ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ.

ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು ಇದನ್ನು ತಿನ್ನುವುದರಿಂದ ಪ್ರೊಟೀನ್, ನಾರಿನಂಶ, ಫೋಲೆಟ್, ಕಬ್ಬಿಣದಂಶ, ಮೆಗ್ನಿಷ್ಯಿಯಂ, ಪೊಟಾಷ್ಯಿಯಂ ದೊರೆಯುತ್ತದೆ. ಗರ್ಭಿಣಿ ಮಹಿಳೆಯರಲ್ಲಿ ರಕ್ತಹೀನತೆ ಸಮಸ್ಯೆ ಕಂಡು ಬರುವ ಸಾಧ್ಯತೆ ಹೆಚ್ಚು. ಇದನ್ನು ತಡೆಗಟ್ಟಲು ಪೋಷಕಾಂಶವಿರುವ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಕು. ರಕ್ತಹೀನತೆ ಸಮಸ್ಯೆ ಉಂಟಾದರೆ ಭ್ರೂಣದಲ್ಲಿರುವ ಮಗುವಿಗೆ ಆಮ್ಲಜನಕ ಸಾಕಷ್ಟು ಪ್ರಮಾಣದಲ್ಲಿ ದೊರೆಯದೆ ತೊಂದರೆಯುಂಟಾಗತ್ತದೆ.

ಆದ್ದರಿಂದ ಗರ್ಭಾವಸ್ಥೆಯಲ್ಲಿ ಕಬ್ಬಿಣನಂಶವಿರುವ ಆಹಾರವನ್ನು ಹೆಚ್ಚಾಗಿ ಸೇವಿಸಬೇಕು. ಕಡಲೆ ತಿಂದರೆ ದೇಹದಲ್ಲಿ ಕಬ್ಬಿಣದಂಶ ಹೆಚ್ಚಾಗುವುದು, ಇದರಿಂದ ದೇಹದಲ್ಲಿ ಹೀಮೋಗ್ಲೋಬಿನ್ ಹೆಚ್ಚಾಗುವುದು, ದೇಹದಲ್ಲಿ ಕಬ್ಬಿಣದಂಶದ ಕೊರತೆ ಉಂಟಾದರೆ ಮಗು ಅವಧಿಪೂರ್ವ ಹುಟ್ಟುವ ಸಾಧ್ಯತೆ ಇದೆ. ಕೆಲ ಗರ್ಭಿಣಿಯರಿಗೆ ಮಧುಮೇಹ (gestational diabetes)ಬರುತ್ತದೆ, ಗರ್ಭಾವಸ್ಥೆಯಲ್ಲಿ ದೇಹದಲ್ಲಿ ಇನ್ಸುಲಿನ್ ಉತ್ಪತ್ತಿ ಕಡಿಮೆಯಾದಾಗ ಸಕ್ಕರೆಯಂಶ ಹೆಚ್ಚಾಗಿ ಮಧುಮೇಹ ಉಂಟಾಗುತ್ತದೆ. ರಕ್ತದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡುವಲ್ಲಿ ಕಡಲೆ ಸಹಕಾರಿಯಾಗಿದೆ. ಇದರಲ್ಲಿರುವ ನಾರಿನಂಶ ಇನ್ಸುಲಿನ್ ಸಮತೋಲನದಲ್ಲಿರುವಂತೆ ಮಾಡುತ್ತದೆ.

