ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆನ್ನೆ ನಡೆದ ಇಂಡಿಯಾ ಹಾಗೂ ಪಾಕಿಸ್ತಾನದ ಹೈ ವೋಲ್ಟೇಜ್ ಪಂದ್ಯದಲ್ಲಿ ಇಂಡಿಯಾ ಪಾಕ್ ವಿರುದ್ಧ 89 ರನ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತ್ತು. ಬಾರತದ ಈ ಗೆಲುವನ್ನು ಎಲ್ಲರೂ ಪಟಾಕಿ ಹಚ್ಚಿ, ಸಹಿ ತಿಂದು, ಪಾರ್ಟಿ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರೆ ಕೆಲ ಮಾಡೆಲ್ಗಳು ಸ್ಪರ್ಧೆ ನೀಡುವ ರೀತಿಯಲ್ಲಿ ನ್ಯೂಡ್ ಫೋಟೋಗಳನ್ನು ನೀನಾ – ನಾನಾ ಎಂದು ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ಸಂತಸ ವ್ಯಕ್ತ ಪಡಿಸಿದ್ದಾರೆ. ಇನ್ನೂ ಈ ಫೋಟೋಗಳಂತ್ತು ಸೋಷಿಯಲ್ ಮೀಡಿಯಾಗಳಲ್ಲಿ ಸಖತ್ ವೈರಲ್ ಆಗಿವೆ.

ವಿಂಗ್ ಕಮಾಂಡರ್ ಅಭಿನಂದನ್ ಹೋಲುವ ವ್ಯಕ್ತಿ ಇಟ್ಟುಕೊಂಡು ಪಾಕ್ ಜಾಹೀರಾತು ವಿಡಿಯೋ ಒಂದನ್ನು ಪೋಸ್ಟ್ ಮಾಡಿತ್ತು. ಈ ವಿಚಾರವಾಗಿ ಸಾಕಷ್ಟು ಮಂದಿ ಪಾಕ್ ವಿರುದ್ಧ ಕಿಡಿಕಾರಿದ್ದರು. ಅದರಲ್ಲೂ ಬಾಲಿವುಡ್ ನಟಿ ಪೂನಂ ಪಾಂಡೆ ತಾವು ಧರಿಸಿದ್ದ ಒಳ ಉಡುಪನ್ನು ಬಿಚ್ಚಿ ‘ಪಾಕಿಸ್ತಾನದವರೇ ನೀವು ಇದನ್ನು ಪಡೆಯಲು ಮಾತ್ರ ಅರ್ಹರು’ ಎಂದು ಹೇಳುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು. ಸದ್ಯ ನೆನ್ನೆ ನಡೆದ ಪಂದ್ಯದಲ್ಲಿ ಪಾಖ್ ವಿರುದ್ದ ಭಾರತ ಗೆದ್ದ ಖುಷಿಯಲ್ಲಿ ಪೂನಂ ಅರೆಬೆತ್ತಲಾಗಿ ಡಾನ್ಸ್ ಮಾಡಿದ ವಿಡಿಯೋ ಒಂದನ್ನು ಮಾಡಿ ಹಾಕಿದ್ದಾರೆ.

ಇನ್ನೂ ಪೂನಂ ಪಾಂಡೆಗೆ ಸ್ಪರ್ಧೆ ನೀಡುವ ರೀತಿಯಲ್ಲಿ ಸರಿತಾ ನಾಯಕ್ ಎಂಬ ಮಾಡೆಲ್ ಮೇಲ್ಭಾಗದ ಒಳ ಉಡುಪನ್ನು ಕಳಚಿ ಫೋಟೋ ಹಾಕಿದ್ದಾರೆ. ಇನ್ನೂ ಈ ಫೋಟೋ ಕುರಿತಂತೆ ಅನೇಕರು ಖ್ಯಾತಿ ಪಡೆಯಬೇಕು ಎಮಬ ಉದ್ದೇಶದಿಂದ ಈ ರೀತಿ ಮಾಡುತ್ತಿದ್ದಾರೆ ಎಂದು ಟೀಕೆ ವ್ಯಕ್ತಪಡಿಸಿದ್ದಾರೆ. ಪ್ರತಿ ಬಾರಿ ಪೂನಂ ಪಾಂಡೆ ಖ್ಯಾತಿ ಹೊಂದಲು ಭಾರತದ ಕ್ರಿಕೆಟ್ ತಂಡವೇ ಕಾರಣ ಎನ್ನಬಹುದು. ಅದು ಹೇಗೆ ಎಂದರೆ ಪಾಕ್ ಪ್ರತಿ ಬಾರಿ ಭಾರತ ಕ್ರಿಕೆಟ್ ತಂಡದ ವಿರುದ್ಧ ಅಪಸ್ವರ ಎತ್ತಿದಾಗ ಪೂನಂ ವಿಭಿನ್ನವಾಗಿಯೇ ಪ್ರತಿಭಟಿಸುತ್ತಾರೆ. ಅಲ್ಲದೆ ಪಾಕಿಸ್ತಾನದವರು ಭಾರತೀಯ ಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ರನ್ನು ಟೀಕಿಸಿ ಮಾಡಿದ ಜಾಹೀರಾತಿಗೆ ತಿರುಗೇಟು ನೀಡಲು ನೀಡಲು ಪೂನಂ ವಿಭಿನ್ನ ರೀತಿಯಲ್ಲಿಯೇ ವಿಡಿಯೋ ಮಾಡಿ ತಿರುಗೇಟು ನೀಡಿದ್ದರು.

