ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಪರಿಸ್ಥಿತಿಯಲ್ಲಿ ಅದೆಷ್ಟೋ ಜನರು ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ ಮತ್ತು ಕೆಲವು ಜನರು ಸ್ವಂತ ಜಾಗ ಇಲ್ಲದೆ ಕೂಡ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ, ಇನ್ನು ಈಗ ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಇರುವವರಿಗೆ ಕೇಂದ್ರ ಸರ್ಕಾರವು ಮತ್ತೇ ಬಂಪರ್ ಕೊಡುಗೆಯನ್ನ ನೀಡಿದೆ. ಹಲವು ಜನರಿಗೆ ನಗರ ಪ್ರದೇಶದಲ್ಲಿ ಮನೆಯನ್ನ ಖರೀದಿ ಮಾಡಬೇಕು ಅನ್ನುವ ಆಸೆ ಇದ್ದೆ ಇರುತ್ತದೆ ಮತ್ತು ನಗರ ಪ್ರದೇಶದಲ್ಲಿ ಮನೆ ಖರೀದಿ ಮಾಡಬೇಕು ಅಂದು ಆಸೆ ಇಟ್ಟುಕೊಂಡವರಿಗೂ ಕೂಡ ಸಿಹಿ ಸುದ್ದಿಯನ್ನ ನೀಡಿದೆದ್ ಕೇಂದ್ರ ಸರ್ಕಾರ.

ದೇಶದಲ್ಲಿ 1600 ಹೆಚ್ಚು ವಸತಿ ಯೋಜನೆಗಳು ಸ್ಥಗಿತಗೊಂಡಿದ್ದು ಈಗ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನ ಕೈಗೊಳ್ಳುವ ಮೂಲಕ ಜನರಿಗೆ ಮನೆಗಳನ್ನ ನಿರ್ಮಾಣ ಮಾಡಿಕೊಳ್ಳಲು ಸಾಲ ನೀಡುವುದರ ಜೊತೆಗೆ ಮತ್ತು ಯೋಜನೆಗಳನ್ನ ಪೂರ್ಣಗೊಳಿಸುವುದಕ್ಕೆ ಪತ್ಯೇಕವಾಗಿ ವಿಶೇಷ ವಿಭಾಗವನ್ನ ಸ್ಥಾಪನೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಖಾತೆ ಸಚಿವೆ ಆಗಿರುವ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ. ಇನ್ನು ದೇಶದಲ್ಲಿ ಈಗಾಗಲೇ ಹಲವಾರು ಯೋಜನೆಗಳ ಮೂಲಕ ಮನೆಯಗಳನ್ನ ಬಿಡುಗಡೆ ಮಾಡಲಾಗಿತ್ತು ಆದರೆ ಮನೆಗಳ ಬಿಲ್ಲುಗಳು ಸ್ಥಗಿತಗೊಂಡಿತ್ತು, ಇನ್ನು ಈಗ ಸ್ಥಗಿತಗೊಂಡಿದ್ದ ಬಿಲ್ಲುಗಳನ್ನ ಕೊಡಲಾಗುತ್ತಿದೆ ಮತ್ತು ಹೊಸ ಮನೆಗಳ ನಿರ್ಮಾಣ ಮಾಡಲು ಕೇಂದ್ರ ಸರ್ಕಾರದಿಂದ 25 ಸಾವಿರ ಕೋಟಿ ರೂಪಾಯಿಯನ್ನ ಬಿಡುಗಡೆ ಮಾಡಲಾಗುತ್ತಿದೆ.

ಹಾಗಾದರೆ ಮನೆ ನಿರ್ಮಾಣ ಮಾಡಲು ಸಲಗಳನ್ನ ನೀಡುವ ಮುಖ್ಯ ಕ್ಷೇತ್ರಗಳು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ, AIF ನಲ್ಲಿ 10 ಸಾವಿರ ಕೋಟಿ ರೂಪಾಯಿ, SBI ಮತ್ತು LIC 15 ಸಾವಿರ ಕೋಟಿ ರೂಪಾಯಿಯನ್ನ ನೀಡಲಿದೆ. ಇದು ದೇಶಾದ್ಯಂತ 4 .58 ಲಕ್ಷ ವಸತಿಗಳನ್ನ ಒಳಗೊಂಡ 1600 ಕ್ಕೂ ಹೆಚ್ಚು ವಸತಿ ಯೋಜನೆಗಳಿಗೆ ಹಣಕಾಸನ್ನ ಒದಗಿಸಲಾಗುತ್ತದೆ, ಇನ್ನು ಈಗಾಗಲೇ ಮನೆ ಕಟ್ಟಿದ ಕೆಲವರಿಗೆ ಕೆಲವು ಯೋಜನೆಗಳ ಹಣದ ಸಹಾಯ ಇಲ್ಲಿಯ ತನಕ ಬಂದಿಲ್ಲ ಮತ್ತು ಆ ಹಣ ಕೆಲವೇ ದಿನಗಳಲ್ಲಿ ನಿಮಗೆ ಸಿಗಲಿದೆ. ಇನ್ನು ಇಲ್ಲಿಯ ತನಕ ಸರ್ಕಾರದಿಂದ ಯಾವುದೇ ಯೋಜನೆಗಳ ಮೂಲಕ ಹಣವನ್ನ ಪಡೆಯದೇ ಇದ್ದವರಿಗೆ ಇನ್ನುಮುಂದೆ ವಿವಿಧ ಯೋಜನೆಗಳ ಮೂಲಕ ಹೊಸ ಮನೆಗೆ ಅರ್ಜಿಯನ್ನ ಕರೆಯಲಾಗುತ್ತದೆ.

ಇನ್ನು ನಿಜವಾದ ಬಡವರಿಗೆ ಮಾತ್ರ ಸರ್ಕಾರದ ಈ ಸೌಲಭ್ಯಗಳು ದೊರೆಯಬೇಕು ಅನ್ನುವ ಕಾರಣದಿಂದ ಅವರ ವಾರ್ಷಿಕ ಆದಾಯ, ರೇಷನ್ ಕಾರ್ಡ್ ಮತ್ತು ಇತರೆ ದಾಖಲೆಗಳನ್ನ ಪರಿಶೀಲನೆ ಮಾಡುವುದು ಕಡ್ಡಾಯವಾಗಿದೆ. ಇನ್ನು ಹೊಸ ಅರ್ಜಿಗಳು ಆನ್ಲೈನ್ ನಲ್ಲಿ ಆರಂಭ ಆದನಂತರ ನಿಮಗೆ ಅರ್ಜಿ ಸಲ್ಲಿಸುವ ವಿಧಾನ ಮತ್ತು ಬೇಕಾಗುವ ದಾಖಲೆಗಳ ಬಗ್ಗೆ ಮಾಹಿತಿ ಸಿಗಲಿದೆ. ಇನ್ನು ಕೆಲವೇ ದಿನಗಳಲ್ಲಿ ಹೊಸ ಅರ್ಜಿಗಳು ಆರಂಭ ಆಗಲಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೇಟಿಮ್ ಬಂದ ಮೇಲೆ ಬೇರೆ ಬೇರೆ ಡಿಜಿಟಲ್ ಪೇಮೆಂಟ್ ಆಪ್ ಗಳು ಪ್ರಾರಂಭಿಸಿದವು. ಸಾಮಾಜಿಕ ಜಾಲತಾಣದ ದೈತ್ಯ ವಾಟ್ಸಪ್ ಸದ್ಯದಲ್ಲೇ ಡಿಜಿಟಲ್ ಪೇಮೆಂಟ್ ಶುರು ಮಾಡಲು ಹೊರಟಿದೆ. ಪ್ರಪಂಚದಲ್ಲಿ ಭಾರತದಲ್ಲೇ ಈ ರೀತಿಯ ಮೊದಲ ಹೆಜ್ಜೆ ಇಡುತ್ತಿರುವುದು.
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.
ಇಂದು ಡಿಸೆಂಬರ್ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್ ಕವಿಗೆ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.
ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…
Kotilingeshwara temple is situated in Kammasandra village in Kolar district , Karnataka. In the temple premises more than million of lingas were installed since 1980.
ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.