ದೇವರು-ಧರ್ಮ

ಸಹಸ್ರ ದೇವತೆಗಳ ಅನುಗ್ರಹಕ್ಕಾಗಿ ಕಾರ್ತಿಕ ಹುಣ್ಣಿಮೆಯಂದು ಹೀಗೆ ಮಾಡಿ…!

32

ಹಿಂದೂ ಪಂಚಾಂಗದ ಪ್ರಕಾರ ಕಾರ್ತಿಕ ಪೂರ್ಣಿಮೆಯು ಅತ್ಯಂತ ಶ್ರೇಷ್ಠವಾದ ದಿನ. ಧಾರ್ಮಿಕವಾಗಿ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠತೆಯನ್ನು ಪಡೆದುಕೊಂಡ ಈ ದಿನ ಸಮಸ್ತ ದೇವತೆಗಳಿಗೂ ಪೂಜೆ ಹಾಗೂ ಪ್ರಾರ್ಥನೆಯನ್ನುಸಲ್ಲಿಸಬೇಕು. ಈ ದಿನ ಹರಿ-ಹರರ ಭಕ್ತರು ತಮ್ಮ ದೇವರಿಗಾಗಿ ವಿಶೇಷ ಉಪವಾಸ ವ್ರತಗಳನ್ನು ಕೈಗೊಂಡರೆ ಅವರು ಪ್ರಸನ್ನರಾಗುವರು. ಜೊತೆಗೆ ಭಕ್ತರ ಜೀವನೋದ್ಧಾರಕ್ಕೆ ಆಶೀರ್ವದಿಸುವರು ಎನ್ನಲಾಗುವುದು.

ಕಾರ್ತಿಕ ಹುಣ್ಣಿಮೆಯನ್ನು ಈ ಬಾರಿ ನವೆಂಬರ್12 ರಂದು ಆಚರಿಸಲಾಗುತ್ತದೆ, ಇದನ್ನು ವಿಶೇಷವಾಗಿ ಶಿವನಿಗೆ ಮೀಸಲಾದ ದಿನ ಎಂದು ಹೇಳಲಾಗುವುದು. ಕೆಲವು ಪುರಾಣ ಕಥೆಗಳ ಪ್ರಕಾರತ್ರಿಪುರಾಸುರ ಎನ್ನುವ ರಾಕ್ಷಸನನ್ನು ಶಿವನು ಕಾರ್ತಿಕ ಹುಣ್ಣಿಮೆಯ ದಿನ ವಧಿಸಿದನು. ಶಿವನ ಈ ವಿಜಯದ ನೆನಪಿಗಾಗಿಯೇ ಕಾರ್ತಿಕ ಹುಣ್ಣಿಮೆಯನ್ನು “ತ್ರಿಪುರ ಪೂರ್ಣಿಮ” ಎಂದು ಆಚರಿಸಲಾಗುವುದು. ಈ ಪವಿತ್ರ ದಿನವು ಕೃತಿಕಾ ನಕ್ಷತ್ರದಲ್ಲಿ ಬಂದಾಗ ಅದು ಇನ್ನಷ್ಟು ಮಹತ್ವವನ್ನು ಪಡೆದುಕೊಳ್ಳುವುದು. ಆಗ ಕಾರ್ತಿಕ ಹುಣ್ಣಿಮೆಯನ್ನುಮಾಹಾ ಕಾರ್ತಿಕ ಎಂದು ಕರೆಯಲಾಗುವುದು.

ಹುಣ್ಣಿಮೆಯ ವಿಶೇಷ ದಿನದಂದು ಪವಿತ್ರ ನೀರಿನ ಸ್ನಾನ ಮಾಡಿ ವ್ರತ ಹಾಗೂ ಪೂಜೆಯನ್ನು ಕೈಗೊಂಡರೆ ಅತ್ಯಂತ ಶ್ರೇಷ್ಠ ಹಾಗೂ ಶ್ರೇಯಸ್ಸು ದೊರೆಯುವುದು ಎಂದು ಹೇಳಲಾಗುತ್ತದೆ. ಭಕ್ತರು ಈ ದಿನ ಮುಂಜಾನೆ ಸೂರ್ಯೋದಯ ಆಗುತ್ತಿದ್ದಂತೆ ಸ್ನಾನ ಮಾಡಿ ದೇವತೆಗಳಿಗೆ ಪೂಜೆಯನ್ನು ಸಲ್ಲಿಸಿದರೆ ಅತ್ಯಂತ ಶುಭ ಸಂಗತಿ. ಭಕ್ತರ ನಿರ್ಮಲ ಮನಸ್ಸಿನ ಪೂಜೆ ಕೈಗೊಂಡರೆ ದೇವರು ಯಶಸ್ವಿ ಬದುಕನ್ನು ಆಶೀರ್ವದಿಸುವನು ಎಂದು ಹೇಳಲಾಗುವುದು.

ವಿಶೇಷ ಶಕ್ತಿ ಹಾಗೂ ಹಿನ್ನೆಲೆಯನ್ನು ಹೊಂದಿರುವ ಕಾರ್ತಿಕ ಹುಣ್ಣಿಮೆಯನ್ನು ದೇವ್ ದೀಪಾವಳಿ ಎಂದು ಆಚರಿಸಲಾಗುತ್ತದೆ. ಈ ದಿನ ದೇವತೆಗಳು ದೀಪಾವಳಿ ಹಬ್ಬವನ್ನು ಆಚರಿಸುವರು. ಈ ದಿನ ದೇವತೆಗಳು ಪವಿತ್ರ ನದಿಗಳ ಮೂಲಕ ಭೂಮಿಗೆ ಇಳಿಯುತ್ತಾರೆ ಎನ್ನುವ ನಂಬಿಕೆಯಿದೆ. ಹಾಗಾಗಿ ಭಕ್ತರು ಕಾರ್ತಿಕ ಹುಣ್ಣಿಮೆಯ ದಿನ ನದಿ ನೀರು ಅಥವಾ ಪವಿತ್ರ ನೀರಿನಲ್ಲಿ ಸ್ನಾನ ಮಾಡಿದರೆ ಎಲ್ಲಾ ದೇವತೆಗಳ ಆಶೀರ್ವಾದ ದೊರೆಯುವುದು ಎಂದು ಹೇಳಲಾಗುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ನೀವೂ ನಂಬಲೇಬೇಕು..ಇಲ್ಲಿ ಜನ ಪ್ರತೀದಿನ ಸ್ನಾನ ಮಾಡೋದು ಗೋವಿನ ಮೂತ್ರದಲ್ಲಿ!

    ನಮ್ಮ ದೇಶದಲ್ಲಿ ಆಕಳ ಸಗಣಿ ಹಾಗೂ ಗೋಮೂತ್ರವನ್ನು ಹಬ್ಬಗಳಲ್ಲಿ ಬಳಕೆ ಮಾಡ್ತೇವೆ. ಮನೆಯನ್ನು ಗೋಮೂತ್ರ ಹಾಗೂ ಸಗಣಿಯಿಂದ ಶುದ್ಧಮಾಡುವ ಪದ್ಧತಿ ಇದೆ. ಆದ್ರೆ ಆ ಬುಡಕಟ್ಟು ಜನಾಂಗದವರು  ಗೋಮೂತ್ರದಿಂದ ಸ್ನಾನ ಮಾಡ್ತಾರೆ. ಅಷ್ಟೇ ಅಲ್ಲ ರೋಗದಿಂದ ರಕ್ಷಣೆ ಪಡೆಯಲು ಸಗಣಿಯನ್ನು ದೇಹಕ್ಕೆ ಹಚ್ಚಿಕೊಳ್ತಾರೆ. ನಾವು ಈಗ ಹೇಳ್ತಾ ಇರೋದು ಆಫ್ರಿಕಾದ ದಕ್ಷಿಣ ಸುಡಾನ್ ನ ಮುಂದರಿ ಬಡುಕಟ್ಟು ಜನಾಂಗದ ಸಂಸ್ಕೃತಿಯ ಬಗ್ಗೆ. ಈ ಜನರು ಬೆಳಿಗ್ಗೆ ಎದ್ದ ತಕ್ಷಣ ಗೋಮೂತ್ರದಲ್ಲಿ ಸ್ನಾನ ಮಾಡ್ತಾರೆ. ಇವರ ಜೀವನ ಶೈಲಿ…

  • ತಂತ್ರಜ್ಞಾನ

    ಪಾಡ್ ಕಾರ್ ಸೇವೆ ಈಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಆರಂಭ..!ತಿಳಿಯಲು ಈ ಲೇಖನಓದಿ…

    ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ನಡುವೆ ಹೊಸ ಹೊಸ ಸಾರಿಗೆ ವ್ಯವಸ್ಥೆಗಳನ್ನು ಪರಿಚಯಿಸಿದ್ರು ಟ್ರಾಫಿಕ್ ಸಮಸ್ಯೆ ಮಾತ್ರ ಯಾವುದೇ ಕಾರಣಕ್ಕೂ ಕಡಿಮೆಯಾಗುತ್ತಿಲ್ಲ.

  • ಜ್ಯೋತಿಷ್ಯ

    ಮೀನ ರಾಶಿ ಜಾತಕರಿಗೆ ಸಮಸ್ಯೆಗಳಿಗೆ ಪರಿಹಾರಗಳು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1. ಯಾರೇ ಕೊಟ್ಟಿರುವ…

  • ದೇವರು-ಧರ್ಮ

    ಸತ್ತವರನ್ನು ಹಿಂದೂ ಧರ್ಮದಲ್ಲಿ ದಹನ ಮಾಡುತ್ತಾರೆ ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ.

  • ಆರೋಗ್ಯ

    ಹೊಟ್ಟೆಯ ಕೊಬ್ಬನ್ನು ಕರಗಿಸಲು ಈ ಆಹಾರವನ್ನು ಸೇವಿಸಿ, ಕೊಬ್ಬನ್ನು ಕಡಿಮೆ ಮಾಡಿಕೊಳ್ಳಿ.

    ತೂಕ ನಷ್ಟಕ್ಕೆ ಆಹಾರವನ್ನು ಅನುಸರಿಸುವಾಗ ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗುತ್ತದೆ. ನೀವು ಸೇವಿಸುವುದಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ನೀವು ಸುಡಬೇಕು. ಅದಕ್ಕಾಗಿಯೇ ತೂಕ ನಷ್ಟಕ್ಕೆ ಯಾವುದೇ ಆಹಾರವು ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ನಿರ್ಬಂಧಿಸುತ್ತದೆ. ಆದರೆ ದಿನದ ಯಾವುದೇ ಸಮಯದಲ್ಲಾದರೂ ಹಸಿವು ಜಾಸ್ತಿಯಾಗಿ ನಿವು ಅಗತ್ಯಕ್ಕಿಂತ ಹೆಚ್ಚಿನದನ್ನು ತಿನ್ನಬಹುದು ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುವುದಿಲ್ಲ. ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಆಹಾರವನ್ನ ನಿವು ಹಸಿವನ್ನು ನೀಗಿಸಲು ಹೆಚ್ಚಾಗಿ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತೀರಿ. ಅಂತಹ ಪರಿಸ್ಥಿತಿಯನ್ನು…

  • ಸುದ್ದಿ

    ಅಪ್ಪಿತಪ್ಪಿಯೂ ಈ 4 ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಡಿ; ಸೇವಿಸಿದರೆ ಕಿಡ್ನಿ ಸ್ಟೋನ್ ಗ್ಯಾರಂಟಿ,ಇಷ್ಟಕ್ಕೂ ಆ ಆಹಾರ ಯಾವುದೆಂದು ತಿಳಿಯುವುದಕ್ಕೆ ಇದನ್ನೊಮ್ಮೆ ಓದಿ,.!

    ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…