ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಒಂದಲ್ಲ ಒಂದು ಕಾರಣಕ್ಕೆ ಚರ್ಚೆಯಾಗ್ತಿರುತ್ತಾರೆ. ಪಿಗ್ಗಿ ಡ್ರೆಸ್ ಸಾಮಾನ್ಯವಾಗಿ ಸುದ್ದಿಗೆ ಬರ್ತಿರುತ್ತದೆ. ಕೆಲ ದಿನಗಳ ಹಿಂದೆ ಪತಿ ನಿಕ್ ಜೊತೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಬಟ್ಟೆ ವಿಚಾರಕ್ಕೆ ಟ್ರೋಲ್ ಆಗಿದ್ದರು. ಈಗ ಪ್ರಿಯಾಂಕಾ ಇನ್ನೊಂದು ಹಾಟ್ ಫೋಟೋ ವೈರಲ್ ಆಗಿದೆ.

ಪ್ರಿಯಾಂಕಾ ಇನ್ಸ್ಟೈಲ್ ಮ್ಯಾಗಜಿನ್ ಗಾಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಸೀರೆಯುಟ್ಟಿದ್ದಾರೆ. ಆದ್ರೆ ಬ್ಲೌಸ್ ತೊಟ್ಟಿಲ್ಲ. ಬೆತ್ತಲೆ ಬೆನ್ನು ತೋರಿಸಿ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಪ್ರಿಯಾಂಕಾರ ಕೆಲ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಾಗೆ ಪ್ರಿಯಾಂಕಾ ಟ್ರೋಲರ್ ಬಾಯಿಗೆ ಆಹಾರವಾಗಿದ್ದಾಳೆ.

ಶ್ರೀಮಂತರು ಬಟ್ಟೆ ತೊಡದೆ ಹೋದ್ರೆ ಅದು ಫ್ಯಾಷನ್. ಬಡವರು ಹರಿದ ಬಟ್ಟೆ ಧರಿಸಿದ್ರೆ ಅದು ನಾಚಿಕೆಗೇಡು ಎಂದು ಸಾಮಾಜಿಕ ಜಾಲತಾಣ ಬಳಕೆದಾರನೊಬ್ಬ ಕಮೆಂಟ್ ಮಾಡಿದ್ದಾನೆ.

ಭಾರತದ ಸಂಸ್ಕೃತಿಯನ್ನು ಪಿಗ್ಗಿ ಮರೆತಿದ್ದಾರೆಂದು ಇನ್ನೊಬ್ಬ ಕಮೆಂಟ್ ಮಾಡಿದ್ದಾನೆ. ಪ್ರಿಯಾಂಕಾ ಅಭಿಮಾನಿಗಳು ಅವ್ರ ಬೆಂಬಲಕ್ಕೆ ನಿಂತಿದ್ದು, ಬ್ಲೌಸ್ ಇಲ್ಲದ ಸೀರೆಯಲ್ಲಿ ಪ್ರಿಯಾಂಕಾ ಸುಂದರವಾಗಿ ಕಾಣ್ತಿದ್ದಾಳೆಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್ಟೈನ್ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್…
ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಅದ್ಬುತವಾದ ಪಲ್ಯ ಮಾಡೊದು ಹೇಗೆ. ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು ತೆಗೆದುಕೊಂಡು ಅದರಲ್ಲಿರುವ ನಾರಿನ ಅಂಶಗಳನ್ನು ತೆಗೆದು ಸಣ್ಣದಾಗಿ ಕಟ್ಟು ಮಾಡಿಕೊಳ್ಳಬೇಕು ಅದನ್ನು ಮಜ್ಜಿಗೆ ಒಳಗೆ ಹಾಕಬೇಕು ಏಕೆಂದರೆ ಬಾಳೆದಿಂಡು ಬೇಗನೆ ಕಪ್ಪಿಗೆ ಆಗುತ್ತದೆ ನಂತರ ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ ಬಾಳೆದಿಂಡನ್ನು ಚೆನ್ನಾಗಿ ಬೇಯಿಸಬೇಕು ಸಣ್ಣದಾಗಿ ಮಾಡಬೇಕು ಇದು ನೆನಪಿರಲಿ. ನಂತರ ಒಂದು ಪಾತ್ರೆಗೆ ಎಣ್ಣೆ…
ಅರಿಶಿನ ಬೆರೆತ ಹಾಲು ಭಾರತೀಯರಿಗೆ ಅಪರಿಚಿತವೇನಲ್ಲ. ಯಾವಾಗ ಶೀತ ಕೆಮ್ಮು ನೆಗಡಿ ಜ್ವರ ಬಂತೋ ನಮ್ಮ ಹಿರಿಯರು ಮೊದಲಾಗಿ ಅರಿಶಿನ ಪುಡಿ ಹಾಕಿ ಕುದಿಸಿದ ಹಾಲನ್ನು ಬಿಸಿಬಿಸಿಯಾಗಿ ಕುಡಿಸುತ್ತಿದ್ದರು. ಈ ಹಾಲು ನಮಗೆ ಔಷಧಿಯ ರೂಪದಲ್ಲಿ ಪರಿಚಿತವೇ ಹೊರತು ತೂಕ ಇಳಿಸುವ ಉಪಾಯದ ರೂಪದಲ್ಲಲ್ಲ! ನಮಗೆ ಕಾಣದ ಈ ಗುಣವನ್ನು ವಿದೇಶೀಯರು ಈಗಾಗಲೇ ಕಂಡುಕೊಂಡು ವ್ಯಾಪಾರ ಪ್ರಾರಂಭಿಸಿಬಿಟ್ಟಿದ್ದಾರೆ. ‘ಟರ್ಮರಿಕ್ ಲ್ಯಾಟೇ’ ಅಥವಾ “ಗೋಲ್ಡನ್ ಮಿಲ್ಕ್” ಎಂಬ ಅಂದ ಚೆಂದದ ಆಕರ್ಷಕ ಹೆಸರುಗಳನ್ನಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದಾರೆ. ಚೆಂದದ ಹೆಸರಿಗೆ…
ಕನ್ನಡ ಚಿತ್ರರಂಗ ಕಂಡ ಅನೇಕ ದಿಗ್ಗಜರಲ್ಲಿ, ಈಗಲೂ ಕೂಡ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ
ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…
ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ. ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ…