News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರಗಳನ್ನು, ಹಂಚದ ಪೋಸ್ಟ್‌ಮ್ಯಾನ್‌.

41

ಕಳೆದ ನಾಲ್ಕು ವರ್ಷಗಳಿಂದ ಪತ್ರಗಳನ್ನು ಹಂಚದೆ ಯಲಬುರ್ಗಾ ತಾಲೂಕಿನ ಪೋಸ್ಟ್‌ಮ್ಯಾನ್‌ ನಿರ್ಲಕ್ಷ್ಯ ತೋರಿದ ಸುರೇಶ್.

ಪೋಸ್ಟ್‌ಮ್ಯಾನ್‌ ಸುರೇಶ್ ತಳವಾರ ಎನ್ನುವರು ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರ, ಎಟಿಎಮ್ ಕಾರ್ಡ್, ಪರೀಕ್ಷಾ ಪ್ರವೇಶ ಪತ್ರ ಸೇರಿದಂತೆ ವಿವಿಧ ಮಹತ್ವದ ದಾಖಲೆಗಳನ್ನು ಹಂಚದೆ ನಿರ್ಲಕ್ಷ್ಯ ತೋರಿರುವ ಈ ಘಟನೆ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕಂಡುಬಂದಿದೆ.
 

ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಹಾಗೂ ಬ್ಯಾಂಕಿನಿಂದ ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ. ಇದಾದ ನಂತರ ಅಂಚೆ ಕಚೇರಿಗೆ ಹೋಗಿ ಪರಿಶೀಲನೆ ಮಾಡಿ ನೋಡಿದಾಗ  ಗ್ರಾಹಕರು ಕಳಿಸಿದ ಎಲ್ಲ ದಾಖಲೆಗಳು ಸಿಕ್ಕಿವೆ, ಸುಮಾರು ನಾಲ್ಕು ವರ್ಷಗಳಿಂದ ಪೋಸ್ಟ್ ಗ್ರಾಹಕರಿಗೆ ಹಂಚದೆ ಇರುವ ಪತ್ರಗಳು ಲಭ್ಯವಾಗಿವೆ. 


2016 ರಿಂದ ಇಲ್ಲಿಯವರೆಗೆ ಪೋಸ್ಟಿಗೆ ಬಂದ ಎಲ್ಲ ಪತ್ರಗಳನ್ನು ಸುರೇಶ್ ವಿತರಣೆ ಮಾಡದೆ ಸುಮಾರು 1 ಸಾವಿರಕ್ಕೂ ಅಧಿಕ ಪತ್ರ, ಎಟಿಎಮ್ ಕಾರ್ಡ್ ಸೇರಿದಂತೆ ವಿವಿಧ ದಾಖಲೆಗಳನ್ನು ಹಾಗೆ ಇಟ್ಟಿದ್ದ. ಇದನ್ನು ಕಂಡು ಬೆರಗಾಗಿದ್ದಾರೆ. ನಿರ್ಲಕ್ಷ್ಯ ತೋರಿದ ಸುರೇಶ್ ತಳವಾರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬ್ರೆಕಿಂಗ್ ಸುದ್ದಿ..ಮುದ್ದಹನುಮೇಗೌಡರು ತಮ್ಮ ನಾಮಪತ್ರ ಹಿಂಪಡೆಯುವುದು ಖಚಿತ.?ಈ ಸುದ್ದಿ ನೋಡಿ

    ತುಮಕೂರು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ, ಪಕ್ಷದ ನಾಯಕರ ಒತ್ತಡಕ್ಕೆ ಮಣಿದಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯಲು ಸಮ್ಮತಿಸಿದ್ದಾರೆನ್ನಲಾಗಿದೆ. ಮುದ್ದಹನುಮೇಗೌಡರು ತುಮಕೂರು ಕ್ಷೇತ್ರದ ಹಾಲಿ ಸಂಸದರಾಗಿದ್ದರೂ ಸಹ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು. ಈ ಹಿನ್ನಲೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡರು ಕಣಕ್ಕಿಳಿದಿದ್ದು, ಮುದ್ದಹನುಮೇಗೌಡರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರಿಂದ ಮೈತ್ರಿ…

  • ರಾಜಕೀಯ

    ನಡೆಯೋಕ್ಕೆ ಆಗೋದಿಲ್ಲ ಎನ್ನುತ್ತಿದ್ದ ರಮ್ಯಾ ಈಗ ದುಬೈನಲ್ಲಿ ಪ್ರತ್ಯಕ್ಷ..!