ಗರ್ಭಿಣಿಯರಿಗೆ ಮಗುವಿನ ಬೆಳವಣಿಗೆ ಸರಿಯಾಗಿ ಆಗಲು ಫಾಲಿಕ್ ಮಾತ್ರೆಗಳನ್ನು ನೀಡುತ್ತಾರೆ. ಕಡಲೆಯಲ್ಲಿ ಫೋಲೆಟ್ ಅಂಶ ಅಧಿಕವಿದ್ದು ಅದರಲ್ಲಿರುವ ಖನಿಜಾಂಶಗಳು ಕೆಂಪು ರಕ್ತಕಣಗಳನ್ನು ಹೆಚ್ಚಿಸುತ್ತದೆ.. ಅಲ್ಲದೆ ಕಡಲೆಯಲ್ಲಿರುವ ಖನಿಜಾಂಶಗಳು ನ್ಯೂರೆಲ್ ಟ್ಯೂಬ್ ಡಿಫೆಕ್ಟ್ ಅಂದರೆ ಮಗುವಿನ ಮೆದುಳು ಹಾಗೂ ಬೆನ್ನುಮೂಳೆಗೆ ಹಾನಿಯಾಗದಂತೆ ರಕ್ಷಣೆ ಮಾಡುತ್ತದೆ. ಈ ಸಮಸ್ಯೆ ಗರ್ಭಿಣಿಯಾದ ಮೊದಲ ತಿಂಗಳಿನಲ್ಲಿ ಕೆಲವರಲ್ಲಿ ಕಂಡು ಬರುತ್ತದೆ. ಇದನ್ನು ತಡೆಗಟ್ಟುವಲ್ಲಿ ಪೋಷಕಾಂಶಗಳಿರುವ ಇಂಥ ಆಹಾರಗಳು ಸಹಕಾರಿ. ಗರ್ಭಾವಸ್ಥೆಯಲ್ಲಿ ಮಲಬದ್ಧತೆ ಸಮಸ್ಯೆ ಸಾಮಾನ್ಯವಾಗಿ ಕಂಡು ಬರುತ್ತದೆ. ಆದರೆ ಕಡಲೆಯಲ್ಲಿ ನಾರಿನಂಶಗಳು ಅಧಿಕವಿರುವುದರಿಂದ ಮಲಬದ್ಧತೆ ಸಮಸ್ಯೆ ಹೋಗಲಾಡಿಸುವಲ್ಲಿ ಸಹಕಾರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ ಗೆ 16ರ ಫೋರನೊಬ್ಬ ಸರಿಯಾದ ಸವಾಲನ್ನೇ ಹಾಕಿದ್ದಾನೆ. ಇದು ಈ ಎರಡು ಮಾರಾಟ ತಾಣಗಳಿಗೆ ಮಾತ್ರ ಸೀಮಿತ ಅಂದುಕೊಳ್ಳಬೇಡಿ ಆನ್ ಲೈನ್ಎಲ್ಲ ಮಾರಾಟ ತಾಣಗಳಿಗೂ ಬಾಲಕನ ಸವಾಲು ಅನ್ವಯವಾಗುತ್ತದೆ ಇದು ಎಲ್ಲಾ ಆನ್ಲೈನ್ ಮಾರಾಟಗಾರರು ತಿಳಿದುಕೊಳ್ಳಬೇಕಾದ ವಿಷಯ. ಆನ್ಲೈನ್ ಶಾಪಿಂಗ್ ತಾಣಗಳು ಒಂದು ಬಾರಿ ಬಳಸುವ ಪ್ಲಾಸ್ಟಿಕ್ ನಿಷೇಧಿಸಲು ಆಗ್ರಹಿಸಿ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ಜಿಟಿ)ಕ್ಕೆದೂರು ನೀಡಿದ್ದಾನೆ. ದೆಹಲಿಯ ಮಾಡರ್ನ್ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ದುಬೆ ಎನ್ಜಿಟಿಗೆ…
ಆ ವ್ಯಕ್ತಿಯೇ ರಿಯಾ ಕೂಪರ್. ಆತ ತನ್ನ ಲಿಂಗದ ಗೊಂದಲದಲ್ಲಿ ಮೂರು ಸಲ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾನೆ. ರಿಯಾ ಕೂಪರ್ ಇಂಗ್ಲೆಂಡಿನಲ್ಲಿ ಅತೀ ಸಣ್ಣ ವಯಸ್ಸಿನಲ್ಲಿ ಲಿಂಗ ಪರಿವರ್ತನೆ ಮಾಡಿಕೊಂಡವ ಎನ್ನುವ ಪ್ರಸಿದ್ಧಿಗೆ ಒಳಗಾದ. ಆತ ಕೇವಲ 15 ವರ್ಷದಲ್ಲಿ ಮಹಿಳೆಯಾಗಿ ಲಿಂಗ ಪರಿವರ್ತನೆ ಮಾಡಿ ಕೊಂಡ ಮತ್ತು ಇದರಿಂದ ಬೇಸತ್ತು ಮತ್ತೆ ಲಿಂಗ ಪರಿವರ್ತನೆಗೆ ಮುಂದಾದ.
ಸಹಜವಾಗಿ ಎಲ್ಲರಲ್ಲೂ ಕಾಣಿಸಿಕೊಳ್ಳುವ ಹಲವಾರು ಸೌಂದರ್ಯ ಸಮಸ್ಯೆಗಳಿಗೆ ಬೆಟ್ಟದ ನೆಲ್ಲಿಕಾಯಿ ರಾಮಬಾಣ ಎಂದರೆ ಹೇಳಿದರೆ ತಪ್ಪಾಗಲಾರದು. ವಿಟಮಿನ್ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಯನ್ನು ನೈಸರ್ಗಿಕ ಸೌಂದರ್ಯ ವರ್ಧಕ ಎನ್ನಬಹುದು. ಚರ್ಮ ಮತ್ತು ಕೂದಲಿನ ಸಮಸ್ಯೆಗಳಿಗೆ ನೆಲ್ಲಿಕಾಯಿ ಮನೆಮದ್ದು ಎಂದರೆ ತಪ್ಪಾಗಲಾರದು . ಹೀಗೆ ಹಲವಾರು ಗುಣಗಳಿರುವ ಬೆಟ್ಟದ ನೆಲ್ಲಿಕಾಯಿಂದ ಸಿಗುವ ಇನ್ನಷ್ಟು ಪ್ರಯೋಜನಗಳು ಯಾವುವು ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ತ್ವಚೆಯ ಸೌಂದರ್ಯವನ್ನು ಸಹ ಹೆಚ್ಚಿಸುತ್ತದೆ: ವಾರದಲ್ಲಿ ಮೂರರಿಂದ ನಾಲ್ಕು ಬಾರಿ ನೆಲ್ಲಿಕಾಯಿಯ ನೀರಿನಿಂದ ತ್ವಚೆಯನ್ನು ಆರೈಕೆ ಮಾಡಿಕೊಳ್ಳುವುದರಿಂದ ಚರ್ಮವು…
ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್ ಮಾಡಿ ಮಾತುಕತೆ ನಡೆಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು‘ ಧಾರಾವಾಹಿ ಸಿಕ್ಕಾಪಟ್ಟೆ ಫೇಮಸ್. ಧಾರಾವಾಹಿಯಲ್ಲಿ ಮನೆ ಕೆಲಸದವಳ ಪಾತ್ರದಲ್ಲಿ ಕಾಣಿಸಿಕೊಂಡ ಮೋಕ್ಷಿತಾಗೆ ಇತ್ತೀಚೆಗೆ ನಡೆದ ‘ಜೀ ಕುಟುಂಬ ಅವಾರ್ಡ್ಸ್’ನಲ್ಲಿ ಬೆಸ್ಟ್ ಲೀಡ್ ಫಿಮೇಲ್ ಪ್ರಶಸ್ತಿ ಸಿಕ್ಕಿತ್ತು. ಅಷ್ಟೇ ಅಲ್ಲದೆ ಧಾರಾವಾಹಿ ಪ್ರಾರಂಭವಾಗಿ ಕೆಲವೇ ದಿನಗಳಲ್ಲಿ ಅವರಿಗೆ ಭಾರೀ ಜನಮನ್ನಣೆ ಕೂಡ ಲಭಿಸಿತ್ತು. ಪಾರು ಪಾತ್ರಧಾರಿ ಮೋಕ್ಷಿತಾ ಪೈ ಅಕ್ಟೋಬರ್ 22ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಸರ್ಜಾಪುರದಲ್ಲಿರುವ ‘ತಾಯಿಮನೆ’ ಅನಾಥಾಶ್ರಮದಲ್ಲಿ 100ಕ್ಕೂ ಅಧಿಕ ಮಕ್ಕಳಿಗೆ ಬೆಳಿಗ್ಗಿನ ತಿಂಡಿಯನ್ನು ತಮ್ಮ ಕೈಯ್ಯಾರೆ ಬಡಿಸಿ ಖುಷಿಯಿಂದ ಬರ್ತಡೇ ಆಚರಿಸಿಕೊಂಡಿದ್ದಾರೆ….