ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವದಾದ್ಯಂತ ಪಬ್ಜಿ ಕ್ರೇಜ್ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್ಟಾಕ್ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ.

ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್ ಆಡುವುದರ ಮೇಲಿದೆ. ಗಿಫ್ಟ್ ಕೊಟ್ಟರೂ ಆತ ಕೇರ್ ಮಾಡದೆ ಪಬ್ಜಿ ಆಡೋದನ್ನ ಮುಂದುವರೆಸಿದ್ದಾನೆ.

ಬೇಕಂತಲೇ ಹೀಗೆ ಮಾಡಿ ವಿಡಿಯೋ ಮಾಡಲಾಗಿದ್ಯಾ ಅಥವಾ ಇದು ನಿಜಕ್ಕೂ ಹೀಗೆ ನಡೆಯಿತಾ ಅನ್ನೋದು ಸ್ಪಷ್ಟವಾಗಿಲ್ಲ. ಆದ್ರೆ ಜನರು ಮಾತ್ರ ವಿಡಿಯೋ ನೋಡಿ ಅಚ್ಚರಿಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಈ ವೇಳೆ ಕಿಶನ್ ವೇದಿಕೆಯಲ್ಲಿ ತಮ್ಮ ಬಿಗ್ಬಾಸ್ ಜರ್ನಿಯ ವಿಡಿಯೋವನ್ನು ನೋಡಿದ್ದಾರೆ. ಅದನ್ನು ನೀಡಿದ ತಕ್ಷಣ ಕಿಶನ್ ಕಣ್ಣೀರು ಹಾಕಿದ್ದಾರೆ….
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಇಷ್ಟು ದಿನ ಸ್ಯಾಂಡಲ್ವುಡ್ನಲ್ಲಿ ಮಿಂಚಿದವರು. ಈಗ ಅವರು ಮಾಲಿವುಡ್ಗೆ ಕಾಲಿಡುತ್ತಿದ್ದಾರೆ. ಹಾಗಂತ ಅವರು ಯಾವುದೇ ಮಲಯಾಳಂ ಸಿನಿಮಾ ಮಾಡುತ್ತಿದ್ದಾರೆ ಅಂತ ಅಲ್ಲ , ಅವರು ಯಾವ ಸಿನಿಮಾ ಮಾಡಲು ಒಪ್ಪಿಕೊಂಡಿಲ್ಲ . ಅಸಲಿ ವಿಚಾರ ಏನೆಂದರೆ, ‘ಕುರಕ್ಷೇತ್ರ’ ಸಿನಿಮಾ ಮಲಯಾಳಂನಲ್ಲಿ ನಾಳೆ ತೆರೆಕಾಣುತ್ತಿರುವ ಕಾರಣಕ್ಕಾಗಿ ಈ ಸಮಾಚಾರ ಹುಟ್ಟುಹಾಕಿದೆ. ದರ್ಶನ್, ಹಿರಿಯ ನಟ ಅಂಬರೀಶ್, ನಟ ನಿಖಿಲ್ ಕುಮಾರಸ್ವಾಮಿ, ರವಿಚಂದ್ರನ್ ಸೇರಿ ಅನೇಕರು ಈ…
ಒಂದಿಲ್ಲೊಂದು ಪ್ರಮಾದಕ್ಕ ಕಾರಣವಾಗುತ್ತಿರುವ ಟಿಕ್ ಟಾಕ್ ಮೊಬೈಲ್ app ಅನ್ನು ನಿಷೇಧಿಸಲು ಹಲವು ರಾಜ್ಯಗಳು ಮುಂದಾಗಿರುವ ಹೊತ್ತಲ್ಲೇ ಈ ವಿಡಿಯೋದಿಂದ ಮಹಿಳೆಯೊಬ್ಬರು ನಾಪತ್ತೆಯಾದ ತಮ್ಮ ಪತಿಯನ್ನು ಕಂಡುಕೊಂಡಿದ್ದಾರೆ. ಈ ಮೂಲಕ ವಿರಳಾತಿವಿರಳ ಪ್ರಕರಣದಲ್ಲಿ ಟಿಕ್ ಟಾಕ್ ಉಪಕಾರಕ್ಕೂ ಬಂದಂತಾಗಿದೆ! ತಮಿಳುನಾಡಿನ ವಿಲ್ಲುಪುರಂ ನ ಜಯಪ್ರಧಾ ಎಂಬ ಮಹಿಳೆ ಸುರೇಶ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಆದರೆ 2017 ರ ಆರಂಭದಲ್ಲಿ ಸುರೇಶ್ ಅವರು ತಮ್ಮ ಊರಾದ ಕೃಷ್ಣಗಿರಿಗೆ ತೆರಳುವುದಾಗಿ ಹೇಳಿ ಹೊರಟಿದ್ದರು. ನಂತರ ಅವರು ವಾಪಸ್…
2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.
ಚಳಿಗೂ ಹಾರ್ಟ್ ಅಟ್ಯಾಕ್ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ…