ಸುದ್ದಿ

ಹುಟ್ಟುಹಬ್ಬದಂದು ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಪರೀಕ್ಷೆ ಮಾಡಿಸಿ ಆಚರಿಸಿದ ನಟಿ ಪ್ರಣಿತ…!

59

ಸ್ಯಾಂಡಲ್‍ವುಡ್ ನಟಿ ಪ್ರಣಿತಾ ಸುಭಾಷ್ ಇಂದು ತಮ್ಮ 28ನೇ ವರ್ಷದ ಹುಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ನಗರದ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ.

ಪ್ರಣಿತಾ ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಹುಟ್ಟುಹಬ್ಬದಂದು ಪ್ರಣಿತಾ ಸರ್ಕಾರಿ ಶಾಲೆ ದತ್ತು ಪಡೆದುಕೊಂಡು, 5 ಲಕ್ಷ ರೂ. ಹಣವನ್ನು ನೀಡಿದ್ದರು. ಈ ಬಾರಿ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ.

ಪ್ರಣಿತಾ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಲು ‘ಪ್ರಣಿತಾ ಫೌಂಡೇಶನ್ ಸಂಸ್ಥೆ’ ಆರಂಭಿಸಿದ್ದಾರೆ. ಈ ಸಂಸ್ಥೆಯಿಂದ ಮೊದಲ ಬಾರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯವನ್ನು ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ತಂಡ ಮೊದಲ ಬಾರಿಗೆ ಸ್ವತಂತ್ರವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿದೆ. ತಂಡದ ಎಲ್ಲಾ ಸದಸ್ಯರಿಗೆ ಧನ್ಯವಾದ. ಇಂತಹ ಕಾರ್ಯಗಳು ಮತ್ತಷ್ಟು ಮಾಡುವ ಆಸೆ ಇದೆ ಎಂದು ತಿಳಿಸಿದರು.

ಪ್ರಣಿತಾ ಫೌಂಡೇಶನ್ ಸಂಸ್ಥೆ ಕೈಗೊಳ್ಳುವ ಎಲ್ಲಾ ಸಾಮಾಜಿಕ ಕಾರ್ಯಗಳ ಮಾಹಿತಿ ಒಳಗೊಂಡ www.pranithafoundation.org ವೆಬ್ ಸೈಟ್ ಕೂಡ ಬಿಡುಗಡೆ ಮಾಡಿದ್ದಾರೆ. ಇವರೊಂದಿಗೆ ಕೈಜೋಡಿಸಲು ಇಷ್ಟಪಡುವವರು ವೆಬ್ ಸೈಟ್ ಮೂಲಕ ಸಂಪರ್ಕಿಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಸ್ನಾನದ ನೀರಿಗೆ ಈ ವಸ್ತುಗಳನ್ನು ಹಾಕಿ ಸ್ನಾನ ಮಾಡಿದ್ರೆ ಆಗೋ ಚಮತ್ಕಾರ ಏನು ಗೊತ್ತಾ..?

    ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ. ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ. ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ. ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ ….ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ…. ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು. ಮೇಷ… ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ…

  • ಕರ್ನಾಟಕ

    ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ ಕರ್ನಾಟಕ ಸಾರಿಗೆ..!ತಿಳಿಯಲು ಈ ಲೇಖನ ಓದಿ..

    ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

  • ಮನರಂಜನೆ

    ಬರುತ್ತಿದೆ ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ..!ನೀವೂ ಕೂಡ ಆಡಿಶನ್’ನಲ್ಲಿ ಭಾಗವಹಿಸಿ.ಎಲ್ಲಿ,ಹೇಗೆ ತಿಳಿಯಲು ಮುಂದೆ ಓದಿ…

    ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ

  • ಸುದ್ದಿ

    ಫಿಕ್ಸ್ ಆಯ್ತು ಲೋಕಸಭಾ ಎಲೆಕ್ಷನ್ ದಿನಾಂಕ?ಕರ್ನಾಟಕದಲ್ಲಿ ಯಾವಾಗ ಗೊತ್ತಾ ಎಲೆಕ್ಷನ್?ಈ ಸುದ್ದಿ ನೋಡಿ

    2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…

  • ಸುದ್ದಿ

    ಥ್ರೆಡ್ಡಿಂಗ್ ನಂತರ ಉಂಟಾಗುವ ಮೊಡವೆಗಳ ಪರಿಹಾರಕ್ಕೆ ಇಲ್ಲಿದೆ ಸುಲಭ ‘ಉಪಾಯ’…!

    ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ. ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ. ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ…