತಿಯಲ್ಲಿನ ಉಪಚಾರಗಳ ಪೂಜೆ “ಷೋಡಶೋಪಚಾರ” ಪೂಜೆ ಬಹಳ ಮುಖ್ಯವಾಗಿದೆ..
ಷೋಡಶೋಪಚಾರ ಮತ್ತು ವಿಶೇಷತೆಗಳು..!
೧. ಆಸನ, ೨. ಪಾದ್ಯ, ೩. ಅರ್ಘ್ಯ, ೪. ಆಚಮನ, ೫. ಸ್ನಾನ, ೬. ವಸ್ತ್ರ, ೭. ಯಜ್ಞೋಪವೀತ, ೮. ಗಂಧ
೯. ಅಕ್ಷತೆ, ೧೦. ಆಭರಣ, ೧೧. ಪುಷ್ಪಮಾಲಿಕೆ, ೧೨. ಧೂಪ, ೧೩. ದೀಪ, ೧೪. ಮಧುಪರ್ಕ, ೧೫. ನೈವೇದ್ಯ
೧೬. ವಿಸರ್ಜನೆ ಅಥವಾ ಪುಷ್ಪಾಂಜಲಿ

ಷೋಡಶೋಪಚಾರ ಎಂದರೆ ಹದಿನಾರು ಉಪಚಾರಗಳು..”ಉಪ” ಎಂದರೆ ಹತ್ತಿರ ಎಂದು ಚಾರ ಎಂದರೆ ಸಂಚರಿಸು ಎಂದರ್ಥ..”ದೇವರಿಗೆ ಹತ್ತಿರವಾಗುವುದು ಎಂದರ್ಥ..!
೧. ಆಸನ : ದೇವರೆಂಬ ಅತಿಥಿಯನ್ನು ಮನೆಗೆ ಆಮಂತ್ರಿಸಿ ಕುಳಿತುಕೊಳ್ಳಲು ಆಸನಗಳನ್ನು ಏರ್ಪಡಿಸುವುದು..
೨. ಪಾದ್ಯ : ಕಾಲುಗಳನ್ನು ತೊಳೆಯಲು ನೀರು ಕೊಡುವುದು..
೩. ಅರ್ಘ್ಯ : ಕೈಗಳನ್ನು ಶುಧ್ದಿಪಡಿಸಿಕೊಳ್ಳಲು ನೀರನ್ನು ಕೊಡುವುದು..
೪. ಆಚಮನ : ಬಾಯಾರಿಕೆ ತೀರಲು ನೀರನ್ನು ಕೊಡುವುದು..
೫. ಸ್ನಾನ : ಪ್ರಯಾಣದ ಆಯಾಸ ಪರಿಹರಿಸಲು ಸ್ನಾನಕ್ಕೆ ನೀರನ್ನು ಕೊಡುವುದು..!
೬. ವಸ್ತ್ರ : ಸ್ನಾನಾನಂತರ ಧರಿಸಲು ಮಡಿಬಟ್ಟೆಗಳನ್ನು ಕೊಡುವುದು..
೭. ಯಜ್ಞೋಪವೀತ : ಮಾರ್ಗಮಧ್ಯದಲ್ಲಿ ಮೈಲಿಗೆಯಾದ ಯಜ್ಞೋಪವೀತ ಬದಲಾವಣೆ..
(ಪ್ರತಿದಿನ ಷೋಡಶೋಪಚಾರ ಮಾಡುವವರಿಗೆ ಬದಲಾಯಿಸೋ ಅವಶ್ಯಕತೆ ಇರುವುದಿಲ್ಲ)
೮. ಗಂಧ : ಶರೀರವು ಸುವಾಸನೆಯಿಂದ ಕೂಡಿರಲು ಶ್ರೀ ಗಂಧವನ್ನು ತೇಯ್ದು ಕೊಡಯವುದು..
೯. ಅಕ್ಷತೆ : ಶುಭವನ್ನುಂಟು ಮಾಡುವುದಕ್ಕೆ ಅಲಂಕಾರಾರ್ಥವಾಗಿ ಧರಿಸುವುದು..
೧೦. ಆಭರಣ : ದೇವರಿಗೆ ಧರಿಸಲಿಕ್ಕೆ ಆಭರಣ ಕೊಡುವುದು..
ಇಲ್ಲಿ ಆಭರಣವೆಂದರೆ ಅರಿಸಿನ, ಕುಂಕುಮ, ಗಂಧ, ಅಕ್ಷತೆ, .. ದೇವರ ಆಭರಣಗಳು ಎಲ್ಲವೂ ಸೇರುತ್ತವೆ..
೧೧. ಪುಷ್ಪಮಾಲಿಕೆ : ಬಂದ ಅತಿಥಿ ಗೆ ಹೂವಿನ ಹಾರ ಅಥವಾ ಹೂವು ಹಾಕಿ ಪೂಜಿಸುವುದು..
೧೨. ಧೂಪ : ಸುಗಂಧ ಪರಿಮಳಯುಕ್ತ ವಾತಾವರಣ ನಿರ್ಮಾಣ ಮಾಡುವುದು..
೧೩. ದೀಪ : ಪರಸ್ಪರ ವೀಕ್ಷಣೆಗಾಗಿ (ದೇವರು – ಭಕ್ತ) ಅನುಕೂಲ ಮಾಡಿಕೊಡುವುದು..
ಇಲ್ಲಿ ಅಷ್ಟೋತ್ತರ , _ಅರ್ಚನೆ ಅಷ್ಟಾವಧಾನ ಸೇವೆ, ಮಾಡಿ ದೇವರು ಮಾಡಿದ ಸಾಹಸಗಳನ್ನು ಹಾಡಿ ಹೊಗಳುವುದು..
೧೪. ಮಧುಪರ್ಕ : (ಹಾಲು ಮೊಸರು ತುಪ್ಪ ಜೇನುತುಪ್ಪ ಸಕ್ಕರೆ) ಯನ್ನು ಅರ್ಪಿಸುವುದು..
೧೫. ನೈವೇದ್ಯ : ನಿಮ್ಮ ಶಕ್ತಿಗೆ ತಕ್ಕಂತೆ ದೇವರಿಗೆ ಊಟ ಮಾಡಿಸುವುದು ( ನೀವು ಕಷ್ಟಪಟ್ಟು ದುಡಿದ ಹಣದಿಂದ ಮಾಡಿದ ನೈವೇದ್ಯವಾಗಿರಬೇಕು)ಇಲ್ಲಿ ಆಡಂಬರದ ಅವಶ್ಯಕತೆ ಇರುವುದಿಲ್ಲ, ಭಕ್ತಿಯಿಂದ ಅರ್ಪಿಸಬೇಕಷ್ಟೆ..!

ದೇವರಿಗೆ ತುಪ್ಪದನ್ನ, ಮೊಸರನ್ನ, ಚಿತ್ರಾನ್ನ, ಶಾಲ್ತಾಹ್ನ, ಬೆಲ್ಲದನ್ನ , ಸಿಹಿಪೊಂಗಲ್, ಹುಳಿ ಅವಲಕ್ಕಿ, ಪುಳಿಯೊಗರೆ, ಸಜ್ಜಿಗೆ .. ಇತ್ಯಾದಿ ನೈವೇದ್ಯ ಮಾಡಬಹುದು..
“ಮಡಿಯಿಂದ ಮಾಡಿದರೆ ತುಂಬಾ ಶುಭವಾಗುವುದು..
ಇಲ್ಲಿ ತಾಂಬೂಲ ಇಡುವುದು ಅತ್ಯಂತ ಮುಖ್ಯವಾಗಿರುತ್ತದೆ, ದೇವರ ನೈವೇದ್ಯ ದ ನಂತರ ತಾಂಬೂಲ ಹಾಕಿಕೊಂಡು, ಅಡಿಗೆಯಲ್ಲಿನ ಗುಣಾವಗುಣಗಳನ್ನು ತೊಲಗಿಸುವರು..!
ನಂತರ ” ನೈವೇದ್ಯ ಮಾಡಿದ ತಕ್ಷಣ ಮಂಗಳಾರತಿ ಮಾಡಬಾರದು..!
(ಊಟ ಹಾಕಿ ತಕ್ಷಣ ಕೈ ತೊಳೆದುಕೊಳ್ಳಲು ನೀರು ಕೊಟ್ಟರೆ ಹೇಗಾಗುತ್ತೆ ಅಲ್ವಾ..? ಯೋಚಿಸಿ )
ನೈವೇದ್ಯ ಮಾಡಿ “ಸಾವಿತ್ರೀ ದೇವಿ ಸ್ತೋತ್ರ, ಅಥವಾ ಅನ್ನಪೂರ್ಣೇಶ್ವರಿ ಸ್ತೋತ್ರ ಅಥವಾ ದೇವರ ಸ್ತೋತ್ರ ಪಠಿಸಿ, ನಂತರ ಮಂಗಳಾರತಿ ಮಾಡಬೇಕು..! ತುಪ್ಪದ ಬತ್ತಿಗಳಿಂದ ಆರತಿ ಬೆಳಗಬೇಕು.. ನಂತರ ನಮಸ್ಕಾರ ಮಾಡಬೇಕು..
