News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರಗಳನ್ನು, ಹಂಚದ ಪೋಸ್ಟ್‌ಮ್ಯಾನ್‌.

41

ಕಳೆದ ನಾಲ್ಕು ವರ್ಷಗಳಿಂದ ಪತ್ರಗಳನ್ನು ಹಂಚದೆ ಯಲಬುರ್ಗಾ ತಾಲೂಕಿನ ಪೋಸ್ಟ್‌ಮ್ಯಾನ್‌ ನಿರ್ಲಕ್ಷ್ಯ ತೋರಿದ ಸುರೇಶ್.

ಪೋಸ್ಟ್‌ಮ್ಯಾನ್‌ ಸುರೇಶ್ ತಳವಾರ ಎನ್ನುವರು ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರ, ಎಟಿಎಮ್ ಕಾರ್ಡ್, ಪರೀಕ್ಷಾ ಪ್ರವೇಶ ಪತ್ರ ಸೇರಿದಂತೆ ವಿವಿಧ ಮಹತ್ವದ ದಾಖಲೆಗಳನ್ನು ಹಂಚದೆ ನಿರ್ಲಕ್ಷ್ಯ ತೋರಿರುವ ಈ ಘಟನೆ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕಂಡುಬಂದಿದೆ.
 

ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಹಾಗೂ ಬ್ಯಾಂಕಿನಿಂದ ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ. ಇದಾದ ನಂತರ ಅಂಚೆ ಕಚೇರಿಗೆ ಹೋಗಿ ಪರಿಶೀಲನೆ ಮಾಡಿ ನೋಡಿದಾಗ  ಗ್ರಾಹಕರು ಕಳಿಸಿದ ಎಲ್ಲ ದಾಖಲೆಗಳು ಸಿಕ್ಕಿವೆ, ಸುಮಾರು ನಾಲ್ಕು ವರ್ಷಗಳಿಂದ ಪೋಸ್ಟ್ ಗ್ರಾಹಕರಿಗೆ ಹಂಚದೆ ಇರುವ ಪತ್ರಗಳು ಲಭ್ಯವಾಗಿವೆ. 


2016 ರಿಂದ ಇಲ್ಲಿಯವರೆಗೆ ಪೋಸ್ಟಿಗೆ ಬಂದ ಎಲ್ಲ ಪತ್ರಗಳನ್ನು ಸುರೇಶ್ ವಿತರಣೆ ಮಾಡದೆ ಸುಮಾರು 1 ಸಾವಿರಕ್ಕೂ ಅಧಿಕ ಪತ್ರ, ಎಟಿಎಮ್ ಕಾರ್ಡ್ ಸೇರಿದಂತೆ ವಿವಿಧ ದಾಖಲೆಗಳನ್ನು ಹಾಗೆ ಇಟ್ಟಿದ್ದ. ಇದನ್ನು ಕಂಡು ಬೆರಗಾಗಿದ್ದಾರೆ. ನಿರ್ಲಕ್ಷ್ಯ ತೋರಿದ ಸುರೇಶ್ ತಳವಾರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಯ್ಯಪ್ಪ ಮಾಲೆ ಧರಿಸಿದ ಮುಸ್ಲಿಂ ಯುವಕ. ಈ ಸುದ್ದಿ ನೋಡಿ..

    ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ…

  • Sports

    ಕ್ರಿಕೆಟ್ ವೃತ್ತಿಯಲ್ಲಿ ಆಟವಾಡದೆಯೇ ಗಳಿಸಬಹುದು 20 ಲಕ್ಷದವರೆಗೆ ಸಂಬಳ…!

    ಕ್ರಿಕೆಟ್ ಬಹುತೇಕರ ಕನಸು. ಆದ್ರೆ ಅಂತರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವುದು ಸುಲಭದ ಕೆಲಸವಲ್ಲ. ಕ್ರೀಡೆ ಗೊತ್ತಿಲ್ಲದವರಿಗೂ ಕ್ರಿಕೆಟ್ ಜಗತ್ತಿನಲ್ಲಿ ಕೆಲಸ ಸಿಗುತ್ತದೆ. ಒಳ್ಳೆ ವಿದ್ಯಾಭ್ಯಾಸ ಹೊಂದಿರುವವರು ಕ್ರಿಕೆಟ್ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಗಳಿಕೆ ಮಾಡ್ತಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಮಾತ್ರವಲ್ಲ, ಮೈದಾನದಲ್ಲಿ ಹಾಗೂ ಮೈದಾನದ ಹೊರಗೆ ಕ್ರಿಕೆಟ್ ಗೆ ಸಂಬಂಧಿಸಿದ ಅನೇಕ ಕೆಲಸಗಳಿವೆ. ಪಂದ್ಯದ ತೀರ್ಪುಗಾರನಾಗಿ ನೀವು ಕೆಲಸ ಮಾಡಬಹುದು. ಪ್ರತಿ ಪಂದ್ಯಕ್ಕೆ 30 ಸಾವಿರ ರೂಪಾಯಿ ನೀಡಲಾಗುತ್ತದೆ. ಐಸಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ…

