ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ವುಡ್ ನಟಿ ಪ್ರಣಿತಾ ಸುಭಾಷ್ ಇಂದು ತಮ್ಮ 28ನೇ ವರ್ಷದ ಹುಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ನಗರದ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ.
ಪ್ರಣಿತಾ ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಹುಟ್ಟುಹಬ್ಬದಂದು ಪ್ರಣಿತಾ ಸರ್ಕಾರಿ ಶಾಲೆ ದತ್ತು ಪಡೆದುಕೊಂಡು, 5 ಲಕ್ಷ ರೂ. ಹಣವನ್ನು ನೀಡಿದ್ದರು. ಈ ಬಾರಿ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ.
ಪ್ರಣಿತಾ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಲು ‘ಪ್ರಣಿತಾ ಫೌಂಡೇಶನ್ ಸಂಸ್ಥೆ’ ಆರಂಭಿಸಿದ್ದಾರೆ. ಈ ಸಂಸ್ಥೆಯಿಂದ ಮೊದಲ ಬಾರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯವನ್ನು ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ತಂಡ ಮೊದಲ ಬಾರಿಗೆ ಸ್ವತಂತ್ರವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿದೆ. ತಂಡದ ಎಲ್ಲಾ ಸದಸ್ಯರಿಗೆ ಧನ್ಯವಾದ. ಇಂತಹ ಕಾರ್ಯಗಳು ಮತ್ತಷ್ಟು ಮಾಡುವ ಆಸೆ ಇದೆ ಎಂದು ತಿಳಿಸಿದರು.
ಪ್ರಣಿತಾ ಫೌಂಡೇಶನ್ ಸಂಸ್ಥೆ ಕೈಗೊಳ್ಳುವ ಎಲ್ಲಾ ಸಾಮಾಜಿಕ ಕಾರ್ಯಗಳ ಮಾಹಿತಿ ಒಳಗೊಂಡ www.pranithafoundation.org ವೆಬ್ ಸೈಟ್ ಕೂಡ ಬಿಡುಗಡೆ ಮಾಡಿದ್ದಾರೆ. ಇವರೊಂದಿಗೆ ಕೈಜೋಡಿಸಲು ಇಷ್ಟಪಡುವವರು ವೆಬ್ ಸೈಟ್ ಮೂಲಕ ಸಂಪರ್ಕಿಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನೀವು ಸ್ವಲ್ಪ…
ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತದ ಪಿತಾಮಹರೆನಿಸಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ, ಟ್ರಂಪ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಖಂಡಿಸಿದ್ದಾರೆ. ಭಾರತದ ಪಿತಾಮಹಾ ನರೇಂದ್ರ ಮೋದಿ ಎಂದು ಹೇಳುವ ಟ್ರಂಪ್ ಅಮೆರಿಕಾ ಅಧ್ಯಕ್ಷ ಟ್ರಂಪ್ ಅಮೆರಿಕಾ ಪಿತಾಮಹಾರಲ್ಲೊಬ್ಬರಾದ ಜಾರ್ಜ್ ವಾಷಿಂಗ್ಟನ್ ಅವರ ಸ್ಥಾನದಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಸಿದ್ದರಿದ್ದಾರೆಯೇ ಎಂದು ಗಾಂಧಿ ಮರಿಮೊಮ್ಮಗ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ. ಸರ್ಕಾರ ಈ ವರ್ಷ…
ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ. ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ…
ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ. ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ…
ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ.