ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ.

ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು ಇದನ್ನು ತಿನ್ನುವುದರಿಂದ ಪ್ರೊಟೀನ್, ನಾರಿನಂಶ, ಫೋಲೆಟ್, ಕಬ್ಬಿಣದಂಶ, ಮೆಗ್ನಿಷ್ಯಿಯಂ, ಪೊಟಾಷ್ಯಿಯಂ ದೊರೆಯುತ್ತದೆ. ಗರ್ಭಿಣಿ ಮಹಿಳೆಯರಲ್ಲಿ ರಕ್ತಹೀನತೆ ಸಮಸ್ಯೆ ಕಂಡು ಬರುವ ಸಾಧ್ಯತೆ ಹೆಚ್ಚು. ಇದನ್ನು ತಡೆಗಟ್ಟಲು ಪೋಷಕಾಂಶವಿರುವ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಕು. ರಕ್ತಹೀನತೆ ಸಮಸ್ಯೆ ಉಂಟಾದರೆ ಭ್ರೂಣದಲ್ಲಿರುವ ಮಗುವಿಗೆ ಆಮ್ಲಜನಕ ಸಾಕಷ್ಟು ಪ್ರಮಾಣದಲ್ಲಿ ದೊರೆಯದೆ ತೊಂದರೆಯುಂಟಾಗತ್ತದೆ.

ಆದ್ದರಿಂದ ಗರ್ಭಾವಸ್ಥೆಯಲ್ಲಿ ಕಬ್ಬಿಣನಂಶವಿರುವ ಆಹಾರವನ್ನು ಹೆಚ್ಚಾಗಿ ಸೇವಿಸಬೇಕು. ಕಡಲೆ ತಿಂದರೆ ದೇಹದಲ್ಲಿ ಕಬ್ಬಿಣದಂಶ ಹೆಚ್ಚಾಗುವುದು, ಇದರಿಂದ ದೇಹದಲ್ಲಿ ಹೀಮೋಗ್ಲೋಬಿನ್ ಹೆಚ್ಚಾಗುವುದು, ದೇಹದಲ್ಲಿ ಕಬ್ಬಿಣದಂಶದ ಕೊರತೆ ಉಂಟಾದರೆ ಮಗು ಅವಧಿಪೂರ್ವ ಹುಟ್ಟುವ ಸಾಧ್ಯತೆ ಇದೆ. ಕೆಲ ಗರ್ಭಿಣಿಯರಿಗೆ ಮಧುಮೇಹ (gestational diabetes)ಬರುತ್ತದೆ, ಗರ್ಭಾವಸ್ಥೆಯಲ್ಲಿ ದೇಹದಲ್ಲಿ ಇನ್ಸುಲಿನ್ ಉತ್ಪತ್ತಿ ಕಡಿಮೆಯಾದಾಗ ಸಕ್ಕರೆಯಂಶ ಹೆಚ್ಚಾಗಿ ಮಧುಮೇಹ ಉಂಟಾಗುತ್ತದೆ. ರಕ್ತದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡುವಲ್ಲಿ ಕಡಲೆ ಸಹಕಾರಿಯಾಗಿದೆ. ಇದರಲ್ಲಿರುವ ನಾರಿನಂಶ ಇನ್ಸುಲಿನ್ ಸಮತೋಲನದಲ್ಲಿರುವಂತೆ ಮಾಡುತ್ತದೆ.

ಗರ್ಭಿಣಿಯರಿಗೆ ಮಗುವಿನ ಬೆಳವಣಿಗೆ ಸರಿಯಾಗಿ ಆಗಲು ಫಾಲಿಕ್ ಮಾತ್ರೆಗಳನ್ನು ನೀಡುತ್ತಾರೆ. ಕಡಲೆಯಲ್ಲಿ ಫೋಲೆಟ್ ಅಂಶ ಅಧಿಕವಿದ್ದು ಅದರಲ್ಲಿರುವ ಖನಿಜಾಂಶಗಳು ಕೆಂಪು ರಕ್ತಕಣಗಳನ್ನು ಹೆಚ್ಚಿಸುತ್ತದೆ.. ಅಲ್ಲದೆ ಕಡಲೆಯಲ್ಲಿರುವ ಖನಿಜಾಂಶಗಳು ನ್ಯೂರೆಲ್ ಟ್ಯೂಬ್ ಡಿಫೆಕ್ಟ್ ಅಂದರೆ ಮಗುವಿನ ಮೆದುಳು ಹಾಗೂ ಬೆನ್ನುಮೂಳೆಗೆ ಹಾನಿಯಾಗದಂತೆ ರಕ್ಷಣೆ ಮಾಡುತ್ತದೆ. ಈ ಸಮಸ್ಯೆ ಗರ್ಭಿಣಿಯಾದ ಮೊದಲ ತಿಂಗಳಿನಲ್ಲಿ ಕೆಲವರಲ್ಲಿ ಕಂಡು ಬರುತ್ತದೆ. ಇದನ್ನು ತಡೆಗಟ್ಟುವಲ್ಲಿ ಪೋಷಕಾಂಶಗಳಿರುವ ಇಂಥ ಆಹಾರಗಳು ಸಹಕಾರಿ. ಗರ್ಭಾವಸ್ಥೆಯಲ್ಲಿ ಮಲಬದ್ಧತೆ ಸಮಸ್ಯೆ ಸಾಮಾನ್ಯವಾಗಿ ಕಂಡು ಬರುತ್ತದೆ. ಆದರೆ ಕಡಲೆಯಲ್ಲಿ ನಾರಿನಂಶಗಳು ಅಧಿಕವಿರುವುದರಿಂದ ಮಲಬದ್ಧತೆ ಸಮಸ್ಯೆ ಹೋಗಲಾಡಿಸುವಲ್ಲಿ ಸಹಕಾರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ಮೋದಿಯವರ ಬಗ್ಗೆ ಸ್ಪೈನ್ ಜನರಲ್ಲಿ ಕೇಳಿದಾಗ ಬಂದ ಫಲಿತಾಂಶಗಳನ್ನು ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ!
ಚುನಾಯಿತರಾದ ಶಾಸಕರು ತಮ್ಮ ತಮ್ಮ ಕ್ಷೇತ್ರಕ್ಕೆ ಎಷ್ಟರ ಮಟ್ಟಿಗೆ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ.. ಆದರೆ ಇಲ್ಲೊಬ್ಬರು ಶಾಸಕರಿದ್ದಾರೆ.. ತಮ್ಮ ಕ್ಷೇತ್ರದ ಜನರ ಜೊತೆ ಸಾಮಾನ್ಯ ಜನರಂತೆ ಬೆರೆತು ಕ್ಷೇತ್ರದ ಹಾಗು ಹೋಗುಗಳ ಬಗ್ಗೆ ಸ್ವತಃ ತಾವೇ ಖುದ್ದಾಗಿ ವಿಚಾರಿಸುತ್ತಿರುತ್ತಾರೆ.. ಹೌದು ಇವರು ಮತ್ಯಾರು ಅಲ್ಲ ಅಭಿವೃದ್ಧಿ ಹೊಂದಿದ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು.. ಈಗಾಗಲೇ ಪ್ರತಿಭೆಗಳಿಗಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿಕೊಟ್ಟಿರುವ ಅನುಕೂಲಗಳು ಲೆಕ್ಕವಿಲ್ಲ.. ಶಾಸಕರ ಅನುದಾನ…
‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ. ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್…
78 ವರ್ಷದ ವೃದ್ಧರೊಬ್ಬರು 1500 ಮೀ. ಓಡಿ ಚಿನ್ನದ ಪದಕ ಗೆದ್ದು ಮೈದಾನದಲ್ಲೇ ಮೃತಪಟ್ಟ ಘಟನೆಯೊಂದು ಪಂಜಾಬ್ನ ಸಂಗ್ರೂರ್ನಲ್ಲಿ ನಡೆದಿದೆ. ಬಕ್ಷೀಶ್ ಸಿಂಗ್ ಮೃತಪಟ್ಟ ವ್ಯಕ್ತಿ. ಪಂಜಾಬ್ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ವೃದ್ಧರಿಗೆ ಅಥ್ಲೆಟಿಕ್ ಮೀಟ್ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಕ್ಷೀಶ್ ಸಿಂಗ್ ಭಾಗವಹಿಸಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಬಳಿಕ ಮೈದಾನದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. 1500 ಮೀ. ರೇಸ್ ಪೂರ್ಣಗೊಳಿಸಿದ ನಂತರ ಬಕ್ಷೀಶ್ ವಿಶ್ರಾಂತಿ ಪಡೆಯುತ್ತಿದ್ದರು. ಇದೇ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸಿಂಗ್ರೂರ್ ನ…
ಚಳಿಗೂ ಹಾರ್ಟ್ ಅಟ್ಯಾಕ್ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ…
“ಗೂಗಲ್ ಸರ್ಚ್ ನಲ್ಲಿ ‘ಈಡಿಯಟ್’ ಎಂದು ಟೈಪ್ ಮಾಡಿದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಬರುತ್ತದೆ ಯಾಕೆ?” _ ಈ ರೀತಿಯ ಗೂಗ್ಲಿ ಪ್ರಶ್ನೆ ಅಮೆರಿಕದ ಸೆನೆಟರ್ ಒಬ್ಬರು ಗೂಗಲ್ ಸಿಇಒ ಆಗಿರುವಭಾರತೀಯ ಮೂಲದ ಸುಂರ್ ಪಿಚೈಗೆ ಕೇಳಿದ್ದಾರೆ. ಗೂಗಲ್ ನಲ್ಲಿ ಸಾಮನ್ಯವಾಗಿ ನಮಗೆ ಬೇಕಾದ ಸಂಗತಿಗಳನ್ನು ಹುಡುಕಲು ಬಳಸುತ್ತೇವೆ.. ಆದರೆ ಕೆಲವೊಮ್ಮೆ ಹುಡುಕಿದ್ದಕ್ಕೆ ಸಂಬಂಧವಿಲ್ಲದ ಉತ್ತರಗಳು ಬರುವುದುಂಟು.. ಅದೇ ರೀತಿಯಾಗಿ ಗೂಗಲ್ ನಲ್ಲಿ ಈಡಿಯಟ್ ಎಂದು ಟೈಪ್ ಮಾಡಿ ಸರ್ಚ್ ಮಾಡಿದರೆ ಅಲ್ಲಿ ಬರುವುದು…