ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ.

ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು ಇದನ್ನು ತಿನ್ನುವುದರಿಂದ ಪ್ರೊಟೀನ್, ನಾರಿನಂಶ, ಫೋಲೆಟ್, ಕಬ್ಬಿಣದಂಶ, ಮೆಗ್ನಿಷ್ಯಿಯಂ, ಪೊಟಾಷ್ಯಿಯಂ ದೊರೆಯುತ್ತದೆ. ಗರ್ಭಿಣಿ ಮಹಿಳೆಯರಲ್ಲಿ ರಕ್ತಹೀನತೆ ಸಮಸ್ಯೆ ಕಂಡು ಬರುವ ಸಾಧ್ಯತೆ ಹೆಚ್ಚು. ಇದನ್ನು ತಡೆಗಟ್ಟಲು ಪೋಷಕಾಂಶವಿರುವ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಕು. ರಕ್ತಹೀನತೆ ಸಮಸ್ಯೆ ಉಂಟಾದರೆ ಭ್ರೂಣದಲ್ಲಿರುವ ಮಗುವಿಗೆ ಆಮ್ಲಜನಕ ಸಾಕಷ್ಟು ಪ್ರಮಾಣದಲ್ಲಿ ದೊರೆಯದೆ ತೊಂದರೆಯುಂಟಾಗತ್ತದೆ.

ಆದ್ದರಿಂದ ಗರ್ಭಾವಸ್ಥೆಯಲ್ಲಿ ಕಬ್ಬಿಣನಂಶವಿರುವ ಆಹಾರವನ್ನು ಹೆಚ್ಚಾಗಿ ಸೇವಿಸಬೇಕು. ಕಡಲೆ ತಿಂದರೆ ದೇಹದಲ್ಲಿ ಕಬ್ಬಿಣದಂಶ ಹೆಚ್ಚಾಗುವುದು, ಇದರಿಂದ ದೇಹದಲ್ಲಿ ಹೀಮೋಗ್ಲೋಬಿನ್ ಹೆಚ್ಚಾಗುವುದು, ದೇಹದಲ್ಲಿ ಕಬ್ಬಿಣದಂಶದ ಕೊರತೆ ಉಂಟಾದರೆ ಮಗು ಅವಧಿಪೂರ್ವ ಹುಟ್ಟುವ ಸಾಧ್ಯತೆ ಇದೆ. ಕೆಲ ಗರ್ಭಿಣಿಯರಿಗೆ ಮಧುಮೇಹ (gestational diabetes)ಬರುತ್ತದೆ, ಗರ್ಭಾವಸ್ಥೆಯಲ್ಲಿ ದೇಹದಲ್ಲಿ ಇನ್ಸುಲಿನ್ ಉತ್ಪತ್ತಿ ಕಡಿಮೆಯಾದಾಗ ಸಕ್ಕರೆಯಂಶ ಹೆಚ್ಚಾಗಿ ಮಧುಮೇಹ ಉಂಟಾಗುತ್ತದೆ. ರಕ್ತದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡುವಲ್ಲಿ ಕಡಲೆ ಸಹಕಾರಿಯಾಗಿದೆ. ಇದರಲ್ಲಿರುವ ನಾರಿನಂಶ ಇನ್ಸುಲಿನ್ ಸಮತೋಲನದಲ್ಲಿರುವಂತೆ ಮಾಡುತ್ತದೆ.

ಗರ್ಭಿಣಿಯರಿಗೆ ಮಗುವಿನ ಬೆಳವಣಿಗೆ ಸರಿಯಾಗಿ ಆಗಲು ಫಾಲಿಕ್ ಮಾತ್ರೆಗಳನ್ನು ನೀಡುತ್ತಾರೆ. ಕಡಲೆಯಲ್ಲಿ ಫೋಲೆಟ್ ಅಂಶ ಅಧಿಕವಿದ್ದು ಅದರಲ್ಲಿರುವ ಖನಿಜಾಂಶಗಳು ಕೆಂಪು ರಕ್ತಕಣಗಳನ್ನು ಹೆಚ್ಚಿಸುತ್ತದೆ.. ಅಲ್ಲದೆ ಕಡಲೆಯಲ್ಲಿರುವ ಖನಿಜಾಂಶಗಳು ನ್ಯೂರೆಲ್ ಟ್ಯೂಬ್ ಡಿಫೆಕ್ಟ್ ಅಂದರೆ ಮಗುವಿನ ಮೆದುಳು ಹಾಗೂ ಬೆನ್ನುಮೂಳೆಗೆ ಹಾನಿಯಾಗದಂತೆ ರಕ್ಷಣೆ ಮಾಡುತ್ತದೆ. ಈ ಸಮಸ್ಯೆ ಗರ್ಭಿಣಿಯಾದ ಮೊದಲ ತಿಂಗಳಿನಲ್ಲಿ ಕೆಲವರಲ್ಲಿ ಕಂಡು ಬರುತ್ತದೆ. ಇದನ್ನು ತಡೆಗಟ್ಟುವಲ್ಲಿ ಪೋಷಕಾಂಶಗಳಿರುವ ಇಂಥ ಆಹಾರಗಳು ಸಹಕಾರಿ. ಗರ್ಭಾವಸ್ಥೆಯಲ್ಲಿ ಮಲಬದ್ಧತೆ ಸಮಸ್ಯೆ ಸಾಮಾನ್ಯವಾಗಿ ಕಂಡು ಬರುತ್ತದೆ. ಆದರೆ ಕಡಲೆಯಲ್ಲಿ ನಾರಿನಂಶಗಳು ಅಧಿಕವಿರುವುದರಿಂದ ಮಲಬದ್ಧತೆ ಸಮಸ್ಯೆ ಹೋಗಲಾಡಿಸುವಲ್ಲಿ ಸಹಕಾರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್ಲೈಟ್ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್ಲೈಟ್ ಎಂಬ ಹಿರಿಮೆಗೆ ಪಾತ್ರವಾಗಿದೆ.
ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಬೆಂಗಳೂರು, ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಮಹಿಳೆಯರ ಸುಖಃಕರ ಪ್ರಯಾಣಕ್ಕಾಗಿ ಬಸ್ಗಳಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮಾರಗಳನ್ನು ಆಳವಡಿಸಲು ಮುಂದಾಗಿದೆ. ಬೆಂಗಳೂರಿನಾದ್ಯಂತ ಸಂಚಾರಕ್ಕೆ ಹೆಚ್ಚಿನ ಮಹಿಳೆಯರು ಬಿಎಂಟಿಸಿಯನ್ನೇ ಅವಲಂಭಿಸಿದ್ದಾರೆ. ಹೀಗಾಗಿ ನಮ್ಮ ಬೆಂಗಳೂರಲ್ಲಿ ದೆಹಲಿ ನಿರ್ಬಯಾ ಪ್ರಕರಣದಂತ ಘಟನೆ ನಡೆಯಬಾರದೆಂದು, ಮುನ್ನೆಚ್ಚರಕಾ ಕ್ರಮವಾಗಿ ಮಹಿಳೆಯರ ಭದ್ರತೆಗೆ ಹೆಚ್ಚಿನ ಆಧ್ಯತೆ ನೀಡಿದ್ದು, ಸಿಸಿ ಕ್ಯಾಮರಾ ಅಳವಡಿಸಲು ಮುಂದಾಗಿದೆ. 48 ಗಂಟೆಗಳ ಕಾಲ ಕೊಟಿಂಗ್ ಕೆಪಾಸಿಟಿ ಇರೋ ಕ್ಯಾಮಾರಗಳು ಇವಾಗಿದ್ದು, ಮಹಿಳೆಯ ಮೇಲಿನ…
ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…
ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ…
ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…