ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಪರಿಸ್ಥಿತಿಯಲ್ಲಿ ಅದೆಷ್ಟೋ ಜನರು ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ ಮತ್ತು ಕೆಲವು ಜನರು ಸ್ವಂತ ಜಾಗ ಇಲ್ಲದೆ ಕೂಡ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ, ಇನ್ನು ಈಗ ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಇರುವವರಿಗೆ ಕೇಂದ್ರ ಸರ್ಕಾರವು ಮತ್ತೇ ಬಂಪರ್ ಕೊಡುಗೆಯನ್ನ ನೀಡಿದೆ. ಹಲವು ಜನರಿಗೆ ನಗರ ಪ್ರದೇಶದಲ್ಲಿ ಮನೆಯನ್ನ ಖರೀದಿ ಮಾಡಬೇಕು ಅನ್ನುವ ಆಸೆ ಇದ್ದೆ ಇರುತ್ತದೆ ಮತ್ತು ನಗರ ಪ್ರದೇಶದಲ್ಲಿ ಮನೆ ಖರೀದಿ ಮಾಡಬೇಕು ಅಂದು ಆಸೆ ಇಟ್ಟುಕೊಂಡವರಿಗೂ ಕೂಡ ಸಿಹಿ ಸುದ್ದಿಯನ್ನ ನೀಡಿದೆದ್ ಕೇಂದ್ರ ಸರ್ಕಾರ.
ದೇಶದಲ್ಲಿ 1600 ಹೆಚ್ಚು ವಸತಿ ಯೋಜನೆಗಳು ಸ್ಥಗಿತಗೊಂಡಿದ್ದು ಈಗ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನ ಕೈಗೊಳ್ಳುವ ಮೂಲಕ ಜನರಿಗೆ ಮನೆಗಳನ್ನ ನಿರ್ಮಾಣ ಮಾಡಿಕೊಳ್ಳಲು ಸಾಲ ನೀಡುವುದರ ಜೊತೆಗೆ ಮತ್ತು ಯೋಜನೆಗಳನ್ನ ಪೂರ್ಣಗೊಳಿಸುವುದಕ್ಕೆ ಪತ್ಯೇಕವಾಗಿ ವಿಶೇಷ ವಿಭಾಗವನ್ನ ಸ್ಥಾಪನೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಖಾತೆ ಸಚಿವೆ ಆಗಿರುವ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ. ಇನ್ನು ದೇಶದಲ್ಲಿ ಈಗಾಗಲೇ ಹಲವಾರು ಯೋಜನೆಗಳ ಮೂಲಕ ಮನೆಯಗಳನ್ನ ಬಿಡುಗಡೆ ಮಾಡಲಾಗಿತ್ತು ಆದರೆ ಮನೆಗಳ ಬಿಲ್ಲುಗಳು ಸ್ಥಗಿತಗೊಂಡಿತ್ತು, ಇನ್ನು ಈಗ ಸ್ಥಗಿತಗೊಂಡಿದ್ದ ಬಿಲ್ಲುಗಳನ್ನ ಕೊಡಲಾಗುತ್ತಿದೆ ಮತ್ತು ಹೊಸ ಮನೆಗಳ ನಿರ್ಮಾಣ ಮಾಡಲು ಕೇಂದ್ರ ಸರ್ಕಾರದಿಂದ 25 ಸಾವಿರ ಕೋಟಿ ರೂಪಾಯಿಯನ್ನ ಬಿಡುಗಡೆ ಮಾಡಲಾಗುತ್ತಿದೆ.
ಹಾಗಾದರೆ ಮನೆ ನಿರ್ಮಾಣ ಮಾಡಲು ಸಲಗಳನ್ನ ನೀಡುವ ಮುಖ್ಯ ಕ್ಷೇತ್ರಗಳು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ, AIF ನಲ್ಲಿ 10 ಸಾವಿರ ಕೋಟಿ ರೂಪಾಯಿ, SBI ಮತ್ತು LIC 15 ಸಾವಿರ ಕೋಟಿ ರೂಪಾಯಿಯನ್ನ ನೀಡಲಿದೆ. ಇದು ದೇಶಾದ್ಯಂತ 4 .58 ಲಕ್ಷ ವಸತಿಗಳನ್ನ ಒಳಗೊಂಡ 1600 ಕ್ಕೂ ಹೆಚ್ಚು ವಸತಿ ಯೋಜನೆಗಳಿಗೆ ಹಣಕಾಸನ್ನ ಒದಗಿಸಲಾಗುತ್ತದೆ, ಇನ್ನು ಈಗಾಗಲೇ ಮನೆ ಕಟ್ಟಿದ ಕೆಲವರಿಗೆ ಕೆಲವು ಯೋಜನೆಗಳ ಹಣದ ಸಹಾಯ ಇಲ್ಲಿಯ ತನಕ ಬಂದಿಲ್ಲ ಮತ್ತು ಆ ಹಣ ಕೆಲವೇ ದಿನಗಳಲ್ಲಿ ನಿಮಗೆ ಸಿಗಲಿದೆ. ಇನ್ನು ಇಲ್ಲಿಯ ತನಕ ಸರ್ಕಾರದಿಂದ ಯಾವುದೇ ಯೋಜನೆಗಳ ಮೂಲಕ ಹಣವನ್ನ ಪಡೆಯದೇ ಇದ್ದವರಿಗೆ ಇನ್ನುಮುಂದೆ ವಿವಿಧ ಯೋಜನೆಗಳ ಮೂಲಕ ಹೊಸ ಮನೆಗೆ ಅರ್ಜಿಯನ್ನ ಕರೆಯಲಾಗುತ್ತದೆ.
ಇನ್ನು ನಿಜವಾದ ಬಡವರಿಗೆ ಮಾತ್ರ ಸರ್ಕಾರದ ಈ ಸೌಲಭ್ಯಗಳು ದೊರೆಯಬೇಕು ಅನ್ನುವ ಕಾರಣದಿಂದ ಅವರ ವಾರ್ಷಿಕ ಆದಾಯ, ರೇಷನ್ ಕಾರ್ಡ್ ಮತ್ತು ಇತರೆ ದಾಖಲೆಗಳನ್ನ ಪರಿಶೀಲನೆ ಮಾಡುವುದು ಕಡ್ಡಾಯವಾಗಿದೆ. ಇನ್ನು ಹೊಸ ಅರ್ಜಿಗಳು ಆನ್ಲೈನ್ ನಲ್ಲಿ ಆರಂಭ ಆದನಂತರ ನಿಮಗೆ ಅರ್ಜಿ ಸಲ್ಲಿಸುವ ವಿಧಾನ ಮತ್ತು ಬೇಕಾಗುವ ದಾಖಲೆಗಳ ಬಗ್ಗೆ ಮಾಹಿತಿ ಸಿಗಲಿದೆ. ಇನ್ನು ಕೆಲವೇ ದಿನಗಳಲ್ಲಿ ಹೊಸ ಅರ್ಜಿಗಳು ಆರಂಭ ಆಗಲಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ, ನಟಿಯರು ಶೂಟಿಂಗ್ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್ ಖಾನ್ ಕೂಡಾ ಸೇರ್ಪಡೆಯಾಗಿದ್ದಾರೆ.
ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.
ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…
ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.