ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ.

ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು ಇದನ್ನು ತಿನ್ನುವುದರಿಂದ ಪ್ರೊಟೀನ್, ನಾರಿನಂಶ, ಫೋಲೆಟ್, ಕಬ್ಬಿಣದಂಶ, ಮೆಗ್ನಿಷ್ಯಿಯಂ, ಪೊಟಾಷ್ಯಿಯಂ ದೊರೆಯುತ್ತದೆ. ಗರ್ಭಿಣಿ ಮಹಿಳೆಯರಲ್ಲಿ ರಕ್ತಹೀನತೆ ಸಮಸ್ಯೆ ಕಂಡು ಬರುವ ಸಾಧ್ಯತೆ ಹೆಚ್ಚು. ಇದನ್ನು ತಡೆಗಟ್ಟಲು ಪೋಷಕಾಂಶವಿರುವ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಕು. ರಕ್ತಹೀನತೆ ಸಮಸ್ಯೆ ಉಂಟಾದರೆ ಭ್ರೂಣದಲ್ಲಿರುವ ಮಗುವಿಗೆ ಆಮ್ಲಜನಕ ಸಾಕಷ್ಟು ಪ್ರಮಾಣದಲ್ಲಿ ದೊರೆಯದೆ ತೊಂದರೆಯುಂಟಾಗತ್ತದೆ.

ಆದ್ದರಿಂದ ಗರ್ಭಾವಸ್ಥೆಯಲ್ಲಿ ಕಬ್ಬಿಣನಂಶವಿರುವ ಆಹಾರವನ್ನು ಹೆಚ್ಚಾಗಿ ಸೇವಿಸಬೇಕು. ಕಡಲೆ ತಿಂದರೆ ದೇಹದಲ್ಲಿ ಕಬ್ಬಿಣದಂಶ ಹೆಚ್ಚಾಗುವುದು, ಇದರಿಂದ ದೇಹದಲ್ಲಿ ಹೀಮೋಗ್ಲೋಬಿನ್ ಹೆಚ್ಚಾಗುವುದು, ದೇಹದಲ್ಲಿ ಕಬ್ಬಿಣದಂಶದ ಕೊರತೆ ಉಂಟಾದರೆ ಮಗು ಅವಧಿಪೂರ್ವ ಹುಟ್ಟುವ ಸಾಧ್ಯತೆ ಇದೆ. ಕೆಲ ಗರ್ಭಿಣಿಯರಿಗೆ ಮಧುಮೇಹ (gestational diabetes)ಬರುತ್ತದೆ, ಗರ್ಭಾವಸ್ಥೆಯಲ್ಲಿ ದೇಹದಲ್ಲಿ ಇನ್ಸುಲಿನ್ ಉತ್ಪತ್ತಿ ಕಡಿಮೆಯಾದಾಗ ಸಕ್ಕರೆಯಂಶ ಹೆಚ್ಚಾಗಿ ಮಧುಮೇಹ ಉಂಟಾಗುತ್ತದೆ. ರಕ್ತದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡುವಲ್ಲಿ ಕಡಲೆ ಸಹಕಾರಿಯಾಗಿದೆ. ಇದರಲ್ಲಿರುವ ನಾರಿನಂಶ ಇನ್ಸುಲಿನ್ ಸಮತೋಲನದಲ್ಲಿರುವಂತೆ ಮಾಡುತ್ತದೆ.

ಗರ್ಭಿಣಿಯರಿಗೆ ಮಗುವಿನ ಬೆಳವಣಿಗೆ ಸರಿಯಾಗಿ ಆಗಲು ಫಾಲಿಕ್ ಮಾತ್ರೆಗಳನ್ನು ನೀಡುತ್ತಾರೆ. ಕಡಲೆಯಲ್ಲಿ ಫೋಲೆಟ್ ಅಂಶ ಅಧಿಕವಿದ್ದು ಅದರಲ್ಲಿರುವ ಖನಿಜಾಂಶಗಳು ಕೆಂಪು ರಕ್ತಕಣಗಳನ್ನು ಹೆಚ್ಚಿಸುತ್ತದೆ.. ಅಲ್ಲದೆ ಕಡಲೆಯಲ್ಲಿರುವ ಖನಿಜಾಂಶಗಳು ನ್ಯೂರೆಲ್ ಟ್ಯೂಬ್ ಡಿಫೆಕ್ಟ್ ಅಂದರೆ ಮಗುವಿನ ಮೆದುಳು ಹಾಗೂ ಬೆನ್ನುಮೂಳೆಗೆ ಹಾನಿಯಾಗದಂತೆ ರಕ್ಷಣೆ ಮಾಡುತ್ತದೆ. ಈ ಸಮಸ್ಯೆ ಗರ್ಭಿಣಿಯಾದ ಮೊದಲ ತಿಂಗಳಿನಲ್ಲಿ ಕೆಲವರಲ್ಲಿ ಕಂಡು ಬರುತ್ತದೆ. ಇದನ್ನು ತಡೆಗಟ್ಟುವಲ್ಲಿ ಪೋಷಕಾಂಶಗಳಿರುವ ಇಂಥ ಆಹಾರಗಳು ಸಹಕಾರಿ. ಗರ್ಭಾವಸ್ಥೆಯಲ್ಲಿ ಮಲಬದ್ಧತೆ ಸಮಸ್ಯೆ ಸಾಮಾನ್ಯವಾಗಿ ಕಂಡು ಬರುತ್ತದೆ. ಆದರೆ ಕಡಲೆಯಲ್ಲಿ ನಾರಿನಂಶಗಳು ಅಧಿಕವಿರುವುದರಿಂದ ಮಲಬದ್ಧತೆ ಸಮಸ್ಯೆ ಹೋಗಲಾಡಿಸುವಲ್ಲಿ ಸಹಕಾರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ, ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ…
ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.
ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು. ಏವನ್ ಮತ್ತು ಸೋಮರ್ಸೆಟ್ ಕಾನ್ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ…
‘ಬಿಗ್ ಬಾಸ್ ಕನ್ನಡ ಸೀಸನ್ 7’ ನಿನ್ನೆ (ಅಕ್ಟೋಬರ್ 13) ಅದ್ದೂರಿಯಾಗಿ ಶುಭಾರಂಭವಾಗಿದೆ. ಒಟ್ಟು 18 ಜನ ಸ್ಪರ್ಧಿಗಳು ಕಾಲಿಟ್ಟಿದ್ದಾರೆ. ಬಿಗ್ ಬಾಸ್ ಮನೆ ಪ್ರವೇಶ ಮಾಡಿದ ಸ್ಪರ್ಧಿಗಳ ಯಾರ್ಯಾರು ಒಂದು ಕಿರು ನೋಟ ಇಲ್ಲಿದೆ. ಕಿರುತೆರೆ ಕಲಾವಿದರು, ಗಾಯಕರು, ಲೇಖಕರು ಈ ಬಾರಿ ಪ್ರವೇಶ ಪಡೆದುಕೊಂಡಿದ್ದಾರೆ.ಹಾಸ್ಯ ನಟ ಕುರಿ ಪ್ರತಾಪ್ ರಿಂದ ಶುರುವಾದ ಬಿಗ್ ಬಾಸ್ ಮನೆ ಪ್ರವೇಶ ನಟ ಹರೀಶ್ ರಾಜ್ ಮೂಲಕ ಅಂತ್ಯವಾಯಿತು. ಹಿರಿಯ ಪತ್ರಕರ್ತ ರವಿ ಬೆಳಗೆರೆ,.. ಹಿರಿಯ ನಟ ಜೈಜಗದೀಶ್, ಹಾಸ್ಯ ನಟ ರಾಜು ತಾಳಿಕೋಟೆ, ಅಗ್ನಿಸಾಕ್ಷಿ ನಟಿ…