೧೬. ವಿಸರ್ಜನೆ : ದೇವರನ್ನು ಆ ಸ್ಥಳದಿಂದ ವಿಸರ್ಜಿಸುವುದು, ಕಳುಹಿಸಿಕೊಡುವುದು..
ಇಲ್ಲಿ ಪೂರ್ಣಫಲ ಸಮೇತ ತಾಂಬೂಲ ಕೊಟ್ಟರೆ ಅಥವಾ ಫಲದಾನ ಮಾಡಿ , ಮತ್ತೆ ಬರುವಂತೆ ಆಮಂತ್ರಣದ ಪ್ರಾರ್ಥನೆ ಕೊಟ್ಟು ವಿಸರ್ಜಿಸುವುದು..;! ಬೇರಯ ಭಕ್ತರ ಮನೆಗೂ ಹೋಗಿ ಬರುವಂತೆ ಕಳುಹಿಸುತ್ತೇವೆ..!
ಬೇರೆ ಬೇರೆ ತರಹ ಉಪಚಾರಗಳೂ ಇವೆ, ಸಾಧ್ಯವಾದಷ್ಟು ತಿಳಿಸೋ ಪ್ರಯತ್ನ ಮಾಡಿರುತ್ತೇವೆ..!
” ಗೊತ್ತಿಲ್ಲದೇ ಮಾಡುವುದಕ್ಕಿಂತ ಸ್ವಲ್ಪವಾದರೂ ತಿಳಿದಿದ್ದರೆ ಒಳ್ಳೆಯದಲ್ಕವೇ..!
ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ-ಪ್ರೇಮ ಮದುವೆ ದಾಂಪತ್ಯ ಉದ್ಯೋಗ ಶಿಕ್ಷಣ ಹಣಕಾಸು ವ್ಯವಹಾರ ಮಕ್ಕಳು ಆರೋಗ್ಯ ಸ್ರೀಪುರುಷವಶೀಕರಣಗಳಿಗೆ ಕೇರಳದ ರಕ್ತೆಶ್ವರಿ ಸಿಂಹಮುಖಿ ತ್ರಿಶೂಲ ತಪೋವಿದ್ಯಾಶಕ್ತಿಯಿಂದ ಶೀಘ್ರ ಹಾಗೂ ಶಾಶ್ವತ ಪರಿಹಾರ ಶತಸಿದ್ದ ಇಂದೇ ಕರೆ ಮಾಡ
9901077772
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದನವನದ ಆ್ಯಕ್ಷನ್ ಪ್ರಿನ್ಸ್ ದೃವಾ ಸರ್ಜಾ ಮೊನ್ನೆ ಮೊನ್ನೆ ಅಷ್ಟೇ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಅವರ ಅಕ್ಕನ ಗಂಡ ಅಂದರೆ ಬಾವ ರಾಜ ನಿರ್ದೇಶನದ ಐರಾ ಚಿತ್ರದ ಮೂಹೂರ್ತವನ್ನು ಉದಯ್ ಅವರ ಸಮಾಧಿ ಬಳಿ ಕ್ಲಾಪ್ ಮಾಡುವ ಆ ಚಿತ್ರಕ್ಕೆ ಚಾಲನೆಯನ್ನು ಮಾಡಿ ಗೆಳೆಯನನ್ನು ನೆನೆದು ಭಾವುಕರಾಗಿದ್ದರು. ದೃವಾ ಸರ್ಜಾ ಮದುವೆಯ ತಯಾರಿ ಕೂಡ ಭರ್ಜರಿಯಾಗಿ ಸಾಗಿದೆ. ಇತ್ತ ದೃವಾ ಸರ್ಜಾ ಮದುವೆಯ ಆಮಂತ್ರಣ ಪತ್ರಿಕೆ ಹಿಡಿದು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಮನೆ…
ಗುಜರಾತ್ ನ ಸೂರತ್ ನಲ್ಲಿ ನಡೆದ ಭೀಕರ ಕಟ್ಟಡ ಅಗ್ನಿ ಅಘಡದಲ್ಲಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಸೂರತ್ ಸಾರ್ತನ ಪ್ರದೇಶದ ತಕ್ಷಶಿಲಾ ಆರ್ಕೇಡ್ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದು, ಮೃತರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು…
ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್’ನ ಈ ಗ್ರಾಮದಲ್ಲಿ ಕತ್ತಲಾದ…
ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.