  • ಸುದ್ದಿ

    ಪಿಂಚಣಿಗಾಗಿ ರೈಲ್ವೆ ಸಿಬ್ಬಂದಿ ಮಗ ಲಿಂಗ ಬದಲಿಸಿಕೊಂಡ…!

    ರೈಲ್ವೆ ಇಲಾಖೆ ಕೇಂದ್ರ ಸರ್ಕಾರಕ್ಕೊಂದು ಪತ್ರ ಬರೆದಿದೆ. ರೈಲ್ವೆ ಇಲಾಖೆಯಲ್ಲಿ ಕುಟುಂಬ ಪಿಂಚಣಿ ವ್ಯವಸ್ಥೆಯಿದೆ. ಅದಕ್ಕೆ ಕೆಲವೊಂದು ನಿಯಮಗಳಿವೆ. ಆದ್ರೆ ಒಂದು ವರ್ಷದ ಹಿಂದೆ ರೈಲ್ವೆ ಸಿಬ್ಬಂದಿ ಪುತ್ರ ಈಗ ಪುತ್ರಿಯಾಗಿರುವ ವ್ಯಕ್ತಿ ಕುಟುಂಬ ಪಿಂಚಣಿಗಾಗಿ ಪತ್ರ ಬರೆದಿದ್ದಾನೆ. ಇದೇ ವಿಚಾರ ಸದ್ಯ ಕೇಂದ್ರದ ಮೆಟ್ಟಿಲೇರಿದೆ. 2017ರಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಅವ್ರ 32 ವರ್ಷದ ಮಗ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಾಸ್ತವವಾಗಿ ಸಿಬ್ಬಂದಿ ಹಣವನ್ನೇ ಕುಟುಂಬ ಆಶ್ರಯಿಸಿಕೊಂಡಿದ್ದರೆ ಮಾತ್ರ ಪಿಂಚಣಿ ನೀಡಲಾಗುತ್ತದೆ. 25 ವರ್ಷದೊಳಗಿನ ಮದುವೆಯಾಗದ…

  • ಸುದ್ದಿ

    ಆಕಾಶದಿಂದ ಪಾತಾಳಕ್ಕೆ ಇಳಿದ ಈರುಳ್ಳಿ, ಕೇಜಿಗೆ ಈರುಳ್ಳಿ 25 ರೂಪಾಯಿ.!

    ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್‌ಗಳಲ್ಲಿ ಒಂದು…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಮಾರ್ಚ್, 2019) ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ನೀವು ಹೆಚ್ಚೇನೂ ಮಾಡದೇ ಇತರರ…

  • Health

    ನೆನೆಸಿಟ್ಟ ಒಣದ್ರಾಕ್ಷಿ ದಿನಾ ಒಂದೆರಡು ತಿಂದ್ರೆ, ಏನೆಲ್ಲಾ ಲಾಭವಿದೆ ಗೊತ್ತಾ?

    ಸಾಮಾನ್ಯವಾಗಿ ಸಿಹಿತಿಂಡಿಗಳ ರುಚಿಯನ್ನು ಹೆಚ್ಚಿಸಲು ಗೋಡಂಬಿಯ ಜೊತೆಗೆ ದ್ರಾಕ್ಷಿಯನ್ನು ಸೇರಿಸುತ್ತಾರೆ. ಹಲವು ಅಡುಗೆಗಳಿಗೆ ಈ ದ್ರಾಕ್ಷಿ ಗೋಡಂಬಿಗಳನ್ನು ಬಳಸುತ್ತಾರೆ. ಆದರೆ ಒಣದ್ರಾಕ್ಷಿಯ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಹಲವು ಲಾಭಗಳಿವೆ ಏನೆಂದು ತಿಳಿಯೋಣ ಬನ್ನಿ. ಹೃದಯದ ತೊಂದರೆಗಳಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕರಗುವ ನಾರು ಇದ್ದು ಇದರೊಂದಿಗೆ ಹಲವು ಇತರ ಪೋಷಕಾಂಶಗಳೂ ಇವೆ. ಈ ಪೋಷಕಾಂಶಗಳು ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ತಡೆದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ. ತನ್ಮೂಲಕ ಹೃದಯ ಸಂಬಂಧಿ…