ಸುದ್ದಿ

ಕೆಲವು ವಸ್ತುಗಳ ಬೆಲೆ ಏರಿಕೆ ! ಕೆಲವು ವಸ್ತುಗಳ ಬೆಲೆ ಇಳಿಕೆ! ಮೋದಿ ಬಜೆಟ್​ ಏನೇನಿದೆ ಗೊತ್ತಾ…ತಿಳಿಯಿರಿ?

171

ಎರಡನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದಾರೆ. ಕೆಲ ವಸ್ತುಗಳು ಹಾಗೂ ಸೇವೆಗಳು ದುಬಾರಿಯಾದರೆ ,ಕೆಲವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿದೆ.ಯಾವ ವಸ್ತುಗಳ ಬೆಲೆ ಏರಿಕೆಯಾಗಲಿದೆ? ಯಾವ ವಸ್ತುಗಳ ಬೆಲೆ ಇಳಿಕೆಯಾಗಲಿದೆ? ಎಂಬುದರ ಪೂರ್ತಿ ವಿವರ ಇಲ್ಲಿದೆ ನೋಡಿ..

ಯಾವ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂಬುದರ ವಿವರ ಇಲ್ಲಿದೆ.
ಪ್ರಮುಖವಾಗಿ ಚಿನ್ನ ಮತ್ತು ಆಭರಣಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡಿಸೇಲ್​ ಮೇಲಿನ ಸೆಸ್ ಏರಿಕೆಯಾಗಿದ್ದು, ಒಂದು ಲೀಟರ್​​ ಮೇಲೆ 1 ರೂಪಾಯಿ ದರ ಏರಿಕೆಯಾಗಿದೆ. ಇನ್ನುಳಿದಂತೆ, ತಂಬಾಕು, ತರಕಾರಿ, ಹಣ್ಣಿನ ಜ್ಯೂಸ್, ಸನ್ ಗ್ಲಾಸ್, ಸುಗಂಧ ದ್ರವ್ಯಗಳು, ಅಡುಗೆ ತಯಾರಿಸಲು ಬಳಸುವ ವಸ್ತುಗಳು, ಮೆನಿಕ್ಯೂರ್ ಮತ್ತು ಪೆಡಿಕ್ಯೂರ್,ಸಿಸಿ ಕ್ಯಾಮರಾ ದುಬಾರಿ,ಪೈಪ್, ಟೈಲ್ಸ್, ಡಿವಿಡಿ ಬೆಲೆ ಏರಿಕೆ. ಮದ್ಯ, ಸಿಗರೇಟ್,ಮೊಬೈಲ್, ಟಿವಿ, ಫ್ರಿಡ್ಜ್, ರಬ್ಬರ್ ಬೆಲೆ ಏರಿಕೆ ಆಮದು ಮಾಡಿಕೊಳ್ಳುವ ಎಲೆಕ್ಟ್ರಾನಿಕ್ ವಸ್ತುಗಳು

Gas Prices. Drop of gas in the format of the dollar sign.; Shutterstock ID 16024516; PO: 4700085152

ಸಿಸಿಟಿವಿ, HD ಕ್ಯಾಮೆರಾ, ಫರ್ನಿಚರ್ಸ್,ಆಟೋ ಪಾರ್ಟ್ಸ್,ವಾಟರ್ ಬ್ಲಾಕಿಂಗ್ ಟೇಪ್ಸ್, ಸೆರಾಮಿಕ್ ಟೈಲ್ಸ್,ಗೋಡಂಬಿ, ತಾಳೆ ಎಣ್ಣೆ, ಇಂಡಸ್ಟ್ರಿಯಲ್ ಆಸಿಡ್,ಪ್ಲಾಸ್ಟಿಕ್, ಸೀಲಿಂಗ್ ಕವರ್, ಫ್ಲೋರ್ ಕವರ್,AC ಹಾಗೂ ಎಲೆಕ್ಟ್ರಿಕ್ ವೈರ್ಗಳ ಬೆಲೆ ಏರಿಕೆ,ವಾಹನಗಳ ವೈಪರ್, ಸಿಗ್ನಲಿಂಗ್ ವಸ್ತುಗಳು ತುಟ್ಟಿ,ಇಂಜಿನ್ ಚಾಸಿಸ್, ವಾಹನದ ಲಾಕ್,ದ್ವಿಚಕ್ರ ವಾಹನಗಳ ಲೈಟಿಂಗ್ಸ್, ಹಾರ್ನ್ ಸಾಮಾಗ್ರಿ ತುಟ್ಟಿ ದುಬಾರಿಯಾಗಿದೆ.

ಇನ್ನು ಯಾವೆಲ್ಲ ವಸ್ತುಗಳ ಬೆಲೆ ಇಳಿಕೆಯಾಗಿದೆ ಅನ್ನೋದನ್ನು ಗಮನಿಸೋದಾದರೇ, ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ ನೀಡಲಾಗಿದ್ದು, ಇ ವಾಹನಗಳ ಜಿ ಎಸ್ ಟಿ ದರವನ್ನು ಶೇಕಡಾ 12ರ ಬದಲು ಶೇಕಡಾ 5ಕ್ಕೆ ಇಳಿಕೆ ಮಾಡಲಾಗಿದೆ. ಗೃಹ ಸಾಲ ಇಳಿಕೆ ಕಿಡ್ನಿ ಕಸಿ, ಡಯಾಲಿಸಿಸ್ ಯಂತ್ರದ ಬೆಲೆ ಇಳಿಕೆ.ಸ್ವದೇಶಿ ಎಲೆಕ್ಟ್ರಾನಿಕ್ ಉತ್ಪನ್ನಗಳು,ಎಲೆಕ್ಟ್ರಿಕ್ ಕಾರು-ಬೈಕ್,ಆನ್ಲೈನ್ ವಹಿವಾಟು ಡಿಜಿಟಲ್ ಪಾವತಿಗೆ ಶುಲ್ಕ ಇಲ್ಲ,ಗೃಹಸಾಲದ ಮೇಲಿನ ಬಡ್ಡಿ ಕಡಿತ,ರಕ್ಷಣಾ ಸಾಮಗ್ರಿ,ಪಾಮ್ ಆಯಿಲ್ಫ್ಯಾಟಿ ಆಯಿಲ್ ಪೇಪರ್ ಅಗ್ಗ ,ಸೌರಫಲಕ, ಇಟ್ಟಿಗೆ, ಕಿವುಡು ಮೂಗರಿಗೆ ಬಳಸುವ ಸಾಧನಗಳು ಮೇಲಿನ ಬೆಲೆ ಇಳಿಕೆಯಾಗಿದೆ. ಒಟ್ಟಿನಲ್ಲಿ 2019 ರಲ್ಲಿ ಮೋದಿ ಬಜೆಟ್​ ನಿರಾಶಾದಾಯ ಎಂದೇ ಬಣ್ಣಿಸಲಾಗುತ್ತಿದ್ದು ಮಧ್ಯಮವರ್ಗದ ಜನರ ಜೀವನಕ್ಕೆ ನೆರವಾಗುವಂತ ಯಾವುದೇ ಸೌಲಭ್ಯಗಳಿಲ್ಲ ಎಂಬ ಟೀಕೆಗೊಳಗಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರಪಂಚದಲ್ಲೇ ಅತಿ ದುಬಾರಿ ಚಾಕೊಲೇಟ್ ಇದರ ಬೆಲೆ ಕೇಳಿದರೆ ಶಾಕ್ ಆಗ್ತೀರಾ..!

    ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ.  ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್‌ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್‌ಚೈಲ್ಡ್…

  • ಆರೋಗ್ಯ

    ಬಾಳೆ ಹಣ್ಣು ತಿನ್ನುವುದರಿಂದ ನಮ್ಮ ದೇಹದ ಮೇಲೆ ಹಾಗೋ ಪರಿಣಾಮಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!!!

    ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.

  • ಸಿನಿಮಾ, ಸ್ಪೂರ್ತಿ

    ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದ ಈ ವ್ಯಕ್ತಿ ,ಸೂಪರ್ ಸ್ಟಾರ್ ಆಗಿದ್ದು ಹೇಗೆ..?ತಿಳಿಯಲು ಈ ಲೇಖನ ಓದಿ..

    ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು.

  • ಉಪಯುಕ್ತ ಮಾಹಿತಿ

    ATM ಕಾರ್ಡ್ ಇದ್ದವರಿಗೆ ಬಿಗ್ಗ್ ಗಿಫ್ಟ್..!ತಿಳಿಯಲು ಈ ಲೇಖನ ಓದಿ..ಮತ್ತು ಮರೆಯದೇ ಶೇರ್ ಮಾಡಿ..

    ಜನರು ATM ಕಾರ್ಡ್ ಮೂಲಕ ಮಾಡುವ ವ್ಯವಹರಕ್ಕನುಗುಣವಾಗಿ 25 ಸಾವಿರದಿಂದ 5 ಲಕ್ಷ ಹಣದ ವರೆಗೆ ಅಪಘಾತ ವಿಮೆಯನ್ನು ಪಡೆಯಬಹುದಾಗಿದೆ..ಜನರಿಗೆ ಉಪಯೋಗವಾಗುವಂತ ಈ ಮಹತ್ತರ ಯೋಜನೆಯ ಬಗ್ಗೆ ಇಲ್ಲಿದೆ ನೋಡಿ ವಿವರ.. ಈ ಸೌಲಭ್ಯದ ಲಾಭ ಪಡೆಯಬೇಕಿದ್ದರೆ ನಿಮ್ಮ ಬ್ಯಾಂಕ್ ಅಕೌಂಟ್ ಹಾಗೂ ಪಾಸ್ ಬುಕ್ ಚಾಲ್ತಿಯಲ್ಲಿರಬೇಕು.. ನೀವು ATM ಕಾರ್ಡ್ ಪಡೆದ 45 ದಿನಗಳಲ್ಲಿ ಕಾರ್ಡ್ ಅನ್ನು ಬಳಸಿ ವ್ಯವಹಾರ ಮಾಡಿದ್ದರೆ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.. ಯಾವ ಯಾವ ಕಾರ್ಡ್ ಗಳಿಗೆ ಎಷ್ಟು ವಿಮೆ…

  • ಸುದ್ದಿ

    ತಮಿಳು ಚಿತ್ರರಂಗದವರು ಈ ಹೆಸರು ಕೇಳಿದ್ರೆ ಬೆಚ್ಚಿಬೀಳುತ್ತರೆ…!ಯಾಕೆ ಗೊತ್ತ?

    ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…