News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಎಲ್ಲಾ ಕಾಲಕ್ಕೂ ಬ್ಲಾಕ್ ಬಸ್ಟರ್ ಚಿತ್ರವಾಗಿರುವ ‘ಓಂ’ನಲ್ಲಿ ಅವಕಾಶ ಕೊಟ್ಟಿದ್ದ ಉಪೇಂದ್ರರವರನ್ನೇ, ನಟಿ ಪ್ರೇಮಾ ದ್ವೇಷ ಮಾಡಿದ್ದು ಏಕೆ ಗೊತ್ತಾ.!?

358

‘ಓಂ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದ ಚಿತ್ರವಾಗಿದೆ. ಶಿವರಾಜ್ ಕುಮಾರ್ ಅಭಿನಯದ ಉಪೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಪ್ರೇಮಾ ಅಭಿನಯಿಸಿದ್ದಾರೆ.

ಶಿವಣ್ಣ ಜೊತೆಗೆ ‘ಸವ್ಯಸಾಚಿ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇಮಾ ‘ಓಂ’ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಆದರೆ, ಈ ಚಿತ್ರದ ಚಿತ್ರೀಕರಣದ ವೇಳೆ ಉಪೇಂದ್ರ ಮೇಲೆ ಅವರು ಕೋಪ ಮಾಡಿಕೊಂಡಿದ್ದರು.

‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಉಪೇಂದ್ರ ಮೇಲೆ ಮುನಿಸಿಕೊಂಡಿದ್ದ ಕಾರಣವನ್ನು ಪ್ರೇಮಾ ಹೇಳಿದ್ದಾರೆ. ಮೊದಲ ಸಿನಿಮಾ ಮುಗಿದ ಬಳಿಕ ‘ಓಂ’ ಚಿತ್ರಕ್ಕೆ ಆಯ್ಕೆಯಾದೆ. ಉಪೇಂದ್ರ ಅವರಿಗೆ ಹೆಣ್ಣು ಮಕ್ಕಳ ಮೇಲೆ ಕರುಣೆ ಇರಲಿಲ್ಲ. ಅವರು ಕ್ರೂರಿ ಎಂದು ಕೋಪ ಬರುತ್ತಿತ್ತು.

ಹುಡುಗಿಯರನ್ನು ಕಂಡರೆ ಉಪೇಂದ್ರ ಅವರಿಗೆ ಆಗುತ್ತಿರಲಿಲ್ಲ. ಶಿವಣ್ಣರೊಂದಿಗೆ ಮಾತ್ರ ಹಾಗೆ ಮಾಡೋಣ, ಹೀಗೆ ಮಾಡೋಣ ಎಂದು ಅವರು ಮಾತನಾಡುತ್ತಿದ್ದರು. ನಮಗೆ ಏನೂ ಹೇಳುತ್ತಿರಲಿಲ್ಲ, ಏನು ಹೇಳಿ ಕೊಡುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಉಪೇಂದ್ರ ಅವರ ಸಹಾಯಕರು ಸಹಾಯ ಮಾಡುತ್ತಿದ್ದರು. ಉಪೇಂದ್ರ ಮೇಲೆ ಕೋಪ ಇತ್ತು. ಸಿನಿಮಾ ನೋಡಿದ ಮೇಲೆ ಇಷ್ಟೊಂದೆಲ್ಲ ಇದೆಯಾ ಎಂದು ಅನಿಸಿತ್ತು. ಇದೇ ಮಾತನ್ನು ಉಪೇಂದ್ರ ಕೂಡ ಹೇಳಿದ್ದಾರೆ.

‘ಓಂ’ ಚಿತ್ರೀಕರಣ ಸಂದರ್ಭದಲ್ಲಿ ಪ್ರೇಮಾ ಅವರಿಗೆ ನನ್ನ ಮೇಲೆ ಜಾಸ್ತಿ ಕೋಪವಿತ್ತು. ಅದನ್ನು ಸಹಾಯಕರ ಬಳಿ ಹೇಳಿಕೊಂಡಿದ್ದರು. ಶೂಟಿಂಗ್ ವೇಳೆ ಕಷ್ಟ ಸಹಿಸಿಕೊಂಡಿದ್ದರು. ಸಿನಿಮಾ ದೊಡ್ಡ ಯಶಸ್ಸು ಕಂಡಿತು ಎಂದು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿಕ್ರಮ್‌ ಲ್ಯಾಂಡರ್‌ನ್ನು ಚಂದ್ರನಿಗೆ ಮತ್ತಷ್ಟು ಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆ ಯಶಸ್ವಿಯಾಗಿದೆ…!

    ಬೆಂಗಳೂರು, ವಿಕ್ರಮ್‌ ಲ್ಯಾಂಡರ್‌ನ್ನು ಚಂದ್ರನಿಗೆ ಮತ್ತಷ್ಟುಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆಯಶಸ್ವಿಯಾಗಿದ್ದು, ಕೊನೆಯ ಕ್ಷಣದ ಕಾರ್ಯಚರಣೆಗಳನ್ನುಇದೀಗ ಎದುರು ನೋಡಲಾಗುತ್ತಿದೆ ಬುಧವಾರ ಬೆಳಿಗ್ಗೆ 3:42 ನಿಮಿಷಕ್ಕೆ ನೌಕೆಯಲ್ಲಿನ ಇಂಜಿನ್‌ನ್ನು 9 ಸೆಕೆಂಡುಗಳ ಕಾಲ ಉರಿಸಿ ಚಂದ್ರನಿಗೆ ಮತ್ತಷ್ಟು ಸಮೀಪದ ಕಕ್ಷೆಯಲ್ಲಿ ವಿಕ್ರಮ್‌ ಲ್ಯಾಂಡರ್‌ (ಪ್ರಗ್ಯಾನ್‌ ರೋವರ್‌ ಇದರ ಒಳಗಿದೆ)ನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನೆಲೆಗೊಳಿಸಿದೆ.  ಸದ್ಯ ವಿಕ್ರಮ್‌ ಲ್ಯಾಂಡರ್‌35ಕಿ.ಮೀ x 101 ಕಿ.ಮೀ ಕಕ್ಷೆಯಲ್ಲಿದೆ. ಇನ್ನೊಂದು ಕಡೆ ಚಂದ್ರಯಾನ 2 ಕ್ಷಕೆಗಾಮಿಯು96 ಕಿ.ಮೀ x 125 ಕಿ.ಮೀ…

  • ಸುದ್ದಿ

    ರಾಮ ಭಂಟ ಆಂಜನೇಯನ ‘ಜಾತಿ’ ಪ್ರಮಾಣ ಪತ್ರಕ್ಕಾಗಿ ಅರ್ಜಿ!

    ಈಗಂತೂ ರಾಜಕಾರಣಿಗಳು ತಾವು ಗೆಲ್ಲುವುದಕ್ಕಾಗಿ ಏನು ಬೇಕೋ ಮಾಡುತ್ತಾರೆ, ಹೇಗೆಂದರೆ ಹಾಗೆ ಮಾತನಾಡುತ್ತಾರೆ ಕೂಡ. ಕೊನೆಗೂ ರಾಜಕೀಯಕ್ಕೆ ದೇವರನ್ನು ಎಳೆದು ತಂದು ದೇವರಿಗೂ ಜಾತಿಯ ಪಟ್ಟಿಯನ್ನು ಕಟ್ಟಿಬಿಟ್ಟಿದ್ದಾರೆ. ಹನುಮಂತ ಅರಣ್ಯವಾಸಿ. ಆತ ದಲಿತ ವರ್ಗಕ್ಕೆ ಸೇರಿದ್ದವನೆಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಬಳಿಕ ಈ ಕುರಿತು ಪರ-ವಿರೋಧದ ಚರ್ಚೆಗಳು ಮುಂದುವರೆದಿವೆ. ಆದಿತ್ಯನಾಥ್ ಅವರ ಹೇಳಿಕೆಗೆ ಸ್ವಪಕ್ಷೀಯರಿಂದಲೂ ವಿರೋಧ ವ್ಯಕ್ತವಾಗಿದ್ದು, ಯೋಗಿ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಈಗ ಪಕ್ಷ ತೊರೆದಿದ್ದಾರೆ….

  • ಚುನಾವಣೆ

    ಕೋಲಾರ ಜಿಲ್ಲಾಪಂಚಾಯಿತ್,ತಾಲ್ಲೂಕು ಪಂಚಾಯತ್ ಕ್ಷೇತ್ರಗಳ ವಿವರ ಪ್ರಕಟ

    ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್‌ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್‌ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್‌ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…

  • ಜ್ಯೋತಿಷ್ಯ

    ಲಕ್ಷ್ಮೀದೇವಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

      ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…

  • ಸುದ್ದಿ

    ಬೀಳುವ ಹಂತದಲ್ಲಿ ಶಿಥಿಲಗೊಂಡಿದ್ದ ಸರ್ಕಾರೀ ಶಾಲೆಯ ಅಭಿವೃದ್ಧಿಗೆ ಮುಂದಾದ ಸಂಸದ ಜಿಸಿ ಚಂದ್ರಶೇಖರ್..!

    ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ.. ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ….

  • ಉಪಯುಕ್ತ ಮಾಹಿತಿ

    ಈ ಭಯಾನಕ ಕೋಳಿ ಜ್ವರದ ಬಗ್ಗೆ ನಿಮಗೆಷ್ಟು ಗೊತ್ತು?ಈ ರೋಗದ ಲಕ್ಷಣಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಗೊತ್ತಾ..?ಉಪಯುಕ್ತ ಮಾಹಿತಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

    ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್‌ಫ್ಲೂಯೆನ್‌ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.