News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮದುವೆಯ ಮಂಟಪದಲ್ಲಿ ಕುಳಿತಿರುವ ಈ ವರ ತನ್ನ ಮೊಬೈಲ್ ನಲ್ಲಿ ಮಾಡುತ್ತಿರುವುದೇನು ಗೊತ್ತಾ..?ಗೊತ್ತಾದ್ರೆ ಶಾಕ್ ಹಾಕ್ತೀರಾ…

423

ವಿಶ್ವದಾದ್ಯಂತ ಪಬ್​​ಜಿ ಕ್ರೇಜ್​​ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್​​ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್​ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್​ಟಾಕ್​ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ.

ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್​​ ಆಡುವುದರ ಮೇಲಿದೆ. ಗಿಫ್ಟ್​ ಕೊಟ್ಟರೂ ಆತ ಕೇರ್​ ಮಾಡದೆ ಪಬ್​ಜಿ ಆಡೋದನ್ನ ಮುಂದುವರೆಸಿದ್ದಾನೆ.

ಬೇಕಂತಲೇ ಹೀಗೆ ಮಾಡಿ ವಿಡಿಯೋ ಮಾಡಲಾಗಿದ್ಯಾ ಅಥವಾ ಇದು ನಿಜಕ್ಕೂ ಹೀಗೆ ನಡೆಯಿತಾ ಅನ್ನೋದು ಸ್ಪಷ್ಟವಾಗಿಲ್ಲ. ಆದ್ರೆ ಜನರು ಮಾತ್ರ ವಿಡಿಯೋ ನೋಡಿ ಅಚ್ಚರಿಪಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ…ಇಂದು ನಿಮಗೆ ಗುರು ಒಲಿಯುತ್ತಾನೆಯೇ ನೋಡಿ ತಿಳಿಯಿರಿ…ಶೇರ್ ಮಾಡಿ..

    ಗುರುವಾರ, 05/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಬಹುದಿನದ ನೀರಿಕ್ಷಿತ ಕನಸು ಕೈಗೂಡುವುದು. ಎಲ್ಲರಂತೆ ನೀವು ಕೂಡಾ ಸಮಾಜ ಮುಖಿಯಾಗಿ ಉ  ನ್ನತ ಅಧಿಕಾರವನ್ನು ಹೊಂದುವಿರಿ. ಇದರೊಂದಿಗೆ ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡಲ್ಲಿ ಒಳಿತಾಗುವುದು. ವೃಷಭ:- ಇವತ್ತಿನ ಕೆಲಸ ಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಈ ಬಗ್ಗೆ ಈ ಅನುಭೂತಿ ನಿಮ್ಮ ಮನದಲ್ಲಿರಲಿ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಶತ್ರುವನ್ನು ಕೂಡಾ…

  • ಸುದ್ದಿ

    ಬೈಕ್ ಚಾಲನೆ ಮಾಡಿಕೊಂಡು ‘ಸೆಲ್ಯೂಟ್’ ಮಾಡಿದ್ರೆ ಭಾರಿ ದಂಡ ಗ್ಯಾರಂಟಿ…!

    ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…

  • ಸುದ್ದಿ

    ನಿಮ್ಮ ಅಂಗೈನಲ್ಲಿ M ರೀತಿಯ ಚಿಹ್ನೆ ಇದ್ದರೆ ನೀಮ್ಮ ವ್ಯಕ್ತಿತ್ವ ಎಂತಹದ್ದು ಗೊತ್ತಾ? ಹೇಗಿರುತ್ತೆ ಜೀವನ ನೋಡಿ…!

    ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು…

  • ಹಣ ಕಾಸು

    10 ರೂಪಾಯಿ ನಾಣ್ಯವನ್ನು ಹೊಂದಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್..!ತಿಳಿಯಲು ಈ ಲೇಖನ ಓದಿ..

    10 ರೂಪಾಯಿ ನಾಣ್ಯವನ್ನು ರದ್ದು ಮಾಡಿರದಿದ್ದರೂ, ಅನೇಕ ಕಡೆಗಳಲ್ಲಿ ವರ್ತಕರು, ಜನ ಸಾಮಾನ್ಯರು ಇವುಗಳನ್ನು ಸ್ವೀಕರಿಸಲು ಹಿಂದೇಟು ಹಾಕ್ತಾರೆ.ಇವೇ ಮೊದಲಾದ ಕಾರಣಗಳಿಂದಾಗಿ ಬ್ಯಾಂಕ್ ಗಳಲ್ಲಿ ನಾಣ್ಯ ಮೇಳ ನಡೆಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ವಾಣಿಜ್ಯ ಬ್ಯಾಂಕ್ ಗಳಿಗೆ ಸೂಚನೆ ನೀಡಿದೆ.

  • ಸ್ಪೂರ್ತಿ

    ದೇಶ ಕಾಯೋ ಈ ಸೈನಿಕ ತನ್ನ ಊರಿಗಾಗಿ ಮಾಡಿದ ಕೆಲಸ ಕೇಳಿದ್ರೆ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು. 4 ಲಕ್ಷ ರೂಗಳ ದಾನ… ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20…

  • ಸ್ಪೂರ್ತಿ

    ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಕೆ ಪಿಎಚ್‍ಡಿ ಮಾಡಿದ್ದಾರೆ..!ತಿಳಿಯಲು ಇದನ್ನು ಓದಿ..

    ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್‌ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್‍ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್‌ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್‌ಗೆ ಟ್ರಾನ್ಸ್‌ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…