News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಎಲ್ಲಾ ಕಾಲಕ್ಕೂ ಬ್ಲಾಕ್ ಬಸ್ಟರ್ ಚಿತ್ರವಾಗಿರುವ ‘ಓಂ’ನಲ್ಲಿ ಅವಕಾಶ ಕೊಟ್ಟಿದ್ದ ಉಪೇಂದ್ರರವರನ್ನೇ, ನಟಿ ಪ್ರೇಮಾ ದ್ವೇಷ ಮಾಡಿದ್ದು ಏಕೆ ಗೊತ್ತಾ.!?

362

‘ಓಂ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದ ಚಿತ್ರವಾಗಿದೆ. ಶಿವರಾಜ್ ಕುಮಾರ್ ಅಭಿನಯದ ಉಪೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಪ್ರೇಮಾ ಅಭಿನಯಿಸಿದ್ದಾರೆ.

ಶಿವಣ್ಣ ಜೊತೆಗೆ ‘ಸವ್ಯಸಾಚಿ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇಮಾ ‘ಓಂ’ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಆದರೆ, ಈ ಚಿತ್ರದ ಚಿತ್ರೀಕರಣದ ವೇಳೆ ಉಪೇಂದ್ರ ಮೇಲೆ ಅವರು ಕೋಪ ಮಾಡಿಕೊಂಡಿದ್ದರು.

‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಉಪೇಂದ್ರ ಮೇಲೆ ಮುನಿಸಿಕೊಂಡಿದ್ದ ಕಾರಣವನ್ನು ಪ್ರೇಮಾ ಹೇಳಿದ್ದಾರೆ. ಮೊದಲ ಸಿನಿಮಾ ಮುಗಿದ ಬಳಿಕ ‘ಓಂ’ ಚಿತ್ರಕ್ಕೆ ಆಯ್ಕೆಯಾದೆ. ಉಪೇಂದ್ರ ಅವರಿಗೆ ಹೆಣ್ಣು ಮಕ್ಕಳ ಮೇಲೆ ಕರುಣೆ ಇರಲಿಲ್ಲ. ಅವರು ಕ್ರೂರಿ ಎಂದು ಕೋಪ ಬರುತ್ತಿತ್ತು.

ಹುಡುಗಿಯರನ್ನು ಕಂಡರೆ ಉಪೇಂದ್ರ ಅವರಿಗೆ ಆಗುತ್ತಿರಲಿಲ್ಲ. ಶಿವಣ್ಣರೊಂದಿಗೆ ಮಾತ್ರ ಹಾಗೆ ಮಾಡೋಣ, ಹೀಗೆ ಮಾಡೋಣ ಎಂದು ಅವರು ಮಾತನಾಡುತ್ತಿದ್ದರು. ನಮಗೆ ಏನೂ ಹೇಳುತ್ತಿರಲಿಲ್ಲ, ಏನು ಹೇಳಿ ಕೊಡುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಉಪೇಂದ್ರ ಅವರ ಸಹಾಯಕರು ಸಹಾಯ ಮಾಡುತ್ತಿದ್ದರು. ಉಪೇಂದ್ರ ಮೇಲೆ ಕೋಪ ಇತ್ತು. ಸಿನಿಮಾ ನೋಡಿದ ಮೇಲೆ ಇಷ್ಟೊಂದೆಲ್ಲ ಇದೆಯಾ ಎಂದು ಅನಿಸಿತ್ತು. ಇದೇ ಮಾತನ್ನು ಉಪೇಂದ್ರ ಕೂಡ ಹೇಳಿದ್ದಾರೆ.

‘ಓಂ’ ಚಿತ್ರೀಕರಣ ಸಂದರ್ಭದಲ್ಲಿ ಪ್ರೇಮಾ ಅವರಿಗೆ ನನ್ನ ಮೇಲೆ ಜಾಸ್ತಿ ಕೋಪವಿತ್ತು. ಅದನ್ನು ಸಹಾಯಕರ ಬಳಿ ಹೇಳಿಕೊಂಡಿದ್ದರು. ಶೂಟಿಂಗ್ ವೇಳೆ ಕಷ್ಟ ಸಹಿಸಿಕೊಂಡಿದ್ದರು. ಸಿನಿಮಾ ದೊಡ್ಡ ಯಶಸ್ಸು ಕಂಡಿತು ಎಂದು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನನಿತ್ಯ ಈ ಒಂದು ಹಣ್ಣು ತಿಂದರೆ ಸಾಕು. ನಿಮ್ಮ ಅತ್ತಿರ ಯಾವ ಕಾಯಿಲೆಯು ಸುಳಿವುದಿಲ್ಲ. ಈ ಅರೋಗ್ಯ ಮಾಹಿತಿ ನೋಡಿ.

    ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ತೂಕ ಹೆಚ್ಚಿಸಬೇಕಾದವರಿಗೆ…

  • ಮನರಂಜನೆ

    ಒಂದು ಕಾಲದಲ್ಲಿ 100ರೂ. ಸಿಕ್ಕರೆ ಸಾಕು ಎಂದುಕೊಳ್ಳುತ್ತಿದ್ದ ಹುಡುಗ ಇಂದು ಹಾಡಿಗೆ ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಾ…

    ಕಠಿಣ ಪರಿಶ್ರಮ ಹಾಗೂ ಪ್ರಯತ್ನದ ಫಲವಾಗಿ  ರ್ಯಾಪರ್  ಚಂದನ್ ಶೆಟ್ಟಿ ಸ್ಯಾಂಡಲ್ವುಡ್ ನಲ್ಲಿ ಒಂದು ಹೆಸರು ಪಡೆದು ಇದೀಗ ದೊಡ್ಡ ಮಟ್ಟದ ಸಂಭಾವನೆ ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.. ಹೌದು, ದಂಗಾಗುವಂತಿದೆ ಚಂದನ್ ಶೆಟ್ಟಿ ಸಂಭಾವನೆ. ಹೌದು, ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ‘ಬಿಗ್ ಬಾಸ್’ನಿಂದ ಬಂದ ಬಳಿಕ ಫುಲ್ ಬ್ಯುಸಿಯಾಗಿದ್ದಾರೆ. ವಿವಿಧೆಡೆ ಕಾರ್ಯಕ್ರಮ ನೀಡುವ ಚಂದನ್ ಶೆಟ್ಟಿ ಅವರ ಅಭಿಮಾನಿಗಳ ಸಂಖ್ಯೆ ಭಾರೀ ಜಾಸ್ತಿಯಾಗಿದೆ. ರಿಯಾಲಿಟಿ ಶೋ, ಸಿನಿಮಾಗಳಲ್ಲಿಯೂ ಅವರು ಬ್ಯುಸಿಯಾಗಿದ್ದಾರೆ….

  • ಸುದ್ದಿ

    ಸೋಲಿನಿಂದ ಬೇಸರಗೊಂಡಿರುವ ಮೊಮ್ಮಗನಿಗೆ ರಾಜಕೀಯ ಪಾಠ ಹೇಳಿಕೊಟ್ಟ ತಾತ:ದೇವೇಗೌಡರು…..!

    ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 10 ಜನವರಿ, 2019 ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮನ್ನು ಪ್ರೀತಿಸುವ ಹಾಗೂ ನಿಮ್ಮಬಗ್ಗೆ ಕಾಳಜಿಯಿರುವವರ…

  • ರಾಜಕೀಯ

    ನೆಹರೂ, ಇಂದಿರಾಗಾಂಧಿ ನಂತರ ಸ್ಪಷ್ಟ ಬಹುಮತ ಪಡೆದ ಮೊದಲ ಪ್ರಧಾನಿ ನರೇಂದ್ರ ಮೋದಿ…!

    ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯುತ್ತಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ. ಹೌದು. 48 ವರ್ಷಗಳ ಬಳಿಕ ಸ್ಪಷ್ಟ ಬಹುಮತದ ಬಳಿಕ ಮೋದಿ ಅವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ದೇಶದೆಲ್ಲೆಡೆ ಎದ್ದಿದ್ದ ಮೋದಿ ಸುನಾಮಿಗೆ…

  • ಆರೋಗ್ಯ

    ಈ ಉಂಡೆ ಮಾಡ್ಕೊಂಡು ತಿಂದರೆ ಕೆಮ್ಮು ಕಫ ಸಮಸ್ಯೆ ಮಾಯ.

    ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…