ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಪಂಚಾಂಗದ ಪ್ರಕಾರ ಕಾರ್ತಿಕ ಪೂರ್ಣಿಮೆಯು ಅತ್ಯಂತ ಶ್ರೇಷ್ಠವಾದ ದಿನ. ಧಾರ್ಮಿಕವಾಗಿ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠತೆಯನ್ನು ಪಡೆದುಕೊಂಡ ಈ ದಿನ ಸಮಸ್ತ ದೇವತೆಗಳಿಗೂ ಪೂಜೆ ಹಾಗೂ ಪ್ರಾರ್ಥನೆಯನ್ನುಸಲ್ಲಿಸಬೇಕು. ಈ ದಿನ ಹರಿ-ಹರರ ಭಕ್ತರು ತಮ್ಮ ದೇವರಿಗಾಗಿ ವಿಶೇಷ ಉಪವಾಸ ವ್ರತಗಳನ್ನು ಕೈಗೊಂಡರೆ ಅವರು ಪ್ರಸನ್ನರಾಗುವರು. ಜೊತೆಗೆ ಭಕ್ತರ ಜೀವನೋದ್ಧಾರಕ್ಕೆ ಆಶೀರ್ವದಿಸುವರು ಎನ್ನಲಾಗುವುದು.

ಕಾರ್ತಿಕ ಹುಣ್ಣಿಮೆಯನ್ನು ಈ ಬಾರಿ ನವೆಂಬರ್12 ರಂದು ಆಚರಿಸಲಾಗುತ್ತದೆ, ಇದನ್ನು ವಿಶೇಷವಾಗಿ ಶಿವನಿಗೆ ಮೀಸಲಾದ ದಿನ ಎಂದು ಹೇಳಲಾಗುವುದು. ಕೆಲವು ಪುರಾಣ ಕಥೆಗಳ ಪ್ರಕಾರತ್ರಿಪುರಾಸುರ ಎನ್ನುವ ರಾಕ್ಷಸನನ್ನು ಶಿವನು ಕಾರ್ತಿಕ ಹುಣ್ಣಿಮೆಯ ದಿನ ವಧಿಸಿದನು. ಶಿವನ ಈ ವಿಜಯದ ನೆನಪಿಗಾಗಿಯೇ ಕಾರ್ತಿಕ ಹುಣ್ಣಿಮೆಯನ್ನು “ತ್ರಿಪುರ ಪೂರ್ಣಿಮ” ಎಂದು ಆಚರಿಸಲಾಗುವುದು. ಈ ಪವಿತ್ರ ದಿನವು ಕೃತಿಕಾ ನಕ್ಷತ್ರದಲ್ಲಿ ಬಂದಾಗ ಅದು ಇನ್ನಷ್ಟು ಮಹತ್ವವನ್ನು ಪಡೆದುಕೊಳ್ಳುವುದು. ಆಗ ಕಾರ್ತಿಕ ಹುಣ್ಣಿಮೆಯನ್ನುಮಾಹಾ ಕಾರ್ತಿಕ ಎಂದು ಕರೆಯಲಾಗುವುದು.

ಹುಣ್ಣಿಮೆಯ ವಿಶೇಷ ದಿನದಂದು ಪವಿತ್ರ ನೀರಿನ ಸ್ನಾನ ಮಾಡಿ ವ್ರತ ಹಾಗೂ ಪೂಜೆಯನ್ನು ಕೈಗೊಂಡರೆ ಅತ್ಯಂತ ಶ್ರೇಷ್ಠ ಹಾಗೂ ಶ್ರೇಯಸ್ಸು ದೊರೆಯುವುದು ಎಂದು ಹೇಳಲಾಗುತ್ತದೆ. ಭಕ್ತರು ಈ ದಿನ ಮುಂಜಾನೆ ಸೂರ್ಯೋದಯ ಆಗುತ್ತಿದ್ದಂತೆ ಸ್ನಾನ ಮಾಡಿ ದೇವತೆಗಳಿಗೆ ಪೂಜೆಯನ್ನು ಸಲ್ಲಿಸಿದರೆ ಅತ್ಯಂತ ಶುಭ ಸಂಗತಿ. ಭಕ್ತರ ನಿರ್ಮಲ ಮನಸ್ಸಿನ ಪೂಜೆ ಕೈಗೊಂಡರೆ ದೇವರು ಯಶಸ್ವಿ ಬದುಕನ್ನು ಆಶೀರ್ವದಿಸುವನು ಎಂದು ಹೇಳಲಾಗುವುದು.

ವಿಶೇಷ ಶಕ್ತಿ ಹಾಗೂ ಹಿನ್ನೆಲೆಯನ್ನು ಹೊಂದಿರುವ ಕಾರ್ತಿಕ ಹುಣ್ಣಿಮೆಯನ್ನು ದೇವ್ ದೀಪಾವಳಿ ಎಂದು ಆಚರಿಸಲಾಗುತ್ತದೆ. ಈ ದಿನ ದೇವತೆಗಳು ದೀಪಾವಳಿ ಹಬ್ಬವನ್ನು ಆಚರಿಸುವರು. ಈ ದಿನ ದೇವತೆಗಳು ಪವಿತ್ರ ನದಿಗಳ ಮೂಲಕ ಭೂಮಿಗೆ ಇಳಿಯುತ್ತಾರೆ ಎನ್ನುವ ನಂಬಿಕೆಯಿದೆ. ಹಾಗಾಗಿ ಭಕ್ತರು ಕಾರ್ತಿಕ ಹುಣ್ಣಿಮೆಯ ದಿನ ನದಿ ನೀರು ಅಥವಾ ಪವಿತ್ರ ನೀರಿನಲ್ಲಿ ಸ್ನಾನ ಮಾಡಿದರೆ ಎಲ್ಲಾ ದೇವತೆಗಳ ಆಶೀರ್ವಾದ ದೊರೆಯುವುದು ಎಂದು ಹೇಳಲಾಗುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(30 ಡಿಸೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ….
ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ…
ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.
ಮಾರ್ಗೋವಾ: ಆ ಹುಡುಗ ತನ್ನ 14ನೇ ವಯಸ್ಸಿಗೆ ಮುಸುರೆ ತಿಕ್ಕುವ ಕೆಲಸ ಮಾಡಿಕೊಂಡಿದ್ದ. 24ನೇ ವಯಸ್ಸಿಗೆ ಮರ್ಸಿಡೆಸ್ ಕಾರು ಖರೀದಿಸಿ, ಪ್ರವಾಸೋದ್ಯಮದಲ್ಲಿ ಯಶಸ್ವಿ ಬ್ಯುಸಿನೆಸ್ಮ್ಯಾನ್ ಆಗಿ ಬೆಳೆದ ಆ ವ್ಯಕ್ತಿ ಈಗ ಗೋವಾ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ. ಗುರುವಾರ ಫತೋರ್ಡಾದ ಡಾನ್ ಬಾಸ್ಕೊ ಕಾಲೇಜ್ ಆಫ್ ಎಂಜಿನಿಯರಿಂಗ್ನ, ಕಂಪ್ಯೂಟರ್ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮುಂದೆ, ಚಿಂದಿ ಆಯುವ ಬದುಕಿಂದ ಆರಂಭವಾಗಿ- ಸಿರಿವಂತನಾಗಿ ಬೆಳೆದ ತಮ್ಮ ಬದುಕಿನ ಕಥೆಯನ್ನು ತೆರೆದಿಟ್ಟರು ಸಚಿವ ಮೈಕೆಲ್ ಲೋಬೊ . ಎರಡು ದಿನಗಳ…
ಶ್ವಾಸಕೋಶ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಬಸವ ಪೀಠದ ಅಧ್ಯಕ್ಷೆ 74 ವರ್ಷದ ಮಾತೆ ಮಹಾದೇವಿ ಲಿಂಗೈಕ್ಯರಾಗಿದ್ದಾರೆ. ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 3.30ಕ್ಕೆ ಲಿಂಗೈಕ್ಯರಾಗಿದ್ದಾರೆ. ವಯೋ ಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಮಾತೆ ಮಹಾದೇವಿ ಅವರು…
ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ. ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು…