News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರಗಳನ್ನು, ಹಂಚದ ಪೋಸ್ಟ್‌ಮ್ಯಾನ್‌.

41

ಕಳೆದ ನಾಲ್ಕು ವರ್ಷಗಳಿಂದ ಪತ್ರಗಳನ್ನು ಹಂಚದೆ ಯಲಬುರ್ಗಾ ತಾಲೂಕಿನ ಪೋಸ್ಟ್‌ಮ್ಯಾನ್‌ ನಿರ್ಲಕ್ಷ್ಯ ತೋರಿದ ಸುರೇಶ್.

ಪೋಸ್ಟ್‌ಮ್ಯಾನ್‌ ಸುರೇಶ್ ತಳವಾರ ಎನ್ನುವರು ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರ, ಎಟಿಎಮ್ ಕಾರ್ಡ್, ಪರೀಕ್ಷಾ ಪ್ರವೇಶ ಪತ್ರ ಸೇರಿದಂತೆ ವಿವಿಧ ಮಹತ್ವದ ದಾಖಲೆಗಳನ್ನು ಹಂಚದೆ ನಿರ್ಲಕ್ಷ್ಯ ತೋರಿರುವ ಈ ಘಟನೆ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕಂಡುಬಂದಿದೆ.
 

ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಹಾಗೂ ಬ್ಯಾಂಕಿನಿಂದ ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ. ಇದಾದ ನಂತರ ಅಂಚೆ ಕಚೇರಿಗೆ ಹೋಗಿ ಪರಿಶೀಲನೆ ಮಾಡಿ ನೋಡಿದಾಗ  ಗ್ರಾಹಕರು ಕಳಿಸಿದ ಎಲ್ಲ ದಾಖಲೆಗಳು ಸಿಕ್ಕಿವೆ, ಸುಮಾರು ನಾಲ್ಕು ವರ್ಷಗಳಿಂದ ಪೋಸ್ಟ್ ಗ್ರಾಹಕರಿಗೆ ಹಂಚದೆ ಇರುವ ಪತ್ರಗಳು ಲಭ್ಯವಾಗಿವೆ. 


2016 ರಿಂದ ಇಲ್ಲಿಯವರೆಗೆ ಪೋಸ್ಟಿಗೆ ಬಂದ ಎಲ್ಲ ಪತ್ರಗಳನ್ನು ಸುರೇಶ್ ವಿತರಣೆ ಮಾಡದೆ ಸುಮಾರು 1 ಸಾವಿರಕ್ಕೂ ಅಧಿಕ ಪತ್ರ, ಎಟಿಎಮ್ ಕಾರ್ಡ್ ಸೇರಿದಂತೆ ವಿವಿಧ ದಾಖಲೆಗಳನ್ನು ಹಾಗೆ ಇಟ್ಟಿದ್ದ. ಇದನ್ನು ಕಂಡು ಬೆರಗಾಗಿದ್ದಾರೆ. ನಿರ್ಲಕ್ಷ್ಯ ತೋರಿದ ಸುರೇಶ್ ತಳವಾರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪೇಪರ್ ಮಾರಿ ಜೀವನ ಸಾಗಿಸುತ್ತಿದ್ದ ವ್ಯಕ್ತಿ ಇಂದು ಹೇಗಿದ್ದಾನೆ ಗೊತ್ತ…?

    ವಿಶ್ವದ ಅತ್ಯಂತ ದೊಡ್ಡ ಕಂಪನಿ ಆಪಲ್ ನ ಸಿಇಒ ಟಿಮ್ ಕುಕ್ 23,700 ಷೇರುಗಳನ್ನು ದಾನ ಮಾಡಿದ್ದಾರೆ. ಕಂಪನಿ ಈ ಬಗ್ಗೆ ಮಾಹಿತಿ ನೀಡಿದೆ. ದಾನ ಮಾಡಿದ ಷೇರಿನ ಮೌಲ್ಯ 36 ಕೋಟಿ ರೂಪಾಯಿ ಎನ್ನಲಾಗಿದೆ. ಯಾರಿಗೆ ದಾನ ಮಾಡಲಾಗಿದೆ ಎಂಬುದನ್ನು ಕಂಪನಿ ಬಹಿರಂಗಪಡಿಸಿಲ್ಲ. ಹಿಂದಿನ ವರ್ಷ ಇಷ್ಟೇ ಷೇರನ್ನು ಕುಕ್, ಚಾರಿಟಿ ಟ್ರಸ್ಟ್ ಒಂದಕ್ಕೆ ದಾನ ಮಾಡಿದ್ದರು. ಆಪಲ್ ಪ್ರಕಾರ, ಕುಕ್ ಬಳಿ 854,849 ಷೇರುಗಳಿವೆ. ಇದ್ರ ಬೆಲೆ 17.6 ಕೋಟಿ ಡಾಲರ್ ಅಂದ್ರೆ ಸುಮಾರು…

