News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಎಲ್ಲಾ ಕಾಲಕ್ಕೂ ಬ್ಲಾಕ್ ಬಸ್ಟರ್ ಚಿತ್ರವಾಗಿರುವ ‘ಓಂ’ನಲ್ಲಿ ಅವಕಾಶ ಕೊಟ್ಟಿದ್ದ ಉಪೇಂದ್ರರವರನ್ನೇ, ನಟಿ ಪ್ರೇಮಾ ದ್ವೇಷ ಮಾಡಿದ್ದು ಏಕೆ ಗೊತ್ತಾ.!?

357

‘ಓಂ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದ ಚಿತ್ರವಾಗಿದೆ. ಶಿವರಾಜ್ ಕುಮಾರ್ ಅಭಿನಯದ ಉಪೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಪ್ರೇಮಾ ಅಭಿನಯಿಸಿದ್ದಾರೆ.

ಶಿವಣ್ಣ ಜೊತೆಗೆ ‘ಸವ್ಯಸಾಚಿ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇಮಾ ‘ಓಂ’ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಆದರೆ, ಈ ಚಿತ್ರದ ಚಿತ್ರೀಕರಣದ ವೇಳೆ ಉಪೇಂದ್ರ ಮೇಲೆ ಅವರು ಕೋಪ ಮಾಡಿಕೊಂಡಿದ್ದರು.

‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಉಪೇಂದ್ರ ಮೇಲೆ ಮುನಿಸಿಕೊಂಡಿದ್ದ ಕಾರಣವನ್ನು ಪ್ರೇಮಾ ಹೇಳಿದ್ದಾರೆ. ಮೊದಲ ಸಿನಿಮಾ ಮುಗಿದ ಬಳಿಕ ‘ಓಂ’ ಚಿತ್ರಕ್ಕೆ ಆಯ್ಕೆಯಾದೆ. ಉಪೇಂದ್ರ ಅವರಿಗೆ ಹೆಣ್ಣು ಮಕ್ಕಳ ಮೇಲೆ ಕರುಣೆ ಇರಲಿಲ್ಲ. ಅವರು ಕ್ರೂರಿ ಎಂದು ಕೋಪ ಬರುತ್ತಿತ್ತು.

ಹುಡುಗಿಯರನ್ನು ಕಂಡರೆ ಉಪೇಂದ್ರ ಅವರಿಗೆ ಆಗುತ್ತಿರಲಿಲ್ಲ. ಶಿವಣ್ಣರೊಂದಿಗೆ ಮಾತ್ರ ಹಾಗೆ ಮಾಡೋಣ, ಹೀಗೆ ಮಾಡೋಣ ಎಂದು ಅವರು ಮಾತನಾಡುತ್ತಿದ್ದರು. ನಮಗೆ ಏನೂ ಹೇಳುತ್ತಿರಲಿಲ್ಲ, ಏನು ಹೇಳಿ ಕೊಡುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಉಪೇಂದ್ರ ಅವರ ಸಹಾಯಕರು ಸಹಾಯ ಮಾಡುತ್ತಿದ್ದರು. ಉಪೇಂದ್ರ ಮೇಲೆ ಕೋಪ ಇತ್ತು. ಸಿನಿಮಾ ನೋಡಿದ ಮೇಲೆ ಇಷ್ಟೊಂದೆಲ್ಲ ಇದೆಯಾ ಎಂದು ಅನಿಸಿತ್ತು. ಇದೇ ಮಾತನ್ನು ಉಪೇಂದ್ರ ಕೂಡ ಹೇಳಿದ್ದಾರೆ.

‘ಓಂ’ ಚಿತ್ರೀಕರಣ ಸಂದರ್ಭದಲ್ಲಿ ಪ್ರೇಮಾ ಅವರಿಗೆ ನನ್ನ ಮೇಲೆ ಜಾಸ್ತಿ ಕೋಪವಿತ್ತು. ಅದನ್ನು ಸಹಾಯಕರ ಬಳಿ ಹೇಳಿಕೊಂಡಿದ್ದರು. ಶೂಟಿಂಗ್ ವೇಳೆ ಕಷ್ಟ ಸಹಿಸಿಕೊಂಡಿದ್ದರು. ಸಿನಿಮಾ ದೊಡ್ಡ ಯಶಸ್ಸು ಕಂಡಿತು ಎಂದು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮಾಡ್ರನ್ ಬೇಸಾಯ

    ನೀವ್ ಕೂಡ ಹಣಬೆಯನ್ನು ಬೆಳೆದು ಉತ್ತಮ ಲಾಭಗಳಿಸಬಹುದು!ಹಾಗಾದ್ರೆ ಹಣಬೆ ಬೆಳೆಯುವುದು ಹೇಗೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಮಳೆಯ ಸಿಂಚನ ಇಳೆಯನ್ನು ಸ್ಪರ್ಶಿಸುತ್ತಿದ್ದಂತೆ, ಭೂಗರ್ಭದಿಂದ ಹೊರಬಂದು ಎಲ್ಲರಿಗೂ ಅಚ್ಚರಿ ಮೂಡಿಸುವ ಬೆಳೆ ಎಂದರೆ ಅಣಬೆ. ಇದು ನಿಸರ್ಗದ ಚಮತ್ಕಾರವಾದರೂ ಈ ಪೈಕಿ ಬಹಳಷ್ಟು ಅಣಬೆಗಳು ವಿಷಪೂರಕವಾದವು. ಆದರೆ ಮನೆ ಬಳಕೆಗೆ ಉಪಯೋಗ ಆಗುವಂತಹ ಅಣಬೆಯನ್ನು ನೈಸರ್ಗಿಕ ವಿಧಾನದಲ್ಲಿ ಬೆಳೆದು ಅದರಿಂದ ಲಾಭ ಗಳಿಸಬಹುದು.

  • inspirational

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ!!!

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ – ದೇಶದೆಲ್ಲೆಡೆ ಟೋಲ್ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ… ಏಪ್ರಿಲ್ 1 ರಿಂದ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಹಲವು ಪ್ರಮುಖ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಹೆಚ್ಚಿಸಿದೆ. ಈ ದರ ಏರಿಕೆಯು ಕಾರು, ಬಸ್, ಮತ್ತು ಲಘು ವಾಣಿಜ್ಯ ವಾಹನಗಳ ಮೇಲೆ ಪರಿಣಾಮ ಬೀರಲಿದ್ದು, ಪ್ರಯಾಣಿಕರ ಜೇಬಿಗೆ ಹೊರೆಯಾಗಲಿದೆ. ಉಡುಪಿ/ಕೊಪ್ಪಳ/ ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1 ರಿಂದ ಅಂದರೆ ಇಂದಿನಿಂದ ಜಾರಿಗೆ ಬರುವಂತೆ…

  • ಮನರಂಜನೆ

    ಈ ನಟಿ ಟವೆಲ್ ಸುತ್ತಿಕೊಂಡು ಡ್ಯಾನ್ಸ್ ಮಾಡುವ ವೇಳೆ ಎಡವಟ್ಟು ಮಾಡಿಕೊಂಡಿದ್ದು ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.!ಏನಾಯ್ತು ತಿಳಿಯಲು ಈ ಲೇಖನ ಓದಿ…

    ಈ ಸೆಲೆಬ್ರೆಟಿಗಳೇ ಹೀಗೆ. ಏನಾದರೊಂದು ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವಂತೆ ಮಾಡುತ್ತಾರೆ. ಹೌದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಕಾರಣ ಹಿಂದಿ ಧಾರವಾಹಿ ನಟಿಯೊಬ್ಬರು. ಈ ನಟಿ ಹಿಂದಿಯ ಕುಂಡಲಿ ಭಾಗ್ಯ ಎಂಬ ಸೀರಿಯಲ್’ನಲ್ಲಿ ನಟಿಸುತ್ತಿದ್ದಾರೆ.ಈ ಜನಪ್ರಿಯ ನಟಿಯ ಹೆಸರು ಶ್ರದ್ಧಾ ಆರ್ಯ. ಇವರು ತಮ್ಮ ಇಬ್ಬರು ಗೆಳತಿಯರ ಜೊತೆ ಟವೆಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಿದ್ದಾರೆ. ಆ ವೇಳೆ ಸಣ್ಣದೊಂದು ಎಡವಟ್ಟು ನಡೆದಿದೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್…

  • ಸುದ್ದಿ

    ಆಹಾರಗಳನ್ನು ಫ್ರಿಜ್ಜಿನಲ್ಲಿ ಇಟ್ಟ ಮಾತ್ರಕ್ಕೆ ಅದು ಸುರಕ್ಷಿತವೇ…?

    ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ! ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(12 ಫೆಬ್ರವರಿ, 2019) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ…