ಸಿನಿಮಾ

ಎಲ್ಲಾ ಕಾಲಕ್ಕೂ ಬ್ಲಾಕ್ ಬಸ್ಟರ್ ಚಿತ್ರವಾಗಿರುವ ‘ಓಂ’ನಲ್ಲಿ ಅವಕಾಶ ಕೊಟ್ಟಿದ್ದ ಉಪೇಂದ್ರರವರನ್ನೇ, ನಟಿ ಪ್ರೇಮಾ ದ್ವೇಷ ಮಾಡಿದ್ದು ಏಕೆ ಗೊತ್ತಾ.!?

361

‘ಓಂ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದ ಚಿತ್ರವಾಗಿದೆ. ಶಿವರಾಜ್ ಕುಮಾರ್ ಅಭಿನಯದ ಉಪೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಪ್ರೇಮಾ ಅಭಿನಯಿಸಿದ್ದಾರೆ.

ಶಿವಣ್ಣ ಜೊತೆಗೆ ‘ಸವ್ಯಸಾಚಿ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇಮಾ ‘ಓಂ’ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಆದರೆ, ಈ ಚಿತ್ರದ ಚಿತ್ರೀಕರಣದ ವೇಳೆ ಉಪೇಂದ್ರ ಮೇಲೆ ಅವರು ಕೋಪ ಮಾಡಿಕೊಂಡಿದ್ದರು.

‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಉಪೇಂದ್ರ ಮೇಲೆ ಮುನಿಸಿಕೊಂಡಿದ್ದ ಕಾರಣವನ್ನು ಪ್ರೇಮಾ ಹೇಳಿದ್ದಾರೆ. ಮೊದಲ ಸಿನಿಮಾ ಮುಗಿದ ಬಳಿಕ ‘ಓಂ’ ಚಿತ್ರಕ್ಕೆ ಆಯ್ಕೆಯಾದೆ. ಉಪೇಂದ್ರ ಅವರಿಗೆ ಹೆಣ್ಣು ಮಕ್ಕಳ ಮೇಲೆ ಕರುಣೆ ಇರಲಿಲ್ಲ. ಅವರು ಕ್ರೂರಿ ಎಂದು ಕೋಪ ಬರುತ್ತಿತ್ತು.

ಹುಡುಗಿಯರನ್ನು ಕಂಡರೆ ಉಪೇಂದ್ರ ಅವರಿಗೆ ಆಗುತ್ತಿರಲಿಲ್ಲ. ಶಿವಣ್ಣರೊಂದಿಗೆ ಮಾತ್ರ ಹಾಗೆ ಮಾಡೋಣ, ಹೀಗೆ ಮಾಡೋಣ ಎಂದು ಅವರು ಮಾತನಾಡುತ್ತಿದ್ದರು. ನಮಗೆ ಏನೂ ಹೇಳುತ್ತಿರಲಿಲ್ಲ, ಏನು ಹೇಳಿ ಕೊಡುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಉಪೇಂದ್ರ ಅವರ ಸಹಾಯಕರು ಸಹಾಯ ಮಾಡುತ್ತಿದ್ದರು. ಉಪೇಂದ್ರ ಮೇಲೆ ಕೋಪ ಇತ್ತು. ಸಿನಿಮಾ ನೋಡಿದ ಮೇಲೆ ಇಷ್ಟೊಂದೆಲ್ಲ ಇದೆಯಾ ಎಂದು ಅನಿಸಿತ್ತು. ಇದೇ ಮಾತನ್ನು ಉಪೇಂದ್ರ ಕೂಡ ಹೇಳಿದ್ದಾರೆ.

‘ಓಂ’ ಚಿತ್ರೀಕರಣ ಸಂದರ್ಭದಲ್ಲಿ ಪ್ರೇಮಾ ಅವರಿಗೆ ನನ್ನ ಮೇಲೆ ಜಾಸ್ತಿ ಕೋಪವಿತ್ತು. ಅದನ್ನು ಸಹಾಯಕರ ಬಳಿ ಹೇಳಿಕೊಂಡಿದ್ದರು. ಶೂಟಿಂಗ್ ವೇಳೆ ಕಷ್ಟ ಸಹಿಸಿಕೊಂಡಿದ್ದರು. ಸಿನಿಮಾ ದೊಡ್ಡ ಯಶಸ್ಸು ಕಂಡಿತು ಎಂದು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ದೇವರ ಕೃಪೆಯಿಂದ ಈ ರಾಶಿಗಳಿಗೆ ಇಂದು ವಿಪರೀತ ಧನಲಾಭವಿದೆ..!ನಿಮ್ಮ ರಾಶಿಗೂ ಧನ ಲಾಭ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(17 ನವೆಂಬರ್, 2018) ಹೆಚ್ಚು ಖರೀದಿಸಲು ಧಾವಿಸುವ ಮೊದಲು ನೀವು ಈಗಾಗಲೇ ಹೊಂದಿರುವುದನ್ನು ಬಳಸಿ. ಸ್ನೇಹಿತರು ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಬೆಂಬಲ ನೀಡಬಹುದು. ಈದಿನ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ವೃಷಭ:- ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ. ಮಿಥುನ:–…

  • ಉಪಯುಕ್ತ ಮಾಹಿತಿ

    ಮೋದಿ ಸರ್ಕಾರದ ಈ ಯೋಜನೆಯಿಂದ ಪ್ರತೀ ಕುಟುಂಬಕ್ಕೆ ಸಿಗಲಿದೆ 5 ಲಕ್ಷ ರೂಗಳು.!ಏನಿದು ಯೋಜನೆ.?ತಿಳಿಯಲು ಈ ಲೇಖನ ಓದಿ ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಬಜೆಟ್ ಮಂಡಿಸಿದ್ದು, ಈ ಬಜೆಟ್’ನಲ್ಲಿ ಬಡವರಿಗೆ ಬಿಪಿಎಲ್ ಕಾರ್ಡುದಾರರಿಗೆ ಆರೋಗ್ಯದ ವಿಚಾರವಾಗಿ ಬಂಪರ್ ಕೊಡುಗೆಯನ್ನು ಘೋಷಿಸಿದ್ದರು. ಹೌದು, ಕೇಂದ್ರಸರ್ಕಾರದ ಮಹತ್ವದ ಯೋಜೆನೆಯಾದ ‘ಆಯುಷ್ಮಾನ್ ಭಾರತ್’ ವಿಮೆ ಯೋಜನೆ ಈಗಾಗಲೇ ಜಾರಿಯಾಗಿದ್ದು, ಈ ಯೋಜನೆಯಿಂದ ಬಡವರು ಮತ್ತು ಬಿಪಿಎಲ್ ಕಾರ್ಡುದಾರರು ಸೇರಿದಂತೆ ಭಾರತದ  ಸುಮಾರು 10 ಕೋಟಿ ಕುಟುಂಬಗಳಿಗೆ ಈ ಯೋಜನೆಯಿಂದ ಉಪಯೋಗವಾಗಲಿದೆ.ಈ ಕುಟುಂಬಗಳು ವಾರ್ಷಿಕವಾಗಿ 5 ಲಕ್ಷ ರೂಪಾಯಿಗಳನ್ನು ಆಸ್ಪತ್ರೆ ವೈದ್ಯಕೀಯ ಖರ್ಚಿಗಾಗಿ, ಈ ವಿಮಾ ಯೋಜನೆ ಅಡಿಯಲ್ಲಿ…

  • ಗ್ಯಾಜೆಟ್

    ಕೇವಲ 98 ರೂ..! ತನ್ನ ಗ್ರಾಹಕರಿಗೆ ಜಿಯೋ ಕೊಡ್ತು ಬಿಗ್ ಆಫರ್…

    ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಯಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಫೆಬ್ರವರಿ, 2019) ದಿನದಲ್ಲಿ ನಂತರ ಹಣಕಾಸುಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ….

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ….!ಇದನ್ನೊಮ್ಮೆ ಓದಿ..

    ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…