  • ಸಿನಿಮಾ

    ಹುಟ್ಟಿದ ಊರಿನಲ್ಲಿ 80ಎಕರೆ ತೋಟ ಖರಿದಿಸಿದ ರಾಕಿಂಗ್ ಸ್ಟಾರ್…ಕಾರಣ ಕೇಳಿದ್ರೆ ಸಲಾಂ ರಾಕಿ ಭಾಯ್ ಅಂತೀರಾ…

    ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…

  • ಸುದ್ದಿ

    ಇನ್ನಷ್ಟು ಸುರಕ್ಷಿತವಾದ ಎಂ-ಆಧಾರ್‌ ಆ್ಯಪ್‌ ಬಿಡುಗಡೆ,ಇದರ ವಿಶೇಷತೆಯಾದರು ಏನು ಗೊತ್ತಾ,.!

    ಸ್ಮಾರ್ಟ್‌ಫೋನ್‌ನಲ್ಲಿ ಬಳಕೆಗೆ ಅಭಿವೃದ್ಧಿಪಡಿಸಲಾಗಿರುವ ಎಂ-ಆಧಾರ್‌ ಆ್ಯಪ್‌ ಅನ್ನು ಮತ್ತಷ್ಟು ಸುರಕ್ಷಿತಗೊಳಿಸಿರುವ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ಹೊಸ ಆವೃತ್ತಿಯನ್ನು ಗ್ರಾಹಕರ ಬಳಕೆಗಾಗಿ ಬಿಡುಗಡೆಮಾಡಿದೆ.ಹಿಂದಿನ ಆವೃತ್ತಿಯನ್ನು ಅಳಿಸಿ,ನೂತನ ಆವೃತ್ತಿಯನ್ನು ಸ್ಮಾರ್ಟ್‌ಫೋನ್‌ಗಳಲ್ಲಿ ಇನ್‌ಸ್ಟಾಲ್‌ ಮಾಡಿಕೊಳ್ಳುವಂತೆ ಯುಐಡಿಎಐ ಸೂಚಿಸಿದೆ. ನೂತನ ಆವೃತ್ತಿಯ ಎಂ-ಆಧಾರ್‌ನಲ್ಲಿ ಕನ್ನಡ ಸೇರಿದಂತೆ 13 ಭಾಷೆಗಳಿವೆ. ಆಧಾರ್‌ ಕಾರ್ಡ್‌ ಡೌನ್‌ಲೋಡ್‌, ಆಫ್‌ಲೈನ್‌ ಇಕೆವೈಸಿ, ವಿಳಾಸ ಪರಿಷ್ಕರಣೆ, ಇ-ಮೇಲ್‌ ಪರಿಶೀಲನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಗ್ರಾಹಕರು ಎಂ-ಆಧಾರ್‌ನಿಂದ ಪಡೆಯಬಹುದಾಗಿದೆ. ಗುರುತು ಖಾತ್ರಿಗಾಗಿ ಆಧುನಿಕ ಬಯೋಮೆಟ್ರಿಕ್‌ ವ್ಯವಸ್ಥೆಯನ್ನುನೂತನ ಆವೃತ್ತಿಯಲ್ಲಿ ಬಳಸಲಾಗಿದ್ದು, ಇದರಿಂದ ಆಧಾರ್‌ ಆ್ಯಪ್‌ಅನ್ನು ಲಾಕ್‌…

  • ಸುದ್ದಿ

    15,000 ಕೆಜಿ ಕಾಗದ ತ್ಯಾಜ್ಯ ಸಂಗ್ರಹಿಸಿ ಪ್ರಶಸ್ತಿಯನ್ನು ಗೆದ್ದ ಭಾರತೀಯ ಹುಡುಗಿ…!

    ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್‍ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್‌ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. ಇಂಗಾಲದ…

  • ಜೀವನಶೈಲಿ

    ಒಂದು ಕಾಲದಲ್ಲಿ ಸೈಕಲ್ ನಲ್ಲಿ ಹಳ್ಳಿ ಹಳ್ಳಿ ತಿರುಗಿ ರೈತರಿಂದ ಹಾಲು ಸಂಗ್ರಹಿಸುತ್ತಿದ್ದ ಇವರು, ಇಂದು 255 ಕೋಟಿ ಒಡೆಯನಾಗಿದ್ದು ಹೇಗೆ ಗೋತ್ತಾ?ತಿಳಿಯಲು ಈ ಲೇಖನ ಓದಿ..

    ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
    ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.

  • Health

    ನಿಮ್ಮ ದೇಹದ ಶಾಖವನ್ನು ಕಡಿಮೆ ಮಾಡಲು ಈ ಆಹಾರ ಕ್ರಮಗಳನ್ನು ಅನುಸರಿಸಿ…ತಿಳಿಯಲು ಈ ಲೇಖನಿ ಓದಿ…

    ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.