ಪಾಕಿಯರಿಗೆ ನಾನು ಈ ವಿಡಿಯೋವನ್ನು ನೋಡಿದ್ದೇನೆ. ನಮ್ಮ ಹೀರೋ ಮೇಲೆ ಪಾಕಿಸ್ತಾನದವರು ಜೋಕ್ ಮಾಡಿದ್ದಾರೆ. ಇದು ಒಳ್ಳೆಯದಲ್ಲ. ನಿಮಗೆ ಟೀ ಕಪ್ ಯಾಕೆ? ಎಂದು ಹೇಳುತ್ತಲೇ ತಮ್ಮ ಒಳ ಉಡುಪನ್ನು ತೆಗೆದ ಪೂನಂ ನಾನು ನಿಮಗೆ ಡಿ- ಕಪ್ ನೀಡುತ್ತೇನೆ “ನೀವು ಇದನ್ನು ಪಡೆಯಲು ಮಾತ್ರ ಅರ್ಹರು. ಜೊತೆಗೆ ನೀವು ಇದರಲ್ಲಿ ಚಹಾ ಸಹ ಕುಡಿಯಬಹುದು,” ಎಂದು ಪಾಕ್ಗೆ ವಿಡಿಯೋ ಮೂಲಕ ಪಂಚ್ ನೀಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ.
ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..
ಮಳೆರಾಯನ ಆರ್ಭಟಕ್ಕೆ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಅಸ್ಸಾಂನಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 17 ಜಿಲ್ಲೆಗಳ 700 ಹಳ್ಳಿಗಳು ಜಲಾವೃತವಾಗಿದ್ದು, ಸುಮಾರು 4 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಭಾರೀ ಭೂಕುಸಿತ ಮುಂದುವರಿದಿದ್ದು, ಮೂರು ಜನರು ಸಾವನ್ನಪ್ಪಿದ್ದಾರೆ. ಧೆಮಾಜಿ, ಲಖಿಂಪುರ್, ಬಿಸ್ವಾನಾಥ್, ಜೋರ್ಹತ್, ದಾರಂಗ್, ಬಾರ್ಪೆಟಾ, ನಲ್ಬಾರಿ, ಮಜುಲಿ, ಚಿರಾಂಗ್, ದಿಬ್ರುಗರ್ಹ್ ಮತ್ತು ಗೋಲಘಾಟ್ ಸೇರಿದಂತೆ ಒಟ್ಟು 17 ಜಿಲ್ಲೆಗಳ 700 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಸುಮಾರು ನಾಲ್ಕು ಲಕ್ಷ…
ಪರಿಶಿಷ್ಟ ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ
ತಲೆ ಹೊಟ್ಟಿನ (Dandruff) ಕಿರಿಕಿರಿ ಎಲ್ಲರನ್ನೂ ಒಂದಲ್ಲ ಒಂದು ವೇಳೆ ಕಾಡಿಯೇ ಕಾಡುತ್ತೆ. ಇದಕ್ಕಿದೆ ಸರಳ ಪರಿಹಾರ. ಮೆಂತ್ಯಪುಡಿಯನ್ನು ತುಸು ಕಾಲ ನೆನೆಸಿಟ್ಟು, ನೆಲ್ಲಿಕಾಯಿ ಪುಡಿಯೊಂದಿಗೆ ಕಲೆಸಿ, ಕೂದಲಿನ ಬುಡಕ್ಕೆ ಹಚ್ಚಿ ಅರ್ಧಗಂಟೆ ನಂತರ ತೊಳೆದುಕೊಳ್ಳಿ. ಲೋಳೆಸರದ ಬಿಳಿ ತಿರುಳನ್ನು ನೆನೆಸಿ, ದಾಸವಾಳದ ಎಲೆಯೊಂದಿಗೆ ರುಬ್ಬಿ ಹಚ್ಚಿಕೊಳ್ಳಿ. ಮೊಸರಿನೊಂದಿಗೆ ಹಚ್ಚಿಕೊಂಡರೆ ಮೆಹಂದಿಯೂ ಪರಿಣಾಮಕಾರಿ. ಕಡಲೆಹಿಟ್ಟು ಸೀಗೆಯೊಂದಿಗೆ ನಂತರ ತಲೆ ತೊಳೆದುಕೊಳ್ಳಬೇಕು. ಬಿಲ್ವಪತ್ರೆ ಕಾಯಿಯನ್ನು ಬೇಯಿಸಿ ಸುಟ್ಟು, ತಿರುಳನ್ನು ತೆಗೆದು ರುಬ್ಬಿ ಕೂದಲಿನ ಬುಡಕ್ಕೆ ಲೇಪಿಸಿಕೊಳ್ಳಿ. ಕೊಬ್ಬರಿ ಎಣ್ಣೆ…