ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಣ್ಸನ್ನೆ ಮೂಲಕ ರಾತ್ರೋರಾತ್ರಿ ನ್ಯಾಷನಲ್ ಸ್ಟಾರ್ ಆದ ಮಲಯಾಳಂ ನಟಿ ಪ್ರಿಯಾ ವಾರಿಯರ್ ಅವರ ಲಿಪ್ ಲಾಕ್ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಪ್ರಿಯಾ ತಮ್ಮ ಮುಂಬರುವ ‘ಒರು ಅಡಾರ್ ಲವ್’ ಚಿತ್ರದಲ್ಲಿ ನಟ ರೋಶನ್ ಅಬ್ದುಲ್ ರಹೂಫ್ ಅವರಿಗೆ ಕಣ್ಣು ಹೊಡೆದ ವಿಡಿಯೋ ವೈರಲ್ ಆಗಿತ್ತು. ಈಗ ಇದೇ ಚಿತ್ರದ ಪ್ರೋಮೋವೊಂದು ಬಿಡುಗಡೆ ಆಗಿದೆ.ಈ ಪ್ರೋಮೋದಲ್ಲಿ ರೋಶನ್ ಹಾಗೂ ಪ್ರಿಯಾ ಲಿಪ್ ಲಾಕ್ ಮಾಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ.

ವೈರಲ್ ಆಗಿರುವ ಹೊಸ ವಿಡಿಯೋದಲ್ಲಿ ನಟ ರೋಶನ್ ಅಬ್ದುಲ್ ಅವರು ಪ್ರಿಯಾ ವಾರಿಯರ್ ಅವರ ತುಟಿಗೆ ಮುತ್ತು ನೀಡಿದ್ದಾರೆ. ಈ ವಿಡಿಯೋ ಕೇವಲ 10 ಸೆಕೆಂಡ್ ಇದ್ದು, ಚಿತ್ರದಲ್ಲಿ ಇಬ್ಬರು ಸ್ಕೂಲ್ ಯೂನಿಫಾರ್ಮ್ನಲ್ಲಿ ಕಾಣಿಸಿಕೊಂಡಿದ್ದಾರೆ.
ಒರು ಅಡಾರ್ ಲವ್ ಚಿತ್ರ ಹೈಸ್ಕೂಲ್ ರೋಮ್ಯಾಂಟಿಕ್ ಚಿತ್ರವಾಗಿದ್ದು, ಫೆ. 14ರಂದು ಬಿಡುಗಡೆ ಆಗುತ್ತಿದೆ. ಈ ಚಿತ್ರವನ್ನು ಓಮರ್ ಲುಲು ನಿರ್ದೇಶನ ಮಾಡಿದ್ದಾರೆ. ಮಲಯಾಳಂ ಭಾಷೆಯಲ್ಲಿ ಸೇರಿದಂತೆ ಕನ್ನಡ ಹಾಗೂ ತೆಲುಗು ಭಾಷೆಯಲ್ಲೂ ಈ ಚಿತ್ರ ಬಿಡುಗಡೆ ಆಗುತ್ತಿದೆ. ಕನ್ನಡದಲ್ಲಿ ‘ಕಿರಿಕ್ ಲವ್ ಸ್ಟೋರಿ’ ಎಂಬ ಹೆಸರಿನಲ್ಲಿ ಚಿತ್ರ ತೆರೆ ಕಾಣಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…
ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಮತದಾರರ ಅಭಿಪ್ರಾಯ ಸಮೀಕ್ಷೆಯಲ್ಲಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುವ ಮೂಲಕ 6ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿ ದಾಖಲೆ ನಿರ್ಮಿಸಲಿದೆ ಎಂದು ತಿಳಿಸಿದೆ.
ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ.
ಸೌಭಾಗ್ಯಲಕ್ಷ್ಮಿ, ಉಷಾ, ಸಾವಿರ ಸುಳ್ಳು, ದಿಗ್ವಿಜಯ ಸಿನಿಮಾಗಳಲ್ಲಿ ನಟಿಸಿರುವ ಸುಂದರ ಮೊಗದ ನಟಿ ರಾಧಾ ಕನ್ನಡ ಚಿತ್ರಪ್ರೇಮಿಗಳಿಗೆ ಚೆನ್ನಾಗಿ ಪರಿಚಯ. ಕನ್ನಡದಲ್ಲಿ ನಟಿಸಿದ್ದು ಬೆರಳೆಣಿಕೆ ಸಿನಿಮಾಗಳಲ್ಲಾದರೂ ಅವರಿಗೆ ಹೆಸರು ತಂದುಕೊಟ್ಟದ್ದು ಮಾತ್ರ ಸಾಹಸಸಿಂಹ ವಿಷ್ಣುವರ್ಧನ್ ಜೊತೆ ಅಭಿನಯಿಸಿದ ಸೌಭಾಗ್ಯಲಕ್ಷ್ಮಿ ಸಿನಿಮಾ.ರಾಧಾ ಮೊದಲ ಹೆಸರು ಉದಯಚಂದ್ರಿಕ. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದವರು. ಕನ್ನಡದಲ್ಲಿ ಹೆಚ್ಚು ಸಿನಿಮಾಗಳಲ್ಲಿ ನಟಿಸದಿದ್ದರೂ ತಮಿಳು, ಮಲಯಾಳಂ ಹಾಗೂ ತೆಲುಗು ಸಿನಿಮಾಗಳಲ್ಲಿ ಹೆಸರು ಮಾಡಿದವರು ರಾಧಾ. 1991 ರಲ್ಲಿ ರಾಧಾ ಉದ್ಯಮಿ ರಾಜಶೇಖರನ್ ನಾಯರ್ ಅವರನ್ನು ವಿವಾಹವಾದರು.ಈ ದಂಪತಿಗೆ…
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….
ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ ದಾಖಲೆ ಇಲ್ಲದ ಆದಾಯವನ್ನು…