ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವದಾದ್ಯಂತ ಪಬ್ಜಿ ಕ್ರೇಜ್ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್ಟಾಕ್ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ.

ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್ ಆಡುವುದರ ಮೇಲಿದೆ. ಗಿಫ್ಟ್ ಕೊಟ್ಟರೂ ಆತ ಕೇರ್ ಮಾಡದೆ ಪಬ್ಜಿ ಆಡೋದನ್ನ ಮುಂದುವರೆಸಿದ್ದಾನೆ.

ಬೇಕಂತಲೇ ಹೀಗೆ ಮಾಡಿ ವಿಡಿಯೋ ಮಾಡಲಾಗಿದ್ಯಾ ಅಥವಾ ಇದು ನಿಜಕ್ಕೂ ಹೀಗೆ ನಡೆಯಿತಾ ಅನ್ನೋದು ಸ್ಪಷ್ಟವಾಗಿಲ್ಲ. ಆದ್ರೆ ಜನರು ಮಾತ್ರ ವಿಡಿಯೋ ನೋಡಿ ಅಚ್ಚರಿಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು. ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವಿಷಯಕ್ಕೆ…
ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ. ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ…
ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.
ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹಕ್ಕೆ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.
ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.
ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಅವಲಂಬಿಸಿರುವ ಸೋಸಿಯಲ್ ಮೀಡಿಯಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್ ಮುಂತಾದವುಗಳಲ್ಲಿ ಕೆಲವರು ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಸಾಮಾನ್ಯವಾಗಿದೆ.