ಸುದ್ದಿ

ಸೀರೆಯನ್ನುಟ್ಟು ಬೆತ್ತಲೆಯ ಬೆನ್ನನ್ನು ತೋರಿಸಿದ ಬೆಡಗಿ ..,ಯಾರು ಗೊತ್ತಾ…?

165

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಒಂದಲ್ಲ ಒಂದು ಕಾರಣಕ್ಕೆ ಚರ್ಚೆಯಾಗ್ತಿರುತ್ತಾರೆ. ಪಿಗ್ಗಿ ಡ್ರೆಸ್ ಸಾಮಾನ್ಯವಾಗಿ ಸುದ್ದಿಗೆ ಬರ್ತಿರುತ್ತದೆ. ಕೆಲ ದಿನಗಳ ಹಿಂದೆ ಪತಿ ನಿಕ್ ಜೊತೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಬಟ್ಟೆ ವಿಚಾರಕ್ಕೆ ಟ್ರೋಲ್ ಆಗಿದ್ದರು. ಈಗ ಪ್ರಿಯಾಂಕಾ ಇನ್ನೊಂದು ಹಾಟ್ ಫೋಟೋ ವೈರಲ್ ಆಗಿದೆ.

ಪ್ರಿಯಾಂಕಾ ಇನ್ಸ್ಟೈಲ್ ಮ್ಯಾಗಜಿನ್ ಗಾಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಸೀರೆಯುಟ್ಟಿದ್ದಾರೆ. ಆದ್ರೆ ಬ್ಲೌಸ್ ತೊಟ್ಟಿಲ್ಲ. ಬೆತ್ತಲೆ ಬೆನ್ನು ತೋರಿಸಿ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಪ್ರಿಯಾಂಕಾರ ಕೆಲ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಾಗೆ ಪ್ರಿಯಾಂಕಾ ಟ್ರೋಲರ್ ಬಾಯಿಗೆ ಆಹಾರವಾಗಿದ್ದಾಳೆ.

ಶ್ರೀಮಂತರು ಬಟ್ಟೆ ತೊಡದೆ ಹೋದ್ರೆ ಅದು ಫ್ಯಾಷನ್. ಬಡವರು ಹರಿದ ಬಟ್ಟೆ ಧರಿಸಿದ್ರೆ ಅದು ನಾಚಿಕೆಗೇಡು ಎಂದು ಸಾಮಾಜಿಕ ಜಾಲತಾಣ ಬಳಕೆದಾರನೊಬ್ಬ ಕಮೆಂಟ್ ಮಾಡಿದ್ದಾನೆ.

ಭಾರತದ ಸಂಸ್ಕೃತಿಯನ್ನು ಪಿಗ್ಗಿ ಮರೆತಿದ್ದಾರೆಂದು ಇನ್ನೊಬ್ಬ ಕಮೆಂಟ್ ಮಾಡಿದ್ದಾನೆ. ಪ್ರಿಯಾಂಕಾ ಅಭಿಮಾನಿಗಳು ಅವ್ರ ಬೆಂಬಲಕ್ಕೆ ನಿಂತಿದ್ದು, ಬ್ಲೌಸ್ ಇಲ್ಲದ ಸೀರೆಯಲ್ಲಿ ಪ್ರಿಯಾಂಕಾ ಸುಂದರವಾಗಿ ಕಾಣ್ತಿದ್ದಾಳೆಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    ಗಂಗೆ ಮಲೀನವಾಗಬಾರದೆಂದು ಪ್ರತಿದಿನ ನದಿಯಲ್ಲಿ ತೇಲುವ ಪ್ಲಾಸ್ಟಿಕ್ ಬಾಟಲಿಗಳನ್ನು ಎತ್ತುತ್ತಿರುವ ಮೀನುಗಾರ. ಈ ಸುದ್ದಿ ನೋಡಿ.

    ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು  ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…

  • ಸುದ್ದಿ

    ಮದರಂಗಿ ಬಣ್ಣ ಕೆಂಪಗಲು ಇಗೆ ಮಾಡಿ…!

    ಕೈಗಳ ಅಂದ ಹೆಚ್ಚಿಸಲು ಮಾತ್ರ ಮೆಹಂದಿ ಬಳಸುವುದಿಲ್ಲ. ಇದನ್ನು ಶುಭ ಸಂಕೇತವೆಂದು ನಂಬಲಾಗಿದೆ. ನಮ್ಮ ದೇಶದಲ್ಲಿ ಯಾವುದೇ ಹಬ್ಬ, ಸಮಾರಂಭವಿರಲಿ. ಕೈಗೆ ಮೆಹಂದಿ ಬಣ್ಣವಿಲ್ಲದೆ ಅದು ಪೂರ್ತಿಯಾಗುವುದಿಲ್ಲ. ಚೆಂದದ ಬಟ್ಟೆ, ಸುಂದರ ಮೇಕಪ್ ಜೊತೆ ಕೈ ಅಂದ ಹೆಚ್ಚಿಸಲು ಮೆಹಂದಿ ಇರಬೇಕು. ಮೆಹಂದಿಹಚ್ಚಿದ್ರೆ ಸಾಕಾಗೊಲ್ಲ, ಅದು ಸರಿಯಾಗಿ ಬಣ್ಣ ಬಿಡಬೇಕು. ಎಲ್ಲ ಡಿಸೈನ್ ಸರಿಯಾಗಿ ಮೂಡಬೇಕು.ಕೆಲವೊಮ್ಮೆ ಮೆಹಂದಿ ಹಸಿಯಿರುವಾಗ ಸುಂದರವಾಗಿ ಕಾಣುತ್ತೆ. ಆದ್ರೆ ಬಣ್ಣ ಮಾತ್ರ ಸರಿಯಾಗಿಬಂದಿರುವುದಿಲ್ಲ. ಕೆಲವರ ಕೈಗೆ ಮೆಹಂದಿ ಕೇಸರಿಯಾದ್ರೆ ಮತ್ತೆ ಕೆಲವರ ಕೈಗೆ…

  • Uncategorized

    ಮಾಲೂರಿನ ಯಶವಂತಪುರ ರಾಜ್ಯದ ಮೊದಲ ಡಿಜಿಟಲ್ ಹಳ್ಳಿ

    ಮಾಲೂರಿನ ‘ಯಶವಂತಪುರ’ ಗ್ರಾಮ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಆಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರೂಪಿಸಿರುವ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಇದನ್ನು ಮಾಲೂರಿನ ಶಾಸಕ ಎಸ್.ಮಂಜುನಾಥ್ ಗೌಡ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.

  • ಸುದ್ದಿ

    ಎಂದಿನಂತೆ ಮರಳಿ ಬಂದ ಫೇಸ್ಬುಕ್ ಮತ್ತು ವಾಟ್ಸಪ್….! ತೊಂದರೆಯಾಗಿದ್ದಕ್ಕೆ ಕ್ಷಮೆ ಯಾಚನೆ…

    ವಿಶ್ವದೆಲ್ಲೆಡೆ ಡೌನ್ ಆಗಿದ್ದ ಫೇಸ್‍ಬುಕ್, ವಾಟ್ಸಪ್, ಇನ್‍ಸ್ಟಾಗ್ರಾಮ್ ಮತ್ತೆ ಎಂದಿನಂತೆ ಕೆಲಸ ಮಾಡುತ್ತಿವೆ. ಈ ಬಗ್ಗೆ ಫೇಸ್‍ಬುಕ್ ಇಂದು ಬೆಳಗ್ಗೆ ಸ್ಪಷ್ಟನೆ ನೀಡಿ, ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು ನಾವು ಮರಳಿ ಬಂದಿದ್ದೇವೆ. ಈ ತೊಂದರೆ ಆಗಿದ್ದಕ್ಕೆ ಕ್ಷಮೆ ಕೇಳುತ್ತೇವೆ ಎಂದು ಟ್ವೀಟ್ ಮಾಡಿದೆ. ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗುತ್ತಿದೆ ಎನ್ನುವ ವಿಚಾರ ನಮ್ಮ ಗಮನಕ್ಕೆ ಬಂದಿದೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಕಾರ್ತೀಕ ಹುಣ್ಣಿಮೆಯ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(23 ನವೆಂಬರ್, 2018) ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…