ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಒಂದಲ್ಲ ಒಂದು ಕಾರಣಕ್ಕೆ ಚರ್ಚೆಯಾಗ್ತಿರುತ್ತಾರೆ. ಪಿಗ್ಗಿ ಡ್ರೆಸ್ ಸಾಮಾನ್ಯವಾಗಿ ಸುದ್ದಿಗೆ ಬರ್ತಿರುತ್ತದೆ. ಕೆಲ ದಿನಗಳ ಹಿಂದೆ ಪತಿ ನಿಕ್ ಜೊತೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಬಟ್ಟೆ ವಿಚಾರಕ್ಕೆ ಟ್ರೋಲ್ ಆಗಿದ್ದರು. ಈಗ ಪ್ರಿಯಾಂಕಾ ಇನ್ನೊಂದು ಹಾಟ್ ಫೋಟೋ ವೈರಲ್ ಆಗಿದೆ.

ಪ್ರಿಯಾಂಕಾ ಇನ್ಸ್ಟೈಲ್ ಮ್ಯಾಗಜಿನ್ ಗಾಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಸೀರೆಯುಟ್ಟಿದ್ದಾರೆ. ಆದ್ರೆ ಬ್ಲೌಸ್ ತೊಟ್ಟಿಲ್ಲ. ಬೆತ್ತಲೆ ಬೆನ್ನು ತೋರಿಸಿ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಪ್ರಿಯಾಂಕಾರ ಕೆಲ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಾಗೆ ಪ್ರಿಯಾಂಕಾ ಟ್ರೋಲರ್ ಬಾಯಿಗೆ ಆಹಾರವಾಗಿದ್ದಾಳೆ.

ಶ್ರೀಮಂತರು ಬಟ್ಟೆ ತೊಡದೆ ಹೋದ್ರೆ ಅದು ಫ್ಯಾಷನ್. ಬಡವರು ಹರಿದ ಬಟ್ಟೆ ಧರಿಸಿದ್ರೆ ಅದು ನಾಚಿಕೆಗೇಡು ಎಂದು ಸಾಮಾಜಿಕ ಜಾಲತಾಣ ಬಳಕೆದಾರನೊಬ್ಬ ಕಮೆಂಟ್ ಮಾಡಿದ್ದಾನೆ.

ಭಾರತದ ಸಂಸ್ಕೃತಿಯನ್ನು ಪಿಗ್ಗಿ ಮರೆತಿದ್ದಾರೆಂದು ಇನ್ನೊಬ್ಬ ಕಮೆಂಟ್ ಮಾಡಿದ್ದಾನೆ. ಪ್ರಿಯಾಂಕಾ ಅಭಿಮಾನಿಗಳು ಅವ್ರ ಬೆಂಬಲಕ್ಕೆ ನಿಂತಿದ್ದು, ಬ್ಲೌಸ್ ಇಲ್ಲದ ಸೀರೆಯಲ್ಲಿ ಪ್ರಿಯಾಂಕಾ ಸುಂದರವಾಗಿ ಕಾಣ್ತಿದ್ದಾಳೆಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್ಬುಕ್…
ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…
ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್
ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್ನ ಕುರಾಲಿ ತೆಹ್ಸಿಲ್ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….
ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…