ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ ನಾಲ್ಕು ವರ್ಷಗಳಿಂದ ಪತ್ರಗಳನ್ನು ಹಂಚದೆ ಯಲಬುರ್ಗಾ ತಾಲೂಕಿನ ಪೋಸ್ಟ್ಮ್ಯಾನ್ ನಿರ್ಲಕ್ಷ್ಯ ತೋರಿದ ಸುರೇಶ್.
ಪೋಸ್ಟ್ಮ್ಯಾನ್ ಸುರೇಶ್ ತಳವಾರ ಎನ್ನುವರು ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರ, ಎಟಿಎಮ್ ಕಾರ್ಡ್, ಪರೀಕ್ಷಾ ಪ್ರವೇಶ ಪತ್ರ ಸೇರಿದಂತೆ ವಿವಿಧ ಮಹತ್ವದ ದಾಖಲೆಗಳನ್ನು ಹಂಚದೆ ನಿರ್ಲಕ್ಷ್ಯ ತೋರಿರುವ ಈ ಘಟನೆ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕಂಡುಬಂದಿದೆ.

ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಹಾಗೂ ಬ್ಯಾಂಕಿನಿಂದ ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ. ಇದಾದ ನಂತರ ಅಂಚೆ ಕಚೇರಿಗೆ ಹೋಗಿ ಪರಿಶೀಲನೆ ಮಾಡಿ ನೋಡಿದಾಗ ಗ್ರಾಹಕರು ಕಳಿಸಿದ ಎಲ್ಲ ದಾಖಲೆಗಳು ಸಿಕ್ಕಿವೆ, ಸುಮಾರು ನಾಲ್ಕು ವರ್ಷಗಳಿಂದ ಪೋಸ್ಟ್ ಗ್ರಾಹಕರಿಗೆ ಹಂಚದೆ ಇರುವ ಪತ್ರಗಳು ಲಭ್ಯವಾಗಿವೆ.

2016 ರಿಂದ ಇಲ್ಲಿಯವರೆಗೆ ಪೋಸ್ಟಿಗೆ ಬಂದ ಎಲ್ಲ ಪತ್ರಗಳನ್ನು ಸುರೇಶ್ ವಿತರಣೆ ಮಾಡದೆ ಸುಮಾರು 1 ಸಾವಿರಕ್ಕೂ ಅಧಿಕ ಪತ್ರ, ಎಟಿಎಮ್ ಕಾರ್ಡ್ ಸೇರಿದಂತೆ ವಿವಿಧ ದಾಖಲೆಗಳನ್ನು ಹಾಗೆ ಇಟ್ಟಿದ್ದ. ಇದನ್ನು ಕಂಡು ಬೆರಗಾಗಿದ್ದಾರೆ. ನಿರ್ಲಕ್ಷ್ಯ ತೋರಿದ ಸುರೇಶ್ ತಳವಾರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾಮಾರಿ ಕೊರೋನಾ ಇರುವ ಸಮಯದಲ್ಲಿ ಎಸ್ಎಸ್ಎಲ್ಸಿ ಹಾಗೂ ಇನ್ನಿತರೇ ಪರೀಕ್ಷೆಗಳು ಮಾಡಲೇಬೇಕೆಂದರೆ ಪ್ರತಿ ವಿದ್ಯಾರ್ಥಿಗಳ ಹೆಸರಿನಲ್ಲಿ 50 ಲಕ್ಷ ಹಾಗೂ ಪ್ರತಿ ಶಿಕ್ಷಕರಿಗೂ 25 ಲಕ್ಷ ಹಣವನ್ನು ಅವರ ಅಕೌಂಟ್ ಗೆ ಡೆಪಾಸಿಟ್ ಮಾಡಿ ಎಂದು ಕನ್ನಡ ಹೊರಾಟಗಾರ ವಾಟಾಳ್ ನಾಗರಾಜ್ ಅವರು ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದರ ವಿರುಧ್ದ ಪ್ರತಿಭಟಿಸಿ, ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಕೊರೊನ ಜೊತೆ ಸರಸ ಸರಿಯಿಲ್ಲ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ…
ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…
ಹಿಂದೂ ಸಂಸ್ಕೃತಿಯಲ್ಲಿ ಕೆಲವೊಂದು ಕೆಲಸಗಳನ್ನು ಮಹಿಳೆಯರು ಮಾಡುವಂತಿಲ್ಲ. ಇದಕ್ಕೆ ಸಾಕಷ್ಟು ಬಾರಿ ವಿರೋಧವೂ ವ್ಯಕ್ತವಾಗುತ್ತದೆ. ತಲೆ-ಬುಡವಿಲ್ಲದೆ ಶಾಸ್ತ್ರಗಳನ್ನು ಮಾಡ್ತಾರೆಂದು ಕೆಲವರು ಆರೋಪ ಮಾಡ್ತಾರೆ. ಆದ್ರೆ ಹಿಂದೂ ಸಂಸ್ಕೃತಿಯಲ್ಲಿ ಅದಕ್ಕೆ ಸೂಕ್ತ ಕಾರಣಗಳನ್ನೂ ಹೇಳಲಾಗಿದೆ. ಮಹಿಳೆಯರು ಮಾಡಬಾರದ ಕೆಲಸಗಳಲ್ಲಿ ತೆಂಗಿನಕಾಯಿ ಒಡೆಯುವುದು ಒಂದು. ಹೌದು, ಹಿಂದೂ ಸಂಸ್ಕೃತಿ ಪ್ರಕಾರ ತೆಂಗಿನ ಕಾಯಿಯನ್ನು ಮಹಿಳೆಯರು ಒಡೆಯಬಾರದು. ಹಿಂದೂ ಧರ್ಮದ ಪ್ರಕಾರ ತೆಂಗಿನ ಕಾಯಿ ಪವಿತ್ರವೆಂದು ಪರಿಗಣಿಸಲಾಗಿದೆ. ಶುಭ ಸಮಾರಂಭಗಳಲ್ಲಿ ತೆಂಗಿನ ಕಾಯಿಯನ್ನು ಬಳಸಲಾಗುತ್ತದೆ. ಯಾವುದೇ ಹೊಸ ಕೆಲಸ ಆರಂಭಿಸುವಾಗ ತೆಂಗಿನ…
ದಿನಭವಿಷ್ಯ 21/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ನಾಲಗೆ ನಿಮ್ಮ ಅಜ್ಜ ಅಜ್ಜಿಯಂದಿರ ಭಾವನೆಗಳಿಗೆ ಘಾಸಿ ಮಾಡುವುದರಿಂದ ನಿಮ್ಮ ಭಾಷೆಯನ್ನು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಕುಟುಂಬದ ಸದಸ್ಯರ ಜೊತೆಯಲ್ಲಿ ಪ್ರಯಾಣ ಕೈಗೊಳ್ಳುವಿರಿ. ನಿಮ್ಮಲ್ಲಿ ಹೊಸ ಹುರುಪು ಬರುವುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದರಿಂದ ಮನೆಯಲ್ಲಿ ಸಂತಸದ ವಾತಾವರಣ ಮೂಡುವುದು. ಹಣಕಾಸಿನ ಪರಿಸ್ಥಿತಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…
“ಗೂಗಲ್ ಸರ್ಚ್ ನಲ್ಲಿ ‘ಈಡಿಯಟ್’ ಎಂದು ಟೈಪ್ ಮಾಡಿದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಬರುತ್ತದೆ ಯಾಕೆ?” _ ಈ ರೀತಿಯ ಗೂಗ್ಲಿ ಪ್ರಶ್ನೆ ಅಮೆರಿಕದ ಸೆನೆಟರ್ ಒಬ್ಬರು ಗೂಗಲ್ ಸಿಇಒ ಆಗಿರುವಭಾರತೀಯ ಮೂಲದ ಸುಂರ್ ಪಿಚೈಗೆ ಕೇಳಿದ್ದಾರೆ. ಗೂಗಲ್ ನಲ್ಲಿ ಸಾಮನ್ಯವಾಗಿ ನಮಗೆ ಬೇಕಾದ ಸಂಗತಿಗಳನ್ನು ಹುಡುಕಲು ಬಳಸುತ್ತೇವೆ.. ಆದರೆ ಕೆಲವೊಮ್ಮೆ ಹುಡುಕಿದ್ದಕ್ಕೆ ಸಂಬಂಧವಿಲ್ಲದ ಉತ್ತರಗಳು ಬರುವುದುಂಟು.. ಅದೇ ರೀತಿಯಾಗಿ ಗೂಗಲ್ ನಲ್ಲಿ ಈಡಿಯಟ್ ಎಂದು ಟೈಪ್ ಮಾಡಿ ಸರ್ಚ್ ಮಾಡಿದರೆ ಅಲ್ಲಿ ಬರುವುದು…