ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ.

ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು ಇದನ್ನು ತಿನ್ನುವುದರಿಂದ ಪ್ರೊಟೀನ್, ನಾರಿನಂಶ, ಫೋಲೆಟ್, ಕಬ್ಬಿಣದಂಶ, ಮೆಗ್ನಿಷ್ಯಿಯಂ, ಪೊಟಾಷ್ಯಿಯಂ ದೊರೆಯುತ್ತದೆ. ಗರ್ಭಿಣಿ ಮಹಿಳೆಯರಲ್ಲಿ ರಕ್ತಹೀನತೆ ಸಮಸ್ಯೆ ಕಂಡು ಬರುವ ಸಾಧ್ಯತೆ ಹೆಚ್ಚು. ಇದನ್ನು ತಡೆಗಟ್ಟಲು ಪೋಷಕಾಂಶವಿರುವ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಕು. ರಕ್ತಹೀನತೆ ಸಮಸ್ಯೆ ಉಂಟಾದರೆ ಭ್ರೂಣದಲ್ಲಿರುವ ಮಗುವಿಗೆ ಆಮ್ಲಜನಕ ಸಾಕಷ್ಟು ಪ್ರಮಾಣದಲ್ಲಿ ದೊರೆಯದೆ ತೊಂದರೆಯುಂಟಾಗತ್ತದೆ.

ಆದ್ದರಿಂದ ಗರ್ಭಾವಸ್ಥೆಯಲ್ಲಿ ಕಬ್ಬಿಣನಂಶವಿರುವ ಆಹಾರವನ್ನು ಹೆಚ್ಚಾಗಿ ಸೇವಿಸಬೇಕು. ಕಡಲೆ ತಿಂದರೆ ದೇಹದಲ್ಲಿ ಕಬ್ಬಿಣದಂಶ ಹೆಚ್ಚಾಗುವುದು, ಇದರಿಂದ ದೇಹದಲ್ಲಿ ಹೀಮೋಗ್ಲೋಬಿನ್ ಹೆಚ್ಚಾಗುವುದು, ದೇಹದಲ್ಲಿ ಕಬ್ಬಿಣದಂಶದ ಕೊರತೆ ಉಂಟಾದರೆ ಮಗು ಅವಧಿಪೂರ್ವ ಹುಟ್ಟುವ ಸಾಧ್ಯತೆ ಇದೆ. ಕೆಲ ಗರ್ಭಿಣಿಯರಿಗೆ ಮಧುಮೇಹ (gestational diabetes)ಬರುತ್ತದೆ, ಗರ್ಭಾವಸ್ಥೆಯಲ್ಲಿ ದೇಹದಲ್ಲಿ ಇನ್ಸುಲಿನ್ ಉತ್ಪತ್ತಿ ಕಡಿಮೆಯಾದಾಗ ಸಕ್ಕರೆಯಂಶ ಹೆಚ್ಚಾಗಿ ಮಧುಮೇಹ ಉಂಟಾಗುತ್ತದೆ. ರಕ್ತದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡುವಲ್ಲಿ ಕಡಲೆ ಸಹಕಾರಿಯಾಗಿದೆ. ಇದರಲ್ಲಿರುವ ನಾರಿನಂಶ ಇನ್ಸುಲಿನ್ ಸಮತೋಲನದಲ್ಲಿರುವಂತೆ ಮಾಡುತ್ತದೆ.

ಗರ್ಭಿಣಿಯರಿಗೆ ಮಗುವಿನ ಬೆಳವಣಿಗೆ ಸರಿಯಾಗಿ ಆಗಲು ಫಾಲಿಕ್ ಮಾತ್ರೆಗಳನ್ನು ನೀಡುತ್ತಾರೆ. ಕಡಲೆಯಲ್ಲಿ ಫೋಲೆಟ್ ಅಂಶ ಅಧಿಕವಿದ್ದು ಅದರಲ್ಲಿರುವ ಖನಿಜಾಂಶಗಳು ಕೆಂಪು ರಕ್ತಕಣಗಳನ್ನು ಹೆಚ್ಚಿಸುತ್ತದೆ.. ಅಲ್ಲದೆ ಕಡಲೆಯಲ್ಲಿರುವ ಖನಿಜಾಂಶಗಳು ನ್ಯೂರೆಲ್ ಟ್ಯೂಬ್ ಡಿಫೆಕ್ಟ್ ಅಂದರೆ ಮಗುವಿನ ಮೆದುಳು ಹಾಗೂ ಬೆನ್ನುಮೂಳೆಗೆ ಹಾನಿಯಾಗದಂತೆ ರಕ್ಷಣೆ ಮಾಡುತ್ತದೆ. ಈ ಸಮಸ್ಯೆ ಗರ್ಭಿಣಿಯಾದ ಮೊದಲ ತಿಂಗಳಿನಲ್ಲಿ ಕೆಲವರಲ್ಲಿ ಕಂಡು ಬರುತ್ತದೆ. ಇದನ್ನು ತಡೆಗಟ್ಟುವಲ್ಲಿ ಪೋಷಕಾಂಶಗಳಿರುವ ಇಂಥ ಆಹಾರಗಳು ಸಹಕಾರಿ. ಗರ್ಭಾವಸ್ಥೆಯಲ್ಲಿ ಮಲಬದ್ಧತೆ ಸಮಸ್ಯೆ ಸಾಮಾನ್ಯವಾಗಿ ಕಂಡು ಬರುತ್ತದೆ. ಆದರೆ ಕಡಲೆಯಲ್ಲಿ ನಾರಿನಂಶಗಳು ಅಧಿಕವಿರುವುದರಿಂದ ಮಲಬದ್ಧತೆ ಸಮಸ್ಯೆ ಹೋಗಲಾಡಿಸುವಲ್ಲಿ ಸಹಕಾರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…
ಗ್ಯಾಸ್ ಬುಕ್ ಮಾಡಿ 20 ದಿನವಾದರೂ ಗ್ಯಾಸ್ ಸಿಲಿಂಡರ್ಗಳು ಜನರಿಗೆ ಸಿಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಎದುರಾಗಲಿದೆ. ಬೆಂಗಳೂರು: ಮಂಗಳೂರಿನ ಭಾರತ್ ಗ್ಯಾಸ್ ಪ್ಲಾಂಟ್ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಪಿ ಗ್ಯಾಸ್ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿದೆ. ಇದರಿಂದಾಗಿ ಜನ ಸಾಮಾನ್ಯರು ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಉದ್ಬವವಾಗಿದೆ. ಮಂಗಳೂರು ಭಾರತ್ ಗ್ಯಾಸ್ ಪ್ಲಾಂಟ್ನಿಂದ ನೆಲಮಂಗಲ ಸಮೀಪದ ಸೋಲೂರು ಪ್ಲಾಂಟ್ಗೆ ಲಿಕ್ವಿಡ್ ಗ್ಯಾಸ್ ಸರಬರಾಜಾಗುತ್ತದೆ. ಆದರೆ, ಪ್ಲಾಂಟ್ನಲ್ಲಿ ತಾಂತ್ರಿಕ ಸಮಸ್ಯೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ(18 ಫೆಬ್ರವರಿ, 2019) ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ…
ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್ ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ 67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…
ಪ್ರತಿ ಒಬ್ಬ ಮನುಷ್ಯನಿಗೂ ತನ್ನದೆಯಾದ ಅಸೆ ಆಕಾಂಕ್ಷೆಗಳು ಇರುತ್ತವೆ ಅದರ ಜೊತೆಗೆ ಒಂದು ದೊಡ್ಡ ಕನಸು ಕೂಡ ಇರುತ್ತದೆ. ಇವುಗಳ ನಡುವೆ ತನ್ನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿ ಕೊಳ್ಳಬೇಕು ಎಂದು ನಿರ್ಧರಿಸುತ್ತಾನೆ. ಆದರೆ ಅವುಗಳಿಗೆಲ್ಲ ಒಂದು ಅವಕಾಶ ಅನ್ನೋದು ಸಿಗಲೇ ಬೇಕು ಅಲ್ವಾ.? ಅಂತಹ ಅವಕಾಶ ಸಿಕ್ಕಾಗ ಅದನ್ನು ಸದೋಪಯೋಗ ಪಡಿಸಿ ಕೊಂಡರೆ ಯಶಸ್ಸು ಸಿಗುತ್ತದೆ.
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ ಡಾ ರಾಹುಲ್ ಗುಳೆ ತಿಳಿಸಿದ್ದಾರೆ. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು…