News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರಗಳನ್ನು, ಹಂಚದ ಪೋಸ್ಟ್‌ಮ್ಯಾನ್‌.

41

ಕಳೆದ ನಾಲ್ಕು ವರ್ಷಗಳಿಂದ ಪತ್ರಗಳನ್ನು ಹಂಚದೆ ಯಲಬುರ್ಗಾ ತಾಲೂಕಿನ ಪೋಸ್ಟ್‌ಮ್ಯಾನ್‌ ನಿರ್ಲಕ್ಷ್ಯ ತೋರಿದ ಸುರೇಶ್.

ಪೋಸ್ಟ್‌ಮ್ಯಾನ್‌ ಸುರೇಶ್ ತಳವಾರ ಎನ್ನುವರು ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರ, ಎಟಿಎಮ್ ಕಾರ್ಡ್, ಪರೀಕ್ಷಾ ಪ್ರವೇಶ ಪತ್ರ ಸೇರಿದಂತೆ ವಿವಿಧ ಮಹತ್ವದ ದಾಖಲೆಗಳನ್ನು ಹಂಚದೆ ನಿರ್ಲಕ್ಷ್ಯ ತೋರಿರುವ ಈ ಘಟನೆ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕಂಡುಬಂದಿದೆ.
 

ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಹಾಗೂ ಬ್ಯಾಂಕಿನಿಂದ ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ. ಇದಾದ ನಂತರ ಅಂಚೆ ಕಚೇರಿಗೆ ಹೋಗಿ ಪರಿಶೀಲನೆ ಮಾಡಿ ನೋಡಿದಾಗ  ಗ್ರಾಹಕರು ಕಳಿಸಿದ ಎಲ್ಲ ದಾಖಲೆಗಳು ಸಿಕ್ಕಿವೆ, ಸುಮಾರು ನಾಲ್ಕು ವರ್ಷಗಳಿಂದ ಪೋಸ್ಟ್ ಗ್ರಾಹಕರಿಗೆ ಹಂಚದೆ ಇರುವ ಪತ್ರಗಳು ಲಭ್ಯವಾಗಿವೆ. 


2016 ರಿಂದ ಇಲ್ಲಿಯವರೆಗೆ ಪೋಸ್ಟಿಗೆ ಬಂದ ಎಲ್ಲ ಪತ್ರಗಳನ್ನು ಸುರೇಶ್ ವಿತರಣೆ ಮಾಡದೆ ಸುಮಾರು 1 ಸಾವಿರಕ್ಕೂ ಅಧಿಕ ಪತ್ರ, ಎಟಿಎಮ್ ಕಾರ್ಡ್ ಸೇರಿದಂತೆ ವಿವಿಧ ದಾಖಲೆಗಳನ್ನು ಹಾಗೆ ಇಟ್ಟಿದ್ದ. ಇದನ್ನು ಕಂಡು ಬೆರಗಾಗಿದ್ದಾರೆ. ನಿರ್ಲಕ್ಷ್ಯ ತೋರಿದ ಸುರೇಶ್ ತಳವಾರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಗರ್ಭಿಣಿಯರಿಗೆ ವರದಾನವಾಗಿರುವ ಮಾತೃಪೂರ್ಣ ಯೋಜನೆಯ ಬಗ್ಗೆ ನಿಮಗೆಷ್ಟು ಗೊತ್ತು.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲಾ ತಾಯಿಂದಿರಿಗೆ ಉಪಯೋಗವಾಗಲಿ..

    ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.  ಶಿಶು ಮರಣ  ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾ‍ಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ. ಮಾತೃಪೂರ್ಣ ಯೋಜನೆಯ ಪ್ರಮುಖ ಅಂಶಗಳು :- ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ…

  • ಉಪಯುಕ್ತ ಮಾಹಿತಿ

    ನಿಮ್ಮ ಬೊಜ್ಜನ್ನು ಕಡಿಮೆ ಮಾಡಿಕೊಳ್ಳಲು ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯಿರಿ

    ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸೀಬೆಹಣ್ಣಿನಲ್ಲಿರುವ ಆರೋಗ್ಯದ ಗುಟ್ಟು ತಿಳಿದರೆ ನೀವು ಅಚ್ಚರಿ ಪಡುತ್ತೀರಿ! ಈ ಅರೋಗ್ಯ ಮಾಹಿತಿ ನೋಡಿ.

    ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…

  • ಆಧ್ಯಾತ್ಮ

    ವಶೀಕರಣದ ರಹಸ್ಯ ತಿಳಿಯಬೇಕಾ! ಈ ಮಾಹಿತಿ ನೋಡಿ.

    ಪಂಡಿತ್ 1 ರಾಘವೇಂದ್ರ ಸ್ವಾಮಿಗಳು ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9901077772 ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ವಶೀಕರಣವೆಂದರೆ ಒಬ್ಬ ವ್ಯಕ್ತಿ ನಮ್ಮನ್ನು ಇಷ್ಟಪಡುವ ರೀತಿಯಲ್ಲಿ ,…

  • ಸುದ್ದಿ

    ಕಳ್ಳನಿಂದ ಬಾಯಿ ಬಿಡಿಸಲು ಈ ಪೊಲೀಸರು ಮಾಡಿದ್ದೇನು ಗೊತ್ತಾ..?ಮೈ ಜುಮ್ಮೆನುಸುವ ಈ ವಿಡಿಯೋ ನೋಡಿ…

    ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ, ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ (ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ. ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ.ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಮೊಬೈಲ್ ಕದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಾರೆ. ಆಗ ಆತ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಕೊನೆಗೆ ಪೊಲೀಸರು ಆತನ ಕೈಗಳನ್ನು ಕಟ್ಟಿ ಹಾಕಿ ಕುತ್ತಿಗೆಯ ಸುತ್ತ ಹಾವನ್ನು ಬಿಟ್ಟಿದ್ದಾರೆ….

  • ಆರೋಗ್ಯ

    ಜಾಸ್ತಿ ಟೆನ್ಶನ್‌ ತಗೊಂಡ್ರೆ ಆಗುವ ಅನಾಹುತಗಳ ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ ..

    ನೀವು ಒಂದು ವೇಳೆ ಟೆನ್ಶನ್‌ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್‌ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.