ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದಾರೆ. ಕೆಲ ವಸ್ತುಗಳು ಹಾಗೂ ಸೇವೆಗಳು ದುಬಾರಿಯಾದರೆ ,ಕೆಲವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿದೆ.ಯಾವ ವಸ್ತುಗಳ ಬೆಲೆ ಏರಿಕೆಯಾಗಲಿದೆ? ಯಾವ ವಸ್ತುಗಳ ಬೆಲೆ ಇಳಿಕೆಯಾಗಲಿದೆ? ಎಂಬುದರ ಪೂರ್ತಿ ವಿವರ ಇಲ್ಲಿದೆ ನೋಡಿ..
ಯಾವ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂಬುದರ ವಿವರ ಇಲ್ಲಿದೆ.
ಪ್ರಮುಖವಾಗಿ ಚಿನ್ನ ಮತ್ತು ಆಭರಣಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಸೆಸ್ ಏರಿಕೆಯಾಗಿದ್ದು, ಒಂದು ಲೀಟರ್ ಮೇಲೆ 1 ರೂಪಾಯಿ ದರ ಏರಿಕೆಯಾಗಿದೆ. ಇನ್ನುಳಿದಂತೆ, ತಂಬಾಕು, ತರಕಾರಿ, ಹಣ್ಣಿನ ಜ್ಯೂಸ್, ಸನ್ ಗ್ಲಾಸ್, ಸುಗಂಧ ದ್ರವ್ಯಗಳು, ಅಡುಗೆ ತಯಾರಿಸಲು ಬಳಸುವ ವಸ್ತುಗಳು, ಮೆನಿಕ್ಯೂರ್ ಮತ್ತು ಪೆಡಿಕ್ಯೂರ್,ಸಿಸಿ ಕ್ಯಾಮರಾ ದುಬಾರಿ,ಪೈಪ್, ಟೈಲ್ಸ್, ಡಿವಿಡಿ ಬೆಲೆ ಏರಿಕೆ. ಮದ್ಯ, ಸಿಗರೇಟ್,ಮೊಬೈಲ್, ಟಿವಿ, ಫ್ರಿಡ್ಜ್, ರಬ್ಬರ್ ಬೆಲೆ ಏರಿಕೆ ಆಮದು ಮಾಡಿಕೊಳ್ಳುವ ಎಲೆಕ್ಟ್ರಾನಿಕ್ ವಸ್ತುಗಳು
ಸಿಸಿಟಿವಿ, HD ಕ್ಯಾಮೆರಾ, ಫರ್ನಿಚರ್ಸ್,ಆಟೋ ಪಾರ್ಟ್ಸ್,ವಾಟರ್ ಬ್ಲಾಕಿಂಗ್ ಟೇಪ್ಸ್, ಸೆರಾಮಿಕ್ ಟೈಲ್ಸ್,ಗೋಡಂಬಿ, ತಾಳೆ ಎಣ್ಣೆ, ಇಂಡಸ್ಟ್ರಿಯಲ್ ಆಸಿಡ್,ಪ್ಲಾಸ್ಟಿಕ್, ಸೀಲಿಂಗ್ ಕವರ್, ಫ್ಲೋರ್ ಕವರ್,AC ಹಾಗೂ ಎಲೆಕ್ಟ್ರಿಕ್ ವೈರ್ಗಳ ಬೆಲೆ ಏರಿಕೆ,ವಾಹನಗಳ ವೈಪರ್, ಸಿಗ್ನಲಿಂಗ್ ವಸ್ತುಗಳು ತುಟ್ಟಿ,ಇಂಜಿನ್ ಚಾಸಿಸ್, ವಾಹನದ ಲಾಕ್,ದ್ವಿಚಕ್ರ ವಾಹನಗಳ ಲೈಟಿಂಗ್ಸ್, ಹಾರ್ನ್ ಸಾಮಾಗ್ರಿ ತುಟ್ಟಿ ದುಬಾರಿಯಾಗಿದೆ.
ಇನ್ನು ಯಾವೆಲ್ಲ ವಸ್ತುಗಳ ಬೆಲೆ ಇಳಿಕೆಯಾಗಿದೆ ಅನ್ನೋದನ್ನು ಗಮನಿಸೋದಾದರೇ, ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ ನೀಡಲಾಗಿದ್ದು, ಇ ವಾಹನಗಳ ಜಿ ಎಸ್ ಟಿ ದರವನ್ನು ಶೇಕಡಾ 12ರ ಬದಲು ಶೇಕಡಾ 5ಕ್ಕೆ ಇಳಿಕೆ ಮಾಡಲಾಗಿದೆ. ಗೃಹ ಸಾಲ ಇಳಿಕೆ ಕಿಡ್ನಿ ಕಸಿ, ಡಯಾಲಿಸಿಸ್ ಯಂತ್ರದ ಬೆಲೆ ಇಳಿಕೆ.ಸ್ವದೇಶಿ ಎಲೆಕ್ಟ್ರಾನಿಕ್ ಉತ್ಪನ್ನಗಳು,ಎಲೆಕ್ಟ್ರಿಕ್ ಕಾರು-ಬೈಕ್,ಆನ್ಲೈನ್ ವಹಿವಾಟು ಡಿಜಿಟಲ್ ಪಾವತಿಗೆ ಶುಲ್ಕ ಇಲ್ಲ,ಗೃಹಸಾಲದ ಮೇಲಿನ ಬಡ್ಡಿ ಕಡಿತ,ರಕ್ಷಣಾ ಸಾಮಗ್ರಿ,ಪಾಮ್ ಆಯಿಲ್ಫ್ಯಾಟಿ ಆಯಿಲ್ ಪೇಪರ್ ಅಗ್ಗ ,ಸೌರಫಲಕ, ಇಟ್ಟಿಗೆ, ಕಿವುಡು ಮೂಗರಿಗೆ ಬಳಸುವ ಸಾಧನಗಳು ಮೇಲಿನ ಬೆಲೆ ಇಳಿಕೆಯಾಗಿದೆ. ಒಟ್ಟಿನಲ್ಲಿ 2019 ರಲ್ಲಿ ಮೋದಿ ಬಜೆಟ್ ನಿರಾಶಾದಾಯ ಎಂದೇ ಬಣ್ಣಿಸಲಾಗುತ್ತಿದ್ದು ಮಧ್ಯಮವರ್ಗದ ಜನರ ಜೀವನಕ್ಕೆ ನೆರವಾಗುವಂತ ಯಾವುದೇ ಸೌಲಭ್ಯಗಳಿಲ್ಲ ಎಂಬ ಟೀಕೆಗೊಳಗಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್ಬಾಸ್ ನೀಡಿದ್ದರು. ಇದೀಗ ‘ಬಿಗ್ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…
ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್ಎಸ್ಎಲ್ಸಿ ಬೋರ್ಡ್ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು.
ರಾಜ್ಯ ಸರ್ಕಾರ 3500 ಮಂದಿ ಪರಿಶಿಷ್ಟ ಜಾತಿಯವರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾರು ಖರೀದಿಸಲು 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸಾಲ ಸೌಲಭ್ಯ ಒದಗಿಸುವ ಮೂಲಕ ಕಾರು ವಿತರಣೆ ಪ್ರಕ್ರಿಯೆ ಶುರುವಾಗಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ಆರೋಗ್ಯ ಚೆನ್ನಾಗಿರುತ್ತದೆ….
ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….
ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ. ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್…