ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಪರಿಸ್ಥಿತಿಯಲ್ಲಿ ಅದೆಷ್ಟೋ ಜನರು ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ ಮತ್ತು ಕೆಲವು ಜನರು ಸ್ವಂತ ಜಾಗ ಇಲ್ಲದೆ ಕೂಡ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ, ಇನ್ನು ಈಗ ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಇರುವವರಿಗೆ ಕೇಂದ್ರ ಸರ್ಕಾರವು ಮತ್ತೇ ಬಂಪರ್ ಕೊಡುಗೆಯನ್ನ ನೀಡಿದೆ. ಹಲವು ಜನರಿಗೆ ನಗರ ಪ್ರದೇಶದಲ್ಲಿ ಮನೆಯನ್ನ ಖರೀದಿ ಮಾಡಬೇಕು ಅನ್ನುವ ಆಸೆ ಇದ್ದೆ ಇರುತ್ತದೆ ಮತ್ತು ನಗರ ಪ್ರದೇಶದಲ್ಲಿ ಮನೆ ಖರೀದಿ ಮಾಡಬೇಕು ಅಂದು ಆಸೆ ಇಟ್ಟುಕೊಂಡವರಿಗೂ ಕೂಡ ಸಿಹಿ ಸುದ್ದಿಯನ್ನ ನೀಡಿದೆದ್ ಕೇಂದ್ರ ಸರ್ಕಾರ.

ದೇಶದಲ್ಲಿ 1600 ಹೆಚ್ಚು ವಸತಿ ಯೋಜನೆಗಳು ಸ್ಥಗಿತಗೊಂಡಿದ್ದು ಈಗ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನ ಕೈಗೊಳ್ಳುವ ಮೂಲಕ ಜನರಿಗೆ ಮನೆಗಳನ್ನ ನಿರ್ಮಾಣ ಮಾಡಿಕೊಳ್ಳಲು ಸಾಲ ನೀಡುವುದರ ಜೊತೆಗೆ ಮತ್ತು ಯೋಜನೆಗಳನ್ನ ಪೂರ್ಣಗೊಳಿಸುವುದಕ್ಕೆ ಪತ್ಯೇಕವಾಗಿ ವಿಶೇಷ ವಿಭಾಗವನ್ನ ಸ್ಥಾಪನೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಖಾತೆ ಸಚಿವೆ ಆಗಿರುವ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ. ಇನ್ನು ದೇಶದಲ್ಲಿ ಈಗಾಗಲೇ ಹಲವಾರು ಯೋಜನೆಗಳ ಮೂಲಕ ಮನೆಯಗಳನ್ನ ಬಿಡುಗಡೆ ಮಾಡಲಾಗಿತ್ತು ಆದರೆ ಮನೆಗಳ ಬಿಲ್ಲುಗಳು ಸ್ಥಗಿತಗೊಂಡಿತ್ತು, ಇನ್ನು ಈಗ ಸ್ಥಗಿತಗೊಂಡಿದ್ದ ಬಿಲ್ಲುಗಳನ್ನ ಕೊಡಲಾಗುತ್ತಿದೆ ಮತ್ತು ಹೊಸ ಮನೆಗಳ ನಿರ್ಮಾಣ ಮಾಡಲು ಕೇಂದ್ರ ಸರ್ಕಾರದಿಂದ 25 ಸಾವಿರ ಕೋಟಿ ರೂಪಾಯಿಯನ್ನ ಬಿಡುಗಡೆ ಮಾಡಲಾಗುತ್ತಿದೆ.

ಹಾಗಾದರೆ ಮನೆ ನಿರ್ಮಾಣ ಮಾಡಲು ಸಲಗಳನ್ನ ನೀಡುವ ಮುಖ್ಯ ಕ್ಷೇತ್ರಗಳು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ, AIF ನಲ್ಲಿ 10 ಸಾವಿರ ಕೋಟಿ ರೂಪಾಯಿ, SBI ಮತ್ತು LIC 15 ಸಾವಿರ ಕೋಟಿ ರೂಪಾಯಿಯನ್ನ ನೀಡಲಿದೆ. ಇದು ದೇಶಾದ್ಯಂತ 4 .58 ಲಕ್ಷ ವಸತಿಗಳನ್ನ ಒಳಗೊಂಡ 1600 ಕ್ಕೂ ಹೆಚ್ಚು ವಸತಿ ಯೋಜನೆಗಳಿಗೆ ಹಣಕಾಸನ್ನ ಒದಗಿಸಲಾಗುತ್ತದೆ, ಇನ್ನು ಈಗಾಗಲೇ ಮನೆ ಕಟ್ಟಿದ ಕೆಲವರಿಗೆ ಕೆಲವು ಯೋಜನೆಗಳ ಹಣದ ಸಹಾಯ ಇಲ್ಲಿಯ ತನಕ ಬಂದಿಲ್ಲ ಮತ್ತು ಆ ಹಣ ಕೆಲವೇ ದಿನಗಳಲ್ಲಿ ನಿಮಗೆ ಸಿಗಲಿದೆ. ಇನ್ನು ಇಲ್ಲಿಯ ತನಕ ಸರ್ಕಾರದಿಂದ ಯಾವುದೇ ಯೋಜನೆಗಳ ಮೂಲಕ ಹಣವನ್ನ ಪಡೆಯದೇ ಇದ್ದವರಿಗೆ ಇನ್ನುಮುಂದೆ ವಿವಿಧ ಯೋಜನೆಗಳ ಮೂಲಕ ಹೊಸ ಮನೆಗೆ ಅರ್ಜಿಯನ್ನ ಕರೆಯಲಾಗುತ್ತದೆ.

ಇನ್ನು ನಿಜವಾದ ಬಡವರಿಗೆ ಮಾತ್ರ ಸರ್ಕಾರದ ಈ ಸೌಲಭ್ಯಗಳು ದೊರೆಯಬೇಕು ಅನ್ನುವ ಕಾರಣದಿಂದ ಅವರ ವಾರ್ಷಿಕ ಆದಾಯ, ರೇಷನ್ ಕಾರ್ಡ್ ಮತ್ತು ಇತರೆ ದಾಖಲೆಗಳನ್ನ ಪರಿಶೀಲನೆ ಮಾಡುವುದು ಕಡ್ಡಾಯವಾಗಿದೆ. ಇನ್ನು ಹೊಸ ಅರ್ಜಿಗಳು ಆನ್ಲೈನ್ ನಲ್ಲಿ ಆರಂಭ ಆದನಂತರ ನಿಮಗೆ ಅರ್ಜಿ ಸಲ್ಲಿಸುವ ವಿಧಾನ ಮತ್ತು ಬೇಕಾಗುವ ದಾಖಲೆಗಳ ಬಗ್ಗೆ ಮಾಹಿತಿ ಸಿಗಲಿದೆ. ಇನ್ನು ಕೆಲವೇ ದಿನಗಳಲ್ಲಿ ಹೊಸ ಅರ್ಜಿಗಳು ಆರಂಭ ಆಗಲಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….
ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.
ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.
ಹುಟ್ಟುವ ಮಕ್ಕಳಲ್ಲಿ ಕಣ್ಣಿನ ಕ್ಯಾನ್ಸರ್ ಹೆಚ್ಚುತ್ತಿದೆ. ಪೋಷಕರು ಕ್ಯಾನ್ಸರ್ನ್ನು ಪತ್ತೆ ಹಚ್ಚಿ ತಕ್ಷಣವೇ ಮಗುವಿಗೆ ಚಿಕಿತ್ಸೆ ನೀಡಿದರೆ ಬದುಕುಳಿಯುವ ಸಾಧ್ಯತೆ ಇರುತ್ತದೆ. ಮಕ್ಕಳ ಕಣ್ಣಿನ ಕೆಳಭಾಗದಲ್ಲಿ ಬಿಳಿ ಮಚ್ಚೆ ಇದ್ದರೆ ಅಥವಾ ಮೆಳ್ಳಗಣ್ಣಿದ್ದರೆ ಎಲ್ಲಾ ಸಂದರ್ಭದಲ್ಲೂ ಅದು ಶುಭಶಕುನವಾಗಿರುವುದಿಲ್ಲ, ಸಮಸ್ಯೆಯೂ ಆಗಿರಬಹುದು ಹಾಗಾಗಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಒಳಿತು. ನಿರ್ಲಕ್ಷಿಸಿದರೆ ಶಾಶ್ವತವಾಗಿ ದೃಷ್ಟಿ ಕಳೆದುಕೊಳ್ಳಬಹುದು. ಅಷ್ಟೇ ಅಲ್ಲ ಕ್ಯಾನ್ಸರ್ ಕಣ ಮೆದುಳಿಗೆ ವ್ಯಾಪಿಸಿ ಪ್ರಾಣವನ್ನೇ ಬಲಿತೆಗೆದುಕೊಳ್ಳುವ ಸಾಧ್ಯತೆಯೂ ಕೂಡ ಇರುತ್ತದೆ.ರೆಟಿನೊ ಬ್ಲಾಸ್ಟೋಮಾ ಎಂಬುದು…
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.