News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಕಡಲೆ ತಿನ್ನುವುದರಿಂದ ಗರ್ಭಿಣಿಯರಿಗಿರುವ ಪ್ರಯೋಜನಗಳೇನು ಗೊತ್ತಾ?ತಿಳಿಯಲು ಇದನ್ನೊಮ್ಮೆ ಓದಿ..!

76

ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ.

ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು ಇದನ್ನು ತಿನ್ನುವುದರಿಂದ ಪ್ರೊಟೀನ್, ನಾರಿನಂಶ, ಫೋಲೆಟ್, ಕಬ್ಬಿಣದಂಶ, ಮೆಗ್ನಿಷ್ಯಿಯಂ, ಪೊಟಾಷ್ಯಿಯಂ ದೊರೆಯುತ್ತದೆ. ಗರ್ಭಿಣಿ ಮಹಿಳೆಯರಲ್ಲಿ ರಕ್ತಹೀನತೆ ಸಮಸ್ಯೆ ಕಂಡು ಬರುವ ಸಾಧ್ಯತೆ ಹೆಚ್ಚು. ಇದನ್ನು ತಡೆಗಟ್ಟಲು ಪೋಷಕಾಂಶವಿರುವ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಕು. ರಕ್ತಹೀನತೆ ಸಮಸ್ಯೆ ಉಂಟಾದರೆ ಭ್ರೂಣದಲ್ಲಿರುವ ಮಗುವಿಗೆ ಆಮ್ಲಜನಕ ಸಾಕಷ್ಟು ಪ್ರಮಾಣದಲ್ಲಿ ದೊರೆಯದೆ ತೊಂದರೆಯುಂಟಾಗತ್ತದೆ.

ಆದ್ದರಿಂದ ಗರ್ಭಾವಸ್ಥೆಯಲ್ಲಿ ಕಬ್ಬಿಣನಂಶವಿರುವ ಆಹಾರವನ್ನು ಹೆಚ್ಚಾಗಿ ಸೇವಿಸಬೇಕು. ಕಡಲೆ ತಿಂದರೆ ದೇಹದಲ್ಲಿ ಕಬ್ಬಿಣದಂಶ ಹೆಚ್ಚಾಗುವುದು, ಇದರಿಂದ ದೇಹದಲ್ಲಿ ಹೀಮೋಗ್ಲೋಬಿನ್ ಹೆಚ್ಚಾಗುವುದು, ದೇಹದಲ್ಲಿ ಕಬ್ಬಿಣದಂಶದ ಕೊರತೆ ಉಂಟಾದರೆ ಮಗು ಅವಧಿಪೂರ್ವ ಹುಟ್ಟುವ ಸಾಧ್ಯತೆ ಇದೆ. ಕೆಲ ಗರ್ಭಿಣಿಯರಿಗೆ ಮಧುಮೇಹ (gestational diabetes)ಬರುತ್ತದೆ, ಗರ್ಭಾವಸ್ಥೆಯಲ್ಲಿ ದೇಹದಲ್ಲಿ ಇನ್ಸುಲಿನ್ ಉತ್ಪತ್ತಿ ಕಡಿಮೆಯಾದಾಗ ಸಕ್ಕರೆಯಂಶ ಹೆಚ್ಚಾಗಿ ಮಧುಮೇಹ ಉಂಟಾಗುತ್ತದೆ. ರಕ್ತದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡುವಲ್ಲಿ ಕಡಲೆ ಸಹಕಾರಿಯಾಗಿದೆ. ಇದರಲ್ಲಿರುವ ನಾರಿನಂಶ ಇನ್ಸುಲಿನ್ ಸಮತೋಲನದಲ್ಲಿರುವಂತೆ ಮಾಡುತ್ತದೆ.

ಗರ್ಭಿಣಿಯರಿಗೆ ಮಗುವಿನ ಬೆಳವಣಿಗೆ ಸರಿಯಾಗಿ ಆಗಲು ಫಾಲಿಕ್‌ ಮಾತ್ರೆಗಳನ್ನು ನೀಡುತ್ತಾರೆ. ಕಡಲೆಯಲ್ಲಿ ಫೋಲೆಟ್ ಅಂಶ ಅಧಿಕವಿದ್ದು ಅದರಲ್ಲಿರುವ ಖನಿಜಾಂಶಗಳು ಕೆಂಪು ರಕ್ತಕಣಗಳನ್ನು ಹೆಚ್ಚಿಸುತ್ತದೆ.. ಅಲ್ಲದೆ ಕಡಲೆಯಲ್ಲಿರುವ ಖನಿಜಾಂಶಗಳು ನ್ಯೂರೆಲ್‌ ಟ್ಯೂಬ್ ಡಿಫೆಕ್ಟ್‌ ಅಂದರೆ ಮಗುವಿನ ಮೆದುಳು ಹಾಗೂ ಬೆನ್ನುಮೂಳೆಗೆ ಹಾನಿಯಾಗದಂತೆ ರಕ್ಷಣೆ ಮಾಡುತ್ತದೆ. ಈ ಸಮಸ್ಯೆ ಗರ್ಭಿಣಿಯಾದ ಮೊದಲ ತಿಂಗಳಿನಲ್ಲಿ ಕೆಲವರಲ್ಲಿ ಕಂಡು ಬರುತ್ತದೆ. ಇದನ್ನು ತಡೆಗಟ್ಟುವಲ್ಲಿ ಪೋಷಕಾಂಶಗಳಿರುವ ಇಂಥ ಆಹಾರಗಳು ಸಹಕಾರಿ. ಗರ್ಭಾವಸ್ಥೆಯಲ್ಲಿ ಮಲಬದ್ಧತೆ ಸಮಸ್ಯೆ ಸಾಮಾನ್ಯವಾಗಿ ಕಂಡು ಬರುತ್ತದೆ. ಆದರೆ ಕಡಲೆಯಲ್ಲಿ ನಾರಿನಂಶಗಳು ಅಧಿಕವಿರುವುದರಿಂದ ಮಲಬದ್ಧತೆ ಸಮಸ್ಯೆ ಹೋಗಲಾಡಿಸುವಲ್ಲಿ ಸಹಕಾರಿ.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    KGF ಚಿತ್ರದ ಬಗ್ಗೆ ಪುನೀತ್ ರಾಜ್ ಸೇರಿದಂತೆ ಕನ್ನಡದ ಸ್ಟಾರ್ ನಟರು ಹೇಳಿದ್ದೇನು ಗೊತ್ತಾ..!

    ವಿಶ್ವಾದ್ಯಂತ ನಿನ್ನೆ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಕೇವಲ ಅಭಿಮಾನಿಗಳಿಂದ ಮಾತ್ರವಲ್ಲ ಇಡೀ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಕೆಜಿಎಫ್ ಗೆ ಫಿದಾ ಆಗಿದ್ದಾರೆ. ಹೌದು.. ಕರ್ನಾಟಕ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ ಬಾಹುಬಲಿ ಬಳಿಕ ಭಾರಿ ಹವಾ ಸೃಷ್ಟಿಸಿರುವ ಚಿತ್ರ ಕೆಜಿಎಫ್.. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ಅಭಿನಯದ ಕೆಜಿಎಫ್ ಚಿತ್ರ ಅಬ್ಬರದ ಪ್ರಚಾರದಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಕೆಜಿಎಫ್ ಚಿತ್ರಕ್ಕೆ…

  • ಸುದ್ದಿ

    ಎಲೆಕ್ಷನ್ ಅಕ್ರಮ ಹಣ ಸಾಗಾಟಕ್ಕೆ ಬ್ರೆಕ್ ಹಾಕಲು ಐಪಿಎಸ್ ಅಧಿಕಾರಿ ರೂಪಾರವರ ಮಾಸ್ಟರ್ ಪ್ಲಾನ್ ಏನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇನ್ನೇನು ಕರ್ನಾಟಕದಲ್ಲಿ ಚುನಾವಣಾ ದಿನಾಂಕ ಕೆಲವೇ ದಿನಗಳಲ್ಲಿ ಪ್ರಕಟವಾಗಲಿದೆ. ಎಲೆಕ್ಷನ್ ಅಂದ್ರೆ ನಿಮ್ಗೆ ಗೊತ್ತೇ ಇರುವ ಹಾಗೆ, ಹಣದ ಹೊಳೇನೇ ಹರಿಯುತ್ತದೆ. ದೊಡ್ಡ ದೊಡ್ಡ ವ್ಯಕ್ತಿಗಳು ಹಣವನ್ನು ಮತದಾರರಿಗೆ ತಲುಪುವಂತೆ ಮಾಡಲು ಹಲವಾರು ತಯಾರಿಗಳನ್ನೇ ಮಾಡಿರುತ್ತಾರೆ.ಇದು ಕಾನೂನು ಬಾಹಿರ ಅಂತ ಗೊತ್ತಿದ್ರು ವಿವಿಧ ರೀತಿಯಲ್ಲಿ ಹಣ ಸಾಗಾಟ ಮಾಡುತ್ತಾರೆ. ಆಂಬುಲೆನ್ಸ್ ಗಳಲ್ಲಿ ಹಣ ಸಾಗಾಟ… ಈ ಹಣದ ಸಾಗಾಟ ಮಾಡಲು ರೋಗಿಗಳನ್ನು ಕರೆದೋಯ್ಯುವ ಆಂಬುಲೆನ್ಸ್ ಗಳನ್ನೂ ಬಿಟ್ಟಿಲ್ಲ.ಇದಕ್ಕೆ ಪ್ರಮುಖ ಕಾರಣ ಸಾಮಾನ್ಯವಾಗಿ ಆಂಬುಲೆನ್ಸ್ ಗಳನ್ನು ಪೊಲೀಸರು…

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಕುಟುಂಬ…

  • ಸುದ್ದಿ

    ಇನ್ಮುಂದೆ ಫೇಸ್​ಬುಕ್​ ಬಳಕೆ ಮಾಡಲು ಆಧಾರ್ ಕಾರ್ಡ್ ಕಡ್ಡಾಯ,!? ನಕಲಿ ಲೈಕ್, ಕಮೆಂಟ್, ಶೇರ್​ಗೆ ಬರಲಿದೆ ಕುತ್ತು,.!!

    ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ.  ನಕಲಿ ಫೇಸ್ಬುಕ್​ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್​ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್​ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್​ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…

  • ಸುದ್ದಿ

    ಎಲೆಕ್ಷನ್ ಹತ್ತಿರ ಬರುತ್ತಿದ್ದಂತೆ ಮತ್ತೊಂದು ಮಹತ್ವದ ಘೋಷಣೆ ಮಾಡಿದ ರಾಹುಲ್ ಗಾಂಧಿ..?ತಿಳಿಯಲು ಈ ಸುದ್ದಿ ನೋಡಿ…

    ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. 2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ…

  • ಸುದ್ದಿ

    ಬಜೆಟ್ ನಲ್ಲಿ ರೈತರಿಗೆ ಬಂಪರ್ ಆಫರ್ ಘೋಷಿಸಿದ ಕುಮಾರಣ್ಣ..ಪ್ರತಿ ಹೆಕ್ಟೇರಿಗೆ ಸಿಗಲಿದೆ 10000ರೂ ಹಣ..

    ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…