News

ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ಸಿನಿಮಾ

ಎಲ್ಲಾ ಕಾಲಕ್ಕೂ ಬ್ಲಾಕ್ ಬಸ್ಟರ್ ಚಿತ್ರವಾಗಿರುವ ‘ಓಂ’ನಲ್ಲಿ ಅವಕಾಶ ಕೊಟ್ಟಿದ್ದ ಉಪೇಂದ್ರರವರನ್ನೇ, ನಟಿ ಪ್ರೇಮಾ ದ್ವೇಷ ಮಾಡಿದ್ದು ಏಕೆ ಗೊತ್ತಾ.!?

356

‘ಓಂ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದ ಚಿತ್ರವಾಗಿದೆ. ಶಿವರಾಜ್ ಕುಮಾರ್ ಅಭಿನಯದ ಉಪೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಪ್ರೇಮಾ ಅಭಿನಯಿಸಿದ್ದಾರೆ.

ಶಿವಣ್ಣ ಜೊತೆಗೆ ‘ಸವ್ಯಸಾಚಿ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇಮಾ ‘ಓಂ’ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಆದರೆ, ಈ ಚಿತ್ರದ ಚಿತ್ರೀಕರಣದ ವೇಳೆ ಉಪೇಂದ್ರ ಮೇಲೆ ಅವರು ಕೋಪ ಮಾಡಿಕೊಂಡಿದ್ದರು.

‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಉಪೇಂದ್ರ ಮೇಲೆ ಮುನಿಸಿಕೊಂಡಿದ್ದ ಕಾರಣವನ್ನು ಪ್ರೇಮಾ ಹೇಳಿದ್ದಾರೆ. ಮೊದಲ ಸಿನಿಮಾ ಮುಗಿದ ಬಳಿಕ ‘ಓಂ’ ಚಿತ್ರಕ್ಕೆ ಆಯ್ಕೆಯಾದೆ. ಉಪೇಂದ್ರ ಅವರಿಗೆ ಹೆಣ್ಣು ಮಕ್ಕಳ ಮೇಲೆ ಕರುಣೆ ಇರಲಿಲ್ಲ. ಅವರು ಕ್ರೂರಿ ಎಂದು ಕೋಪ ಬರುತ್ತಿತ್ತು.

ಹುಡುಗಿಯರನ್ನು ಕಂಡರೆ ಉಪೇಂದ್ರ ಅವರಿಗೆ ಆಗುತ್ತಿರಲಿಲ್ಲ. ಶಿವಣ್ಣರೊಂದಿಗೆ ಮಾತ್ರ ಹಾಗೆ ಮಾಡೋಣ, ಹೀಗೆ ಮಾಡೋಣ ಎಂದು ಅವರು ಮಾತನಾಡುತ್ತಿದ್ದರು. ನಮಗೆ ಏನೂ ಹೇಳುತ್ತಿರಲಿಲ್ಲ, ಏನು ಹೇಳಿ ಕೊಡುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಉಪೇಂದ್ರ ಅವರ ಸಹಾಯಕರು ಸಹಾಯ ಮಾಡುತ್ತಿದ್ದರು. ಉಪೇಂದ್ರ ಮೇಲೆ ಕೋಪ ಇತ್ತು. ಸಿನಿಮಾ ನೋಡಿದ ಮೇಲೆ ಇಷ್ಟೊಂದೆಲ್ಲ ಇದೆಯಾ ಎಂದು ಅನಿಸಿತ್ತು. ಇದೇ ಮಾತನ್ನು ಉಪೇಂದ್ರ ಕೂಡ ಹೇಳಿದ್ದಾರೆ.

‘ಓಂ’ ಚಿತ್ರೀಕರಣ ಸಂದರ್ಭದಲ್ಲಿ ಪ್ರೇಮಾ ಅವರಿಗೆ ನನ್ನ ಮೇಲೆ ಜಾಸ್ತಿ ಕೋಪವಿತ್ತು. ಅದನ್ನು ಸಹಾಯಕರ ಬಳಿ ಹೇಳಿಕೊಂಡಿದ್ದರು. ಶೂಟಿಂಗ್ ವೇಳೆ ಕಷ್ಟ ಸಹಿಸಿಕೊಂಡಿದ್ದರು. ಸಿನಿಮಾ ದೊಡ್ಡ ಯಶಸ್ಸು ಕಂಡಿತು ಎಂದು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ರಾಜಕೀಯ

    ನಿಕಿಲ್ ಹಾಗು ಸುಮಲತಾ ಹಾವು ಹೆಣಿ ಆಟ:ಊಹೆಗೂ ಮೀರಿದ ಮಂಡ್ಯ ಪಲಿತಾಂಶ….!

    ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….

  • ಸುದ್ದಿ

    ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡು ಅಭಿವೃದ್ಧಿಗೆ ಮುಂದಾದ ಡಿಬಾಸ್ ಫ್ಯಾನ್ಸ್,.!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ. ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಟೀ-ಕಾಫಿ ಕುಡಿಯುವ ಮುಂಚೆ ನೀರು ಕುಡಿದರೆ ಏನಾಗುತ್ತೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ. ಹಲ್ಲು ಕೊಳೆಯಾಗಲ್ಲ :-ಕಡು ಬಣ್ಣದ ಕಾಫಿ, ಟೀ ಕುಡಿಯುವುದರಿಂದ ಬಿಳಿ ಹಲ್ಲು ಹಳದಿಗಟ್ಟುವ ಸಾಧ್ಯತೆಯಿದೆ. ಹೀಗಾಗಿ ಮೊದಲು ನೀರು ಕುಡಿದು ಬಳಿಕ ಕಾಫಿ-ಟೀ ಕುಡಿದರೆ ಈ ಸಮಸ್ಯೆಯಿರದು.  ಅಸಿಡಿಟಿ:-ಏನೇ ಸೇವಿಸುವ ಮೊದಲು ನೀರು ಕುಡಿದರೆ ಅಸಿಡಿಟಿ ಸಮಸ್ಯೆ ಬರದು. ಕಾಫಿ ಅಥವಾ ಟೀ ಸೇವನೆ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ತರಬಹುದು. ಇಂತಹ…

  • ದೇಶ-ವಿದೇಶ

    ವಿಧವೆಯನ್ನು ಮದುವೆಯಾದ್ರೆ ಸಿಗಲಿರುವ ಹಣ ಎಷ್ಟು ಗೊತ್ತಾ..?ಶಾಕ್ ಆಗ್ಬೇಡಿ!ಈ ಲೇಖನ ಓದಿ…

    ಮಧ್ಯಪ್ರದೇಶ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ,ವಿಧವೆಯರ ಬಾಳು ಬಂಗಾರಗೊಳಿಸುವ ಕಾರಣಕ್ಕಾಗಿ ಹೊಸ ಯೋಜನೆ ರೂಪಿಸಿದೆ.ಈ ಯೋಜನೆಯ ಪ್ರಕಾರ ವಿಧವೆಯನ್ನು ಪುನರ್‌ ವಿವಾಹವಾಗುವ ವ್ಯಕ್ತಿಗೆ, ಪ್ರೋತ್ಸಾಹ ಧನ ನೀಡಲಾಗುತ್ತದೆ.

  • ಸುದ್ದಿ

    ಎಸ್ಒಎಸ್ ಸಂಕೇತದಿಂದ ಪ್ರಾಣಾಪಾಯದಿಂದ ಪಾರಾದ ಮಹಿಳೆ,. ಹೇಗೆ ಗೊತ್ತಾ.?

    ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು  ಗೊತ್ತಾಗದೇ ದಾರಿ  ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ  ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ  ಮಹಿಳೆ ಪತ್ತೆಯಾಗಿದ್ದು        ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್  ದಾರಿ ತಪ್ಪಿದ್ದರು. ಹೀಗಾಗಿ,…

  • ಸುದ್ದಿ

    ನಗರಕ್ಕೆ ಬಂದಿದೆ ಲೂಸಿಯಾ ಮಾತ್ರೆ! ಟೆಕ್ಕಿ ಮತ್ತು ಸ್ಟುಡೆಂಟ್​​ಗಳೇ ಇವರ ಟಾರ್ಗೆಟ್​​!!

    ಸ್ಯಾಂಡಲವುಡ್​ನಲ್ಲಿ ಹೊಸತನದಿಂದ ಗೆದ್ದಿದ್ದ ಚಿತ್ರ ಲೂಸಿಯಾ ಎಲ್ಲರ ಗಮನವನ್ನು ಸೆಳೆದಿದ್ದದ್ದು ಆ ಚಿತ್ರದಲ್ಲಿ ಹೀರೋ ಸತೀಶ್ ತೆಗೆದುಕೊಳ್ಳುತ್ತಿದ್ದ ಮಾತ್ರೆಯಿಂದ. ಇದೀಗಾ ಅಂತಹದ್ದೇ ಮಾತ್ರೆ ಬೆಂಗಳೂರಿಗೆ ಕಾಲಿಟ್ಟಿದ್ದು, ಟೆಕ್ಕಿ ಮತ್ತು ಕಾಲೇಜ್ ಸ್ಟೂಡೆಂಟ್‌ಗಳನ್ನು ಗಮನದಲ್ಲಿಟ್ಟುಕೊಂಡು ಈ ಗುಳಿಗೆ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಎಂತಹ ಮನುಷ್ಯನಾದರೂ ಕನಿಷ್ಠ 8-10 ಗಂಟೆಗಳ ಕಾಲ ಅಮಲಿನಲ್ಲಿ ಇಡಬಹುದಾದ ಈ ಮಾತ್ರೆ ಮಾದಕ ವಸ್ತುಗಳನ್ನು ಮೀರಿಸುವಷ್ಟು ಶಕ್ತಿ ಹೊಂದಿದೆ. ವಿದೇಶದಿಂದ ಬರುವ ಈ ಟ್ಯಾಬ್ಲೆಟ್ ಮೂಲ ಬರ್ಮಾ. ಒಂದು ಟ್ಯಾಬ್ಲೆಟ್‌ನ ಬೆಲೆ 1000 ರೂಪಾಯಿ….