    ಎಐಸಿಸಿ ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಸಂದರ್ಭದಲ್ಲಿ ಕಾಯಿಲೆ ನೆಪ ಹೇಳಿ, ಅಂತ್ಯಸಂಸ್ಕಾರದಿಂದ ದೂರ ಉಳಿದಿದ್ದರು. ಅಂತ್ಯ ಸಂಸ್ಕಾರಕ್ಕೆ ಬಾರದ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಸ್ಪಷ್ಟನೆ ನೀಡಿದ್ದ ರಮ್ಯಾ ತಾವು ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ, ಇದರ ಬಗ್ಗೆ ಮೊದಲೇ ಎಚ್ಚೆತ್ತುಕೊಳ್ಳದಿದ್ದರೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದೆ. ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಬರೀಶ್…

  • Sports

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಸಹಾಯಕ ಸಿಬ್ಬಂದಿಗೆ ಕೋವಿಡ್-19

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಕೋರೋನ  ಪಶ್ಚಿಮ ಬಂಗಾಳ ಕ್ರಿಕೆಟ್ 6 ಆಟಗಾರರಿಗೆ  ಒಬ್ಬ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. 6 ಬಂಗಾಳ ಕ್ರಿಕೆಟ್ ಆಟಗಾರರಿಗೆ ಮತ್ತು ಒಬ್ಬ ಸಹಾಯಕ ಸಿಬ್ಬಂದಿ ಕೋವಿಡ್-19 ಪತ್ತೆಯಾಗಿದೆ.ರಣಜಿ ಪಂದ್ಯಗಳ ತಯಾರಿಯಲ್ಲಿ ತೊಡಗಿದ್ದ ಬಂಗಾಳ ಆಟಗಾರರು ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದು ತರಬೇತಿ ಯನ್ನು ರದ್ದುಗೊಳಿಸಲಾಯಿತು.ರಣಜಿ ಪಂದ್ಯಗಳನ್ನು ಆಡಲು ಬೆಂಗಳೂರು ಪ್ರವಾಸವನ್ನು ಜ.8 ಕೈಗೊಳ್ಳಬೇಕಾಗಿತ್ತು ಅದನ್ನು ಮುಂದೂಡಲಾಗಿದೆ. ಕೋವಿಡ್-19 ದೃಢಪಟ್ಟ ಆಟಗಾರರು ಸುದೀಪ್ ಚಟರ್ಜಿ ಅನುಸ್ಟಪ್ ಮಜುಂದಾರ್ ಕಾಜಿ ಜುನೈದ್ ಸೈಫಿ ಗೀತ್…

    Loading

  • ಸುದ್ದಿ

    ಅವನ್ಯಾವನೋ ಯಶ್ ಅಂತೆ.. ಕಾರ್ಯಕರ್ತರು ನನಗೋಸ್ಕರ ಸುಮ್ಮನಿದ್ದಾರೆ ಇಲ್ಲದಿದ್ದರೆ ಯಶ್ ಗತಿ? ಎಂದು HDKಯಿಂದ ಧಮಕಿ..!

    ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ. ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ. ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ…

  • ಸುದ್ದಿ

    ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್‌ ಆವಿಷ್ಕರಿಸಿದ ಭಾರತೀಯ ವಿಜ್ಞಾನಿಗಳು,..!

    ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್‌ ಆವಿಷ್ಕರಿಸಿದ್ದಾರೆ. ಅಹಮದಾಬಾದ್‌,  ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…

  • ಮನರಂಜನೆ

    ಮಾಸ್ಕ್ ಹಾಕಿಕೊಂಡು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ವ್ಯಕ್ತಿ ಯಾರು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜನರಿಗೆ ಮನರಂಜನೆಯ ಮಟ್ಟವನ್ನು ಹೆಚ್ಚಿಸಲು ದಿನದಿಂದ ದಿನಕ್ಕೆ ಹೊಸ ಹೊಸ ಪ್ರಯತ್ನ ಮಾಡುತ್ತಿರುವ ಬಿಗ್ಗ್ ಬಾಸ್ ಯಶಸ್ವಿ ಕೂಡ ಆಗ್ತಿದ್ದಾರೆ ಅಂತ ಹೇಳಬಹುದು..ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ.